Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಎಸ್ ಡಿ ಪಿ ಐ ಸಂಸ್ಥಾಪನಾ ದಿನಾಚರಣೆ : ಭಯ ಮುಕ್ತ ಸಮಾಜ ನಮ್ಮ ಗುರಿ
ತಾಜಾ ಸುದ್ದಿ

ಎಸ್ ಡಿ ಪಿ ಐ ಸಂಸ್ಥಾಪನಾ ದಿನಾಚರಣೆ : ಭಯ ಮುಕ್ತ ಸಮಾಜ ನಮ್ಮ ಗುರಿ

Dinamaana Kannada News
Last updated: June 22, 2024 7:10 am
Dinamaana Kannada News
Share
Social Democratic Party of India Davangere
ಎಸ್‌ಡಿಪಿಐ ಸಂಸ್ಥಾಪನಾ ದಿನಾಚರಣೆ
SHARE

ದಾವಣಗೆರೆ:    ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಸಮಿತಿ ವತಿಯಿಂದ ಎಸ್‍ಡಿಪಿಐ ಜಿಲ್ಲಾ ಕಚೇರಿ ಯಲ್ಲಿ 16ನೇ ವರ್ಷದ ಪಕ್ಷದ ಸಂಸ್ಥಾಪನಾ ದಿನಾಚರಣೆಯನ್ನು ಆಚರಣೆ ಮಾಡಲಾಯಿತು.

ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ಮಾಡಿ ಜಿಲ್ಲಾಧ್ಯಕ್ಷ  ಯಾಹಿಯ ಮಾತನಾಡಿದರು.

ಈ ದೇಶದ ದಮನಿತ, ಶೋಷಿತ, ಅಲ್ಪಸಂಖ್ಯಾತ ಮತ್ತು ಅನ್ಯಾಯಕ್ಕೊಳಗಾದ ಯಾವುದೇ ವ್ಯಕ್ತಿ ಅಥವಾ ಸಮುದಾಯ ತನ್ನ ಪರವಾಗಿ ಧ್ವನಿಯಾಗಲು ಯಾರೂ ಇಲ್ಲ ಎಂಬ ಭಾವನೆ ಇಲ್ಲದಾಗಿದೆ. ಏಕೆಂದರೆ ಎಲ್ಲಿ ಏನೇ ಅನ್ಯಾಯವಾದರೂ ಅದರ ವಿರುದ್ಧ ಒಂದು ಪ್ರಬಲ ಧ್ವನಿ ಇದ್ದೇ ಇರುತ್ತದೆ ಎಂಬ ಭರವಸೆಯನ್ನು ಜನರಲ್ಲಿ ಮೂಡಿಸಲು ಹುಟ್ಟಿಕೊಂಡ ರಾಜಕೀಯ ಚಳುವಳಿಯೇ ಎಸ್.ಡಿ.ಪಿ.ಐ ಪಕ್ಷ. ಭ್ರಷ್ಟಾಚಾರ ರಹಿತ ಸ್ವಚ್ಛ ಆಡಳಿತದ ಮೂಲಕ ಹಸಿವು ಮುಕ್ತ, ಭಯ ಮುಕ್ತ ಸಮಾಜ ನಮ್ಮ ಗುರಿ ಯಾಗಿದೆ ಎಂದರು.

ಬೆಳಗಾವಿ ಜಿಲ್ಲೆಯಲ್ಲಿ ಒಬ್ಬ ಮಹಿಳೆಯ ಜಮೀನನ್ನು ಉಳ್ಳವರು ಕಬಳಿಸಿದ್ದಾಗ ಅದನ್ನು ತಮಗೆ ಮರಳಿ ಕೊಡಿಸಲು ಅಂಬೇಡ್ಕರ್ ರವರಲ್ಲಿ ಆ ಮಹಿಳೆ ಆಗ್ರಹಿಸುತ್ತಾಳೆ. ಆಗ ಅನ್ಯಾಯಕ್ಕೆ ಒಳಗಾದ ಮಹಿಳೆಗೆ ನ್ಯಾಯ ಕೊಡಿಸಲು ಅಂಬೇಡ್ಕರ್ ಬೆಳಗಾವಿ ಭೇಟಿ ಕೊಟ್ಟಾಗ ಅಲ್ಲಿ ಸವರ್ಣಿಯರು ಅವರ ಮೇಲೆ ಚಪ್ಪಲಿ ಬೀಸಾಡುತ್ತಾರೆ. ಇದರಿಂದ ಕೋಪಿತಗೊಂಡ ಅಂಬೇಡ್ಕರ್ ಅನುಯಾಯಿಗಳು ಅವರನ್ನು ತಡೆಯಲು ಮುಂದಾಗುತ್ತಾರೆ ಇದನ್ನರಿತ ಅವರು ಆ ಸಮಯದಲ್ಲಿ ಏನು ಮಾಡದಂತೆ ತಡೆಯುತ್ತಾರೆ. ಕ್ರಿಯೆಗೆ ಪ್ರತಿಕ್ರಿಯಾಗಿ ಅಲ್ಲಿನ ಅವರ ಅನುಯಾಯಿಗಳು ಆ ಚಪ್ಪಲಿ ಎಸೆದವನ ಅಂಗಡಿಯ ಮುಂದೆ ಚಪ್ಪಲಿಯ ರಾಶಿಯನ್ನು ಹಾಕಿ ಆಗಿನ ಬೆಳಗಾವಿ ಆಡಳಿತಕ್ಕೆ ಚಪ್ಪಲಿಯನ್ನು ತೆಗೆಯದಂತೆ ಮನವಿ ಪತ್ರ ನೀಡಿ ತಮ್ಮ ಪ್ರತಿಭಟನೆಯನ್ನು ದಾಖಲಿಸುತ್ತಾರೆ ಎಂದರು.

ಎಷ್ಟೋ ದಿನಗಳು ಕಳೆದರು ಚಪ್ಪಲಿಗಳ ರಾಶಿ ಹಾಗೆ ಬಿದ್ದಿರುತ್ತೆ ಇದನ್ನು ಅರಿತ ಆ ವ್ಯಕ್ತಿ ಕ್ಷಮೆ ಕೇಳಿ ಚಪ್ಪಲಿಯ ರಾಶಿಗಳನ್ನು ತೆಗೆಯುವಂತೆ ಮನವಿ ಮಾಡಿಕೊಳ್ಳುತ್ತಾನೆ . ಈ ಘಟನೆಯಿಂದ ಆ ವ್ಯಕ್ತಿಗೆ ಪಶ್ಚಾತಾಪದ ಜೊತೆಗೆ ಆ ವ್ಯಕ್ತಿ ಮಾಡಿದ ಮಾಡಿದ ತಪ್ಪಿನ ಅರಿವು ಅವನಲ್ಲಿ ಆಗುತ್ತದೆ ಎಂದು ಘಟನೆ ಬಗ್ಗೆ ವಿವರಿಸಿದರೂ ಈ ರೀತಿಯಾಗಿಯೂ ಅನ್ಯಾಯಕ್ಕೆ ಒಳಗಾದ ಜನರಿಗೆ ಯಾವುದೇ ಪ್ರಮಾದ ಆಗದಂತೆ ನ್ಯಾಯ ಪಡೆಯಬಹುದು ಎಂದು ತಿಳಿಸಿದರು.

ನಾವು ಕೂಡ ಪಕ್ಷವನ್ನು ಅಂಬೇಡ್ಕರ್ ಮಾದರಿಯಲ್ಲೇ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸೋಣ ಎಂದು ಕರೆ ನೀಡಿದರು.

ಜಿಲ್ಲಾ ಉಪಾಧ್ಯಕ್ಷ  ರಜ್ವಿ ರಿಯಾಝ್ ಅಹಮದ್ ,  ಜಿಲ್ಲಾ ಕಾರ್ಯದರ್ಶಿ  ಮೊಹಮ್ಮದ್ ಅಜರುದ್ದೀನ್ , ಜಿಲ್ಲಾ ಸಮಿತಿ ಸದಸ್ಯರಾದ ಫರೀದ್ ಖಾನ್ , ಪಕ್ಷದ ಬೆಂಬಲಿಗರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

TAGGED:Davangere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article sanduru stories Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 62 :  ಪಯಣದಲಿ….
Next Article Dalit Sangharsh Samiti Davanagere ಜು 10 ರಂದು ದಲಿತ ಸಂಘರ್ಷ ಸಮಿತಿಗೆ 50 ನೇ ಸಂಭ್ರಮೋತ್ಸವ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere news | ಹರಿ ಅಲವೇಲು ಜಾದುಗಾರ್‍ಗೆ “ಕರ್ನಾಟಕ ಮುಕುಟಮಣಿ” ರಾಜ್ಯ ಪ್ರಶಸ್ತಿ

ಹರಿಹರ  (Davangere District):  ಇಲ್ಲಿನ ಪವಾಡಗುಟ್ಟು ಬಯಲು ಪ್ರದರ್ಶನ ಖ್ಯಾತಿಯ ಹರಿ ಅಲವೇಲು ಜಾದುಗಾರ್ ಇವರಿಗೆ ದಾವಣಗೆರೆಯ ಕಲಾಕುಂಚ ಸಾಂಸ್ಕøತಿಕ…

By Dinamaana Kannada News

‘108 ತುರ್ತು ಆಂಬ್ಯುಲೆನ್ಸ್’ ವಾಹನ ಸದ್ಬಳಕೆಯಾಗಲಿ

ದಾವಣಗೆರೆ:  ಬಡ  ರೋಗಿಗಳಿಗೆ 108 ತುರ್ತು ಸೇವೆಯ ಆಂಬ್ಯುಲೆನ್ಸ್ ವಾಹನವು ಅವಶ್ಯಕವಾಗಿದ್ದು, ಈ ಭಾಗದ ಗ್ರಾಮೀಣ ಮತ್ತು ಗುಡ್ಡಗಾಡು ಪ್ರದೇಶದ…

By Dinamaana Kannada News

ಖಾಸಗಿ ಸಂಸ್ಥೆಗಳ FSL ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ, ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ: ಸಿಎಂ ಸಿದ್ದರಾಮಯ್ಯ

ಶಿರಸಿ ಮಾ 6: ಖಾಸಗಿ ಸಂಸ್ಥೆಗಳ FSL ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ…

By Dinamaana Kannada News

You Might Also Like

davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Davanagere
ತಾಜಾ ಸುದ್ದಿ

ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ : ಡಿಸಿ

By Dinamaana Kannada News
Davanagere
ತಾಜಾ ಸುದ್ದಿ

ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?