Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Harihara | ರಾಷ್ಟ್ರೀಯ ಲೋಕ ಆದಾಲತ್ : ಒಟ್ಟು 9.98 ಕೋ.ರೂ. ಮೊತ್ತದ, 37,709 ಪ್ರಕರಣ ಇತ್ಯರ್ಥ
ತಾಜಾ ಸುದ್ದಿ

Harihara | ರಾಷ್ಟ್ರೀಯ ಲೋಕ ಆದಾಲತ್ : ಒಟ್ಟು 9.98 ಕೋ.ರೂ. ಮೊತ್ತದ, 37,709 ಪ್ರಕರಣ ಇತ್ಯರ್ಥ

Dinamaana Kannada News
Last updated: September 16, 2024 12:57 pm
Dinamaana Kannada News
Share
davanagere
davanagere
SHARE

ಹರಿಹರ (Harihara) :  ನಗರದ ನ್ಯಾಯಾಲಯಗಳ ಸಂಕೀರ್ಣದಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ವಿಚಾರಣೆಗೆ ಬಾಕಿ ಇದ್ದ 134 ಮತ್ತು ವ್ಯಾಜ್ಯ ಪೂರ್ವದ 37,575 ದಾವೆ ಸೇರಿ ಒಟ್ಟು 9.98 ಕೋ.ರೂ. ಮೊತ್ತದ, 37,709 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಪದ್ಮಶ್ರಿ ಮುನ್ನೋಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇದ್ದ ಒಟ್ಟು 2,755 ಪ್ರಕರಣಗಳಲ್ಲಿ, 353 ಪ್ರಕರಣಗಳನ್ನು ಲೋಕ್ ಅದಾಲತ್ ಗೆ ನಿಗಧಿಪಡಿಸಲಾಗಿತ್ತು. ಇವುಗಳಲ್ಲಿ 47.95 ಲಕ್ಷ ರೂ. ಮೌಲ್ಯದ 27 ಪ್ರಕರಣಗಳು ಇತ್ಯರ್ಥವಾಗಿವೆ. ವ್ಯಾಜ್ಯ ಪೂರ್ವದ 37 ಪ್ರಕರಣಗಳಲ್ಲಿ 2.5 ಲಕ್ಷ ಮೌಲ್ಯದ 2 ಪ್ರಕರಣ ಇತ್ಯರ್ಥವಾಗಿವೆ.

ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇದ್ದ ಒಟ್ಟು 1,156 ಪ್ರಕರಣಗಳಲ್ಲಿ, 890 ಪ್ರಕರಣಗಳನ್ನು ಲೋಕ್ ಅದಾಲತ್‍ಗೆ ನಿಗಧಿಪಡಿಸಲಾಗಿತ್ತು. ಇವುಗಳಲ್ಲಿ 9.6 ಲಕ್ಷ ರೂ. ಮೌಲ್ಯದ 33 ಪ್ರಕರಣಗಳು ಇತ್ಯರ್ಥವಾಗಿವೆ. ವ್ಯಾಜ್ಯ ಪೂರ್ವದ 12,844 ಪ್ರಕರಣಗಳಲ್ಲಿ 3.01 ಕೋ.ರೂ. ಮೌಲ್ಯದ 12,528 ಪ್ರಕರಣ ಇತ್ಯರ್ಥವಾಗಿವೆ.

1ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇದ್ದ ಒಟ್ಟು 2,373 ಪ್ರಕರಣಗಳಲ್ಲಿ, 1,096 ಪ್ರಕರಣಗಳನ್ನು ಲೋಕ್ ಅದಾಲತ್‍ಗೆ ನಿಗಧಿಪಡಿಸಲಾಗಿತ್ತು. ಇವುಗಳಲ್ಲಿ 16 ಲಕ್ಷ ರೂ. ಮೌಲ್ಯದ 45 ಪ್ರಕರಣಗಳು ಇತ್ಯರ್ಥವಾಗಿವೆ. ವ್ಯಾಜ್ಯ ಪೂರ್ವದ 12,835 ಪ್ರಕರಣಗಳಲ್ಲಿ 3.04 ಕೋ.ರೂ. ಮೌಲ್ಯದ 12,520 ಪ್ರಕರಣ ಇತ್ಯರ್ಥವಾಗಿವೆ.

Read also : Davanagere | ಶಾಸಕ ಮುನಿರತ್ನ ವಿರುದ್ಧ ಕಾಂಗ್ರೆಸ್ ಜಿಲ್ಲಾ ಮಾಧ್ಯಮ ವಕ್ತಾರ ವಿನಾಯಕ ಬಿ.ಎನ್. ಆಕ್ರೋಶ

2ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇದ್ದ ಒಟ್ಟು 1,140 ಪ್ರಕರಣಗಳಲ್ಲಿ, 1,066 ಪ್ರಕರಣಗಳನ್ನು ಲೋಕ್ ಅದಾಲತ್‍ಗೆ ನಿಗಧಿಪಡಿಸಲಾಗಿತ್ತು. ಇವುಗಳಲ್ಲಿ 7.16 ಲಕ್ಷ ರೂ. ಮೌಲ್ಯದ 29 ಪ್ರಕರಣಗಳು ಇತ್ಯರ್ಥವಾಗಿವೆ. ವ್ಯಾಜ್ಯ ಪೂರ್ವದ 12,839 ಪ್ರಕರಣಗಳಲ್ಲಿ 3.08 ಕೋ.ರೂ. ಮೌಲ್ಯದ 12,525 ಪ್ರಕರಣ ಇತ್ಯರ್ಥವಾಗಿವೆ.

ನ್ಯಾಯಾಧೀಶರಾದ ವೀಣಾ ಕೋಳೇಕರ. ಜ್ಯೋತಿ ಅಶೋಕ ಪತ್ತಾರ ಮತ್ತು ಹಿರಿ-ಕಿರಿಯ ವಕೀಲರು, ಕಕ್ಷಿದಾರರು ಭಾಗವಹಿಸಿದ್ದರು.

ಅನಾರೋಗ್ಯಕ್ಕೆ ತುತ್ತಾಗಿದ್ದ ವ್ಯಕ್ತಿಗೆ ನೆರವು
ಅದಾಲತ್‍ಗೆ ಆಗಮಿಸಿದ್ದ ಕಕ್ಷಿಗಾರರಲ್ಲಿ ಅನಾರೋಗ್ಯಕ್ಕೆ ತುತ್ತಾಗಿದ್ದ ವ್ಯಕ್ತಿಯೊಬ್ಬನ ಸಂಕಷ್ಟವನ್ನು ಆಲಿಸಿದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ ಕರೆಣ್ಣನವರ್, ರಾಜಿ ಸಂಧಾನದ ಮೂಲಕ ಆತನ ಮೇಲಿದ್ದ ಸಾಲದ ಹೊರೆಯನ್ನು ಇಳಿಸಿದ ಘಟನೆ ನಡೆಯಿತು.

ಕೆನರಾ ಬ್ಯಾಂಕ್‍ನಲ್ಲಿ 8.18 ಲಕ್ಷ ಸಾಲ ಪಡೆದಿದ್ದ ತಾಲ್ಲೂಕಿನ ಬನ್ನಿಕೋಡು ಗ್ರಾಮದ ಕಾಡಸಿದ್ದಪ್ಪ ಎಂಬುವರು ಪಾಶ್ರ್ವವಾಯುವಿಗೆ ತುತ್ತಾಗಿದ್ದರಿಂದ ಸಾಲ ತೀರಿಸಲಾಗಿರಲಿಲ್ಲ. ಅವರ ವಿರುದ್ದ ಸಾಲ ವಸೂಲಾತಿಗೆ ದಾಖಲಿಸಿದ್ದ ಪ್ರಕರಣದಲ್ಲಿ ಬ್ಯಾಂಕಿನ ಪ್ರಾದೇಶಿಕ ವ್ಯವಸ್ಥಾಪಕರಿಗೆ ಕಾಡಸಿದ್ದಪ್ಪನ ಅಸಹಾಯಕತೆ ವಿವರಿಸಿದ ಕರೆಣ್ಣನವರ್ ಸಹಕರಿಸುವಂತೆ ಕೇಳಿದ್ದರಿಂದ 1.35 ಲಕ್ಷ ರೂ.ಗೆ ಪ್ರಕರಣ ರಾಜಿಯಾಯ್ತು.

TAGGED:Davanagere districtDinamana.comLatest Kannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಶಾಸಕ ಮುನಿರತ್ನ ವಿರುದ್ಧ ಕಾಂಗ್ರೆಸ್ ಜಿಲ್ಲಾ ಮಾಧ್ಯಮ ವಕ್ತಾರ ವಿನಾಯಕ ಬಿ.ಎನ್. ಆಕ್ರೋಶ
Next Article DAVANAGERE poem | ತಾಯಿಯ ಪ್ರೀತಿ…

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಜಾನಪದ ತಜ್ಞ ಡಾ.ಎಂ.ಜಿ.ಈಶ್ವರಪ್ಪ ನಿಧನ

ದಾವಣಗೆರೆ : ಶಿಕ್ಷಣ ತಜ್ಞ , ಜಾನಪದ ವಿದ್ವಾಂಸ ಹಾಗೂ ಬಾಪೂಜಿ ಸಂಸ್ಥೆಯ ಶೈಕ್ಷಣಿಕ ನಿರ್ದೇಶಕರಾದ ಡಾ. ಎಂ ಜಿ.…

By Dinamaana Kannada News

Dalit movement : ದಲಿತ ಚಳವಳಿಗೆ 50 : ಬೆಂಗಳೂರು ಚಲೋ ಕಾರ್ಯಕ್ರಮದ ಪೋಸ್ಟರ ಬಿಡುಗಡೆ

ಹರಿಹರ:   ಬೆಂಗಳೂರಿನಲ್ಲಿ ಆಗಸ್ಟ್ 7  ರಂದು ಪ್ರೊ.ಬಿ.ಕೃಷ್ಣಪ್ಪನವರು ಸ್ಥಾಪಿಸಿದ ಕರ್ನಾಟಕದ ದಲಿತ ಚಳವಳಿಗೆ (Dalit movement) 50 ವರ್ಷಗಳ ಸಂಭ್ರಮೋತ್ಸವ…

By Dinamaana Kannada News

ಗ್ಯಾರೆಂಟಿ ಯೋಜನೆಗಳಿಂದ ಜನತೆಗೆ ನೆಮ್ಮದಿ : ಸಿಎಂ ಸಿದ್ದರಾಮಯ್ಯ 

ದಾವಣಗೆರೆ:    ಈ ಬಾರಿ ದಾವಣಗೆರೆಯಲ್ಲಿ ಕಾಂಗ್ರೆಸ್ ವಿಜಯಮಾಲೆ ದರಿಸುವುದು ಖಚಿತ, ವಿನಯ್ ಕುಮಾರ್ ಗೆ ಓಟ್ ಹಾಕಿದ್ರೆ ಬಿಜೆಪಿಗೆ ಹಾಕಿದ…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

Bhadra dam | ಭದ್ರಾ ಜಲಾಶಯ : ತುಂಬಲು ದಿನಗಣನೆ ಆರಂಭ

By Dinamaana Kannada News
Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?