Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > DAVANAGERE NEWS : ಬಸವ ಮಾರ್ಗದಿಂದ ಸಮಾಜದ ಶುದ್ಧೀಕರಣ : ಸಿದ್ದರಾಮೇಶ್ವರ ಸ್ವಾಮೀಜಿ
ತಾಜಾ ಸುದ್ದಿ

DAVANAGERE NEWS : ಬಸವ ಮಾರ್ಗದಿಂದ ಸಮಾಜದ ಶುದ್ಧೀಕರಣ : ಸಿದ್ದರಾಮೇಶ್ವರ ಸ್ವಾಮೀಜಿ

Dinamaana Kannada News
Last updated: August 3, 2024 1:26 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davangere district )  : ತತ್ವ – ಸತ್ವ ಮಹತ್ವಗಳ ಸಂಗಮವೇ ವಚನ ಶಾಸ್ತ್ರ ಸಾರ ಎಂದು ಭೋವಿ ಗುರುಪೀಠದ ಜಗದ್ಗುರುಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ (Shri Immadi Siddarameshwar Swamiji) ಹೇಳಿದರು.

ಆ 5 ರಂದು ಜರುಗಲಿರುವ ಸಿದ್ದರಾಮೇಶ್ವರ ದೇವರ ೬೨ನೇ ರಥೋತ್ಸವ ನಿಮಿತ್ತ ವಚನಾಭಿಷೇಕ ಸಮಾರಂಭದ ಸಾನಿಧ್ಯವಹಿಸಿ ಮಾತನಾಡಿದರು.

ವಚನಗಳು ಪಚನವಾದರೆ ಮಾನವ ಕುಲಕೋಟಿಗಳು ಉದ್ದರಿಸುತ್ತವೆ. ವಚನಗಳ ನಿದರ್ಶನಗಳು ನಮಗೆ ದರ್ಶನವಾದರೆ ಮಾನವ ಮಹದೇವನಾಗುತ್ತಾನೆ. ವಚನಗಳ ಮನನ ಮತ್ತು ಸ್ಮರಣ ಪಥದಲ್ಲಿ ಮಾನವ ಸದ್ಗುಣವಂತನಾಗಲು ಸಾಧ್ಯವಿದೆ ಎಂದರು.

ಭಗವಂತನ ಸ್ಮರಣೆಯಿಂದ ಪುಳಕ ರೋಮಾಂಚನವಾಗುತ್ತದೆ. ಭಗವಂತನ ಮಾಟದ ನೋಟದಲ್ಲಿ ಮನಸ್ಸು ಮರೆಯಬೇಕು. ಭಗವಂತನ ನಾಮಸ್ಮರಣೆ ಝಳಕು ಬೆಳಕಾಗಿ ತುಳುಕಬೇಕು. ಸದ್ಗುಣ ನಮ್ಮ ಮನಸ್ಸಿನಲ್ಲಿ ಬೆಳಗಬೇಕು. ವಚನಗಳಿಂದ ಮನುಷ್ಯನ ಅಂತರAಗದ ಕಣ್ಣನ್ನು ತೆರೆಯಲ್ಪಡುತ್ತದೆ. ಮುಖದಲ್ಲಿ ಶಾಂತಿ ಕಣ್ಣಿನಲ್ಲಿ ಕಾಂತಿ ಬದುಕಿನಲ್ಲಿ ಸಾತ್ವಿಕದ ಕ್ರಾಂತಿ ನಡೆಯಬೇಕು ಎಂದು ನುಡಿದರು.

Read also : DAVANAGERE : ವೀರಶೈವ ಲಿಂಗಾಯತ : ವಿವಿಧ ಯೋಜನೆಯ ಸಾಲ ಸೌಲಭ್ಯ ಅರ್ಜಿ ಆಹ್ವಾನ

ವಚನಗಳ ಕಂಪು ನಮ್ಮ ಬದುಕಿನ ತಂಪು, ವಚನಗಳ ಇಂಪು ನಮ್ಮ ಬದುಕು ಸೋಂಪು, ನಮ್ಮ ಬದುಕಿನಲ್ಲಿ ವಚನಗಳ ಗಾಳಿ ಗಂಧ ಪರಿಮಳವು ಹರಡಿಕೊಳ್ಳಬೇಕು. ವಚನಗಳಲ್ಲಿರುವ ಮಹಾದಾಶಯಗಳು ಬದುಕಿನಲ್ಲಿ ಅಳವಡಿಸಿಕೊಂಡರೆ ಮಹಾಮಾನವನಾಗುತ್ತಾನೆ. ವಾಸ್ತವದಲ್ಲಿ ಮನುಷ್ಯನಿಗೆ ಸಮಯ, ವ್ಯವಧಾನ, ಸಹನೆ ಇಲ್ಲದಂತಾಗಿದೆ ಮೌಲ್ಯಗಳನ್ನು ಕಳೆದುಕೊಂಡು ನೀತಿ ಭ್ರಷ್ಟವಾಗಿರುವ ಆಧುನಿಕ ಸಮಾಜದ ಶುದ್ಧೀಕರಣಕ್ಕೆ ಇರುವ ಒಂದೇ ದಾರಿ ವಚನ ಶಾಸ್ತ್ರ ಸಾರ ಕೊಟ್ಟಿರುವ ಬಸವ ಮಾರ್ಗವೆಂದು ತಿಳಿಸಿದರು.

ಉತ್ಸವ ಸಮಿತಿ ಹಾಗೂ ಪೀಠದ ಧರ್ಮದರ್ಶಿ ಹೆಚ್ ಮಂಜುನಾಥ್, ಜಯಣ್ಣ. ಎಚ್, ಗೋಪಾಲ್ ವಿ, ನಾಗರಾಜ್ ಎ ಬಿ, ವಿನಾಯಕ್. ಬಿ.ಎನ್, ವೆಂಕಟೇಶ್, ಚಟ್ನಹಳ್ಳಿ ವಿ ರಾಜಣ್ಣ, ಹೆಚ್ ಎಸ್ ಗಣೇಶ, ಬಸವರಾಜ್ ಹೆಚ್, ದಶರಥ ವೈ, ಪಿ ರವಿಕುಮಾರ, ಹೆಚ್ ಡಿ ವಿಜಯ, ತರಕಾರಿ ಮೂರ್ತ್ಯಪ್ಪ, ಜಿ ಸಿ ಮಂಜಪ್ಪ ಹಾಗೂ ಇತರರು ಇದ್ದರು.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited DAVANAGERE : ವೀರಶೈವ ಲಿಂಗಾಯತ : ವಿವಿಧ ಯೋಜನೆಯ ಸಾಲ ಸೌಲಭ್ಯ ಅರ್ಜಿ ಆಹ್ವಾನ
Next Article davanagere DAVANAGERE : ಸರಕಾರಿ ಶಾಲೆಗಳ ಸಬಲೀಕರಣಕ್ಕೆ ಸರಕಾರ ಮುಂದಾಗಲಿ :  ಕೆ.ರಾಘವೇಂದ್ರ ನಾಯರಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಶಿಕ್ಷಣವೇ ಮಕ್ಕಳ ಭವಿಷ್ಯವನ್ನು ಉಜ್ಜಲವಾಗಿಸುವುದು : ಬಸವಪ್ರಭು ಸ್ವಾಮೀಜಿ

ದಾವಣಗೆರೆ :  ರಾಜ್ಯ ಹಾಗೂ ನಮ್ಮ ದೇಶದ ಅಭಿವೃದ್ದಿಯಾಗಬೇಕಾದರೆ ಮಕ್ಕಳಿಗೆ ಉಜ್ಜಲ ಭವಿಷ್ಯದ ಜೊತೆಗೆ ಉತ್ತಮ ಸಂಸ್ಕಾರ ದೊರೆಯಬೇಕಾದಲ್ಲಿ ಶಿಕ್ಷಣ…

By Dinamaana Kannada News

ವೈಕುಂಠ ಏಕಾದಶಿ ಸಂಭ್ರಮ :ಒಂದು ಲಕ್ಷದ ಒಂದು ತುಳಸಿ ಪತ್ರೆ ಅರ್ಪಣೆ..!

ದಾವಣಗೆರೆ : ಜಿಲ್ಲೆಯಾದ್ಯಂತ ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದ್ದು, ಲಕ್ಷ್ಮೀ ವೆಂಕಟೇಶ್ವರ ಸ್ವಾಮೀಗೆ ಲಕ್ಷ ತುಳಸಿ ಬಿಲ್ವಾರ್ಚನೆ ನಡೆಯುತ್ತಿದೆ.…

By Dinamaana Kannada News

ಮೈಕ್ರೋ ಫೈನಾನ್ಸ್‌ ಸಿಬ್ಬಂದಿಗಳ ಉಪಟಳ : ಮಹಿಳೆ ಆತ್ಮಹತ್ಯೆ

ದಾವಣಗೆರೆ : ಮೈಕ್ರೋ ಫೈನಾನ್ಸ್‌ ಸಿಬ್ಬಂದಿಗಳ ಉಪಟಳಕ್ಕೆ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ. ಹಳೇ ಕುಂದವಾಡ ಗ್ರಾಮದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ–ಪ್ರಾಣಿಬಲಿ ಮತ್ತು ಮದ್ಯಪಾನ ನಿಷೇಧ,ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
Davanagere
ತಾಜಾ ಸುದ್ದಿ

ಪಾರದರ್ಶಕ ಆಡಳಿತ ನೀಡುವುದೇ ನನ್ನ ಧ್ಯೇಯ : ಶಾಸಕ ಬಿ ದೇವೇಂದ್ರಪ್ಪ

By Dinamaana Kannada News
Davanagere
ತಾಜಾ ಸುದ್ದಿ

ಜಯಂತಿ ಆಚರಣೆ ಮಾಡದೇ ಅಗೌರವ, ಬಂಜಾರ ಸಂಘದಿಂದ ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?