Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ|ಪ್ರಾಮಾಣಿಕ ಸೇವೆಯಿಂದ ಯಶಸ್ಸು: ಪ್ರೊ.ಸುಚಿತ್ರಾ
ತಾಜಾ ಸುದ್ದಿ

ದಾವಣಗೆರೆ|ಪ್ರಾಮಾಣಿಕ ಸೇವೆಯಿಂದ ಯಶಸ್ಸು: ಪ್ರೊ.ಸುಚಿತ್ರಾ

Dinamaana Kannada News
Last updated: July 30, 2025 3:10 am
Dinamaana Kannada News
Share
Dvg vv
SHARE

ದಾವಣಗೆರೆ: ತಾಳ್ಮೆ, ನಿಸ್ವಾರ್ಥ ಹಾಗೂ ಪ್ರಾಮಾಣಿಕತೆಯಿಂದ ಯಾವುದೇ ಕೆಲಸದಲ್ಲಾದರೂ ನೆಮ್ಮದಿಯ ಜೊತೆಗೆ ಯಶಸ್ಸು ಪಡೆಯಬಹುದು ಎಂದು ದಾವಣಗೆರೆ ವಿಶ್ವವಿದ್ಯಾನಿಲಯ ಅರ್ಥಶಾಸ್ತç ಅಧ್ಯಯನ ವಿಭಾಗದ ಪ್ರಾಧ್ಯಾಪಕಿ, ಡೀನ್ ಪ್ರೊ.ಸುಚಿತ್ರಾ ಹೇಳಿದರು.

ದಾವಣಗೆರೆ ವಿಶ್ವವಿದ್ಯಾನಿಲಯ ಅಧ್ಯಾಪಕರ ಸಂಘದ ವತಿಯಿಂದ  ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಯೋ ನಿವೃತ್ತಿ ಪಡೆಯುತ್ತಿರುವ ಪ್ರೊ.ಸುಚಿತ್ರಾ ಗೌರವ ಸನ್ಮಾನ ಸ್ವೀಕರಿಸಿ ಮಾತನಾಡಿದರು.

‘ಮೂರು ದಶಕಗಳ ಕಾಲ ಅಧ್ಯಾಪಕಿಯಾಗಿ ಕೆಲಸ ಮಾಡಿದ್ದೇನೆ. ಯಾವುದೇ ಆಸೆ ಇಲ್ಲದೆ ಕೇವಲ ವೃತ್ತಿಗೆ ಆದ್ಯತೆ ನೀಡಿ, ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ ತೃಪ್ತಿ ಇದೆ. ವೃತ್ತಿಯಲ್ಲಿ ಎಲ್ಲ ಮನ್ನಣೆಗಳೂ ಸಿಕ್ಕಿವೆ. ಆದ್ದರಿಂದ ಫಲಾಪೇಕ್ಷೆಗೆ ಇಷ್ಟಪಡದೆ, ನಮ್ಮ ಕೆಲಸವನ್ನು ನಿರ್ವಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂಬುದನ್ನು ಸ್ವತಃ ಕಂಡುAಡ ಅನುಭವವಾಗಿದೆ’ ಎಂದರು.

ಮಕ್ಕಳಿಗೆ ಪಾಠ ಮಾಡುವುದರಲ್ಲಿಯೇ ಶಿಕ್ಷಕರಿಗೆ ಬೆಲೆ ಕಟ್ಟಲಾಗದ ನೆಮ್ಮದಿ, ತೃಪ್ತಿ ಸಿಗುತ್ತದೆ. ಅಧಿಕಾರ, ಅವಕಾಶಕ್ಕೆ ಆಸೆಪಡದೆ, ಸಿಕ್ಕ ಅವಕಾಶವನ್ನು ಸಮರ್ಪಕವಾಗಿ ನಿರ್ವಹಿಸಬೇಕು. ವಿದ್ಯಾರ್ಥಿಗಳು ನಮ್ಮ ಮಕ್ಕಳೆಂಬ ಮನಸ್ಥಿತಿ ಒಡಮೂಡಬೇಕು. ಮಕ್ಕಳಲ್ಲಿ ಉನ್ನತ ಮೌಲ್ಯಗಳನ್ನು ಬೆಳೆಸುವ ಪರಿಪಾಠ ಬೆಳೆದಾಗ ಸದೃಢ, ಸುಂದರ ಸಮಾಜ ನಿರ್ಮಿಸಬಹುದು ಎಂದು ನುಡಿದರು.

ಕಾರ್ಯಕ್ರಮದಲ್ಲಿ ಪ್ರೊ.ಜೆ.ಕೆ.ರಾಜು, ಪ್ರೊ.ರಂಗಪ್ಪ, ಪ್ರೊ.ಪಿ.ಲಕ್ಷö್ಮಣ, ಪ್ರೊ. ಸೀರಪ್ಪ, ಡೀನ್‌ಗಳಾದಪ್ರೊ. ಆರ್.ಶಶಿಧರ, ಪ್ರೊ.ವೆಂಕಟೇಶ ಮಾತನಾಡಿದರು. ಅಧ್ಯಾಪಕರ ಸಂಘದ ಅಧ್ಯಕ್ಷ ಶಿವಕುಮಾರ ಕಣಸೋಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

Read also : ಭದ್ರಾಜಲಾಶಯ|ಭರ್ತಿಗೆ ದಿನಗಣನೆ ಆರಂಭ

ಪ್ರಧಾನ ಕಾರ್ಯದರ್ಶಿ ಡಾ. ರಾಜೇಂದ್ರಪ್ರಸಾದ, ಖಜಾಂಚಿ ಡಾ. ಧಾನೇಶ, ಉಪಕಾರ್ಯದರ್ಶಿಗಳಾದ ಡಾ.ಬಿ.ಬಸವರಾಜ, ಡಾ.ರೂಪೇಶ, ಡಾ. ಸಿದ್ದಪ್ಪ ಕಕ್ಕಳಮೇಲಿ, ಪ್ರೊ.ಸುಪ್ರಿಯಾ ಮತ್ತಿತರರು ಉಪಸ್ಥಿತರಿದ್ದರು. ಡಾ.ನಾಗಭೂಷಣಗೌಡ ಕಾರ್ಯಕ್ರಮ ನಿರೂಪಿಸಿದರು.

TAGGED:Davanagere NewsDavangere University.Dinamana.comದಾವಣಗೆರೆ ಜಿಲ್ಲೆ .ದಾವಣಗೆರೆ ವಿಶ್ವವಿದ್ಯಾನಿಲಯ.ದಿನಮಾನ.ಕಾಂ
Share This Article
Twitter Email Copy Link Print
Previous Article bhadra-dam ಭದ್ರಾಜಲಾಶಯ|ಭರ್ತಿಗೆ ದಿನಗಣನೆ ಆರಂಭ
Next Article National Karate Championship ಕ್ರೀಡಾ ಮನೋಭಾವದಿಂದ  ಪಂದ್ಯಗಳಲ್ಲಿ ಪಾಲ್ಗೊಳ್ಳಿ : ಸೇವಾಲಾಲ್ ಶ್ರೀ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಭವಿಷ್ಯ ಹಾಳು ಮಾಡಿಕೊಳ್ಳಬೇಡಿ : ನ್ಯಾ.ಮಹಾವೀರ್ ಮಾ.ಕರೆಣ್ಣವರ್

ದಾವಣಗೆರೆ ಸೆ.25  (Davanagere)  : ವಿದ್ಯಾರ್ಥಿ ಜೀವನದಲ್ಲಿ ರ್ಯಾಗಿಂಗ್ ಎಂಬುವುದು ಪೆಡಂಭೂತ, ಇದು ಸಮಾಜಘಾತುಕ, ಸಾಮಾಜಿಕ, ಬೌದ್ಧಿಕ ಮತ್ತು ಧಾರ್ಮಿಕ…

By Dinamaana Kannada News

ಅಂತರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆ

ಹರಿಹರ: ಹರಿಹರದ ಬ್ರದರ್ಸ್ ಜಿಮ್ ಕ್ರೀಡಾಪಟು ತೌಸಿಫ್ ಬಿಹಾರದ ಪಾಟ್ನಾದಲ್ಲಿ ಈಚೆಗೆ ನಡೆದ ರಾಷ್ಟ್ರೀಯ ಬಾಡಿ ಲಿಫ್ಟಿಂಗ್ ಸ್ಪರ್ಧೆಯ 65…

By Dinamaana Kannada News

Harihara | ಹರಿಹರ ಶಾಖಾ ಗ್ರಂಥಾಲಯದಲ್ಲಿ  76ನೇ ಗಣರಾಜ್ಯೋತ್ಸವ ಆಚರಣೆ

ಹರಿಹರ (Harihara): ಹರಿಹರ ಶಾಖಾ ಗ್ರಂಥಾಲಯದಲ್ಲಿ  76ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಡಾ. ಬಿ. ಆರ್. ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿಯವರ…

By Dinamaana Kannada News

You Might Also Like

Applications invited
ತಾಜಾ ಸುದ್ದಿ

ದಾವಣಗೆರೆ | ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾಭ್ಯಾಸಕ್ಕೆ ಅರ್ಜಿ ಆಹ್ವಾನ

By Dinamaana Kannada News
10 Permanent Driver Posts: Applications invited from ex-servicemen
ತಾಜಾ ಸುದ್ದಿ

ದಾವಣಗೆರೆ |10 ಖಾಯಂ ಚಾಲಕ ಹುದ್ದೆ : ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

By Dinamaana Kannada News
Vinaykumara G B
ತಾಜಾ ಸುದ್ದಿ

ದೇಗುಲ ಕಟ್ಟುವ ಒಗ್ಗಟ್ಟಿನಂತೆ ಸುಸಜ್ಜಿತ ಶಾಲೆಗಳ ನಿರ್ಮಾಣಕ್ಕೆ ಹೆಚ್ಚಿನ ಒತ್ತು ಅಗತ್ಯ: ಜಿ. ಬಿ. ವಿನಯ್ ಕುಮಾರ್

By Dinamaana Kannada News
MP Dr. Prabha Mallikarjun
ತಾಜಾ ಸುದ್ದಿ

ಇಎಸ್‌ಐ ಅರ್ಹತಾ ಮಿತಿಯನ್ನು ಪರಿಷ್ಕರಿಸಲು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ 

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?