Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಚರಂಡಿ ಹೂಳು ತೆಗೆಸುವಂತೆ ಪಾಲಿಕೆ ಆಯುಕ್ತರಿಗೆ ಎಸ್‍ಡಿಪಿಐ ಮನವಿ
ತಾಜಾ ಸುದ್ದಿ

Davanagere | ಚರಂಡಿ ಹೂಳು ತೆಗೆಸುವಂತೆ ಪಾಲಿಕೆ ಆಯುಕ್ತರಿಗೆ ಎಸ್‍ಡಿಪಿಐ ಮನವಿ

Dinamaana Kannada News
Last updated: October 21, 2024 12:47 pm
Dinamaana Kannada News
Share
davanagere
davanagere
SHARE

ದಾವಣಗೆರೆ (Davanagere):  ಚರಂಡಿಗಳಿಗೆ ಸ್ಲಾಬ್ ಅಳವಡಿಸಬೇಕು, ಚರಂಡಿಯಲ್ಲಿ ತುಂಬಿಕೊಂಡಿರುವ ಹೂಳು ತೆಗೆಸುವ ಮೂಲಕ ಜನರ ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ದ ಆಜಾದ್ ನಗರ ಬ್ರಾಂಚ್ ಸಮಿತಿ ಕಾರ್ಯಕರ್ತರು ಪಾಲಿಕೆ ಆಯುಕ್ತೆ ರೇಣುಕಾ ಅವರಿಗೆ ಮನವಿ ಸಲ್ಲಿಸಿದರು.

ನಗರದ 12ನೇ ವಾರ್ಡಿನ ಆಜಾದ್ ನಗರದ ಮಾಗನಹಳ್ಳಿ ರಸ್ತೆಯ ಸರ್ಕಾರಿ ಶಾಲೆ ಪಕ್ಕದಲ್ಲೇ ಇರುವ ಒಳಚರಂಡಿ ಮತ್ತು ಚರಂಡಿಯಿಂದ ಸದಾ ರಸ್ತೆಯ ಮೇಲೆ ನೀರು ಉಕ್ಕಿ ಹರಿಯುವುದರಿಂದ ರಸ್ತೆಗಳಲ್ಲಿ ಗುಂಡಿಗಳು ಬಿದ್ದು ಜನರು, ಶಾಲಾ ಮಕ್ಕಳು ಮತ್ತು ವಾಹನ ಸವಾರರಿಗೆ ನಿತ್ಯ ಕಿರಿಕಿರಿಯಾಗುತ್ತಿದೆ. ಮಳೆ ಬಂದಾಗ ಸಮಸ್ಯೆ ಹೇಳಲು ಸಾಧ್ಯವಿಲ್ಲದಷ್ಟು ವಿಪರೀತ ಎನಿಸುವಷ್ಟು ಭಾಸವಾಗುತ್ತದೆ.

Read Also : Davanagere | ಒಳಮೀಸಲಾತಿ ಜಾರಿಗೆ ವಕೀಲರ ಆಗ್ರಹ

2 ನೇ ಮುಖ್ಯ ರಸ್ತೆಯಲ್ಲಿ ಹಲವು ವರ್ಷಗಳ ಹಿಂದೆ ನಿರ್ಮಿಸಿರುವ ಚರಂಡಿಗಳಿಗೆ ಸ್ಲಾಬ್ ಗಳನ್ನು ಅಳವಡಿಸದ ಕಾರಣ, ಚರಂಡಿಗಳಲ್ಲಿ ಹೂಳು ತುಂಬಿರುವ ಕಾರಣದಿಂದ ರಸ್ತೆಯಲ್ಲಿ ಕೊಳಚೆ ನೀರು ಹರಿದು ಜನರಿಗೆ ಸಮಸ್ಯೆ ಉಂಟು ಮಾಡುತ್ತಿದೆ, ಮಕ್ಕಳು ಬಿದ್ದಿರುವ ಘಟನೆಗಳು ಕೂಡ ಸಂಭವಿಸಿವೆ. ಎಲ್ಲಿ ಬೇಕೆಂದರಲ್ಲಿ ಕೊಳಚೆ ನೀರು ನಿಂತುಕೊಂಡು ಸಾಂಕ್ರಾಮಿಕ ರೋಗಗಳು ಹರಡುತ್ತಿವೆ. ನಾಯಿಗಳ ಹಾವಳಿ ಸಹ ಜಾಸ್ತಿಯಾಗಿದೆ. ಈ ಎಲ್ಲ ಸಮಸ್ಯೆಗಳ ಪರಿಹರಿಸಲು ಆಗ್ರಹಿಸಿ ಮನವಿ ನೀಡಿದರು.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಉಪಾಧ್ಯಕ್ಷ ಜಬಿಉಲ್ಲ, ಸಹ ಕಾರ್ಯದರ್ಶಿ ಮೊಹಮ್ಮದ್ ಖುಬೈಬ್ ಆಜಾದ್ ನಗರ ಬ್ರಾಂಚಿನ ಉಪಾಧ್ಯಕ್ಷ  ಆದಿಲ್, ಕೋಶಾಧಿಕಾರಿ ಅಲ್ತಾಫ್ ಹುಸೈನ್, ಅಸ್ಲಾಂ ಮತ್ತು ಇತರರು ಉಪಸ್ಥಿತರಿದ್ದರು.

TAGGED:Davanagere districtDavanagere NewsDinamana.comkannad newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಒಳಮೀಸಲಾತಿ ಜಾರಿಗೆ ವಕೀಲರ ಆಗ್ರಹ
Next Article Davanagere | ಪತ್ನಿ ಕೊಲೆ ಪ್ರಕರಣ : ಪತಿಗೆ 03 ವರ್ಷ ಸಾದಾ ಕಾರಾಗೃಹ ಶಿಕ್ಷೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಹೊಸ ಜವಳಿ ಘಟಕಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ನ.8 (Davanagere):  ಪರಿಶಿಷ್ಟ ಜಾತಿ ವಿಶೇಷ ಘಟಕ ಮತ್ತು ಪರಿಶಿಷ್ಟ ಪಂಗಡ ಗಿರಿಜನ ಉಪ ಯೋಜನೆಯಡಿ ನೇಕಾರರ ವಿಶೇಷ…

By Dinamaana Kannada News

ಹೃದಯಗಳ ನಡುವೆ ಬೆಸುಗೆ ಅವಶ್ಯ

ಹರಿಹರ:   ಚರಿತ್ರೆಯಲ್ಲಿನ ಸೌಹಾರ್ದ, ಸಾಮರಸ್ಯದ ಭಾಗಗಳನ್ನು ವರ್ತಮಾನಕ್ಕೆ ತಂದುಕೊಂಡು ಹೃದಯಗಳ ನಡುವೆ ಬೆಸುಗೆಯಾಗಿ ರೂಪುಗೊಳ್ಳುವಂತೆ ಮಾಡುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು -10: ವೇಷಗಾರರ ಸಂಕಟ  

ಗಣಿಗಾರಿಕೆಯನ್ನೆ ನಂಬಿ ಬದುಕಿದ್ದ ಕುಟುಂಬಗಳು ಒಂದು ಕಡೆಯಾದರೆ ಅಂತಹ ಕುಟುಂಬಗಳನ್ನೆ ಅವಲಂಬಿಸಿ ಬದುಕುತ್ತಿದ್ದ ಸಾವಿರಾರು ಕೂಲಿ ಕಾರ್ಮಿಕರ ಕುಟುಂಬಗಳೂ ಇದ್ದವು.…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಹರಿಹರ: ನಿಯಮಬಾಹಿರ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಮನವಿ

By Dinamaana Kannada News
Davanagere
ತಾಜಾ ಸುದ್ದಿ

ಮೆಕ್ಕೆಜೋಳದ ಬೆಲೆ ಕುಸಿತ :ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?