Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ರಾಜ್ಯಮಟ್ಟದ ಬಾಡಿ ಬಿಡ್ಡಿಂಗ್ ಸ್ಪರ್ಧೆಯಲ್ಲಿ ಕ್ರೀಡಾಪಟು ಯೂಸುಫ್ ಐ.ಬಿ. ಪ್ರಥಮ  : ಸನ್ಮಾನ
ತಾಜಾ ಸುದ್ದಿ

ರಾಜ್ಯಮಟ್ಟದ ಬಾಡಿ ಬಿಡ್ಡಿಂಗ್ ಸ್ಪರ್ಧೆಯಲ್ಲಿ ಕ್ರೀಡಾಪಟು ಯೂಸುಫ್ ಐ.ಬಿ. ಪ್ರಥಮ  : ಸನ್ಮಾನ

Dinamaana Kannada News
Last updated: October 15, 2024 12:50 pm
Dinamaana Kannada News
Share
Athlete Yusuf Davanagere
Athlete Yusuf Davanagere
SHARE

ದಾವಣಗೆರೆ  (Davanagere):  ಬಡ ಕುಟುಂಬದಲ್ಲಿ ಜನಿಸಿರುವ ಯುಸೂಫ್ ಅತೀ ಚಿಕ್ಕ ವಯಸ್ಸಿನಲ್ಲಿ ಜಿಲ್ಲಾ, ಅಂತರ್‌ ಜಿಲ್ಲಾ , ರಾಜ್ಯಮಟ್ಟ ಹಾಗೂ ಅಂತರ್ ರಾಜ್ಯಮಟ್ಟದ ಬಾಡಿಬಿಲ್ಡಿಂಗ್ ಸ್ಪರ್ಧೆಯಲ್ಲಿ ಸಾಧನೆ ಮಾಡಿರುವುದು ದಾವಣಗೆರೆ ಜಿಲ್ಲೆ ಮತ್ತು ರಾಜ್ಯಕ್ಕೆ ಹೆಮ್ಮೆಯ ಸಂಗತಿ ಎಂದು 31ನೇ ವಾರ್ಡಿನ ಮಹಾನಗರಪಾಲಿಕೆ ಸದಸ್ಯ ಪಾಮೇನಹಳ್ಳಿ ನಾಗರಾಜ್ ಹೇಳಿದರು.

ಚಿಕ್ಕಮಗಳೂರು ಜಿಲ್ಲಾ ಅಸೋಶಿಯೇಷನ್ ಆಫ್ ಬಾಡಿ ಬಿಲ್ಡರ್ಸ್ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆಯಿಂದ ಜಿಲ್ಲಾ ಹಾಗೂ ರಾಜ್ಯಮಟ್ಟದ ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ನಗರಕ್ಕೆ ಕೀರ್ತಿ ತಂದ ಕ್ರೀಡಾಪಟು ಯೂಸುಫ್ ಐ.ಬಿ. ಅವರಿಗೆ    ಎಸ್.ಓ.ಜಿ. ಕಾಲೋನಿಯಲ್ಲಿ ಅದ್ಧೂರಿಯಾಗಿ ಸನ್ಮಾನಿಸಿ ಮಾತನಾಡಿದರು.

ಎಸ್.ಓ.ಜಿ. ಕಾಲೋನಿಯಲ್ಲಿ ಕೋಳಿ ಅಂಗಡಿ ವ್ಯಾಪಾರದಲ್ಲಿ ತೊಡಗಿರುವ ತಂದೆ ಇನಾಯತ್ ಮತ್ತು ತಾಯಿ ದಿಲ್‍ಶಾದ್‍ರವರ ಮಗನಾದ ಯೂಸುಫ್ ಐ.ಬಿ.ಅವರು  23ನೇ ವಯಸ್ಸಿನಲ್ಲಿ ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡು ಉನ್ನತ ಸಾಧನೆಯತ್ತ ಹೆಜ್ಚೆ ಇಟ್ಟಿದ್ದಾನೆ. ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯಕ್ಕೆ ಹಾಗೂ ದೇಶಕ್ಕೆ ಕೀರ್ತಿ ತರಲೆಂದು ಹಾರೈಸುತ್ತೇವೆ ಎಂದರು.

ಈ ಸಂದರ್ಭದಲ್ಲಿ ತೋಳಹುಣಸೆ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಪಾಮೇನಹಳ್ಳಿ ಬಸವರಾಜಪ್ಪ, ಕಾರ್ ಬಸವರಾಜ್, ಆಸೀಫ್, ಮುಖಂಡ ಬಿ. ಕಲ್ಲೇಶಪ್ಪ, ಗುಜರಿ ಚಮನ್ ಸಾಬ್, ನನ್ನೂಸಾಬ್, ಮಾರುತಿ, ಫಯಾಜ್ ಸಾಬ್, ಪಾಮೇನಹಳ್ಳಿ ಟ್ರಾಕ್ಟರ್ ನಾಗಣ್ಣ, ಬುಡೇನ್ ಸಾಬ್, ಫೈರೋಜ್, ಪಾಮೇನಹಳ್ಳಿ ಶೇಖರಪ್ಪ, ತಿರ್ಲಪ್ಪ, ರಿಯಾಜ್, ಫಾರೂಕ್, ಉಮೇಶ್‍ರಾವ್, ಖಾಸಿಂಸಾಬ್, ತಾಜುದ್ದೀನ್, ಅಂಗಡಿ ಜಯಣ್ಣ, ಪರಮೇಶಣ್ಣ, ಪ್ರಭು, ಅವಲಕ್ಕಿ, ಬಸವರಾಜ, ಹೋಟೆಲ್ ರುದ್ರೇಶ್ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಸ್ವಾಗತ ಮತ್ತು ನಿರೂಪಣೆಯನ್ನು ಹದಡಿ ವೆಂಕಟೇಶ್ ನಿರ್ವಹಿಸಿದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere | ಅ. 20 ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ
Next Article DAVANAGERE Davanagere | ಬೆಂಗಳೂರಿನ ಬಿಡಿಎ ಮಾದರಿಯಲ್ಲಿ ಗೃಹಗಳ‌ ನಿರ್ಮಾಣಕ್ಕೆ ಸಚಿವರಿಂದ ಸೂಚನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Serial ‘Drishtibottu’ | ಕಲರ್ಸ್ ಕನ್ನಡದಲ್ಲಿ ಸೆ.9 ರಿಂದ ಹೊಸ ಧಾರಾವಾಹಿ ದೃಷ್ಟಿಬೊಟ್ಟು  

ದಾವಣಗೆರೆ (Davanagere) : ಕಲರ್ಸ್ ಕನ್ನಡ ವಾಹಿನಿಯು ಈಗ ಮತ್ತೊಂದು ಹೊಸ ಧಾರಾವಾಹಿ ‘ದೃಷ್ಟಿಬೊಟ್ಟು’. ಸೆ. 9ರಿಂದ ಸೋಮವಾರದಿಂದ ಶನಿವಾರದವರೆಗೆ…

By Dinamaana Kannada News

ಮನೆ ಜತೆಗೆ ಪರಿಸರದ ನೈರ್ಮಲ್ಯ ಕಾಪಾಡುವುದು ದೇಶದ ಪ್ರತಿಯೊಬ್ಬ ಪ್ರಜೆಯ ಕರ್ತವ್ಯ

ದಾವಣಗೆರೆ: ಬಾಲ್ಯದಿಂದಲೇ ಮಕ್ಕಳಿಗೆ ಸ್ವಚ್ಚತೆಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ಲೇಖಕ ಡಾ. ನಾ. ಸೋಮೇಶ್ವರ ಸಲಹೆ ನೀಡಿದರು. ನಗರದ…

By Dinamaana Kannada News

ರಕ್ತದಾನ ಹವ್ಯಾಸವಾಗಿ ಬೆಳೆಸಿಕೊಳ್ಳುವ ಅಗತ್ಯವಿದೆ

ಹರಿಹರ: ಕೃತಕವಾಗಿ ಉತ್ಪತ್ತಿ ಮಾಡಲಾಗದ ರಕ್ತದ ಲಭ್ಯತೆಗಾಗಿ ರಕ್ತದಾನ ಹವ್ಯಾಸವಾಗಿ ಬೆಳೆಸಿಕೊಳ್ಳುವ ಅಗತ್ಯವಿದೆ ಎಂದು ಇಲ್ಲಿನ ಸೇಂಟ್ ಮೇರೀಸ್ ಕಾನ್ವೆಂಟ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

JOB NEWS | ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಸುಪ್ರೀಂ ಕೋರ್ಟ್ ಆದೇಶದಂತೆ ಅರಣ್ಯ ಭೂಮಿ ಕ್ರೋಢೀಕೃತ ದಾಖಲೆಗಳ ಅಭಿಯಾನ : ಡಿಸಿ

By Dinamaana Kannada News
Lokayukta
ತಾಜಾ ಸುದ್ದಿ

Lokayukta | 5 ಸಾವಿರ ರೂ ಲಂಚ : ಗ್ರಾಪಂ ನೀರುಗಂಟಿ, ಬಿಲ್ ಕಲೆಕ್ಟರ್ ಲೋಕಾ ಬಲೆಗೆ

By Dinamaana Kannada News
Davanagere
ತಾಜಾ ಸುದ್ದಿ

Davanagere | ಜೂ.20ರಂದು ಅರಿವೇ ಅಂಬೇಡ್ಕರ್ ಸಂವಾದ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?