Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸರಣಿ ಸರಗಳ್ಳತನ ಪ್ರಕರಣ | 14.5 ಲಕ್ಷ ಮೌಲ್ಯದ ಬಂಗಾರದ ಆಭರಣ ವಶಕ್ಕೆ
ತಾಜಾ ಸುದ್ದಿಅಪರಾಧ ಸುದ್ದಿ

ಸರಣಿ ಸರಗಳ್ಳತನ ಪ್ರಕರಣ | 14.5 ಲಕ್ಷ ಮೌಲ್ಯದ ಬಂಗಾರದ ಆಭರಣ ವಶಕ್ಕೆ

Dinamaana Kannada News
Last updated: April 26, 2025 2:54 pm
Dinamaana Kannada News
Share
crime news dvg
crime news dvg
SHARE

ದಾವಣಗೆರೆ  (Davanagere): ಸರಣಿ ಸರಗಳ್ಳತನ ಮಾಡಿದ ಆರೋಪಿಗಳನ್ನು ಬಂಧಿಸಿರುವ ವಿದ್ಯಾ ನಗರ ಪೊಲೀಸರು  ಬಂಧಿತರಿAದ 14,50,000/- ರೂ ಬೆಲೆಯ ಬಂಗಾರದ ಆಭರಣಗಳು ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಸ್ಕೂಟರ್ ವಶಕ್ಕೆ ಪಡೆದಿದ್ದಾರೆ.

ಅರುಣ ಕುಮಾರ, ಬಕ್ಕೇಶ ಬಂಧಿತರು.

ಏ.24 ರಂದು ಎಸ್.ಎಸ್ ಲೇಔಟ್ ‘ಬಿ’ ಬ್ಲಾಕ್ ನಲ್ಲಿರುವ ಚೌಡಮ್ಮನ ದೇವಸ್ಥಾನಕ್ಕೆ ಹೋಗಿ ವಾಪಾಸ್ ಮನೆಗೆ ಬರುವ  ಎಸ್.ಎಸ್ ಲೇಔಟ್ ಬಿ ಬ್ಲಾಕ್ 4 ನೇ ಮೇನ್ 12 ನೇ ಕ್ರಾಸ್ ರಸ್ತೆಯಲ್ಲಿ ಮಧ್ಯಾಹ್ನ  ಸುಮಾರು 12.00 ಗಂಟೆಗೆ ಸ್ಕೂಟರ್ ಸವಾರ ಹಿಂದಿನಿAದ ಬಂದು ಕೊರಳಲ್ಲಿದ್ದ 30 ಗ್ರಾಂ ತೂಕದ ಎರಡು ಎಳೆಯ ಬಂಗಾರದ ಸರ ಕಿತ್ತುಕೊಂಡು ಹೋಗಿದ್ದಾರೆ ಎಂದು ಪುಷ್ಪ ಡಿ ಪಿ  ದೂರು ನೀಡಿದ್ದರು.

ಪ್ರಕರಣದ ಆರೋಪಿತರ ಪತ್ತೆಗಾಗಿ ಎಸ್ಪಿ ಉಮಾ ಪ್ರಶಾಂತ. ಎಎಸ್ಪಿ  ವಿಜಯಕುಮಾರ.ಎಂ. ಸಂತೋಷ್ ಜಿ..ಮಂಜುನಾಥ   ದಾವಣಗೆರೆ ನಗರ ಡಿವೈಎಸ್ಪಿ ಶರಣ ಬಸವೇಶ್ವರ ಬಿ ಮಾರ್ಗದರ್ಶನದಲ್ಲ್ಲಿ ವಿದ್ಯಾನಗರ ಠಾಣೆ ನಿರೀಕ್ಷಕಿ ಶಿಲ್ಪಾ ವೈ.ಎಸ್ ನೇತೃತ್ವದಲ್ಲಿ ವಿದ್ಯಾನಗರ ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ಕಾರ್ಯಚರಣೆ ನಡೆಸಿ ಒಟ್ಟು 06 ಸರಗಳ್ಳತನ ಪ್ರಕರಣಗಳಿಗೆ ಸಂಬAಧಿಸಿದAತೆ ಒಟ್ಟು 176 ಗ್ರಾಂ ತೂಕದ 14,00,000/-ರೂ ಬೆಲೆಯ ಬಂಗಾರದ ಆಭರಣ ಹಾಗು ಕೃತ್ಯಕ್ಕೆ ಉಪಯೋಗಿಸಿದ 50 ಸಾವಿರ ರೂ ಬೆಲೆಯ ಒಂದು ಹೊಂಡಾ ಆಕ್ಟಿವಾ ಸ್ಕೂಟರನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿತರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಆರೋಪಿತರು ನ್ಯಾಯಾಂಗ ಬಂಧನದಲ್ಲಿದ್ದಾರೆ.
Read also : ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಚಾಲನೆ
ಪತ್ತೆ ಕಾರ್ಯದಲ್ಲಿ ಯಶಸ್ವಿಯಾದ ವಿದ್ಯಾನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕಿ ಶಿಲ್ಪಾ ವೈ.ಎಸ್., ಪಿಎಸ್‌ಐಗಳಾದ ವಿಶ್ವನಾಥ ಜಿ ಎನ್, ವಿಜಯ ಎಮ್, ನಾಗರಾಜ ಹಾಗೂ ಸಿಬ್ಬಂದಿಗಳಾದ ಶಂಕರ್ ಜಾಧವ್, ಆನಂದ ಎಮ್, ಮಲ್ಲಿಕಾರ್ಜುನ ಚಂದ್ರಪ್ಪ, ಬೋಜಪ್ಪ, ಆಕಾಶ ಪಿ, ಬಸವರಾಜ, ರವಿಕುಮಾರ, ಗುಡ್ಡಪ್ಪ, ಮಾರುತಿ, ಸೋಮು ಆರ್, ರಾಘವೇಂದ್ರ ಹಾಗು ಜಿಲ್ಲಾ ಪೋಲೀಸ್ ಕಛೇರಿಯ ರಾಮಚಂದ್ರ ಜಾಧವ, ಶಿವಕುಮಾರ ಹಾಗು ರಮೇಶರವರನ್ನು ಎಸ್ಪಿ  ಉಮಾ ಪ್ರಶಾಂತ್ ಶ್ಲಾಘಿಸಿದ್ದಾರೆ.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಚಾಲನೆ
Next Article jignesh mevani ಸಂವಿಧಾನ ಉಳಿಸಲು ಪಣ ತೊಡೋಣ : ಜಿಗ್ನೇಶ್ ಮೇವಾನಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಾರಾಗೃಹ ಶಿಕ್ಷೆ

ದಾವಣಗೆರೆ (Davanagere): ಅಪ್ರಾಪ್ತೆ ಮೇಲೆ ಬಲವಂತಾಗಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯ…

By Dinamaana Kannada News

Davanagere | ಮಳೆಹಾನಿ : ಸೂಕ್ತ ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಸೂಚನೆ

ದಾವಣಗೆರೆ.ಅ.17 (Davanagere );  ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಮಳೆಯಾಗುತ್ತಿದ್ದು ಮಳೆಯಿಂದ ಉಂಟಾಗುವ ಅನಾಹುತಗಳನ್ನು ತಡೆಗಟ್ಟಲು ಹಾಗೂ ತುರ್ತು ಪರಿಸ್ಥಿತಿಯನ್ನು ನಿಯಂತ್ರಿಸಲು…

By Dinamaana Kannada News

Harihara | ಒಳ ಮೀಸಲಾತಿಗಾಗಿ ಒತ್ತಾಯಿಸಿ ಅ.23 ಪ್ರತಿಭಟನೆ : ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮನವಿ

ಹರಿಹರ (Harihara) : ಸುಪ್ರೀಂ ಕೋರ್ಟ್ ತೀರ್ಪಿನ ಅನ್ವಯ ಪರಿಶಿಷ್ಟ ಜಾತಿ ಉಪಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಅಗ್ರಹಿಸಿ ಅ.23…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ರಸ್ತೆ ಸುರಕ್ಷತಾ ಸಭೆ | ಬಾಕಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ಸಂಸದೆ ಡಾ.ಪ್ರಭಾಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

ಡಿಜಿಟಲ್ ವ್ಯವಸ್ಥೆಯ ಮೂಲಕವೇ ಭೂದಾಖಲೆಗಳ ವಿತರಣೆ : ಡಿಸಿ

By Dinamaana Kannada News
davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?