Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸ್ವಚ್ಛ ಭಾರತ ಅಭಿಯಾನ 2.0 ಯೋಜನೆ : ಪಾಲಿಕೆ ವತಿಯಿಂದ ಚಿತ್ರಕಲಾ ಸ್ಪರ್ಧೆ
ತಾಜಾ ಸುದ್ದಿ

ಸ್ವಚ್ಛ ಭಾರತ ಅಭಿಯಾನ 2.0 ಯೋಜನೆ : ಪಾಲಿಕೆ ವತಿಯಿಂದ ಚಿತ್ರಕಲಾ ಸ್ಪರ್ಧೆ

Dinamaana Kannada News
Last updated: November 28, 2025 3:01 am
Dinamaana Kannada News
Share
Davanagere
SHARE

ದಾವಣಗೆರೆ :  ಸ್ವಚ್ಛ ಭಾರತ ಅಭಿಯಾನ 2.0 ಯೋಜನೆಯಡಿ ಮಹಾನಗರ ಪಾಲಿಕೆಯ ಹಾಗೂ ವಾಹಿನಿ ಅಭಿವೃದ್ಧಿ  ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಘನ ತ್ಯಾಜ್ಯ ವಿಲೇವಾರಿ, ನೈರ್ಮಲ್ಯ  ಹಾಗೂ ಇನ್ನಿತರ ವಿಷಯಗಳ ಕುರಿತಾಗಿ ಶಾಲಾ ಮಕ್ಕಳಿಗೆ ಚಿತ್ರ ಕಲಾ ಸ್ಪರ್ಧೆಯನ್ನು ನಗರದ ವಿಶ್ವವಿದ್ಯಾನಿಲಯ ದೃಶ್ಯ ಕಲಾ ಮಹಾ ವಿದ್ಯಾಲಯದ ಥೀಮ್ ಗ್ಯಾಲರಿಯಲ್ಲಿ  ನಡೆಯಿತು.

ಚಿತ್ರಕಲಾ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದ ವಿಶ್ವವಿದ್ಯಾನಿಲಯ ದೃಶ್ಯ ಕಲಾ ಮಹಾ ವಿದ್ಯಾಲಯದ ಪ್ರಾಚಾರ್ಯ ಸತೀಶ್ ವಲ್ಯಾಪುರ ,  ಮಹಾನಗರ ಪಾಲಿಕೆ ಹಾಗೂ ವಾಹಿನಿ ಸಂಸ್ಥೆಯು ಶಾಲಾ  ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಿರುವುದು  ಉತ್ತಮ ಕಾರ್ಯ ಹಾಗೂ ವಿದ್ಯಾರ್ಥಿಗಳು ತಮ್ಮ ಚಿತ್ರ ಕಲೆಯಲ್ಲಿ  ಸ್ವಚ್ಛ ಭಾರತ ಅಭಿಯಾನದ ವಿಷಯ ವಸ್ತುವಿಗೆ ಸಂಬಂಧಿಸಿದಂತೆ  ಸೃಜನಶೀಲ ಚಿತ್ರಗಳನ್ನು ಪ್ರಸ್ತುತಪಡಿಸುವುದರಲ್ಲಿ ಸಂಶಯವಿಲ್ಲ ಎಂದರು.

ತಾವೂ ಹಾಗೂ ಆಯ್ದ ವಿದ್ಯಾರ್ಥಿಗಳು ಸೇರಿ ಸಾಂಕೇತಿಕವಾಗಿ ಚಿತ್ರಗಳನ್ನು ಬಿಡಿಸುವ ಮೂಲಕ ಚಿತ್ರಕಲಾ ಸ್ಪರ್ಧೆಗೆ ಶುಭ ಕೋರಿದರು..

ಸಹಾಯಕ ಕಾರ್ಯಪಾಲಕ ಅಭಿಯಂತರ ಜಗದೀಶ್ ಮಾತನಾಡಿ,  ಸ್ವಚ್ಛ ಭಾರತ್ ಅಭಿಯಾನ ಕಾರ್ಯಕ್ರಮದ ಗುರಿ ಹಾಗೂ ಉದ್ದೇಶಗಳ  ಬಗ್ಗೆ  ಸವಿಸ್ತಾರ ಮಾಹಿತಿ ನೀಡಿದರು.  ಚಿತ್ರಕಲಾ  ಸ್ಪರ್ಧೆಯಲ್ಲಿ  ಭಾಗವಹಿಸಿದ ವಿದ್ಯಾರ್ಥಿಗಳು ಸ್ವಚ್ಚ ಭಾರತ ಆಭಿಯಾನ ಯೋಜನೆಯಲ್ಲಿ  ಪ್ರಮುಖವಾಗಿರುವ ಹಲವಾರು   ವಿಷಯಗಳ ಕುರಿತು ಚಿತ್ರಗಳನ್ನು ರಚಿಸಿಬೇಕೆಂದರು.

Read also : ಅಭರಣ ದರೋಡೆ ಪ್ರಕರಣ:ಪಿಎಸೈ ಸೇವೆಯಿಂದ ವಜಾ

ವಾಹಿನಿ ಅಭಿವೃದ್ಧಿ ಸಂಸ್ಥೆಯ ಕಾರ್ಯದರ್ಶಿ ಶಿವಕುಮಾರ್  , ದೃಶ್ಯ ಕಲಾ ಮಹಾ ವಿದ್ಯಾಲಯದ ಉಪನ್ಯಾಸಕ  ಸುರೇಶ್ ಹಾಗೂ ಗಿರೀಶ್ ಕಾರ್ಯ ನಿರ್ವಹಿಸಿದರು.

ನಗರದ ವಿವಿಧ ಶಾಲೆಗಳಾದ ಸಿದ್ಧೇಶ್ವರ, ಸೋಮೇಶ್ವರ, ಎಸ್.ಆರ್.ಪಿ, ಸಿದ್ದಗಂಗಾ,  ಅಥಣಿ, ತರಳಬಾಳು (ಸಿ.ಬಿ.ಎಸ್ ಸಿ ಹಾಗೂ ಸ್ಟೇಟ್) ಹಾಗೂ ಮಾಗನೂರು ಬಸಪ್ಪ ( ಸಿ.ಬಿ.ಎಸ್ ಸಿ ಹಾಗೂ ಸ್ಟೇಟ್)  ಪ್ರೌಢಶಾಲೆಗಳಿಂದ 60 ಕ್ಕೂ ಮೇಲ್ಪಟ್ಟ ವಿದ್ಯಾರ್ಥಿಗಳು ಹಾಗೂ 10 ಶಿಕ್ಷಕ ವೃಂದವರು ಜೊತೆಗೆ ವಿಶ್ವವಿದ್ಯಾನಿಲಯ ದೃಶ್ಯ ಕಲಾ ಮಹಾ ವಿದ್ಯಾಲಯದ ಶಿಕ್ಷಕರು ಹಾಗೂ ಸಿಬ್ಬಂದಿ  ಭಾಗವಹಿಸಿದ್ದರು.. ಮಂಜುನಾಥ್ ಎ.ಕಾರ್ಯಕ್ರಮ ನಿರೂಪಿಸಿಸಿದರು.

TAGGED:Davanagere NewsDinamana.comKannada NewsSwachh Bharat Abhiyan 2.0 projectಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಅಭರಣ ದರೋಡೆ ಪ್ರಕರಣ:ಪಿಎಸೈ ಸೇವೆಯಿಂದ ವಜಾ
Next Article Applications invited ದಾವಣಗೆರೆ:ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

 ಪರಿಸರವನ್ನು ಸೊಳ್ಳೆ ಉತ್ಪತ್ತಿ ತಾಣಗಳಿಂದ ಮುಕ್ತಗೊಳಿಸಿ 

ದಾವಣಗೆರೆ, ಜೂ.28  :  ನಮ್ಮ ಸಣ್ಣ ನಿರ್ಲಕ್ಷ್ಯ ಕೂಡ ಡೆಂಗಿಜ್ವರದಿಂದ ನರಳುವಂತೆ ಮಾಡಬಹುದು, ಆದ್ದರಿಂದ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸೊಳ್ಳೆ…

By Dinamaana Kannada News

ಇನ್ನೋನೆಕ್ಸ್ಟ್ ಏರಿಯನ್ ಭಾರತ್ ಅಸ್ಟ್ರಾನೋಮಿ ಎಕ್ಸ್‍ಪೋ 1.0 : ಬಾಹ್ಯಾಕಾಶದ ಕೌತುಕ ಕಂಡು ಬೆರಗಾದ ವಿದ್ಯಾರ್ಥಿಗಳು

ಬೆಂಗಳೂರು : ಇನ್ನೋನೆಕ್ಸ್ಟ್ ಮೈಂಡ್ ಪ್ರೈವೇಟ್ ಲಿಮಿಟೆಡ್ (ಏರಿಯನ್ ಭಾರತ್) ಆಶ್ರಯದಲ್ಲಿ ನಡೆದ ಆಸ್ಟ್ರಾನೊಮಿ ಎಕ್ಸ್‍ಪೋ 1.0 ರ ಆವೃತ್ತಿ…

By Dinamaana Kannada News

Davanagere | ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ಡಿ.10 (Davanagere)   : ಪ್ರಸಕ್ತ ಸಾಲಿನ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ಯೋಜನೆಯಡಿ ಬಿ.ಎಡ್ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಇಂದಿನ ವಿದ್ಯಾರ್ಥಿಗಳೇ ನಿಜವಾದ ದೇಶದ ರಕ್ಷಕರು : ವೈ.ಮಂಜಪ್ಪ ಕಾಕನೂರು

By Dinamaana Kannada News
Mohammad Hanif Siddiqui
ತಾಜಾ ಸುದ್ದಿ

77ನೇ ಗಣರಾಜ್ಯೋತ್ಸವ :ಮೊಹಮ್ಮದ್ ಹನೀಫ್ ಸಿದ್ದಿಕಿ ಅವರಿಗೆ ಪ್ರಶಸ್ತಿ ಪತ್ರ ವಿತರಣೆ

By Dinamaana Kannada News
Davanagere
ತಾಜಾ ಸುದ್ದಿ

ಗ್ರಾಮೀಣ ಜನರ ಉದ್ಯೋಗ ಕಸಿದ ಕೇಂದ್ರ: ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

ಜ.27 ಮಂಗಳವಾರ ಅಖಿಲ ಭಾರತ ಬ್ಯಾಂಕ್ ಮುಷ್ಕರ: ಕೆ.ರಾಘವೇಂದ್ರ ನಾಯರಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?