Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮಹಿಳೆಯರ ದುಡಿಮೆಯಿಂದ ದೇಶದ ಆರ್ಥಿಕ ಮಟ್ಟ ಸುಧಾರಣೆ : ನ್ಯಾ.ನಿವೇದಿತಾ
ತಾಜಾ ಸುದ್ದಿ

ಮಹಿಳೆಯರ ದುಡಿಮೆಯಿಂದ ದೇಶದ ಆರ್ಥಿಕ ಮಟ್ಟ ಸುಧಾರಣೆ : ನ್ಯಾ.ನಿವೇದಿತಾ

Dinamaana Kannada News
Last updated: December 6, 2024 12:13 pm
Dinamaana Kannada News
Share
Davanagere
Davanagere
SHARE

ದಾವಣಗೆರೆ  (Davanagere):  ಮಹಿಳೆಯರ ಪಾತ್ರ ಜೀವನದಲ್ಲಿ ಬಹು ಮುಖ್ಯವಾದದ್ದು ಮಹಿಳೆಯರು ದುಡಿಯುವುದರಿಂದ ದೇಶದ ಆರ್ಥಿಕ ಮಟ್ಟ ಸುಧಾರಣೆಯಾಗಿದ್ದು, ದುಡಿಯುವ ಹಣದಲ್ಲಿ ಸ್ವಲ್ಪ ಹಣವನ್ನು ಒಂದೊಳ್ಳೆಯ ಉದ್ದೇಶಕ್ಕೆ ಬಳಕೆ ಮಾಡಿಕೊಳ್ಳಬೇಕು. ಆ ಹಣ ಮುಂದೊಂದು ದಿನ ಅನುಕೂಲಕ್ಕೆ ಬರುತ್ತದೆ ಎಂದು ಹಿರಿಯ ಪ್ರಧಾನ ಸಿವಿಲ್ ನ್ಯಾಯಧೀಶೆ ನಿವೇದಿತಾ ಕರೆ ನೀಡಿದರು.

ನಗರದ ಇಂಡಸ್ಟ್ರೀಯಲ್ ಏರಿಯಾ ಶ್ರೀ ಚೌಡೇಶ್ವರಿ ಸಮುದಾಯ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

2005 ರ ನಂತರದಲ್ಲಿ ಬಂದಿರುವ ಕಾನೂನಿನ ನಿಯಮದ ಪ್ರಕಾರ ಮಹಿಳೆಯರು ಕೂಡ ಪಿತ್ರಾರ್ಜಿತಾ ಆಸ್ತಿಯಲ್ಲಿ ಪಾಲು ಪಡೆದುಕೊಳ್ಳುವಂತಹ ಅವಕಾಶವಿದೆ, ಮಹಿಳೆಯರಿಗೆ ವಿಶೇಷವಾದ ಸೇವೆಗಳು ಕಾನೂನಿನಲ್ಲಿದೆ, ಲೋಕ ಅದಾಲತ್ ಸೇವೆಯನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಸಂಸ್ಥೆಯ ಜಿಲ್ಲಾ ನಿರ್ದೇಶಕ ಲಕ್ಷ್ಮಣ್ ಎಂ. ಮಾತನಾಡಿ, ದುಡ್ಡು ಇಲ್ಲದವನು ಬಡವನಲ್ಲ ಜೀವನದಲ್ಲಿ ನಿರ್ದಿಷ್ಟಗುರಿ ಕನಸು ಇಲ್ಲದವನು ಬಡವ, ಮಹಿಳೆಯರ ಸಬಲೀಕರಣಕ್ಕಾಗಿ ಧರ್ಮಸ್ಥಳ ಗ್ರಾಮಭಿರುದ್ಧಿ ಯೋಜನೆಯು ಸದಾ ಸೇವೆ ನೀಡಲು ಸಿದ್ಧ, ಒಂದೊಳ್ಳೆ ಕಾರ್ಯಕ್ರಮದ ಯಶಸ್ಸಿನ ಹಿಂದೆ ಮಹಿಳೆಯ ಪಾತ್ರ ಬಹು ಮುಖ್ಯವಾದದ್ದು, ಜ್ಞಾನ ವಿಕಾಸ ಕಾರ್ಯಕ್ರಮದ ಮುಖಾಂತರ ಮಹಿಳೆಯರಿಗೆ ಕುಟುಂಬ ನಿರ್ವಹಣೆ, ಕಾನೂನು ಅರಿವು , ಇಲಾಖೆ ಪರಿಚಯ, ಉತ್ತಮ ಆರೋಗ್ಯ ನಿರ್ವಹಣೆಗೆ ತರಬೇತಿಗಳ ಮುಖಾಂತರ ಮಹಿಳೆಯರ ಸಬಲೀಕರಣ ಮಾಡಲಾಗುತ್ತಿದೆ ಎಂದು ಹೇಳಿದರು.

ವಕೀಲರಾದ ಅನಿತಾ ಮಾತನಾಡಿ, ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಹೆಣ್ಣು ಮನೆಯಲ್ಲಿ ಮಕ್ಕಳಿಗೆ ಮೊದಲ ಗುರುವಾಗಿ ಮಕ್ಕಳನ್ನ ಪೋಷಿಸಬೇಕು , ಮಕ್ಕಳಿಗಾಗಿ ಆಸ್ತಿಯನ್ನು ಮಾಡಬೇಡಿ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ ಮಕ್ಕಳ ಭವಿಷ್ಯ ಉಜ್ವಲವಾಗುವುದು. ಇಲಾಖೆಗಳ ಭೇಟಿ ಮಾಡಿ ಇಲಾಖೆಯಲ್ಲಿರುವ ಸೇವೆಗಳನ್ನು ಪಡೆದುಕೊಳ್ಳುವಂತೆ ತಿಳಿಸಿದರು.

ಗಾಂಧಿನಗರ ಪಿಎಸ್‍ಐ ಪಿ ಸಿ ಲಲಿತಾ, ಯೋಜನಾಧಿಕಾರಿ ಶ್ರೀನಿವಾಸ್‍ಬಿ, ಚೌಡೇಶ್ವರಿ ದೇವಸ್ಥಾನ ಸಮಿತಿ ಅಧ್ಯಕ್ಷ ಆನಂದ್, ಹನುಮಂತಪ್ಪ, ಶೈಲಾ ನಾಗರಾಜ್, ಯೋಜನೆಯ ಸಿಬ್ಬಂದಿಗಳು, ಸದಸ್ಯರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Read also : ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮಕ್ಕಳ ಸಹಾಯವಾಣಿಗೆ ಸಂಪರ್ಕಿಸಿ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davangere ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮಕ್ಕಳ ಸಹಾಯವಾಣಿಗೆ ಸಂಪರ್ಕಿಸಿ
Next Article Davanagere ‘ದೇಶದಲ್ಲಿ ಸಮಾನತೆ ತರುವಲ್ಲಿ ಅಂಬೇಡ್ಕರ್ ಕೊಡುಗೆ ಅಪಾರ’

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಮಕ್ಕಳಲ್ಲಿ‌ ಸೃಜನಶೀಲತೆ – ಉತ್ತಮ‌ ಮೌಲ್ಯಗಳ ಬಿತ್ತಬೇಕು‌ : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ (Davanagere):  ಮಕ್ಕಳಲ್ಲಿ‌  ಸೃಜನಶೀಲತೆ ಹಾಗೂ ಉತ್ತಮ‌ಮೌಲ್ಯಗಳನ್ನು ಬಿತ್ತಬೇಕು‌ ಎಂದು‌ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಸಲಹೆ ನೀಡಿದರು. ದಾವಣಗೆರೆಯ ವಾರ್ಡ್…

By Dinamaana Kannada News

Davanagere crime | ನಿಷೇಧಿತ ಇ-ಸಿಗರೇಟ್, ಹುಕ್ಕಾ ಗಳನ್ನು ಮಾರಾಟ : ಆರೋಪಿ ವಶಕ್ಕೆ

ದಾವಣಗೆರೆ (Davanagere) : ಕಾನೂನು ಬಾಹಿರವಾಗಿ ನಿಷೇಧಿತ ಇ-ಸಿಗರೇಟ್, ಹುಕ್ಕಾ ಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಕೆ.ಟಿ.ಜೆ. ನಗರ ಪೊಲೀಸ…

By Dinamaana Kannada News

ಸಿ.ಪಿ.ಸತೀಶ ಕುಮಾರ್‌ ಅವರಿಗೆ ಮಾತೃ ವಿಯೋಗ

ದಾವಣಗೆರೆ: ನಗರದ ಗಣೇಶ್ ಪೇಟೆಯ ಪಿಂಜಾರಗಲ್ಲಿನ ಶ್ರೀ ಕನ್ನಿಕಾಪರಮೇಶ್ವರಿ ದೇವಸ್ಥಾನ ಹಿಂಬಾಗದ ನಿವಾಸಿ ಸಿ.ಎನ್.ಪ್ರಸನ್ನ ಕುಮಾರ್ ರವರ ಧರ್ಮಪತ್ನಿ ಸಿ.ಪಿ.ಸುಶೀಲಮ್ಮ ಅವರು  13ರ ಶನಿವಾರ ರಾತ್ರಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Political analysis
ರಾಜಕೀಯ

Political analysis|ಡಿಸಿಎಂ ಪಟ್ಟಕ್ಕೆ ಪ್ರಿಯಾಂಕ್-ಜಮೀರ್?

By Dinamaana Kannada News
N F Kittur. Teacher. Belgaum
ಅಭಿಪ್ರಾಯ

ಸ್ತ್ರೀಯರ ಸಾಧನೆ : ಎನ್ ಎಫ್ ಕಿತ್ತೂರ್

By Dinamaana Kannada News
Davanagere
ತಾಜಾ ಸುದ್ದಿ

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ:ಹಸಿರೇ ಉಸಿರು|ಡಾ. ಡಿ. ಫ್ರಾನ್ಸಿಸ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?