Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ರೈತ ಮುಖಂಡರ ಸತ್ಯಾಗ್ರಹ ಬೆಂಬಲಸಿ ರಾಷ್ಟ್ರಪತಿಗಳಿಗೆ ಮನವಿ
ತಾಜಾ ಸುದ್ದಿ

Davanagere | ರೈತ ಮುಖಂಡರ ಸತ್ಯಾಗ್ರಹ ಬೆಂಬಲಸಿ ರಾಷ್ಟ್ರಪತಿಗಳಿಗೆ ಮನವಿ

Dinamaana Kannada News
Last updated: November 26, 2024 1:13 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere):  ನವದೆಹಲಿಯ ಗಡಿಭಾಗದಲ್ಲಿ ಕೃಷಿ ಉತ್ಪನ್ನ ಕನಿಷ್ಠ ಬೆಂಬಲ ಬೆಲೆ ಕಾತರಿ ಕಾನೂನು ಜಾರಿಗಾಗಿ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರಾಷ್ಟ್ರೀಯ ರೈತ ಮುಖಂಡರ ಸತ್ಯಾಗ್ರಹ ಬೆಂಬಲಸಿ ಕರ್ನಾಟಕ  ರಾಜ್ಯ ರೈತ ಸಂಘ (ರಿ) ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಕೇಂದ್ರ ಸರ್ಕಾರ 2014ರಲ್ಲಿ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ರಾಷ್ಟ್ರದ ರೈತರ ಕೃಷಿ ಉತ್ಪನ್ನ ಬೆಳೆಗಳಿಗೆ ಎಂ.ಎಸ್.ಪಿ.ಬೆಲೆ ಖಾತ್ರಿ ಮಾಡುತ್ತೇವೆಂದು 2014ರಲ್ಲಿ ಪ್ರನಾಳಿಕೆಯಲ್ಲಿ ಹೊರಡಿಸಿದ್ದಾರೆ. ಅದೇ ಕಾರಣಕ್ಕೆ ರಾಷ್ಟ್ರೀಯ ರೈತ ಮುಖಂಡರು ಹಾಗೂ ರಾಷ್ಟ್ರದ ರೈತರು ಕರೋನಾ ಸಮಯದಲ್ಲಿ ಧರಣಿ ಕುಳಿತಿದ್ದರು. ಧರಣಿ ಸಂದರ್ಭದಲ್ಲಿ  ಸುಮಾರು 800 ರೈತರು ಕರೋನಾಕ್ಕಾಗಿ ಹಾಗೂ ಕೇಂದ್ರ ಸರ್ಕಾರ ರೈತ ನೀತಿ ವಿರೋಧಕ್ಕಾಗಿ ಹುತಾತ್ಮರಾದರು ಎಂದು ಹೇಳಿದ್ದಾರೆ.

2ನೇ ಬಾರಿಯೂ ಅಧಿಕಾರಕ್ಕೆ ಬಂದ ಎನ್ಡಿಎ ಎಂ.ಎಸ್.ಪಿ.ಬೆಲೆ ಖಾತ್ರಿ ಮಾಡುತ್ತೇವೆಂದು ಕಾನೂನನ್ನು ವಾಪಾಸ್ಸು ಪಡೆದರು. ವಾಪಾಸ್ ಪಡೆದರೂ ಸಹ ರಾಜ್ಯಗಳಲ್ಲಿ ಯಾವುದೇ ಎಂ.ಎಸ್.ಪಿ.ಬೆಲೆ ಖಾತ್ರಿ ಮಾಡಿಲ್ಲ. ಇದು ಕೇಂದ್ರ ಸರ್ಕಾರ ಕುರುಡು ನೆಪ ಹೇಳುತ್ತಿದೆ ಎಂದು ಅಸಮಾಧಾನ ಹೊರ ಹಾಕಿದರು.

ಬಲ್ಲೂರು ರವಿಕುಮಾರ್, ಮಾಯಕೊಂಡದ ಅಶೋಕ ರಾಂಪುರದ ಬಸವರಾಜ, ಪೂಜಾರ್ ಅಂಜಿನಪ್ಪ, ಕೋಗಳಿ ಮಂಜುನಾಥ್, ಮೀಯಾಪುರದ ತಿರುಮಲೇಶ, ಹೆಬ್ಬಾಳು ರಾಜಯೋಗಿ, ಪ್ರತಾಪ್ ನಾಗರಕಟ್ಟೆ, ಜಯನಾಯ್ಕ, ಸಾಣಿಕೇರೆ ಗುರುಮರ‍್ತಿ, ಸೋಮಣ್ಣ, ದಶರಥ, ಇನ್ನಿತರರು ಉಪಸ್ಥಿತರಿದ್ದರು.

Read also : ದಾವಣಗೆರೆ ಮಹಾನಗರ ಪಾಲಿಕೆ | ನ.27 ರಿಂದ 30 ರವರೆಗೆ 69 ನೇ ಕನ್ನಡ ರಾಜ್ಯೋತ್ಸವ : ಮೇಯರ್ ಚಮನಸಾಬ್

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ದಾವಣಗೆರೆ ಮಹಾನಗರ ಪಾಲಿಕೆ | ನ.27 ರಿಂದ 30 ರವರೆಗೆ 69 ನೇ ಕನ್ನಡ ರಾಜ್ಯೋತ್ಸವ : ಮೇಯರ್ ಚಮನಸಾಬ್
Next Article jOB NEWS DAVANAGERE Davanagere | ಬ್ಲಾಕ್ ಕೋ ಅಡಿನೇಟರ್ ಹುದ್ದೆಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ದಾವಣಗೆರೆ | ಕಾರ್ಮಿಕ ಸಚಿವ ಸಂತೋಷ ಲಾಡ್‍ಗೆ ಸನ್ಮಾನ

ದಾವಣಗೆರೆ : ರಾಜ್ಯಾದ್ಯಂತ ಟೈರ್ ರಿಪೇರಿದಾರರನ್ನು ಅಸಂಘಟಿತ ವಲಯಕ್ಕೆ ಸೇರ್ಪಡೆ ಮಾಡುವ ಮೂಲಕ ಕಾರ್ಮಿಕರ ಗುರುತಿನ ಚೀಟಿ ವಿತರಣೆ ಮಾಡಲು…

By Dinamaana Kannada News

ಹಾಲಿ ಶಾಸಕರ ಸ್ವಗ್ರಾಮದಲ್ಲಿಯೇ ಪ್ರಜಾಪ್ರಭುತ್ವವನ್ನು ಅಸ್ಪೃಶ್ಯತೆಯ ಕಗ್ಗತ್ತಲಲ್ಲಿ ಕೂರಿಸಲಾಗಿದೆ !

ಹಾಲಿ ಶಾಸಕರ ಸ್ವಗ್ರಾಮದಲ್ಲಿಯೇ ಪ್ರಜಾಪ್ರಭುತ್ವವನ್ನು ಅಸ್ಪೃಶ್ಯತೆಯ ಕಗ್ಗತ್ತಲಲ್ಲಿ ಕೂರಿಸಲಾಗಿದೆ.... ಬೆನಕನಹಳ್ಳಿ ಗ್ರಾಮ ಪಂಚಾಯತಿಯ ಕಾರ್ಯಾಲಯದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ನಿರಗಂಟಿಯೊರ್ವನ…

By Dinamaana Kannada News

Davanagere | ವೈದ್ಯೆ ಮೇಲಿನ ದೌರ್ಜನ್ಯ ಖಂಡಿಸಿ ಮೌನ ಪ್ರತಿಭಟನೆ

ಚನ್ನಗಿರಿ (Davanagere)  :  ಕಲ್ಕತ್ತಾದಲ್ಲಿ ಮಹಿಳೆ ಮೇಲೆ ನಡೆದಿರುವ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ  ನಾಗರೀಕ ಅಧಿಕಾರ ಸಂರಕ್ಷಣಾ…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

Bhadra dam | ಭದ್ರಾ ಜಲಾಶಯ : ತುಂಬಲು ದಿನಗಣನೆ ಆರಂಭ

By Dinamaana Kannada News
Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?