Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಒಳಮೀಸಲಾತಿ | ಪ್ರತಿಭಟನೆ, ಬಂದ್ ಹೇಳಿಕೆ ಕೈ ಬಿಟ್ಟು ಆಗಸ್ಷ್ ತಿಂಗಳವರೆಗೆ ಕಾಯಿರಿ : ಎಚ್.ಆಂಜನೇಯ
ತಾಜಾ ಸುದ್ದಿ

ಒಳಮೀಸಲಾತಿ | ಪ್ರತಿಭಟನೆ, ಬಂದ್ ಹೇಳಿಕೆ ಕೈ ಬಿಟ್ಟು ಆಗಸ್ಷ್ ತಿಂಗಳವರೆಗೆ ಕಾಯಿರಿ : ಎಚ್.ಆಂಜನೇಯ

Dinamaana Kannada News
Last updated: July 21, 2025 5:47 pm
Dinamaana Kannada News
Share
Former Minister H. Anjaneya
SHARE
ಚಿತ್ರದುರ್ಗ : ಒಳ ಮೀಸಲು ಜಾರಿಗೆ ಸಿದ್ಧರಾಮಯ್ಯ ನೇತತ್ವದ ಕಾಂಗ್ರೆಸ್ ಸರಕಾರ ಬದ್ಧವಾಗಿದ್ದು, ಮಾದಿಗ ಸಮುದಾಯದ ಹೋರಾಟಗಾರರು ಪ್ರತಿಭಟನೆ, ಬಂದ್ ಹೇಳಿಕೆಗಳನ್ನು ಕೈ ಬಿಟ್ಟು ಆಗಸ್ಷ್ ತಿಂಗಳವರೆಗೆ ಕಾಯಬೇಕು ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ’’ ಸಿಎಂ ಒಳ ಮೀಸಲು ಜಾರಿಗೆ ಎಲ್ಲ ರೀತಿಯ ಕ್ರಮ ಕೈಗೊಂಡಿದ್ದಾರೆ. ನ್ಯಾ.ನಾಗಮೋಹನದಾಸ್ ಆಯೋಗದ ವರದಿ ಕೈ ಸೇರುತ್ತಿದ್ದಂತೆ ನಾವು ಬೇಡವೆಂದರೂ ಜಾರಿ ಮಾಡಲು ಸಿದ್ಧರಾಗಿದ್ದಾರೆ. ಶೀಘ್ರ ಅನುಷ್ಟಾನ ಮಾಡುವಂತೆ ರಾಹುಲ್ ಗಾಂಧಿಯವರು ಸಹಾ ಹೇಳಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜಕೀಯ ಪ್ರೇರಿತ ಹೇಳಿಕೆಗಳು ಅನಗತ್ಯ. ಮೂರುವರೆ ದಶಕ ಹೋರಾಟ ಮಾಡಿದವರಿಗೆ ಇನ್ನೊಂದು ತಿಂಗಳು ಕಾಯಲು ಏನು ಕಷ್ಟ? ಎಂದು ಪ್ರಶ್ನಿಸಿದರು.
ಒಳ ಮೀಸಲಾತಿ ಜಾರಿಗಳಿಸುವ ಸಂಬಂಧ ಎಲ್ಲ ಸರಕಾರಗಳು ಸಹಕಾರ ನೀಡಿವೆ. ಕಾಂಗ್ರೆಸ್, ಬಿಜೆಪಿ, ದಳ ಎಂದು ರಾಜಕೀಯ ಮಾಡುವುದಕ್ಕೆ ಹೋಗುವುದಿಲ್ಲ. ಇದನ್ನ ಅನುಷ್ಠಾನಕ್ಕೆ ತರುವ ಸುವರ್ಣಾವಕಾಶ ಕಾಂಗ್ರೆಸ್‌ಗೆ ಸಿಕ್ಕಿದೆ. ಕಾಂಗ್ರೆಸ್ ಒಳ ಮೀಸಲಾತಿ ಜಾರಿಯ ನಿರೀಕ್ಷೆಯಲ್ಲೇ ಮಾದಿಗ ಸಮುದಾಯ ಕಾಂಗ್ರೆಸ್‌ಗೆ ಬೆಂಬಲಿಸಿದೆ. ಅದರ ಋಣ ತೀರಿಸುವ ಕೆಲಸ ಸಿದ್ಧರಾಮಯ್ಯ ಸರಕಾರ ಮಾಡಲಿದೆ ಎಂದರು.
Read also : ದಾವಣಗೆರೆ | ಅಹಿಂದ ಪ್ರಜಾ ಶಕ್ತಿ ಸಂಘಟನೆ ತಳಮಟ್ಟದಲ್ಲಿ ಸಂಘಟಿಸಲು ನಿರ್ಧಾರ
ಒಳ ಮೀಸಲು ಜಾರಿಗೆ ಸರಕಾರ ಬದ್ಧವಾಗಿರುವಾಗ ಬೆಂಗಳೂರಿಗೆ ಹೋಗಿ ಮುತ್ತಿಗೆ ಹಾಕುವುದರಲ್ಲಿ ಅರ್ಥ ಇಲ್ಲ. ಸರಕಾರಕ್ಕೆ ಮುಜುಗರ ಮಾಡುವುದು ಬೇಡ. ಒಂದು ತಿಂಗಳು ಕಾಯೋಣ. ಒಂಬತ್ತು ತಿಂಗಳ ಕಾಲ ಎಲ್ಲ ಹುದ್ದೆಗಳನ್ನು ಭರ್ತಿ ಮಾಡದೆ ಖಾಲಿ ಇಡಲಾಗಿದೆ. ಆಗಸ್ಟ್‌ನಲ್ಲಿ ಮಾದಿಗರಿಗೆ ಸ್ವತಂತ್ರ ಸಿಗಲಿದ್ದು, ಒಳಮೀಸಲಾತಿ ವಂಚಿತವಾಗಿದ್ದ ಮಾದಿಗ ಸಮುದಾಯಕ್ಕೆ ಎಲ್ಲ ರೀತಿಯ ಸೌಲಭ್ಯಗಳ ಸುರಿಮಳೆ ಆಗಲಿದೆ ಎಂದರು.
ಸುದ್ದಿಗೋಷ್ಟಿಯಲ್ಲಿ  ಶರಣಪ್ಪ, ರವೀಂದ್ರ, ಮುಖಂಡ ಲಿಂಗರಾಜು ಇದ್ದರು.
TAGGED:H. AnjaneyaInternal reservationJustice Nagamohan Das Commissionಒಳಮೀಸಲಾತಿದಾವಣಗೆರೆ ಜಿಲ್ಲೆ .ದಿನಮಾನ.ಕಾಂನ್ಯಾ.ನಾಗಮೋಹನದಾಸ್ ಆಯೋಗ
Share This Article
Twitter Email Copy Link Print
Previous Article Ahinda Praja Shakti Sangathan decides ದಾವಣಗೆರೆ | ಅಹಿಂದ ಪ್ರಜಾ ಶಕ್ತಿ ಸಂಘಟನೆ ತಳಮಟ್ಟದಲ್ಲಿ ಸಂಘಟಿಸಲು ನಿರ್ಧಾರ
Next Article 10 Permanent Driver Posts: Applications invited from ex-servicemen ದಾವಣಗೆರೆ | ಪಾವತಿ ಆಧಾರದ ಮೇಲೆ ಫಿಜಿಯೋಥೆರಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | 23 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳ ಸೆರೆ

ದಾವಣಗೆರೆ.ಅ.1 (Davanagere):  ಬೆಂಗಳೂರು, ದಾವಣಗೆರೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮನೆ ಮತ್ತು ದೇವಸ್ಥಾನಗಳಲ್ಲಿ ನಡೆದಿದ್ದ 23 ಕಳ್ಳತನ ಪ್ರಕರಣಗಳಲ್ಲಿ…

By Dinamaana Kannada News

ಈದ್ ಮಿಲಾದ್ ನಿಮಿತ್ತ : ರೋಗಿಗಳಿಗೆ ಹಣ್ಣು, ಹಂಪಲು ವಿತರಣೆ

ಹರಿಹರ: ಹರಿಹರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಈದ್ ಮಿಲಾದ್ ನಿಮಿತ್ತ ಕರ್ನಾಟಕರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ತಾಲ್ಲೂಕು ಘಟಕದಿಂದ ರೋಗಿಗಳಿಗೆ…

By Dinamaana Kannada News

ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ,ಜು.13 :  ದಾವಣಗೆರೆ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ನೇಮಕಾತಿ ಮಾಡಲು ಕಾನೂನು ಪದವಿ ಪಡೆದ 10 ವರ್ಷಗಳ ಕಾಲ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

By Dinamaana Kannada News
MLA Basavanthappa
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

By Dinamaana Kannada News
loka adlat davanagere
Blog

ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ

By Dinamaana Kannada News
Davanagere
ತಾಜಾ ಸುದ್ದಿ

ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?