Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಿ : ವಿರೇಂದ್ರ ಕುಂದುಗೋಳ
ತಾಜಾ ಸುದ್ದಿ

Davanagere | ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಿ : ವಿರೇಂದ್ರ ಕುಂದುಗೋಳ

Dinamaana Kannada News
Last updated: March 13, 2025 5:54 am
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ಜಲಸಿರಿ ಯೋಜನೆಯಲ್ಲಿ ತೊಡಗಿಸಿಕೊಂಡ ಉದ್ಯೋಗಿಗಳು ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಬೇಕು ಎಂದು ಕೆ.ಯು.ಐ.ಡಿ.ಎಫ್.ಸಿಯ ಉಪ ಯೋಜನಾ ವ್ಯವಸ್ಥಾಪಕ ವಿರೇಂದ್ರ ಕುಂದುಗೋಳ ಸಲಹೆ ನೀಡಿದರು.

ನಗರದ ಕುವೆಂಪು ಕನ್ನಡ ಭವನದಲ್ಲಿ ಜಲಸಿರಿ ಯೋಜನೆಯ ಅನುಷ್ಟಾನದ ಹೊಣೆ ಹೊತ್ತಿರುವ ಸುಯೆಜ್ ಕಂಪನಿಯು  ರಾಷ್ಟ್ರೀಯ ಸುರಕ್ಷತಾ ಸಪ್ತಾಹದ ಕಾರ್ಯಕ್ರಮ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಜಲಸಿರಿ ಯೋಜನೆಯಡಿ ಕಳೆದ 5 ವರ್ಷಗಳಿಂದ ಹಲವಾರು ಸಿವಿಲ್ ಕಾಮಗಾರಿಗಳನ್ನು ಹಮ್ಮಿಕೊಂಡಿದ್ದು, ಕಾರ್ಯಕ್ರಮವನ್ನು ಕೈಗೊಳ್ಳುವಾಗ ಸುಯೆಜ್‌ನಲ್ಲಿ ಕಾರ್ಯನಿರ್ವಹಿಸುವ ಉದ್ಯೋಗಿಗಳು ತಾವು ಸುರಕ್ಷಿತವಾಗಿ ಕೆಲಸ ನಿರ್ವಹಿಸಿದ್ದು ಸಾರ್ವಜನಿಕರಿಗೂ ಯಾವುದೇ ಸಮಸ್ಯೆಯನ್ನು ಉಂಟು ಮಾಡದೆ ಹಾಗೂ ಯಾವುದೇ ತರಹದ ತೀವ್ರ ಅಪಘಾತಗಳು ಆಗದಿರುವುದು ಶ್ಲಾಘನೀಯ. ಸುರಕ್ಷತೆಯನ್ನು ಆದ್ಯ ಕರ್ತವ್ಯವಾಗಿಟ್ಟುಕೊಂಡು ಕೆಲಸ ನಿರ್ವಹಿಸಬೇಕು ಎಂದು ಕಿವಿ ಮಾತು ಹೇಳಿದರು.

ಸುಯೆಜ್ ಕಂಪನಿಯ ಯೋಜನಾ ವ್ಯವಸ್ಥಾಪಕ ಪ್ರಶಾಂತ್ ವಿ. ಕೆ ಮಾತನಾಡಿ, ಸುಯೆಜ್ ಕಂಪನಿಯು ಪ್ರತಿ ಕ್ಷಣ ತನ್ನ ಕೆಲಸ ನಿರ್ವಹಿಸುವ ಸಂದರ್ಭದಲ್ಲಿ ತನ್ನ ಉದ್ಯೋಗಿಗಳ ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಆದ್ಯತಯೆಂದು ಪರಿಗಣಿಸಿ ಕೆಲಸ ನಿರ್ವಹಿಸುತ್ತದೆ ಎಂದರು.

Davanagere | ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಶಿಕ್ಷಕರಿಂದ ಅರ್ಜಿ ಆಹ್ವಾನ

ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಆನಂದಪ್ಪ ಹಾಗೂ ದರ್ಶನ್ ಸುರಕ್ಷತಾ ಮಹತ್ವದ ಬಗ್ಗೆ ಮಾತನಾಡಿದರು. ಸುಯೆಜ್ ನ ಹಿರಿಯ ಅಧಿಕಾರಿಗಳಾದ ವಿಷ್ಣುಭಟ್ಟ್, ನಿಖಿಲ್, ಸೋಮಶೇಖರ್, ಇತರೆ ಅಧಿಕಾರಿಗಳಾದ ವಿಧ್ಯಾಧರ ಬೆಟಗೇರಿ, ರಾಜೇಶ್ ಅವಿಲಾಲ, ಕಿರಣ್, ಸುರಕ್ಷತಾ ಅಧಿಕಾರಿ ಸಂದೀಪ್ ನಾಯಕ್, ಬಾಲಾಜಿ, ರವಿಚಂದ್ರ, ವೆಂಕಟೇಶ್, ಸತೀಶ್, ಮುಂತಾದವರು ಹಾಜರಿದ್ದರು.

ನಿರೂಪಣೆ ಹಾಗೂ ಸ್ವಾಗತವನ್ನು ವಿಕೆಎನ್ ಮೂರ್ತಿ ನಿರ್ವಹಿಸಿದರು. ಸೋಮಶೇಖರ್ ವಂದಿಸಿದರು.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಶಿಕ್ಷಕರಿಂದ ಅರ್ಜಿ ಆಹ್ವಾನ
Next Article mallikarjuna kadakola ದಾವಣಗೆರೆ ವೃತ್ತಿ ರಂಗೋತ್ಸವ : ಮೂರು ಹಗಲು, ಮೂರು ರಾತ್ರಿಗಳ ಮಹಾ ಬೆರಗು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಸೊಂಡೂರಿನ ಕಗ್ಗತ್ತಲೆಯ ಕಥನಗಳು-20 ಹಸಿವನ್ನು ಯಾವ ಜೈಲಿನಲ್ಲಿಡಲು ಸಾಧ್ಯ?

ಹೊಲ ಕಳೆದುಕೊಂಡ ಕುಟುಂಬಗಳ ಮನೆಗಳಲ್ಲಿ ಟೀವಿಗಳು ಮಾತಾಡುತಿವೆ. ಕಾಯಿಲೆಗೆ ಸತ್ತ ಹೆಂಡತಿ, ಟಿಪ್ಪರಿನ  ಗಾಲಿಗೆ ಸಿಕ್ಕು ಸತ್ತ ಹರೆಯದ ಮಗನ…

By Dinamaana Kannada News

JOB NEWS | ಗ್ರಾಮೀಣ ಅಂಚೆ ಸೇವಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

ದಾವಣಗೆರೆ (Davanagere) : ಅಂಚೆ ಇಲಾಖೆಯಲ್ಲಿ ಗ್ರಾಮೀಣ ಅಂಚೆ ಸೇವಕರ ನೇಮಕಾತಿ ಸಂಬಂಧ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ…

By Dinamaana Kannada News

Davanagere | ಕಾರು ಢಿಕ್ಕಿ ಯುವಕ ಸಾವು

ದಾವಣಗೆರೆ (Davanagere) : ಹೊಸ ವರ್ಷ ಸಂಭ್ರಮದ ಆಚರಣೆಯಲ್ಲಿ ತೊಡಗಿದ್ದ ಯುವಕನೋರ್ವ ಮೃತಪಟ್ಟಿರುವ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ. ನಿಟುವಳ್ಳಿ…

By Dinamaana Kannada News

You Might Also Like

arrest
ತಾಜಾ ಸುದ್ದಿ

crime news | ರೌಡಿಶೀಟರ್ ಕಣುಮನ ಕೊಲೆ ಪ್ರಕರಣ : 10 ಆರೋಪಿಗಳು ಆಂದರ್

By Dinamaana Kannada News
Lokayukta Davanagere
ತಾಜಾ ಸುದ್ದಿ

Lokayukta | ಒಳಚರಂಡಿ ಮಂಡಳಿ ಎಂಜಿನಿಯರ್ ಮನೆ ಮೇಲೆ ಲೋಕಾ ದಾಳಿ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Harihara | ರೈಲು ಗಾಡಿಗೆ ಸಿಲುಕಿ ವೃದ್ದೆ ಸಾವು

By Dinamaana Kannada News
Davanagere
ತಾಜಾ ಸುದ್ದಿ

Davanagere | ಅತಿಥಿ ಉಪನ್ಯಾಸಕರು ಹಾಗೂ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?