Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಶೇ 85 ಕ್ಕಿಂತ ಹೆಚ್ಚು ಮತದಾನದ ಗುರಿ
ತಾಜಾ ಸುದ್ದಿ

ಶೇ 85 ಕ್ಕಿಂತ ಹೆಚ್ಚು ಮತದಾನದ ಗುರಿ

Dinamaana Kannada News
Last updated: April 16, 2024 3:57 am
Dinamaana Kannada News
Share
increase voting
ಮತದಾನ ಹಚ್ಚಳಕ್ಕೆ ಜಾಗೃತಿ ಮೂಡಿಸಿ
SHARE

ದಾವಣಗೆರೆ :  ಪರೋಕ್ಷ ಪ್ರಜಾಪ್ರಭುತ್ವ ವ್ಯವಸ್ಥೆ ನಮ್ಮದಾಗಿದ್ದು ಮತದಾನದ ಮೂಲಕ ಪ್ರತಿನಿಧಿಗಳನ್ನು ಆಯ್ಕೆ ಮಾಡಿ ಕಳುಹಿಸಲಾಗುತ್ತದೆ. ಆದರೆ ಹೆಚ್ಚು ಮತದಾನವಾಗುವುದರಿಂದ ಉತ್ತಮರ ಆಯ್ಕೆ ಸಾಧ್ಯವಿದೆ ಎಂದು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶೇ 85 ಕ್ಕಿಂತ ಹೆಚ್ಚು ಮತದಾನದ ಗುರಿ ಹೊಂದಲಾಗಿದ್ದು ಮತದಾನ ಜಾಗೃತಿಗೆ ಇಲಾಖಾವಾರು ಕಾರ್ಯಕ್ರಮ ರೂಪಿಸಬೇಕೆಂದು ಜಿಪಂ ಸಿಇಒ ,ಸ್ವೀಪ್ ಸಮಿತಿ ಅಧ್ಯಕ್ಷ ಸುರೇಶ್ ಬಿ.ಇಟ್ನಾಳ್ ತಿಳಿಸಿದರು.

ಜಿಪಂ ಸಭಾಂಗಣದಲ್ಲಿ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಏರ್ಪಡಿಸುವ ಕುರಿತು ಕರೆಯಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರತಿಯೊಬ್ಬರ ಮತ ಅತ್ಯಮೂಲ್ಯವಾದದು, ಈ ನಿಟ್ಟಿನಲ್ಲಿ ಎಲ್ಲರೂ ಮೇ 7 ರಂದು ಮತಗಟ್ಟೆಗೆ ಬಂದು ಮತದಾನ ಮಾಡಬೇಕೆನ್ನುವುದು ನಮ್ಮ ಪ್ರಮುಖ ಗುರಿಯಾಗಿದೆ. ಕಳೆದ ಚುನಾವಣೆಯಲ್ಲಿ ಎಲ್ಲಿ ಮತದಾನ ಕಡಿಮೆಯಾಗಿದೆ ಮತ್ತು ಮತದಾನ ಹೆಚ್ಚಾದ ಕಡೆಯು ಮತದಾನ ಜಾಗೃತಿ ಕಾರ್ಯಕ್ರಮಗಳಾಗಬೇಕು. ಎಲ್ಲಿ ಕಡಿಮೆಯಾಗಿದೆ ಅಲ್ಲಿ ಹೆಚ್ಚು, ಎಲ್ಲಿ ಹೆಚ್ಚಾಗಿದೆ ಅಲ್ಲಿ ತುಸು ಹೆಚ್ಚಿನ ಮತದಾನವಾಗುವಂತೆ ನೋಡಿಕೊಳ್ಳಬೇಕಾಗಿದೆ ಎಂದರು.

ನವ ಯುವ ಮತದಾರರು, ಮಧ್ಯ ವಯಸ್ಕರು, ಮಹಿಳೆಯರು, ಹಿರಿಯ ನಾಗರಿಕರು, ವಿಶೇಷಚೇತನರು ಸೇರಿದಂತೆ ಎಲ್ಲ ವರ್ಗದ ಮತದಾರರ ಆಕರ್ಷಣೆ ನಮ್ಮ ಗುರಿಯಾಗಿದೆ. ಇದಕ್ಕಾಗಿ ಜಿಲ್ಲೆಯಲ್ಲಿ 60 ಕ್ಕಿಂತ ಹೆಚ್ಚು ವಿಶೇಷ ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗುತ್ತಿದೆ. ಯುವ ಮತಗಟ್ಟೆ, ಸಖಿ, ವಿಶೇಷಚೇತನರು, ಸಂಪ್ರದಾಯಿಕ, ವಿಷಯಾಧಾರಿತ ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗುತ್ತಿದೆ ಎಂದು ಹೇಳಿದರು.

ಎಲ್ಲಾ ಮತಗಟ್ಟೆಯಲ್ಲಿ ಕನಿಷ್ಠ ಸೌಲಭ್ಯದ ಭರವಸೆ ಮೂಡಿಸುವುದು, ಸಾಂಪ್ರದಾಯಿಕ, ಸಾಂಸ್ಕøತಿಕ, ಜಾನಪದ ಕಾರ್ಯಕ್ರಮ, ಚರ್ಚಾಸ್ಪರ್ಧೆ, ಗುಂಪು ಚರ್ಚೆ, ಆನ್‍ಲೈನ್ ಸೇರಿದಂತೆ, ಮನೆ ಮನೆ ಭೇಟಿ, ಚುನಾವಣಾ ಆಯೋಗದ ಕ್ರಮಗಳ ಜಾಗೃತಿ, ಫ್ಯಾಷನ್ ಶೋ, ವಿವಿಧ ಪಂದ್ಯಾವಳಿಗಳು, ಜಾಥಾ, ಕವಾಲಿ, ಕಾರ್ಮಿಕರ ಅರಿವು, ಸಂಗೀತ ಕಾರ್ಯಕ್ರಮ, ಮ್ಯಾರಾಥಾನ್, ಕ್ವಿಜ್, ರೋಡ್‍ಶೋ, ರೀಲ್ಸ್, ಸಾಹಸ ಕ್ರೀಡೆಗಳು, ಯೋಗಾ ಸೇರಿದದಂತೆ ಅನೇಕ ಕಾರ್ಯಕ್ರಮಗಳನ್ನು ರೂಪಿಸಲು ತಿಳಿಸಿದರು.
ಕಾರ್ಯಕ್ರಮಗಳನ್ನು ಗ್ರಾಮ ಮಟ್ಟದಿಂದ ವಾರ್ಡ್ ಮಟ್ಟದವರೆಗೂ ಹಮ್ಮಿಕೊಳ್ಳುವ ಮೂಲಕ ಪ್ರತಿನಿತ್ಯ ಮತದಾರರ ಜಾಗೃತಿ ಕಾರ್ಯಕ್ರಮಗಳು ನಡೆಯುವಂತೆ ಇಲಾಖಾವಾರು ಪಟ್ಟಿಯನ್ನು ನೀಡಲು ಸೂಚಿಸಿ ಚುನಾವಣೆ ಹತ್ತಿರ ಬರುತ್ತಿದ್ದು ಎಲ್ಲಾ ಇಲಾಖೆ ಅಧಿಕಾರಿಗಳು ಸಕ್ರಿಯವಾಗಿ ಭಾಗವಹಿಸುವ ಮೂಲಕ ಹೆಚ್ಚು ಮತದಾನವಾಗುವಂತೆ ನೋಡಿಕೊಳ್ಳುವುದು ನಮ್ಮಗಳ ಜವಾಬ್ದಾರಿಯಾಗಿದೆ ಎಂದರು.

ಉಪಕಾರ್ಯದರ್ಶಿ ಕೃಷ್ಣನಾಯ್ಕ್, ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ್, ಪಾಲಿಕೆ ಆಯುಕ್ತರಾದ ರೇಣುಕಾ ಹಾಗೂ ವಿವಿಧ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿಗಳ ಉಪಸ್ಥಿತರಿದ್ದರು.

TAGGED:awareness to increase voting.Davanagere Newsdinamaana.comದಾವಣಗೆರೆ ಸುದ್ದಿದಿನಮಾನ.ಕಾಂಮತದಾನ ಹೆಚ್ಚಳಕ್ಕೆ ಜಾಗೃತಿ.
Share This Article
Twitter Email Copy Link Print
Previous Article BJP nomination ಗೆಲ್ಲುವುದರಲ್ಲಿ ಯಾವುದೇ ಸಂದೇಶವಿಲ್ಲ : ಗಾಯಿತ್ರಿ ಸಿದ್ದೇಶ್ವರ್
Next Article B.S.Yadiyurappa DVG 28 ಲೋಕಸಭಾ ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲಲಿದೆ : ಬಿಎಸ್ವೈ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Honeytrap | ಹನಿಟ್ರ್ಯಾಪ್ ಬಲೆಗೆ ಬಿದ್ದ ಆ ಸಚಿವರ ಮಕ್ಕಳು?

ಸಹಕಾರ ಸಚಿವ ಕೆ.ಎನ್.ರಾಜಣ್ಣ ಮೊನ್ನೆ ವಿಧಾನಸಭೆಯಲ್ಲಿ ನಿಂತು ಹನಿಟ್ರ್ಯಾಪ್ (Honeytrap)  ಬಗ್ಗೆ ಮಾತನಾಡಿದ ನಂತರ ದಿಲ್ಲಿಯ ಕಾಂಗ್ರೆಸ್ ನಾಯಕರು ಮಂಕಾಗಿದ್ದಾರೆ.ಕಾರಣ?…

By Dinamaana Kannada News

ರಾಜ್ಯದ ಎಲ್ಲಾ ತಾಲೂಕುಗಳಲ್ಲೂ ಪ್ರವಾಸ ಕೈಗೊಂಡು ಸ್ವಾಭಿಮಾನದ ಕ್ರಾಂತಿ: ಜಿ. ಬಿ. ವಿನಯ್ ಕುಮಾರ್

ದಾವಣಗೆರೆ (Davanagere): ಕರ್ನಾಟಕ ರಾಜ್ಯದ ಎಲ್ಲಾ ತಾಲೂಕುಗಳಿಗೂ ಭೇಟಿ ನೀಡಿ, ಸ್ವಾಭಿಮಾನಿ ಕ್ರಾಂತಿ ಮೊಳಗಿಸಲಾಗುತ್ತದೆ. ಕೃಷಿ, ಶಿಕ್ಷಣ, ಆರೋಗ್ಯ ಮತ್ತು…

By Dinamaana Kannada News

ರೂ.1,41 ಕೋಟಿ ಮೌಲ್ಯದಷ್ಟು ನಗದು, ವಿವಿಧ ವಸ್ತುಗಳು ವಶಕ್ಕೆ

ದಾವಣಗೆರೆ,ಏಪ್ರಿಲ್.03 : ಲೋಕಸಭಾ ಚುನಾವಣೆ ನಡೆಯುತ್ತಿದ್ದು ಮಾರ್ಚ್ 16 ರಿಂದ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಮಾರ್ಚ್ 16 ರಿಂದ ಏಪ್ರಿಲ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

By Dinamaana Kannada News
MLA Basavanthappa
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

By Dinamaana Kannada News
loka adlat davanagere
Blog

ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ

By Dinamaana Kannada News
Davanagere
ತಾಜಾ ಸುದ್ದಿ

ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?