Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅನ್ನದಾನದಿಂದ ಮಾತ್ರ ತೃಪ್ತಿಪಡಿಸಲು ಸಾಧ್ಯ : ಡಾ. ಡಿ.ವೀರೇಂದ್ರ ಹೆಗ್ಗಡೆ
ತಾಜಾ ಸುದ್ದಿ

ಅನ್ನದಾನದಿಂದ ಮಾತ್ರ ತೃಪ್ತಿಪಡಿಸಲು ಸಾಧ್ಯ : ಡಾ. ಡಿ.ವೀರೇಂದ್ರ ಹೆಗ್ಗಡೆ

Dinamaana Kannada News
Last updated: December 26, 2024 3:25 am
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ (DAVANAGERE):  ದಾನ ಕೊಟ್ಟ ತೃಪ್ತಿಪಡಿಸಲು ಸಾದ್ಯವಿದ್ದರೆ ಅದು ಅನ್ನದಾನದಿಂದ ಮಾತ್ರ ಸಾಧ್ಯ” ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರು ಹೇಳಿದರು.

ನಗರದ ಕೆಬಿ ಬಡಾವಣೆಯ ಕೆನಾರ ಬ್ಯಾಂಕ್ ಹಿಂಭಾಗದಲ್ಲಿರುವ ಅಬೇರು ಮಂಜಣ್ಣ ಶ್ರೀಮತಿ ಲತಾ ಮಂಜಣ್ಣ ಅವರ ಮನೆಯ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇತ್ರಕ್ಕೆ 25ನೇ ವರ್ಷದ ಅಕ್ಕಿ ಸಮರ್ಪಣೆ ಮತ್ತು ಶ್ರೀ ಮಂಜುನಾಥ ಸ್ವಾಮಿ ಪೂಜಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಯಾರಿಗಾದರೂ ಹತ್ತು ಲಕ್ಷ ದುಡ್ಡ ಕೊಟ್ಟು ಕೇಳಿದರೆ. ಇನ್ನು ಸ್ವಲ್ಪ ಕೊಡಿ ಸ್ವಾಮಿ ಎನ್ನಬಹುದು. ಆದರೆ ಊಟ ಮಾಡಿ ತೃಪ್ತಿಯಾದವರಿಗೆ ಇನ್ನು ಸ್ವಲ್ಪ ಊಟ ಮಾಡಿ ಎಂದರೆ ಹೊಟ್ಟೆ ತುಂಬಿದೆ ವಾಂತಿಯಾಗುತ್ತದೆ ಬಿಟ್ಟುಬಿಡಿ ಎನ್ನುತ್ತಾರೆ. ಹಾಗಾಗಿ ದಾನ ಕೊಟ್ಟು ತೃಪ್ತಿಪಡಿಸಲು ಸಾಧ್ಯವಿದ್ದರೆ ಅದು ಅನ್ನದಾನದಿಂದ ಮಾತ್ರ ಸಾಧ್ಯ ಎಂದರು.

ಧರ್ಮಸ್ಥಳದಲ್ಲಿ ಹಿಂದಿನಿಂದಲೂ ಅನ್ನದಾನ, ವಿದ್ಯಾದಾನ, ಔಷಧ ದಾನ, ಅಭಯ ದಾನ ಈ ನಾಲ್ಕು ದಾನವನ್ನು ಮಾಡಿಕೊಂಡು ಬರಲಾಗಿದ್ದು, ಅಭಯ ದಾನದಲ್ಲಿ ಗ್ರಾಮೀಣ ಅಭಿವೃದ್ಧಿ ಕಾರ್ಯಕ್ರಮ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳು ಸೇರಿಕೊಂಡಿದ್ದು, ಅನ್ನದಾನಕ್ಕೆ ಪ್ರತ್ಯೇಕವಾದ ಮಹತ್ವವಿದೆ. ದಾಸೋಹ ಎಂಬ ಪದದಲ್ಲಿ ಎಚ್ಚರಿಕೆಯಿಂದ ರುಚಿಕರವಾದ ಅಡುಗೆ ಮಾಡಿ ಕ್ಷೇತ್ರಕ್ಕೆ ಬರುವ ಪ್ರತಿಯೊಬ್ಬ ಭಕ್ತರನ್ನು ಅನ್ನದ ಮೂಲಕ ತೃಪ್ತಿಪಡಿಸಲಾಗುತ್ತಿದೆ ಎಂದರು.

ಧರ್ಮಸ್ಥಳ ಕ್ಷೇತ್ರದ ಉಗ್ರಾಣದಲ್ಲಿ ಆಹಾರ ಧಾನ್ಯಗಳು ಇದೆಯೇ ಎಂಬ ಚಿಂತೆ ಇಲ್ಲ. ತಮಿಳುನಾಡು, ದಾವಣಗೆರೆ ಸೇರಿದಂತೆ ಕರ್ನಾಟಕದ ಎಲ್ಲಾ ಭಾಗಗಳಿಂದ ಭಕ್ತರ ಅಕ್ಕಿ, ತರಕಾರಿ ಸೇರಿದಂತೆ ಎಲ್ಲಾ ಆಹಾರ ಧಾನ್ಯಗಳು ಕಳುಹಿಸಿಕೊಡುತ್ತಾರೆ. ತಿರುಪತಿಯಿಂದ ಬಂದು ಅನ್ನದಾನದ ವ್ಯವಸ್ಥೆ ಕುರಿತು ಸಲಹೆ ಪಡೆದುಕೊಂಡು ಹೋಗಿದ್ದು, ಈ ಸ್ವತಂತ್ರ ಯೋಜನೆಯನ್ನು ಹಾಕಿಕೊಂಡಿದ್ದಾರೆ. ಅದರಂತೆ ಅನ್ನದಾನದಷ್ಟು ಶ್ರೇಷ್ಠ ಇನ್ನೊಂದಿಲ್ಲ ಎಂದು ಕಂಡಿರುವುದುರಿಂದ ಎಲ್ಲಾ ಕ್ಷೇತ್ರದಲ್ಲಿ ಅನ್ನದಾನ ಶುರುವಾಗಿದೆ ಎಂದರು.
ಧರ್ಮಸ್ಥಳದಲ್ಲಿ ಅನ್ನ ಸ್ವೀಕರಿಸಿದವರು ಹೊಟ್ಟೆ ತುಂಬಿಸಿಕೊಳ್ಳುವುದರ ಜೊತೆಗೆ ಸಂತೋಷವನ್ನು ಹೊಂದುತ್ತಾರೆ.

ಯಾವುದೇ ದೇವರಿಗೆ ಹೋಮದ ಅಗ್ನಿ ಮೂಲಕವೇ ಭಕ್ತಿಯನ್ನು ಸಮರ್ಪಣೆ ಮಾಡುತ್ತೇವೆ. ಅದೇ ರೀತಿ ನಮ್ಮ ಒಳಗೂ ಒಂದು ಜಟರಾಗ್ನಿ ಇದ್ದು, ನಾವು ಯಾವುದೇ ಆಹಾರ ತಿಂದರು ಅದು ಜಿರಣ ಮಾಡುವ ಶಕ್ತಿಯನ್ನು ಹೊಂದಿರುತ್ತದೆ. ಹಾಗಾಗಿ ನಾಲಿಗಿಯ ರುಚಿತ ನೋಡದೆ ಜಟರಾಗ್ನಿಯನ್ನು ಸರಿಯಾದ ರೀತಿಯಲ್ಲಿ ಕಾಪಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಸಾವಿರಾರು ಜನರಿಗೆ ಅನ್ನಸಂತರ್ಪಣೆಯನ್ನು ನೆರವೇರಿಸಲಾಯಿತು.

ವೀರೇಂದ್ರ ಹೆಗ್ಗಡೆ ಅವರನ್ನು ಮಹಿಳೆಯರು ಪೂರ್ಣಕುಂಬ ಮೇಳದೊಂದಿಗೆ ವೇದಿಕೆಗೆ ಕರೆತರಲಾಯಿತು. ಅಣಬೇರು ಮಂಜಣ್ಣ ಅವರ ಕುಟುಂಬದಿಂದ ವೀರೇಂದ್ರ ಹೆಗಡೆ ಅವರಿಗೆ ಗೌರವ ಸಮರ್ಪಿಸಿದ ನಂತರ ಕಲ್ಪವೃಕ್ಷ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಹೋಟೆಲ್ ಉದ್ಯಮಿ ಅಣಬೇರು ರಾಜಣ್ಣ, ಧರ್ಮಸ್ಥಳ ಎಸ್.ಕೆ.ಡಿ.ಆರ್.ಡಿ.ಪಿ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್., ಕುಸುಮ ಶ್ರೇಷ್ಠಿ, ಬಸವರಾಜ್ ಬಾಬಣ್ಣ ಹರಿಹರ ಸೇರಿದಂತೆ ಇತರರು ಇದ್ದರು.

Read also : ಹಜರತ ಸೈಯದ್ ಚಮನ್ ಷಾ ವಲಿ ದರ್ಗಾಕ್ಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಭೇಟಿ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಹಜರತ ಸೈಯದ್ ಚಮನ್ ಷಾ ವಲಿ ದರ್ಗಾಕ್ಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಭೇಟಿ
Next Article DAVANAGERE ಸೆನೆಟ್ ಚುನಾವಣೆಯಲ್ಲಿ ಜಯ : ಪ್ರೊ. ಡಾ.ಶ್ರೀನಿವಾಸ್ ಎಲ್.ಡಿ ಅವರಿಗೆ ಅಭಿನಂದಿಸಿದ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere JOB fair | ಸೆ.12 ರಂದು ಉದ್ಯೋಗ ಮೇಳ

ದಾವಣಗೆರೆ, ಸೆ.4 (Davanagere) ಶಿಶುಕ್ಷ ತರಬೇತಿ ಸಂಸ್ಥೆ, ಚೆನ್ನೈ (ದಕ್ಷಿಣ ವಲಯ) ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಬೆಂಗಳೂರು ಇವರ…

By Dinamaana Kannada News

Davanagere | ಸ್ವಚ್ಛತೆಗೆ ಶ್ರಮಿಸುತ್ತಿರುವ ಪೌರಕಾರ್ಮಿಕರ ಸೇವೆ ಶ್ಲಾಘನೀಯ : ವಿಜಯಲಕ್ಷ್ಮಿ

ಹರಿಹರ (Davangere District) : ಮ್ಯಾನುಯಲ್ ಸ್ಕ್ಯಾವೆಂಜರ್ಸ್ ಆಗಿ ಉದ್ಯೋಗ ನಿಷೇಧ ಮತ್ತು ಅವರ ಪುನರ್ವಸತಿ ಕಾಯಿದೆ 2013ರಲ್ಲಿ ಜಾರಿಗೆ ಬಂದಿತು.…

By Dinamaana Kannada News

Davanagere | 22 ಕೆರೆಗಳ ಏತನೀರಾವರಿ ಯೋಜನೆ ವ್ಯಾಪ್ತಿಗೆ ಆಲೂರು-ಮೆಳ್ಳೆಕಟ್ಟೆ ಕೆರೆ ಸೇರಿಸಲು ಒತ್ತಾಯ

ದಾವಣಗೆರೆ  (Davanagere) :  22 ಕೆರೆಗಳನ್ನು ತುಂಬಿಸುವ ಏತ ನೀರಾವರಿ ಯೋಜನೆಯ ವ್ಯಾಪ್ತಿಗೆ ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಮೆಳ್ಳೆಕಟ್ಟೆ ಮತ್ತು…

By Dinamaana Kannada News

You Might Also Like

Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?