Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > HARIHARA : ಲೊಯೋಲಾ ಹಬ್ಬ ಆಚರಣೆ : ಶಾಲಾ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮ
ತಾಜಾ ಸುದ್ದಿ

HARIHARA : ಲೊಯೋಲಾ ಹಬ್ಬ ಆಚರಣೆ : ಶಾಲಾ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮ

Dinamaana Kannada News
Last updated: August 1, 2024 7:18 am
Dinamaana Kannada News
Share
davanagere harihara
St. Aloysius Institute
SHARE

ಹರಿಹರ : (Davangere district )  ಸಂತ ಅಲೋಶಿಯಸ್ ಸಂಸ್ಥೆ (St. Aloysius Institute) ಯಲ್ಲಿ ಅವರಣದಲ್ಲಿ ಇಗ್ನೇಷಿಯಸ್ ಲೊಯೋಲಾ ಹಬ್ಬ ಆಚರಣೆ ಹಾಗೂ ಶಾಲಾ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಹರಿಹರ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ದುರ್ಗಪ್ಪ ಡಿ ಮಾತನಾಡಿ, ಶಿಸ್ತಿನ, ಸಂಸ್ಕಾರಯುತ ವಾತಾವರಣದಲ್ಲಿ ಸದೃಢ ಪ್ರಜೆಗಳು ಮೂಡಿಬರಲು ಸಾಧ್ಯ. ಈ ನಿಟ್ಟಿನಲ್ಲಿ ಅಲೋಶಿಯಸ್ ಸಂಸ್ಥೆಯು ಪ್ರಶಂಸಾರ್ಹ ಕಾರ್ಯ ನಿರ್ವಹಿಸುತ್ತಿದೆ ಎಂದರು.

ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಮಕೃಷ್ಣ, ಮಾತನಾಡಿ, ಶಾಲಾ -ಕಾಲೇಜುಗಳು ಇಂದು ಡ್ರಗ್ ಮಾಫಿಯಾದ ಕೇಂದ್ರಗಳಾಗುತ್ತಿವೆ. ಸಂತ ಅಲೋಶಿಯಸ್ ಶಿಕ್ಷಣ ಸಂಸ್ಥೆ ಸುರಕ್ಷಿತ ತಾಣವಾಗಿದೆ ಎಂದರು.

READ ALSO : Davanagere : ಭದ್ರಾ ಡ್ಯಾಂನಿಂದ  ಹೆಚ್ಚಿದ ಹೊರ ಹರಿವು : ಪ್ರವಾಹ ಭೀತಿ  

ಹರಿಹರ ಆರೋಗ್ಯ ಮಾತಾ ಧರ್ಮ ದೇವಾಲಯದ ಧರ್ಮ ಗುರು ಫಾದರ್ ಜಾರ್ಜ್ ಕೆ.ಎ ಕಾರ್ಯಕ್ರಮದಲ್ಲಿ ಆರ್ಶೀವಚನ ನೀಡಿದರು. ವಿದ್ಯಾರ್ಥಿನಿ ವರ್ಷಾ ಚೌಧರಿ ದಿನದ ಮಹತ್ವವನ್ನು ಭಾಷಣದ ಮೂಲಕ ನಿರೂಪಿಸಿದರು. ಶಾಲೆಯ ವಿದ್ಯಾರ್ಥಿ ಸಂಸತ್ತಿನ ಪದಾಧಿಕಾರಿಗಳ ಪದಗ್ರಹಣ, ಶಾಲಾ ಧ್ವಜ, ವಿವಿಧ ವಿದ್ಯಾರ್ಥಿಗಳಿಗೆ ಸಂಬAಧಿಸಿದAತೆ ಕೆಂಪು,ನೀಲಿ, ಹಸಿರು,ಹಳದಿ ಬಣ್ಣದ ಧ್ವಜ, ಬ್ಯಾಡ್ಜ್ ಹಸ್ತಾಂತರದೊAದಿಗೆ ಕಾರ್ಯಕ್ರಮ ಅತ್ಯಂತ ಶಿಸ್ತು ಬದ್ಧವಾಗಿ ನಡೆಯುವ ಮೂಲಕ ಎಲ್ಲರ ಕಣ್ಮನ ಸೆಳೆಯಿತು.

ಶಾಲಾ ಪ್ರಾಂಶುಪಾಲರಾದ ಫಾದರ್ ವಿನೋದ್ ಎ ಜೆ.ಎಸ್ ಜೆ ವಿದ್ಯಾರ್ಥಿ ಪದಾಧಿಕಾರಿಗಳಿಗೆ ಅಧಿಕಾರ ನಿರ್ವಹಣೆ ಮತ್ತು ಗೌಪ್ಯತಾ ಪ್ರಯಾಣವಚನ ಬೋಧಿಸಿದರು.
ಕಾಲೇಜು ಮಟ್ಟದಲ್ಲಿ ನಡೆಸಲಾದ ಪ್ರಬಂಧ, ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಫಾದರ್ ವಿನೋದ್ ಎ ಜೆ.ಎಸ್ ಜೆ, ಸಂಸ್ಥೆಯ ನಿರ್ದೇಶಕ ಫಾದರ್ ಎರಿಕ್ ಮಥಾಯಸ್ ಎಸ್ ಜೆ, ವೇದಿಕೆಯಲ್ಲಿ ಶಾಲಾ ಶೈಕ್ಷಣಿಕ ಸಲಹೆಗಾರರಾದ ಗ್ರೇಸ್ ನೊರೋನ್ಹ, ಕಾಲೇಜು ಪ್ರಾಂಶುಪಾಲರಾದ ಪುಷ್ಪಲತಾ ಅರಸ್, ಸಂಸ್ಥೆಯ ಬಾಲಕರ ವಿದ್ಯಾರ್ಥಿ ನಿಲಯದ ನಿರ್ದೇಶಕ ಫಾದರ್ ಜೋನ್ ಬ್ಯಾಪ್ಟಿಸ್ಟ್ ಎಸ್ ಜೆ, ಉಪ ಪ್ರಾಂಶುಪಾಲರಾದ ಮೌಸಿನ್ ಉಲ್ಲಾ, ಫಾಸ್ಕಲ್ ಫೆರ್ನಾಂಡಿಸ್, ಸಾಂಸ್ಕೃತಿಕ ಕಾರ್ಯಕ್ರಮ ಸಂಯೋಜಕ ಜೋಸ್ ಆಂಟನಿ, ಶ್ರೀಮತಿ ಸ್ಟೆಲ್ಲಾ , ಸಂತೋಷ್ , ವಿದ್ಯಾರ್ಥಿ ಪ್ರತಿನಿಧಿಗಳು ಉಪಸ್ಥಿತರಿದ್ದರು.

TAGGED:Davanagere districtDinamana.comKannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE DAVANGAGERE : ಕಾಂಗ್ರೆಸ್ ಸರ್ಕಾರ ಅಸ್ಥಿರತೆಗಾಗಿ ಬಿಜೆಪಿ ಯತ್ನ
Next Article KANNAPPA MOVEI Kannappa movie : “ಕಣ್ಣಪ್ಪ” ಚಿತ್ರದಲ್ಲಿ ಮಧುಬಾಲ ಫಸ್ಟ್‌ ಲುಕ್‌ ಬಿಡುಗಡೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

Harihara protest : ವ್ಯವಸ್ಥಿತ ವಸತಿ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ ಧರಣಿ

ಹರಿಹರ:  ಪ್ರತಿ ಮಳೆಗಾಲದಲ್ಲಿ ಹಿನ್ನೀರು ನುಗ್ಗಿ ಮನೆಗಳು ಜಲಾವೃತವಾಗುವ ಇಲ್ಲಿನ ಗಂಗಾನಗರದ ವಾಸಿಗಳಿಗೆ ವ್ಯವಸ್ಥಿತ ವಸತಿ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ…

By Dinamaana Kannada News

Crime news | ಪೂಜೆ ಸೋಗಿನಲ್ಲಿ ಚಿನ್ನ ದೋಚಿದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಹರಿಹರ (Harihara): ಮನೆಯಲ್ಲಿ ಆಗಾಗ ತಲೆದೋರುತ್ತಿರುವ ಆರ್ಥಿಕ ಸಮಸ್ಯೆಗೆ ಪೂಜೆಯ ಮೂಲಕ ಪರಿಹರಿಸುತ್ತೇವೆ ಎಂದು ಆರ್ಥಿಕ ಸಂಕಷ್ಟದಿಂದ ನರಳುತ್ತಿರುವವರ ಮನೆಗೆ…

By Dinamaana Kannada News

ಬಿ-ಖಾತಾಗೆ ಶುಲ್ಕ ನಿಗಧಿಗೆ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಗರಂ : ಹೆಚ್ಚುವರಿ ಶುಲ್ಕ ಆದೇಶ ರದ್ದು

ದಾವಣಗೆರೆ  (Davanagere): ಅನಧಿಕೃತ ಬಡಾವಣೆಯ ಸೈಟ್, ಮನೆ, ಕಟ್ಟಡಗಳಿಗೆ ಡೋರ್ ನಂಬರ್ ನೀಡಲು ನಿಗಧಿ ಮಾಡಿದ್ದ 10 ಸಾವಿರ  ಶುಲ್ಕವನ್ನು…

By Dinamaana Kannada News

You Might Also Like

Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
PUC
ತಾಜಾ ಸುದ್ದಿ

ಪ್ರಥಮ PUC ಪ್ರವೇಶಾತಿಗೆ ಜುಲೈ 31 ಕೊನೆ ಅವಕಾಶ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?