Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ರಾಜಕಾರಣದಲ್ಲಿ ಯುವಕರಿಗೆ ಹೆಚ್ಚಿನ ಆದ್ಯತೆ ಸಿಗಬೇಕು: ಡಾ. ಪ್ರಭಾ ಮಲ್ಲಿಕಾರ್ಜುನ್
ತಾಜಾ ಸುದ್ದಿ

ರಾಜಕಾರಣದಲ್ಲಿ ಯುವಕರಿಗೆ ಹೆಚ್ಚಿನ ಆದ್ಯತೆ ಸಿಗಬೇಕು: ಡಾ. ಪ್ರಭಾ ಮಲ್ಲಿಕಾರ್ಜುನ್

Dinamaana Kannada News
Last updated: April 22, 2025 5:40 am
Dinamaana Kannada News
Share
State-level Children's Festival program
State-level Children's Festival program
SHARE

ದಾವಣಗೆರೆ (Davanagere) : ಇಂದಿನ ಮಕ್ಕಳೇ ದೇಶದ ಮುಂದಿನ ಭವಿಷ್ಯ. ಹಾಗಾಗಿ ಯುವಕರಿಗೆ ರಾಜಕಾರಣದಲ್ಲಿ ಹೆಚ್ಚಿನ ಅವಕಾಶ ನೀಡುವ ಅಗತ್ಯತೆ ಇದೆ ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಪ್ರತಿಪಾದಿಸಿದರು.

ನಗರದ ದೃಶ್ಯಕಲಾ ಮಹಾವಿದ್ಯಾಲಯ ಕಾಲೇಜಿನ ಮಕ್ಕಳ ಥೀಮ್ ಪಾರ್ಕ್ ನಲ್ಲಿ ಜವಾಹರ್ ಬಾಲ್ ಮಂಚ್ ವತಿಯಿಂದ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಮಕ್ಕಳೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳಿಗೆ ಪರಿಸರ, ನೀರು ಸಂರಕ್ಷಣೆ ಬಗ್ಗೆ ತಿಳಿಸಿ. ಹಿರಿಯರನ್ನು ಗೌರವಿಸುವ ಬಗ್ಗೆ ಹೇಳಿಕೊಡಿ. ಮಕ್ಕಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಹೆಚ್ಚಾಗಿ ಪಾಲ್ಗೊಳ್ಳುವಂತಾಗಬೇಕು. ಈ ನಿಟ್ಟಿನಲ್ಲಿ ವಿಶೇಷ ಗಮನ ನೀಡಿ ಎಂದು ಸಲಹೆ ನೀಡಿದರು.

ಇತ್ತೀಚಿನ ದಿನಗಳಲ್ಲಿ ಸಮಾಜದ ಎಲ್ಲಾ ಜನರು ರಾಜಕೀಯದ ಜಂಜಾಟದಲ್ಲಿ ಮುಳುಗಿ ಹೋಗಿದ್ದಾರೆ. ಇದೆಲ್ಲದರ ನಡುವೆ ಯಾವುದೇ ರಾಜಕೀಯದ ಪ್ರಭಾವವಿಲ್ಲದೆ ಕೇವಲ ಮಕ್ಕಳಿಗಾಗಿ ಅನೇಕ ಸಮಾಜಮುಖಿ ಕೆಲಸಗಳು ಹೆಚ್ಚಾಗಿ ನಡೆಯುವಂತಾಗಬೇಕು. ಈ ನಿಟ್ಟಿನಲ್ಲಿ ಜವಾಹರ್ ಬಾಲ್ ಮಂಚ್ ಏರ್ಪಡಿಸಿರುವ ರಾಜ್ಯಮಟ್ಟದ ಮಕ್ಕಳೋತ್ಸವ ಕಾರ್ಯಕ್ರಮ ನಿಜಕ್ಕೂ ಶ್ಲಾಘನೀಯ ಎಂದು ಪ್ರಭಾ ಮಲ್ಲಿಕಾರ್ಜುನ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಭಾರತನಾಟ್ಯ, ಯಕ್ಷಗಾನ, ಚಿತ್ರಕಲೆ, ಪ್ರಬಂಧ, ಕರಾಟೆ, ಹಾಡುಗಾರಿಕೆ, ಭಾಷಣ, ವೇಷಭೂಷಣ,ಸ್ಪರ್ಧೆಗಳಲ್ಲಿ ಮಕ್ಕಳು ಭಾಗವಹಿಸಿ ಖುಷಿಪಟ್ಟರು. ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 200ರಿಂದ 300 ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಕ್ಕಳಿಗೆ ನೆನಪಿನ ಕಾಣಿಕೆ ಹಾಗೂ ಪ್ರಮಾಣ ಪತ್ರವನ್ನು ಇದೇ ವೇಳೆ ವಿತರಿಸಲಾಯಿತು. ಸಂವಿಧಾನ ಪೀಠಿಕೆಯನ್ನು ಇದೇ ವೇಳೆ ಬೋಧಿಸಲಾಯಿತು.

Read also : ಗ್ಯಾರಂಟಿ ಯೋಜನೆಯ ವಿರೋಧಿ, ಜನ ದ್ವೇಷಿ ಬಿಜೆಪಿಯ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಬಾಲ್ ಮಂಚ್ ದಾವಣಗೆರೆ ಜಿಲ್ಲಾಧ್ಯಕ್ಷ ಮೊಹಮದ್ ಜಿಕ್ರಿಯಾ , ರಾಜ್ಯಾಧ್ಯಕ್ಷ ಮೈನುದ್ದಿನ್, ಜವಾಹರ್ ಬಾಲ್ ಮಂಚ್ ರಾಷ್ಟ್ರೀಯ ಸಂಯೋಜಕ ಜಯ ಕುಮಾರ್ ಪಿಳ್ಳಯ್ , ರಾಜ್ಯ ಸಂಚಾಲಕ ಲಿಯಾಖತ್ ಆಲಿ, ದಾವಣಗೆರೆ ಉಸ್ತುವಾರಿ ಸೋಮಶೇಖರ್, ಮಂಚ್‍ನ ಪದಾಧಿಕಾರಿಗಳಾದ ಪ್ರೇಮ ಕೆ. ಹೆಚ್., ಶಿಲ್ಪಾ ಪರಶುರಾಮ್, ಫಯಾಜ್ ಅಹ್ಮದ್, ನಾಗರಾಜ್, ಮಂಜುನಾಥ, ದರ್ಶನ್, ಪ್ರವೀಣ್, ವೀರೇಶ್, ಆಫ್ರಿದ್, ತೇಜಸ್ವಿ, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು ಹಾಜರಿದ್ದರು.

ವಿದ್ಯಾ ಸಾಗರ ಶಾಲೆಯ ಎನ್. ಎಂ. ಪ್ರಜ್ಞಾ ನಿರೂಪಣೆ ನಡೆಸಿಕೊಟ್ಟರು.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article congress-protest ಗ್ಯಾರಂಟಿ ಯೋಜನೆಯ ವಿರೋಧಿ, ಜನ ದ್ವೇಷಿ ಬಿಜೆಪಿಯ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ
Next Article Davanagere Davanagere : ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ರೈತರಿಂದ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಐಡಾ ಲವ್‍ಲೇಸ್ ಕಂಪನಿಯ ಸಾಪ್ಟ್ವೇರ್‌ ವಿಶ್ವ ಸಂಸ್ಥೆಗೆ ನಾಮನಿರ್ದೇಶನ :ಡಾ.ರಾಕೇಶ್

ದಾವಣಗೆರೆ.ಮಾ.18: ದಿವ್ಯಾಂಗ ಮಕ್ಕಳು ಮತ್ತು ವಿದ್ಯಾರ್ಥಿಗಳ ಡಿಜಿಟಲ್ ಕಲಿಕೆ ಹಾಗೂ ವಿದ್ಯಾಭ್ಯಾಸಕ್ಕಾಗಿ ದಾವಣಗೆರೆ ಮೂಲದ ಬೆಂಗಳೂರಿನ ಐಡಾ ಲವ್ ಲೇಸ್…

By Dinamaana Kannada News

Davanagere | ಬೈಕ್‌ ಕಳ್ಳತನ ಪ್ರಕರಣ : ಆರೋಪಿ ಸೆರೆ

ದಾವಣಗೆರೆ (Davanagere): ನಗರದ ವಿವಿಧಡೆ ಬೈಕ್‌ ಕಳವು ಮಾಡಿದ್ದ ಆರೋಪಿಯನ್ನು ಹದಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 2.63 ಲಕ್ಷ ಮೌಲ್ಯದ…

By Dinamaana Kannada News

ರಿಷಿ ಮೊದಲ ಚಿತ್ರ “ಆಪರೇಷನ್ ಅಲಮೇಲಮ್ಮ” ಬಿಡುಗಡೆಯಾಗಿ ಏಳು ವರ್ಷ ..

ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಂಡಿರುವ ನಟ ರಿಷಿ ಚಿತ್ರರಂಕ್ಕೆ ಪಾದಾರ್ಪಣೆ ಮಾಡಿ ಏಳು ವರ್ಷಗಳಾಗಿದೆ. ಸಿಂಪಲ್ ಸುನಿ ನಿರ್ದೇಶನದಲ್ಲಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ರಸ್ತೆ ಸುರಕ್ಷತಾ ಸಭೆ | ಬಾಕಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ಸಂಸದೆ ಡಾ.ಪ್ರಭಾಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

ಡಿಜಿಟಲ್ ವ್ಯವಸ್ಥೆಯ ಮೂಲಕವೇ ಭೂದಾಖಲೆಗಳ ವಿತರಣೆ : ಡಿಸಿ

By Dinamaana Kannada News
davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?