Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸರ್ ಮಿರ್ಜಾ ಇಸ್ಮಾಯಿಲ್ ರಸ್ತೆಗೆ “ಹೊಸ ನಾಮಫಲಕ” ಅಳವಡಿಸಿ
ತಾಜಾ ಸುದ್ದಿ

ಸರ್ ಮಿರ್ಜಾ ಇಸ್ಮಾಯಿಲ್ ರಸ್ತೆಗೆ “ಹೊಸ ನಾಮಫಲಕ” ಅಳವಡಿಸಿ

Dinamaana Kannada News
Last updated: March 9, 2024 8:06 am
Dinamaana Kannada News
Share
sir miraja ismail road
sir miraja ismail road
SHARE

ದಾವಣಗೆರೆ :
ನಗರದ ಅಂಬೇಡ್ಕರ ವೃತ್ತದ ಮುಸ್ಲಿಂ ಎಜುಕೇಷನ್ ಫಂಡ್ ಅಸೋಸಿಯೇಷನ್ ಬಳಿ ಇರುವ ದಶಕಗಳ ಹಿಂದೆ ಸರ್ ಮಿರ್ಜಾ ಇಸ್ಮಾಯಿಲ್ ರಸ್ತೆಗೆ ಅಳವಡಿಸಿದ್ದ ನಾಮಫಲಕ ಹಾಳಾಗಿದ್ದು, ನೂತನ ನಾಮಫಲಕ ಅಳವಡಿಕೆ ಮಾಡುವಂತೆ ಕಳೆದ ವರ್ಷ 2023 ರ ಜೂನ ನಲ್ಲಿ ಸ್ಮಾರ್ಟ್ ಸಿಟಿ ಕಚೇರಿಗೆ ಮನವಿ ಸಲ್ಲಿಸಲಾಗಿತ್ತು.ಅದರೆ, ಇಲ್ಲಿರುವರೆಗೂ ಅಧಿಕಾರಿಗಳು ನಾಮಫಲಕ ಅಳವಡಿಸದೆ ಇರುವುದಕ್ಕೆ ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸರ್ ಮಿರ್ಜಾ ಇಸ್ಮಾಯಿಲ್ ಅವರು ಮೈಸೂರು ಸಂಸ್ಥಾನದ ದಿವಾನರಾಗಿ ಅನೇಕ ಅಭಿವೃದ್ದಿ ಕಾರ್ಯ ಮಾಡಿದ್ದಾರೆ. ಅವರ ಸೇವೆ ಗುರುತಿಸಿ ಅವರ ಸ್ಮರಣಾರ್ಥ ಸಿಮೆಂಟ್ ನಾಮಫಲಕ ಅಳವಡಿಸಲಾಗಿತ್ತು. ಅದರೆ , ಆ ಫಲಕವು ಸಂಪೂರ್ಣವಾಗಿ ಹಾಳಾಗಿದ್ದು, ಶಿಥಿಲಾವಸ್ಥೆಯಲ್ಲಿದೆ. ಅದ್ದರಿಂದ ಸ್ಮಾರ್ಟ್ ಸಿಟಿ ಹಾಗೂ ಮಹಾನಗರ ಪಾಲಿಕೆಯವರು ಹೊಸದಾಗಿ ಸರ್ ಮಿರ್ಜಾ ಇಸ್ಮಾಯಿಲ್ ರಸ್ತೆಗೆ ನಾಮಫಲಕ ಅಳವಡಿಸುವಂತೆ ಮುಸ್ಲಿಂ ಎಜುಕೇಷನ್ ಫಂಡ್ ಅಸೋಸಿಯೇಷನ್ ಒತ್ತಾಯಿಸಿದೆ.

TAGGED:Davangere NewsDinmana.comSir Mirza Ismail Roadದಾವಣಗೆರೆ ಸುದ್ದಿದಿನಮಾನ.ಕಾಂಸರ್ ಮಿರ್ಜಾ ಇಸ್ಮಾಯಿಲ್ ರಸ್ತೆ
Share This Article
Twitter Email Copy Link Print
Previous Article 34-day satyagraha 34 ದಿನಕ್ಕೆ ಕಾಲಿರಿಸಿದ ಸತ್ಯಾಗ್ರಹ
Next Article Harsh action if poor equipment is given, ಕಳಪೆ ಉಪಕರಣ ನೀಡಿದರೆ ಕಠಿಣ ಕ್ರಮ : ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಕೆ.ಎಸ್.ಬಸವಂತಪ್ಪ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಕಾಂಗ್ರೆಸ್ ನ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅಸ್ತಂಗತ

ದಾವಣಗೆರೆ: ದೇಶದ ಅತಿ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಯೋ ಸಹಜ ಅನಾರೋಗ್ಯದಿಂದ ಭಾನುವಾರ ನಿಧನರಾದರು. ಇವರಿಗೆ 95 ವರ್ಷ ವಯಸ್ಸಾಗಿತ್ತು. ಇವರಿಗೆ ಗಣಿ ಮತ್ತು ಭೂವಿಜ್ಞಾನ ಸಚಿವರೂ ಆಗಿರುವ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ್, ಎಸ್.ಎಸ್.ಗಣೇಶ್, ಎಸ್.ಎಸ್.ಬಕ್ಕೇಶ್ ಸೇರಿದಂತೆ ಮೂವರು ಪುತ್ರರು. ನಾಲ್ವರು ಪುತ್ರಿಯರು ಹಾಗೂ ಸಂಸದೆ, ಸೊಸೆ ಡಾ.ಪ್ರಭಾ ಮಲ್ಲಿಕಾಜು ನ್ ಇದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಶಾಮನೂರು ಕಲ್ಲಪ್ಪ ಸಾವಿತ್ರಮ್ಮ ದಂಪತಿ ಪುತ್ರರಾಗಿ 1931ರ ಜೂನ್ 16ರಂದು ಜನಿಸಿದ ಶಾಮನೂರು ಶಿವಶಂಕರಪ್ಪ ಮೂಲತಃ ಉದ್ಯಮಿ.…

By Dinamaana Kannada News

ಜಿಎನ್‌ಎಂ ಹುದ್ದೆ ನೇಮಕಾತಿಗೆ ಆದೇಶ: ಪಿಎಚ್‌ಸಿಒ ಸಿಬ್ಬಂದಿಗಳಿಗೆ ಅನ್ಯಾಯ

ದಾವಣಗೆರೆ (Davanagere): ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಹುದ್ದೆಯ ನೇಮಕಾತಿಗೆ ಸರ್ಕಾರ ಆದೇಶ ಹೊರಡಿಸಿದ್ದು, ಎನ್‌ಎಚ್‌ಎಂ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ…

By Dinamaana Kannada News

ಉತ್ತಮ ಮುಂಗಾರು : ಅನ್ನದಾತನಿಂದ ಭೂಮಿ ಹದ

ದಾವಣಗೆರೆ :  ಹಿಂದಿನ ವರ್ಷದ ರಾಜ್ಯದಲ್ಲಿ ಸಂಭವಿಸಿದ ಭೀಕರ ಬರಗಾಲದಿಂದಾಗಿ ತತ್ತರಿಸಿದ್ದ ಅನ್ನದಾತರಿಗೆ ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ಅತಿ…

By Dinamaana Kannada News

You Might Also Like

ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲ|ಚುಕ್ಕೆ ಜಿಂಕೆಗಳು ಮೃತ : ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ತರಾಟೆ

By Dinamaana Kannada News
Davanagere
ತಾಜಾ ಸುದ್ದಿ

ಓಪಿಎಸ್ ಜಾರಿಗಾಗಿ ಯಾವುದೇ ತೆರನಾದ ಹೋರಾಟಕ್ಕೂ ಸಿದ್ಧ : ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ

By Dinamaana Kannada News
Davanagere
ತಾಜಾ ಸುದ್ದಿ

ಆನಗೋಡು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳ ಸಾವು| ಸೂಕ್ತ ಮುನ್ನಚ್ಚರಿಕೆ ಕ್ರಮ : ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ​

By Dinamaana Kannada News
Davanagere
Blog

ಮಕ್ಕಳಲ್ಲಿ ಕನ್ನಡ ಸಾಹಿತ್ಯ ಓದುವ ಅಭಿರುಚಿ ಬೆಳೆಸಿ : ಶಾಸಕ ಕೆ.ಎಸ್.ಬಸವಂತಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?