Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಮೀಕ್ಷಾ ಕಾರ್ಯ 10 ದಿನ ಮುಂದುವರೆಸಿ : ಪಿ.ಜೆ.ಮಹಾಂತೇಶ್
ತಾಜಾ ಸುದ್ದಿ

ಸಮೀಕ್ಷಾ ಕಾರ್ಯ 10 ದಿನ ಮುಂದುವರೆಸಿ : ಪಿ.ಜೆ.ಮಹಾಂತೇಶ್

Dinamaana Kannada News
Last updated: October 5, 2025 1:37 pm
Dinamaana Kannada News
Share
P.J. Mahantesh Harihara
P.J. Mahantesh Harihara
SHARE

ಹರಿಹರ: ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯವನ್ನು ಮುಂದಿನ 10 ದಿನಗಳವರೆಗೆ ಮುಂದುವರೆಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸೆ.22 ರಿಂದ ಆರಂಭವಾಗಿರುವ ಸಮೀಕ್ಷಾ ಕಾರ್ಯ ಅ.7ರವರೆಗೆ ನಡೆಯಲಿದೆ. ದಸರಾ ನಿಮಿತ್ತ ಶಾಲಾ, ಕಾಲೇಜುಗಳಿಗೆ ರಜೆ ನೀಡಿರುವುದರಿಂದ ಪೋಷಕರು ಕುಟುಂಬ ಸಮೇತ ತಮ್ಮ ಸ್ವಂತ ಊರುಗಳಿಗೆ, ಪ್ರವಾಸಕ್ಕೆ ತೆರಳಿರುತ್ತಾರೆ. ಪರಿಣಾಮವಾಗಿ ಸಮೀಕ್ಷೆ ನಡೆಸುವ ಸರ್ಕಾರದ ಉದ್ದೇಶ ಪರಿಪೂರ್ಣವಾಗಿ ಈಡೇರುವುದಿಲ್ಲ. ದಲಿತ, ಹಿಂದುಳಿದ ವರ್ಗಗಳು ಹಾಗೂ ಬಡವರ ಪಾಲಿಗೆ ಬಹು ಮುಖ್ಯವಾದ ಈ ಸಮೀಕ್ಷೆ ಪರಿಪೂರ್ಣವಾಗಬೇಕಿದೆ. ಹೀಗಾಗಿ ಸಮೀಕ್ಷಾ ಕಾರ್ಯವನ್ನು ಅ.17ರವರೆಗೆ ಮುಂದುವರೆಸಬೇಕೆಂದು ಒತ್ತಾಯಿಸಿದ್ದಾರೆ.

Read also : ದಾವಣಗೆರೆ: ನದಿಗೆ ಬೀಳಲು ಹೋಗಿದ್ದ ವೃದ್ದೆ ರಕ್ಷಿಸಿದ ಪೊಲೀಸರು

ಈ ಹಿಂದೆ ರಾಜ್ಯ ಸರ್ಕಾರದಿಂದ ನಡೆಸಿದ ಜಾತಿ ಸಮೀಕ್ಷೆಗಾಗಿ 158 ಕೋಟಿ ಅನುದಾನ ಖರ್ಚು ಮಾಡಲಾಯಿತು, ಆದರೆ ಆ ಸಮೀಕ್ಷಾ ಕಾರ್ಯ ತಾರ್ಕಿಕ ಹಂತಕ್ಕೆ ತಲುಪಲಿಲ್ಲ. ಈ ಬಾರಿಯ ಸಮೀಕ್ಷಾ ಕಾರ್ಯ ತಾರ್ಕಿಕ ಹಂತಕ್ಕೆ ತಲುಪಬೇಕು, ದುರ್ಬಲ ವರ್ಗದವರನ್ನು ಮುಖ್ಯವಾಹಿನಿಗೆ ತರುವಲ್ಲಿ ಸಾಪಳ್ಯತೆ ಪಡೆಯಬೇಕೆಂದೂ ಅವರು ಆಗ್ರಹಿಸಿದ್ದಾರೆ.

ಸಮೀಕ್ಷೆಗೆ ಸಹಕರಿಸಿ: ಬಲಾಢ್ಯರು, ಸ್ಥಿತಿವಂತರು, ಮನುಸ್ಮøತಿ ಆರಾಧಕರು ಈ ಸಮೀಕ್ಷೆ ಯಶಸ್ವಿಯಾಗದಂತೆ ತಡೆಯಲು ಹುನ್ನಾರ ನಡೆಸಿದ್ದಾರೆ. ಬಡವರ ಪರ ಇರುವ ಈ ಸಮೀಕ್ಷಾ ಕಾರ್ಯಕ್ಕೆ ಎಲ್ಲಾಧರ್ಮ, ಜಾತಿ, ಪಂಗಡದವರು ಸಹಕರಿಸಿ ಯಶಸ್ವಿಗೊಳಿಸಬೇಕಾಗಿ ಕೋರಿದ್ದಾರೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ದಾವಣಗೆರೆ: ನದಿಗೆ ಬೀಳಲು ಹೋಗಿದ್ದ ವೃದ್ದೆ ರಕ್ಷಿಸಿದ ಪೊಲೀಸರು
Next Article Cybercrime ಲಾಭ ಗಳಿಸುವ ಆಮೀಷ : ಇಂಜಿನಿಯರ್ ಗೆ ವಂಚಿಸಿ 52.30 ಲಕ್ಷ ಪೆಂಗನಾಮ!

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ದೌರ್ಜನ್ಯದಡಿ ಕೊಲೆಯಾದ ಕುಟುಂಬದ ಅವಲಂಭಿತರಿಗೆ ಸರ್ಕಾರಿ ನೌಕರಿ ಮತ್ತು ಪರಿಹಾರ : ಡಿಸಿ

ದಾವಣಗೆರೆ ಅ. 03 (Davanagere) :  ದೌರ್ಜನ್ಯದಡಿ ಕೊಲೆಯಾದ ಕುಟುಂಬದ ಅವಲಂಭಿತರಿಗೆ ಸರ್ಕಾರಿ ಉದ್ಯೋಗ ಮತ್ತು ಪರಿಹಾರವನ್ನು ನೀಡಲಾಗುತ್ತದೆ ಎಂದು…

By Dinamaana Kannada News

ಎಚ್.ಆಂಜನೇಯಗೆ ವಿಧಾನಪರಿಷತ್ ಟಿಕೆಟ್ ನೀಡಲು ಅಭಿಮಾನಿಗಳ ಒತ್ತಾಯ

Kannada News | Dinamaana.com | 25-05-2024 ಹರಿಹರ :  ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕರಲ್ಲಿ ಒಬ್ಬರಾದ ಮಾಜಿ ಸಚಿವ…

By Dinamaana Kannada News

ಡಾ.ಬಿ.ಆರ್. ಅಂಬೇಡ್ಕರ್‌ಗೆ ಅವಮಾನ : ಡಿಎಸ್‌ಎಸ್ –ಜನಶಕ್ತಿ ಪ್ರತಿಭಟನೆ

ದಾವಣಗೆರೆ (Davanagere):  ಗೃಹಮಂತ್ರಿ ಅಮಿತ್ ಷಾ ಅವರು, ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಸ್ಮರಿಸುವ ಬದಲು ದೇವರನ್ನು ಸ್ಮರಿಸಿದ್ದರೆ 7 ಜನ್ಮದಲ್ಲೂ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಾಳೆಯಿಂದ ನಾಗನೂರಿನಲ್ಲಿ ಅದ್ದೂರಿ ಉಮಾ ಮಹೇಶ್ವರ ಜಾತ್ರೆ

By Dinamaana Kannada News
Davanagere crime news
ಅಪರಾಧ ಸುದ್ದಿ

ನಕಲಿ ಬಂಗಾರ ವಂಚನೆ ಪ್ರಕರಣ:ಇಬ್ಬರ ಬಂಧನ

By Dinamaana Kannada News
DHO DAVANAGERE
ತಾಜಾ ಸುದ್ದಿ

ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ : ಆಕ್ಷೇಪಣೆಗೆ ಆಹ್ವಾನ

By Dinamaana Kannada News
Deadline extended
ತಾಜಾ ಸುದ್ದಿ

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆ :ಅವಧಿ ವಿಸ್ತರಣೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?