Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಗೀತಾ ಮಂಜುರವರ ಕಿರು ಬೆಳಕಿನ ಸೂಜಿ” ಕೃತಿಗೆ 2024ರ “ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ”
Blog

ಗೀತಾ ಮಂಜುರವರ ಕಿರು ಬೆಳಕಿನ ಸೂಜಿ” ಕೃತಿಗೆ 2024ರ “ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ”

Dinamaana Kannada News
Last updated: June 3, 2025 6:38 am
Dinamaana Kannada News
Share
Needle of Light-Book
Needle of Light-Book
SHARE

“ಕಿರು ಬೆಳಕಿನ ಸೂಜಿ” ಕೃತಿಗೆ 2024ರ “ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ” ಸಂದಿದೆ. ದಿನಾಂಕ 30.05.2025 ರಂದು ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಹೆಸರಾಂತ ಹಿರಿಯ ಸಾಹಿತಿ ನಾಡೋಜ ಡಾ : ಬರಗೂರು ರಾಮಚಂದ್ರಪ್ಪ ನವರಿಂದ ಪ್ರಶಸ್ತಿ ಸ್ವೀಕರಿಸಿದ್ದಾರೆ.

” ಕಿರುಬೆಕಿನ ಸೂಜಿ ” ಕೃತಿಯ ಕತೃ  ಶ್ರೀಮತಿ ಗೀತಾಮಂಜು ರವರಿಗೆ  ಜಗಳೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ  ಕೆ. ಸುಜಾತಮ್ಮರಾಜು ರವರು ಆತ್ಮೀಯತೆಯಿಂದ ಶುಭಾಶಯಗಳನ್ನು ಕೋರುತ್ತಿದ್ದಾರೆ. ಗೀತಾರವರು ಜಗಳೂರು ತಾಲ್ಲೂಕಿನ ಬೆಣ್ಣೆಹಳ್ಳಿ ಗ್ರಾಮದಲ್ಲಿ ಜನಿಸಿ ಅದೇ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ ವೃತ್ತಿಯನ್ನು ನಿರ್ವಹಿಸುತ್ತಿದ್ದಾರೆ.

ಜಗಳೂರು ತಾಲ್ಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿಯಾಗಿ ಕಳೆದ ಮೂರು ವರ್ಷಗಳಿಂದಲೂ ಸಕ್ರೀಯವಾಗಿ  ಪರಿಷತ್ತಿನ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರೆ. ತಾಲ್ಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಕೂಡ ಹೌದು. ಇವರ “ಗೀತಮಂಜರಿ” ಮೊದಲ ಕವನ ಸಂಕಲನ “ಶ್ರೀ ಹೆಬ್ಬಗೋಡಿ ಗೋಪಾಲದತ್ತಿ ಪುಸ್ತಕ ಪ್ರಶಸ್ತಿ” ಗಳಿಸಿದರೆ,   ಇದೇ ವರ್ಷ ಜನವರಿಯಲ್ಲಿ ನಡೆದ 14ನೇ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಒಟ್ಟು ಒಂಬತ್ತು ಕೃತಿಗಳು ಬಿಡುಗಡೆಯಾಗಿದ್ದವು. ಅದರಲ್ಲಿ  ಗೀತಾ ರವರ ವಿಶೇಷ ಶೀರ್ಷಿಕೆಯ “ಕಿರುಬೆಳಕಿನ ಸೂಜಿ” ಕೃತಿ ಸ್ವಾಭಿಮಾನಿ ಪುಸ್ತಕ ಪ್ರಶಸ್ತಿಯನ್ನು ಪಡೆದಿರುವುದು ತಾಲ್ಲೂಕಿಗೆ ಹೆಮ್ಮೆಯ ಸಂಗತಿಯಾಗಿದೆ.

Davanagere
Davanagere

ಕಾವ್ಯ ಕನ್ನಿಕೆ  ಇವರನ್ನು ಅಪ್ಪಿಕೊಂಡಿರುವುದರಿಂದ ಇವರ ಕಿರು ಬೆಳಕಿನ ಸೂಜಿ ಕವನ ಸಂಕಲನ ಓದುಗರನ್ನ ಭಾವ ಪರವಶವಾಗಿಸುತ್ತದೆ. ಕಾವ್ಯದಲ್ಲಿ ತಲ್ಲೀನರನ್ನಾಗಿಸಿ ವಿಹರಿಸುವಂತೆ ಮಾಡುತ್ತದೆ. ಪದಗಳು ಹೆಚ್ಚು ಹೆಚ್ಚು ಕಾವ್ಯಾತ್ಮಕವಾಗಿ ನಾಜೂಕಾಗಿ ಸೂಜಿಯ ಕಿರು ಬೆಳಕಿನಿಂದ ಹೆಣೆಯಲ್ಪಟ್ಟು ಸೋಜಿಗವನ್ನುಂಟು ಮಾಡುತ್ತವೆ.  ಗೀತಾ ರವರ  ಲೇಖನಿಯಿಂದ ಮತ್ತಷ್ಟು ಉತ್ಕೃಷ್ಟವಾದ ಕಾವ್ಯ ಕೃತಿಗಳು ಮೂಡಿಬರಲಿ. ಇದರಿಂದ ಹೆಚ್ಚು ಹೆಚ್ಚು ಪ್ರಶಸ್ತಿ ಪುರಸ್ಕಾರಗಳು ಅವರ ಮಡಿಲು ತುಂಬಿಕೊಳ್ಳುವುದರ ಮೂಲಕ ನಮ್ಮ ತಾಲ್ಲೂಕಿಗೆ ಮಹಿಳಾ ಸಾಹಿತಿ ಎನ್ನುವ ಹಿರಿಮೆ ಗರಿಮೆ ಇವರದಾಗಲಿ.

ಇಮಾಮರ ಜಗಳೂರು ಈಗ ಬರದ ನಾಡಾಗಿ ಉಳಿದಿಲ್ಲ. ಸಾಹಿತಿಗಳ ಬೀಡಾಗಿ, ಬಂಗಾರದ ನಾಡಾಗಿದೆ.ಹೆಸರಾಂತ ಸಾಹಿತಿಗಳು ಇಲ್ಲಿದ್ದಾರೆ. ಇವರ ಸಾಲಿನಲ್ಲಿ ಗೀತಾಮಂಜು ರವರು ಇದ್ದಾರೆ.  ಇಂತಹ ಸುಸಂಧರ್ಭದಲ್ಲಿ ಜಗಳೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಹಾಗೂ ತಾಲ್ಲೂಕಿನ ಸಮಸ್ತ ಜನತೆಯ ಪರವಾಗಿ ಗೀತಾ ರವರಿಗೆ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದಾರೆ.

ಕೆ. ಸುಜಾತಮ್ಮ ರಾಜು, ಲಿಂಗಣ್ಣನಹಳ್ಳಿ
ಅಧ್ಯಕ್ಷರು  
ತಾಲ್ಲೂಕು  ಕ. ಸಾ. ಪ. ಜಗಳೂರು,
ದಾವಣಗೆರೆ ಜಿಲ್ಲೆ.

TAGGED:Dinamana.comKannada Newsಗೀತಾ ಮಂಜುದಾವಣಗೆರೆ ಜಿಲ್ಲೆ .ದಿನಮಾನ.ಕಾಂಬೆಳಕಿನ ಸೂಜಿಸ್ವಾಭಿಮಾನಿ ಪುಸ್ತಕ ಪ್ರಶಸ್ತಿ
Share This Article
Twitter Email Copy Link Print
Previous Article Davanagere police ಎರಡು ಪ್ರತ್ಯೇಕ ಅಪ್ರಾಪ್ತ ಬಾಲಕ ವಾಹನ ಚಾಲನೆ ಪ್ರಕರಣ : ವಾಹನ ಮಾಲೀಕರಿಗೆ 25 ಸಾವಿರ ದಂಡ 
Next Article Applications invited Davanagere | ಅರೆ ಕಾಲಿಕ ಶಿಕ್ಷಕರ ಸೇವೆಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ವಕ್ಫ್ ಸಂಸ್ಥೆಗಳು ಮಾದರಿ ನಿಯಮಾವಳಿ ಅನುಷ್ಠಾನಕ್ಕೆ ಸೂಚನೆ  

ದಾವಣಗೆರೆ :   ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಲ್ಲಿ ನೋಂದಣಿಯಾದ ದಾವಣಗೆರೆ ಜಿಲ್ಲೆಯ ಎಲ್ಲಾ ವಕ್ಫ್ ಸಂಸ್ಥೆಗಳು ಕರ್ನಾಟಕ ರಾಜ್ಯ ಉಚ್ಛ…

By Dinamaana Kannada News

ಭಯೋತ್ಪಾದಕ ವಿರೋಧಿ ದಿನಾಚರಣೆ ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

Kannada News | Dinamaana.com | 21-05-2024  ದಾವಣಗೆರೆ,ಮೇ.21 :  ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮೇ 21 ರಂದು ಭಯೋತ್ಪಾದಕ ವಿರೋಧಿ…

By Dinamaana Kannada News

ಆಗಸ್ಟ್‌ 15ರ ದುಗುಡ : ಬರಹ ಕೆ.ಪಿ.ಸುರೇಶ್

ಸ್ವಾತಂತ್ರ್ಯ ದಿನಾಚರಣೆಯೆಂದರೆ, ವಸಾಹತುಶಾಹಿ ದಾಸ್ಯದಿಂದ ಬಿಡುಗಡೆ ಪಡೆಯಲು ಹೋರಾಡಿದವರನ್ನು ಸ್ಮರಿಸಿ  ಅವರ ನೆನಪನ್ನು ಹೊಸ ತಲೆಮಾರಿಗೆ ದಾಟಿಸುವ  ಕೆಲಸ.  ಆದರೆ …

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

By Dinamaana Kannada News
MLA Basavanthappa
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

By Dinamaana Kannada News
loka adlat davanagere
Blog

ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ

By Dinamaana Kannada News
Davanagere
ತಾಜಾ ಸುದ್ದಿ

ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?