Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ನಾಡು, ನುಡಿ, ಸಂಸ್ಕೃತಿ ಉಳಿಸಲು ಸಂಘಟಿತರಾಗಿ ಹೋರಾಡೋಣ : ಮೊಹಮ್ಮದ್ ಜಿಕ್ರಿಯಾ
ತಾಜಾ ಸುದ್ದಿ

Davanagere | ನಾಡು, ನುಡಿ, ಸಂಸ್ಕೃತಿ ಉಳಿಸಲು ಸಂಘಟಿತರಾಗಿ ಹೋರಾಡೋಣ : ಮೊಹಮ್ಮದ್ ಜಿಕ್ರಿಯಾ

Dinamaana Kannada News
Last updated: November 3, 2024 4:50 am
Dinamaana Kannada News
Share
Davanagere
Davanagere
SHARE
ದಾವಣಗೆರೆ (Davanagere):  ಕನ್ನಡ ನಾಡು, ನುಡಿ, ಸಂಸ್ಕೃತಿ ಉಳಿಸಲು ಸಂಘಟಿತರಾಗಿ ಹೋರಾಡೋಣ ಎಂದು ಸುವರ್ಣ ಕರ್ನಾಟಕ ಹಿತರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಮೊಹಮ್ಮದ್ ಜಿಕ್ರಿಯಾ ಕರೆ ನೀಡಿದರು.
ನಗರದ ಕೆಟಿಜೆ ನಗರದ 8 ನೇ ತಿರುವಿನಲ್ಲಿರುವ ವೇದಿಕೆಯ ಜಿಲ್ಲಾ ಕಚೇರಿ ಮುಂಭಾಗದಲ್ಲಿ ನಡೆದ 69 ನೇ ಕರ್ನಾಟಕ ರಾಜ್ಯೋತ್ಸವದಲ್ಲಿ ಧ್ವಜೋರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಅವರು, ಕನ್ನಡ ನಾಡು,  ನುಡಿ, ಪರಂಪರೆ ಐತಿಹಾಸಿಕ ಹಿನ್ನೆಲೆ ಇದೆ. ಇಂದಿನ ದಿನಗಳಲ್ಲಿ ಕನ್ನಡದಲ್ಲಿ ಮಾತನಾಡಲು ಹಿಂದೇಟು ಹಾಕುವಂಥ ಪರಿಸ್ಥಿತಿ ಇದ್ದು, ಇದು ತೊಲಗಬೇಕು ಎಂದು ಹೇಳಿದರು.
ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ. ಬೆಂಗಳೂರಿನಂಥ ಮಹಾನಗರಗಳಲ್ಲಿ ಕನ್ನಡದ ಬಗ್ಗೆ ತಾತ್ಸಾರ ಮನೋಭಾವನೆ ಕಂಡು ಬರುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡದ ಅವಹೇಳನ ನಡೆಯುತ್ತಿದೆ. ಇದಕ್ಕೆ  ತಡೆ ಹಾಕುವ ನಿಟ್ಟಿನಲ್ಲಿ ನಾವೆಲ್ಲರೂ ಕಾರ್ಯೋನ್ಮುಖರಾಗೋಣ. ಕನ್ನಡ ನಾಡು, ಕನ್ನಡ ಭಾಷೆ ಉಳಿವಿಗೆ ಪಣ ತೊಡೋಣ ಎಂದು ಸಲಹೆ ನೀಡಿದರು.
ಬೇರೆ ಭಾಷೆಗಳಿಗಿಂತ ಕನ್ನಡ ಭಾಷೆ ತುಂಬಾನೇ ಶ್ರೀಮಂತ ಪ್ರಾಚೀನ. ಕನ್ನಡ ನುಡಿ ಆಡುವುದೇ ಒಂದು ರೀತಿಯ ಖುಷಿ. ಈ ಭಾಷೆಯಲ್ಲಿರುವಷ್ಟು ಪ್ರೌಢಿಮೆ, ಸಂಸ್ಕೃತಿ, ಮಹತ್ವ ಬೇರೆ ಯಾವ ಭಾಷೆಯಲ್ಲೂ ಸಿಗದು. ಹಾಗಾಗಿ,  ಎಲ್ಲಾ ಭಾಷೆಗಳಿಗೆ ಹೋಲಿಸಿದರೆ ಕನ್ನಡಕ್ಕೆ ತನ್ನದೇ ಆದ ವೈಶಿಷ್ಟ್ಯ ಮತ್ತು ಇತಿಹಾಸ ಇದೆ. ಕನ್ನಡ ನಾಡು ಮತ್ತಷ್ಟು ಬಲಿಷ್ಠವಾಗಿಸೋಣ. ನಾಡು, ನುಡಿಗೆ ಧಕ್ಕೆ ಬಂದರೆ ನಾವೆಲ್ಲರೂ ಸಂಘಟಿತರಾಗಿ ಹೋರಾಟ ಮಾಡೋಣ ಎಂದು ಕರೆ ನೀಡಿದರು.
Read also : Davangere Crime News | ಗಂಧದ ಮರ ಕಳ್ಳತನ : ಮೂವರು ಆರೋಪಿಗಳ ಬಂಧನ
ವೇದಿಕೆಯ ರಾಜ್ಯಾಧ್ಯಕ್ಷ ಮೊಹಮ್ಮದ್ ಟಾರ್ಗೆಟ್ ಅಸ್ಲಾಂ, ಯಾಕೂಬ್ ಕೊಟ್ಟೂರು, ತಾಲೂಕು ಘಟದ ಅಧ್ಯಕ್ಷ ಪ್ರಕಾಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫಯಾಜ್ ಅಹ್ಮದ್ ಮತ್ತಿತರರು ಹಾಜರಿದ್ದರು.
TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davangere Crime News | ಗಂಧದ ಮರ ಕಳ್ಳತನ : ಮೂವರು ಆರೋಪಿಗಳ ಬಂಧನ
Next Article DAVANAGERE Davangere | ಆರೋಗ್ಯ ಭಾಗ್ಯವನ್ನು ಕೊಡುವವನು ಧನ್ವಂತರಿ : ವೇದಬ್ರಹ್ಮ ಗೋಪಾಲ ಆಚಾರ್ ಮಣ್ಣೂರ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಪಾಲಿಕೆ ವ್ಯಾಪ್ತಿಯಲ್ಲಿ ನೀರು ಪೂರೈಕೆ, ನಿರ್ವಹಣೆಗೆ ಸಿಬ್ಬಂದಿಗಳ ನೇಮಕ

ದಾವಣಗೆರೆ, ಮಾ.25 :   ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಕಾಲದಲ್ಲಿ ನೀರಿನ ಬವಣೆ ನೀಗಿಸುವ ನಿಟ್ಟಿನಲ್ಲಿ ನೀರು ಸರಬರಾಜು ವಿಭಾಗಕ್ಕೆ ಇಂಜಿನಿಯರ್‌ಗಳನ್ನು…

By Dinamaana Kannada News

Davanagere | 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥಯಾತ್ರೆ, ದಾವಣಗೆರೆಯಲ್ಲಿ  ಆದ್ದೂರಿ ಸ್ವಾಗತ

ದಾವಣಗೆರೆ,ಅ.24  (Davanagere) ;  ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿ ಹೊತ್ತ…

By Dinamaana Kannada News

ಒಳ್ಳೆಯ ಆರೋಗ್ಯಕ್ಕಾಗಿ ನೈಸರ್ಗಿಕ ಚಿಕಿತ್ಸೆ ಅವಶ್ಯ : ಬಸವಪ್ರಭುಸ್ವಾಮೀಜಿ

ದಾವಣಗೆರೆ (Davanagere): ಮಾನವ ಕುಟುಂಬವು ಇಂದು ಬಹುಮಾನ್ಯವಾದ ತಂತ್ರಜ್ಞಾನ ದಿಂದ  ಪ್ರಗತಿಯನ್ನು ಕಂಡಿದ್ದರೂ, ಪ್ರಕೃತಿಯೊಂದಿಗೆ ಸಮ್ಮಿಲನ ಹೊಂದಿದ ಪರಿಪಾಲನೆ ಇನ್ನೂ…

By Dinamaana Kannada News

You Might Also Like

gym fitness
ತಾಜಾ ಸುದ್ದಿ

SC -ST ಯುವಜನರಿಗೆ ಉಚಿತ ಜಿಮ್‌ಫಿಟ್ನೆಸ್ ತರಬೇತಿ

By Dinamaana Kannada News
Applications invited
ತಾಜಾ ಸುದ್ದಿ

ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ರಾಷ್ಟ್ರೀಯ ರಸ್ತೆ ಸುರಕ್ಷತಾ:ಬೈಕ್ ಜಾಥಕ್ಕೆ ಚಾಲನೆ ನೀಡಿದ ಎಸ್ಪಿ ಉಮಾ ಪ್ರಶಾಂತ್

By Dinamaana Kannada News
B.Srineevas davanagere
ಅಭಿಪ್ರಾಯ

ದಿನಮಾನ-ಪುಸ್ತಕ ವಿಮರ್ಶೆ|ಚಾರಿತ್ರಿಕ ಹೋರಾಟದ ಬೆಂಕಿಯ ಮಳೆ : ಬಿ.ಶ್ರೀನಿವಾಸ 

By ಬಿ.ಶ್ರೀನಿವಾಸ
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?