Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davangere | ವೈಜ್ಞಾನಿಕ ತಳಹದಿಯ ಮೇಲೆ ವಿದ್ಯಾರ್ಥಿಗಳು ಚಿಂತನೆ ಮಾಡಬೇಕು : ಡಿಸಿ
ತಾಜಾ ಸುದ್ದಿ

Davangere | ವೈಜ್ಞಾನಿಕ ತಳಹದಿಯ ಮೇಲೆ ವಿದ್ಯಾರ್ಥಿಗಳು ಚಿಂತನೆ ಮಾಡಬೇಕು : ಡಿಸಿ

Dinamaana Kannada News
Last updated: June 28, 2025 1:34 am
Dinamaana Kannada News
Share
Davangere
SHARE

ದಾವಣಗೆರೆ (Davangere) : ಕೆಂಪೇಗೌಡರ ರೀತಿ ವೈಜ್ಞಾನಿಕ ತಳಹದಿಯ ಮೇಲೆ ವಿದ್ಯಾರ್ಥಿಗಳು ಚಿಂತನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರಾತಾ ಇಲಾಖೆ ಹಾಗೂ ಜಿಲ್ಲಾ ಒಕ್ಕಲಿಗರ ಸಂಘ  ಆಶ್ರಯದಲ್ಲಿ ನಗರದ ಕುವೆಂಪು ಕನ್ನಡ ಭವನದಲ್ಲಿ ಆಯೋಜಿಸಿದ್ದ 516 ನೇ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು

.ಕರ್ನಾಟಕದ ಶೇ.50 ರಷ್ಟು ಆರ್ಥಿಕ ವ್ಯವಸ್ಥೆ ಬೆಂಗಳೂರಿನಲ್ಲಿದೆ. ಕೆಂಪೇಗೌಡರು ಮೊದಲು ಯಲಹಂಕಕ್ಕೆ ಬಂದು ನಂತರ ಮಾಗಡಿಗೆ ಬಂದರು. ಪೇಟೆಗಳನ್ನು ನಿರ್ಮಿಸಿ ವಾಣಿಜ್ಯ ವಹಿವಾಟುಗಳಿಗೆ ಹಾಗೂ ಕುಶಲಕರ್ಮಿಗಳ ವ್ಯಾಪಾರಕ್ಕೆ ದಾರಿ ಮಾಡಿಕೊಟ್ಟರು. ಹಾಗಾಗಿ ವಿದ್ಯಾರ್ಥಿಗಳು ಕೆಂಪೇಗೌಡರ ಹಾದಿಯನ್ನು ಅರಿತುಕೊಳ್ಳುವುದು ಅವಶ್ಯಕವಾಗಿದೆ ಎಂದರು.

ನಗರವನ್ನು ಹೇಗೆ ಬೆಳವಣಿಗೆ ಮಾಡಬೇಕು. ನಗರಕ್ಕೆ ಯೋಜನೆ ಯಾವರೀತಿ ರೂಪಿಸಬೇಕು ಎಂದು ಈ ಕ್ಷೇತ್ರದ ಕುರಿತು ಮಕ್ಕಳು ವಿದ್ಯಾಭ್ಯಾಸ ಮಾಡಿದರೆ ಉದ್ಯೋಗವು ನಿಮ್ಮನ್ನು ಕೈ ಬೀಸಿ ಕರೆಯುತ್ತದೆ. ಬೆಂಗಳೂರಿನಲ್ಲಿ ಕೆಂಪೆಗೌಡರು ಸುಮಾರು 26 ಪೇಟೆಗಳನ್ನು ನಿರ್ಮಾಣ ಮಾಡಿದ್ದಾರೆ. ಅವರು ನಿರ್ಮಿಸುವ ಪೇಟೆಗಳು ಯಾವುದೇ ಟ್ರಾಫಿಕ್ ಆಗದಂತೆ ಜಾಗೃತಿ ವಹಿಸಿ ದ್ದಾರೆ. ಸಿಂಧೂ ನಾಗರಿಕತೆ ಪ್ಲಾನ್ ಪ್ರಕಾರ ಬೆಂಗಳೂರನ್ನು ನಿರ್ಮಾಣ ಮಾಡಿದರು. ಸಾರ್ವಜನಿಕರು ಬಾವಿ ಇಲ್ಲವೆ ಬೋರ್ ತೆಗೆದರೆ 10-15 ಅಡಿ ಅಳದಲ್ಲೇ ನೀರು ಸಿಗುವಂತೆ ಕ್ರಮವಹಿಸಿದ್ದಾರೆ. ಅನೇಕ ದೇವಸ್ಥಾವನ್ನು ನಿರ್ಮಾಣ ಮಾಡಿದ್ದಾರೆ.

Read also : ಗಾಂಧಿ ಪರಿವಾರ ದೇಶಕ್ಕಾಗಿ ಸೇವೆ, ತ್ಯಾಗ ಮಾಡಿದೆ : ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ

ಹಿರಿಯ ಪತ್ರಕರ್ತರಾದ ಬಿ.ಎನ್ ಮಲ್ಲೇಶ್ ಮಾತನಾಡಿ, ಕೆಂಪೇಗೌಡರು ಉತ್ತಮ ಬೆಂಗಳೂರಿನ ನಾಲ್ಕು ದಿಕ್ಕಿನಲ್ಲಿ ಕೋಟೆ, ಕೆರೆ, ಕಟ್ಟೆ ಕಟ್ಟಿಸಿದರು, ಮಾರುಕಟ್ಟೆ ಕಟ್ಟಿದ್ದರು. ಆ ಮೂಲಕ ಸುಂದರ, ಸೌಹಾರ್ಧ ರಾಜ್ಯವನ್ನು ನಿರ್ಮಿಸಿದರು. ವರ್ತಮಾನದಲ್ಲಿ ಬೆಂಗಳೂರಿಗೆ ಗ್ಲೋಬಲ್ ಸಿಟಿ ಆಗಿ ವಿಶ್ವದಲ್ಲಿ ಮನ್ನಣೆ ಸಿಗುತ್ತಿದೆ ಎಂದರೆ ಅದಕ್ಕೆ ಕೆಂಪೇಗೌಡರೇ ಕಾರಣಕರ್ತರು ಎಂದು ತಿಳಿಸಿದರು.

ನಾಡಪ್ರಭು ಕೆಂಪೇಗೌಡರ ಕುರಿತು ಪ್ರಬಂಧ ಸ್ಪರ್ದೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಡಿಡಿಪಿಐ ಕೊಟ್ರೇಶ್, ಜಿಲ್ಲಾ ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್, ಬಿಇಒ ಪುಪ್ಪಾಲತಾ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ವಾಮದೇವಪ್ಪ, ಒಕ್ಕಲಿಗರ ಸಂಘದ ಅಧ್ಯಕ್ಷ ಯೋಗೇಶ್, ಉಪಸ್ಥಿತರಿದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Manjunath Gowda ಗಾಂಧಿ ಪರಿವಾರ ದೇಶಕ್ಕಾಗಿ ಸೇವೆ, ತ್ಯಾಗ ಮಾಡಿದೆ : ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ
Next Article Bhadra ಭದ್ರಾ ಬಲದಂಡೆ ಕಾಮಗಾರಿ ಸ್ಥಗಿತಕ್ಕೆ ಸಿಎಂ,ಡಿಸಿಎಂಗೆ ಶಾಸಕ ಕೆ.ಎಸ್.ಬಸವಂತಪ್ಪ ಮನವಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ವಿಟಿಯು ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಡಾ. ಗಣೇಶ್ ಡಿ. ಬಿ.

ದಾವಣಗೆರೆ : ಜೈನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಜೆಐಟಿ)ಯ ಪ್ರಾಂಶುಪಾಲರು ಮತ್ತು ನಿರ್ದೇಶಕ ಡಾ. ಗಣೇಶ್ ಡಿ.ಬಿ ಅವರನ್ನು ವಿಶ್ವೇಶ್ವರಯ್ಯ…

By Dinamaana Kannada News

ತಪ್ಪದೇ ಮತಗಟ್ಟೆಗೆ ಬಂದು ಮತಚಲಾಯಿಸಿ

ದಾವಣಗೆರೆ, ಮಾ.29 :  ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಮೇ.7 ರಂದು ದಾವಣಗೆರೆ ಕ್ಷೇತ್ರಕ್ಕೆ ಮತದಾನ ನಡೆಯಲಿದೆ. ಮತದಾರರು ತಪ್ಪದೇ ಮತಗಟ್ಟೆಗೆ…

By Dinamaana Kannada News

ದಾವಣಗೆರೆ|ಕೌಟುಂಬಿಕ ಕಲಹ: ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆ

ದಾವಣಗೆರೆ: ಕೌಟುಂಬಿಕ ಕಲಹದಿಂದ ಮನನೊಂದು ಯುವತಿಯೊಬ್ಬರು ಕಟ್ಟಡದ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ವಸಂತ ಚಿತ್ರಮಂದಿರದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಅಗತ್ಯ ಕ್ರಮವಹಿಸಿ : ಸಿಇಒ ಗಿತ್ತೆ ಮಾಧವ ವಿಠಲರಾವ್

By Dinamaana Kannada News
gym fitness
ತಾಜಾ ಸುದ್ದಿ

SC -ST ಯುವಜನರಿಗೆ ಉಚಿತ ಜಿಮ್‌ಫಿಟ್ನೆಸ್ ತರಬೇತಿ

By Dinamaana Kannada News
Applications invited
ತಾಜಾ ಸುದ್ದಿ

ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ರಾಷ್ಟ್ರೀಯ ರಸ್ತೆ ಸುರಕ್ಷತಾ:ಬೈಕ್ ಜಾಥಕ್ಕೆ ಚಾಲನೆ ನೀಡಿದ ಎಸ್ಪಿ ಉಮಾ ಪ್ರಶಾಂತ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?