Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಸಮೀಕ್ಷೆ : ಭೋವಿ/ ವಡ್ಡರ್ ಎಂದೇ ಬರೆಸಲು ವಿನಾಯಕ ಬಿ.ಎನ್. ಮನವಿ
Blog

ಸಮೀಕ್ಷೆ : ಭೋವಿ/ ವಡ್ಡರ್ ಎಂದೇ ಬರೆಸಲು ವಿನಾಯಕ ಬಿ.ಎನ್. ಮನವಿ

Dinamaana Kannada News
Last updated: May 4, 2025 12:03 pm
Dinamaana Kannada News
Share
DAVANAGERE
ವಿನಾಯಕ ಬಿ ನ್
SHARE

ದಾವಣಗೆರೆ (Davanagere): ಒಳ ಮೀಸಲಾತಿ ಜಾರಿ ಸಂಬಂಧ ಪ.ಜಾತಿ. ಸಮುದಾಯಗಳ. ಗಣತಿದಾರರು ಪ್ರಥಮ ಹಂತದಲ್ಲಿ ಮೇ 5 ಸೋಮವಾರ ದಿಂದ 17ರವರಿಗೆ ಮನೆ ಮನೆಗೆ ಬರಲಿದ್ದಾರೆ.  ಗಣತಿದಾರರು ಮನೆಗೆ ಬಂದಾಗ ಭೋವಿ ಸಮಾಜದ ಬಂಧುಗಳು ಜಾತಿ ಕಾಲಂನಲ್ಲಿ ಭೋವಿ ಎ೦ದು ಬರೆಸಬೇಕು ಎಂದು ಭೋವಿ ಸಮಾಜದ ಯುವ  ಮುಖಂಡರಾದ. ವಿನಾಯಕ ಬಿ.ಎನ್.  ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಸುಪ್ರೀಂ ಕೋರ್ಟ್‌ ಪ.ಜಾತಿಗಳಿಗೆ ಒಳ ಮೀಸಲಾತಿ ನೀಡಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಇದೆ ಎಂದು ತೀರ್ಪು ನೀಡಿದೆ.

ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ಇರುವ ಜಾತಿಗಳನ್ನು ಉಪ ವರ್ಗಿಕರಣ ಮಾಡಿ ಒಳ ಮೀಸಲಾತಿಯನ್ನು ನೀಡಬಹುದು ಎಂದು 2024ರ ಆಗಸ್ಟ್ 1ರಂದು ತೀರ್ಪು ನೀಡಿದೆ. ಅದರಂತೆ ಸಿದ್ದರಾಮಯ್ಯ ನೇತೃತ್ವದ ಕರ್ಣಾಟಕ ಸರಕಾರವು ಒಳ ಮೀಸಲಾತಿ ಜಾರಿ ಮಾಡಲು ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಏಕ ವ್ಯಕ್ತಿ ವಿಚಾರಣಾ ಆಯೋಗವನ್ನು ನೇಮಿಸಿ ಒಳ ಮೀಸಲಾತಿಯನ್ನು ವರ್ಗಿಕರಿಸಲು ಸೂಚಿಸಿದೆ.

ಈ ಹಿನ್ನಲೆಯಲ್ಲಿ ಉಪ ವರ್ಗಿಕರಣ ಕೈಗೊಳ್ಳಲು ಅವಶ್ಯವಿರುವ ದತ್ತಂಶಗಳನ್ನು ಸಂಗ್ರಹಿಸಲು ಸಮೀಕ್ಷೆಯನ್ನು ಕೈ ಗೊಳ್ಳಲು ಉದ್ದೇಶದಿಂದ ಮೂರು ಹಂತದಲ್ಲಿ  ಅಂಕಿ ಅಂಶಗಳನ್ನು ಸಂಗ್ರಹಣೆ ಮಾಡಲಿದೆ. ಮೊದಲ ಎರಡು ಹಂತಗಳ ಸಮೀಕ್ಷೆಯಲ್ಲಿ ಭಾಗವಹಿಸುವುದಕ್ಕೆ ಸಾಧ್ಯವಾಗದೆ ಇದ್ದವರು ಮೂರನೇ ಹಂತದಲ್ಲಿ ಭಾಗವಹಿಸಬಹುದು.

Read also : ಜಿಲ್ಲಾ ಬಾಲಭವನದಲ್ಲಿ ಬೇಸಿಗೆ ಶಿಬಿರ

ಅಂತಹವರು ಆನ್ ಲೈನ್ ಮೂಲಕ ಸ್ವಯಂ ಘೋಷಣೆ ಮಾಡಿಕೊಂಡು ಸಮೀಕ್ಷೆಗೆ ಮಾಹಿತಿಯನ್ನು ಒದಗಿಸಬಹುದು  ಪರಿಶಿಷ್ಟ ಜಾತಿಯ ಜನರು ಆಧಾರ್ ಸಂಖ್ಯೆ ಮತ್ತು ಪರಿಶಿಷ್ಟ ಜಾತಿ ಪ್ರಮಾಣ ಪತ್ರದ ಆರ್.ಡಿ. ಸಂಖ್ಯೆಯನ್ನು ಕಡ್ಡಾಯವಾಗಿ ನೀಡಬೇಕಾಗುತ್ತದೆ ಆನ್ ಲೈನ್ ಸಮೀಕ್ಷೆ ಮೇ 22 ರಿಂದ 27 ರವರಿಗೆ ನಡೆಯಲಿದೆ. ಎರಡನೇ ಹಂತದಲ್ಲಿ ಮನೆ ಭೇಟಿಯ ಅವಧಿಯಲ್ಲಿ ಬಿಟ್ಟುಹೋದ ಪರಿಶಿಷ್ಟ ಜಾತಿ ಕುಟುಂಬಗಳ ಮಾಹಿತಿಯನ್ನು ನಾವು ವಾಸಿಸುವ ಮತ ಕ್ಷೇತ್ರಗಳಲ್ಲಿ ಸ್ಥಾಪಿಸಲಾಗುವ ಸಮೀಕ್ಷಾ ಕೇಂದ್ರಕ್ಕೆ ಆಧಾರ್‌ ಮತ್ತು ಪಡಿತರ ಚೀಟಿಯೊಂದಿಗೆ ತಮ್ಮ ಮತಗಟ್ಟೆಗೆ ತೆರಳಿ ಭೋವಿ ಎಂದು ಬರೆಸಿರಿ ಎಂದು ಸಮಾಜ ಬಾಂಧವರಲ್ಲಿ  ವಿನಾಯಕ ಬಿ.ಎನ್.  ಮನವಿ ಮಾಡಿದ್ದಾರೆ.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article ಜಿಲ್ಲಾ ಬಾಲಭವನ ಜಿಲ್ಲಾ ಬಾಲಭವನದಲ್ಲಿ ಬೇಸಿಗೆ ಶಿಬಿರ
Next Article Harihara Harihara | 4 ವರ್ಷಗಳಿಂದ ಬೆಳ್ಳೂಡಿ-ರಾಮತೀರ್ಥ ಸಂಪರ್ಕ ಸಂಪೂರ್ಣ ಕಡಿತ : ರೈತರ ಗೋಳು ಕೇಳುವವರಾರು
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಅಬಕಾರಿ ಇಲಾಖಾ ಅಧಿಕಾರಿಗಳ ಅಮಾನತು ಆದೇಶಕ್ಕೆ ತಡೆ ಕೋರಿದ್ದ ಅರ್ಜಿ ವಜಾಗೊಳಿಸಿದ ಕೆಎಟಿ  

ದಾವಣಗೆರೆ :      ಬಾರ್‌ಗೆ ಪರವಾನಿಗೆ ನೀಡಲು ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದು ಸಸ್ಪೆಂಡ್‌ ಆಗದಂತೆ ಕೆಎಟಿ…

By Dinamaana Kannada News

ಪಂಚಮಸಾಲಿ ಸಮುದಾಯಕ್ಕೆ ಅನ್ಯಾಯ : ಸರಿಪಡಿಸದಿದ್ದರೆ ತಕ್ಕ ಪಾಠ

ದಾವಣಗೆರೆ :   ಎರಡು ರಾಷ್ಟ್ರೀಯ ಪಕ್ಷಗಳು ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಟಿಕೇಟ್ ನೀಡದೆ ಅನ್ಯಾಯ ಮಾಡಿವೆ ಎಂದು ವೀರಶೈವ…

By Dinamaana Kannada News

ಬೇಸಿಗೆ ಕಾಲದಲ್ಲಿ ಅಲರ್ಜಿ ಹಾಗೂ ದಮ್ಮಿನ ರೋಗಿಗಳ ವಿಶೇಷ ಕಾಳಜಿ ಅವಶ್ಯ

ಕಳೆದ ಹಲವು ದಿನಗಳಿಂದ ಬಿಸಿಲಿನ ಪ್ರಕೋಪ ಮಿತಿ ಮೀರಿದ್ದು 40 ಡಿಗ್ರಿ ದಾಟುತ್ತಿದೆ, ಇಂತಹ ಸಮಯದಲ್ಲಿ ಉಬ್ಬಸದ ಹಾಗೂ ಡಸ್ಟ್…

By Dinamaana Kannada News

You Might Also Like

Dr. Prabha Mallikarjun
ತಾಜಾ ಸುದ್ದಿ

ಆಪರೇಷನ್ ಸಿಂಧೂರ್ ಯಶಸ್ಸು; ನಗರದೇವತೆಗೆ ಸಂಸದರಿಂದ ವಿಶೇಷ ಪೂಜೆ

By Dinamaana Kannada News
Davanagere
Blogತಾಜಾ ಸುದ್ದಿ

Davanagere | ಐಟಿಐ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ಜಿ ಆರ್  ಕುಸುಮಗೆ ರಾಗಾಆವಿವಿವಿ ದಿಂದ ಡಾಕ್ಟರೇಟ್ ಪದವಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ತಾಲ್ಲೂಕು ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?