Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಎಸ್‌ಡಿಪಿಐ ವತಿಯಿಂದ 76ನೇ ಗಣರಾಜ್ಯೋತ್ಸವ ಆಚರಣೆ
ತಾಜಾ ಸುದ್ದಿ

ಎಸ್‌ಡಿಪಿಐ ವತಿಯಿಂದ 76ನೇ ಗಣರಾಜ್ಯೋತ್ಸವ ಆಚರಣೆ

Dinamaana Kannada News
Last updated: January 28, 2025 4:38 am
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಾವಣಗೆರೆ ಜಿಲ್ಲಾ ಸಮಿತಿ ವತಿಯಿಂದ ಎಸ್ ಡಿ ಪಿ ಐ ಜಿಲ್ಲಾ ಕಚೇರಿ ಹತ್ತಿರ ಪ್ರಜಾಪ್ರಭುತ್ವ ನೆಲೆಗೊಳ್ಳಲಿ ಫ್ಯಾಸಿಸಂ ಕೊನೆಗೊಳ್ಳಲಿ ಎಂಬ ಧ್ಯೇಯ ವಾಕ್ಯದೊಂದಿಗೆ 76ನೇ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು.

ಜಿಲ್ಲಾಧ್ಯಕ್ಷರಾದ ಯಾಹಿಯ ಧ್ವಜಾರೋಹಣ ನೆರವೇರಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಉಪಾಧ್ಯಕ್ಷ ರಜ್ವಿ ರಿಯಾಜ್ ಅಹಮದ್, ಕಳೆದ 10 ವರ್ಷಗಳಿಂದ ದೇಶವು ಫ್ಯಾಸಿಸ್ಟರ ಕೈಗೆ ಸಿಲುಕಿ ನಲುಗಿ ಹೋಗಿದೆ. ಈ ದೇಶವನ್ನು ಎಸ್ಸಿ -ಎಸ್ಟಿ ಸಮೇತ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರು ಮತ್ತೊಮ್ಮೆ ದೊಡ್ಡಮಟ್ಟದ ಹೋರಾಟವನ್ನು ರೂಪಿಸಿ ಫ್ಯಾಸಿಸ್ಟರ ಸಂಕೋಲೆಯಿAದ ಬಿಡುಗಡೆಗೊಳಿಸಲು ಒಂದಾಗಿ ರಾಜಕೀಯ ಅಧಿಕಾರ ಪಡೆಯಬೇಕೆಂದು ಕರೆ ನೀಡಿದರು.

ಶ್ರೀ ಸ್ವಾಮಿ ವಿವೇಕಾನಂದ ಸ್ವಯಂ ಪ್ರೇರಿತ ರಕ್ತದಾನ ಕೇಂದ್ರ ಸಹಯೋಗದೊಂದಿಗೆ ಆಯೋಜಿಸಿರುವ ರಕ್ತದಾನ ಶಿಬಿರದಲ್ಲಿ ಸ್ವಯಂ ಪ್ರೇರಿತವಾಗಿ ಎಲ್ಲರೂ ಭಾಗಿಯಾಗಿ ರಕ್ತದಾನ ಮಾಡುವ ಮೂಲಕ ಶಿಬಿರವನ್ನು ಯಶಸ್ವಿಗೊಳಿಸಬೇಕಾಗಿ ಕರೆ ನೀಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ ಅರ್ ತಾಹೀರ್, ಜಿಲ್ಲಾ ಕಾರ್ಯದರ್ಶಿ ಮೊಹಮ್ಮದ್ ಮೋಹಸಿನ್ ಜಿಲ್ಲಾ ಕೋಶಾಧಿಕಾರಿ ಅಜರ್ ಬಾತಿ ಜಿಲ್ಲಾ ಸಮಿತಿ ಸದಸ್ಯರಾದ ಜಬಿ ಅಜಾದ್ ನಗರ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಏಜಾಜ್ ಅಹಮದ್, ಕಾರ್ಯದರ್ಶಿ ಇಸಾಕ್ ಅಹಮದ್ ಮತ್ತು ಪದಾಧಿಕಾರಿಗಳು ಕಾರ್ಯಕರ್ತರು ಹಾಗೂ ಸ್ಥಳೀಯರ ಮುಖಂಡರಾದ ಸೌದಿ ಮೊಹಮ್ಮದ ಸಾಬ್, ಝಬಿವುಲ್ಲಾ, ಹಸೆನ್ ಸಾಬ್ ಮತ್ತು ಇತರರು ಉಪಸ್ಥಿತರಿದ್ದರು.

Read also :  ಜನಪ್ರತಿನಿಧಿಗಳು – ಸಮಾಜದ ನಡುವೆ ದೊಡ್ಡ ಕಂದಕ ಉಂಟಾಗಿದ್ದರಿಂದ ಸಮಸ್ಯೆ ಬಗೆಹರಿಯುತ್ತಿಲ್ಲ: ಜಿ. ಬಿ. ವಿನಯ್ ಕುಮಾರ್

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಜನಪ್ರತಿನಿಧಿಗಳು – ಸಮಾಜದ ನಡುವೆ ದೊಡ್ಡ ಕಂದಕ ಉಂಟಾಗಿದ್ದರಿಂದ ಸಮಸ್ಯೆ ಬಗೆಹರಿಯುತ್ತಿಲ್ಲ: ಜಿ. ಬಿ. ವಿನಯ್ ಕುಮಾರ್
Next Article davanagere ಮಕ್ಕಳಲ್ಲಿ‌ ಸೃಜನಶೀಲತೆ – ಉತ್ತಮ‌ ಮೌಲ್ಯಗಳ ಬಿತ್ತಬೇಕು‌ : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ತಾಲ್ಲೂಕು ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಮೇ.09 (Davanagere) : ರಾಷ್ಟ್ರೀಯ ಪೋಷಣ್ ಅಭಿಯಾನ(ಪೋಷಣ್ 2.0) ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಹೊನ್ನಾಳಿ ಶಿಶು…

By Dinamaana Kannada News

A short story | ಮೊದಲಡುಗೆ (ಎರಡು ರೊಟ್ಟಿಗಳು)

Kannada News | Dinamaana.com |   ಅಡುಗೆ,  ಕೆಲವರಿಗೆ ಮಾಡಲು ಇಷ್ಟ ಇನ್ನು ಕೆಲವರಿಗೆ ಕಷ್ಟ. ಅಡುಗೆಯಲ್ಲಿ ತರಹೇವಾರಿ ಐಟಂಗಳಿವೆಯಾದರೂ,…

By Dinamaana Kannada News

ಸ್ಮಶಾನದಲ್ಲಿ ಅಕ್ರಮ ಮಣ್ಣು ಸಾಗಾಟ : ಕಠಿಣ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

ದಾವಣಗೆರೆ (Davanagere): ಸ್ಮಶಾನದಲ್ಲಿ ಅಕ್ರಮ ಮಣ್ಣು ಸಾಗಾಟ ಮತ್ತು ಪೂರ್ವಜರ ಸಮಾಧಿಗಳ ವಿರೂಪ ಗೊಳಿಸಿರುವ ಅಕ್ರಮ ಮಣ್ಣು ಸಾಗಾಟಗಾರರ ವಿರುದ್ಧ…

By Dinamaana Kannada News

You Might Also Like

MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
District Jawahar Bal Manch
ತಾಜಾ ಸುದ್ದಿ

ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಮಾನವ ಅಭಿವೃದ್ದಿ ವರದಿ ತಯಾರಿಕೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?