Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ನಾಡಪ್ರಭು ಕೆಂಪೇಗೌಡರ ಜಯಂತೋತ್ಸವ : ಕೆಂಪೇಗೌಡರು ಒಬ್ಬ ವೈಜ್ಞಾನಿಕ‌ ಚಿಂತಕ
ತಾಜಾ ಸುದ್ದಿ

ನಾಡಪ್ರಭು ಕೆಂಪೇಗೌಡರ ಜಯಂತೋತ್ಸವ : ಕೆಂಪೇಗೌಡರು ಒಬ್ಬ ವೈಜ್ಞಾನಿಕ‌ ಚಿಂತಕ

Dinamaana Kannada News
Last updated: June 27, 2024 4:35 pm
Dinamaana Kannada News
Share
Harihara
ನಾಡಪ್ರಭು ಕೆಂಪೇಗೌಡರ ಜಯಂತೋತ್ಸವ ಕಾರ್ಯಕ್ರಮ
SHARE

ಹರಿಹರ:  ಬೆಂಗಳೂರು ನಿರ್ಮಾತೃ ಕೆಂಪೇಗೌಡರು ಒಬ್ಬ ವೈಜ್ಞಾನಿಕ‌ ಚಿಂತಕರಾಗಿ ದೂರ ದೃಷ್ಟಿ ಇಟ್ಟುಕೊಂಡು ಬೆಂಗಳೂರು ನಗರವನ್ನಾಗಿ ನಿರ್ಮಿಸಿದ ಕಾರಣದಿಂದ ಬೆಂಗಳೂರನ್ನು ಸಾಂಸ್ಕೃತಿಕ ನಗರವನ್ನಾಗಿ ಇಂದಿಗೂ ನೋಡುತ್ತಿದ್ದೇವೆ ಎಂದು ತಹಶೀಲ್ದಾರ್ ಗುರುಬಸವರಾಜ್ ಹೇಳಿದರು.

ನಗರದ ಮೇರಿಯಾ ಸದನದಲ್ಲಿ ತಾಲೂಕು ಆಡಳಿತ ಮತ್ತು ತಾಲೂಕು ಪಂಚಾಯಿತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಶಾಲಾ ಶಿಕ್ಷಣ ಇಲಾಖೆ ಹರಿಹರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ ಜಯಂತೋತ್ಸವ ಕಾರ್ಯಕ್ರಮದ ಉದ್ಘಾಟನೆ ಮಾಡಿ ಮಾತನಾಡಿದ ಅವರು,

ಕೆಂಪೇಗೌಡರು ಬೆಂಗಳೂರು ನಗರವನ್ನು ಹೊಸದಾಗಿ ನಿರ್ಮಾಣ ಮಾಡಿದರು. ದೊಡ್ಡ ನಗರವಾಗಿ ರೂಪಗೊಂಡ ಕಾರಣದಿಂದಲೇ ನಮ್ಮ ರಾಜ್ಯದ ರಾಜಧಾನಿ ಮಹಾನಗರವಾಗಿ ಬೆಳೆಯಿತು ನೂರಾರು ಕೆರೆಗಳನ್ನು ನಿರ್ಮಾಣ ಮಾಡಿ ಬೆಂಗಳೂರಿನಂತಹ ಸುಬೀಕ್ಷ ನಗರವನ್ನು ಕಟ್ಟಿದ್ದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ ವಿಶ್ವದ ಅನೇಕ ರಾಷ್ಟ್ರಗಳು ಇಂದು ಬೆಂಗಳೂರನತ್ತ ತಿರುಗು ನೋಡುತ್ತಿವೆ. ಇದರಲ್ಲಿ ಕೆಂಪೇಗೌಡರ ಪಾತ್ರ ಮಹತ್ವದ್ದು ಎಂದು ಬಣ್ಣಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎ.ಹನುಮಂತಪ್ಪ ಮಾತನಾಡಿ ಒಬ್ಬ ಜನಪರ ಆಡಳಿತಗಾರನಿಗೆ ಇರಬೇಕಾಗಿದ್ದ ದೂರ ದೃಷ್ಟಿಯ ಜಾಣ್ಮೆಯನ್ನು ಹೊಂದಿದ್ದ ಕೆಂಪೇಗೌಡರು ಈ ವಿಷಯದಲ್ಲಿ ಇಂದಿಗೂ ನಮಗೆ ಆದರ್ಶ ವಾಗಿದ್ದಾರೆ.ಅವರು ಗವಿ ಗಂಗಾಧರೇಶ್ವರ ದೇವಸ್ಥಾನ, ಬಸವೇಶ್ವರ, ದೊಡ್ಡ ಗಣೇಶ, ಹನುಮಂತನ ಗುಡಿ ಮತ್ತು ಚೆನ್ನಿಗರಾಯಸ್ವಾಮಿಯ ದೇವಸ್ಥಾನಗಳನ್ನು ಕಟ್ಟಿಸಿ, ಬೆಂಗಳೂರಿಗೆ ಸಂಸ್ಕೃತಿಯ ಮೆರುಗನ್ನೂ ತುಂಬಿದ್ದಾರೆ ಎಂದರು.

ಮಾಗಡಿ ತಾಲೂಕಿನ ಕೆಂಪಾಪುರ ಗ್ರಾಮದಲ್ಲಿ ಜನಿಸಿದ ಕೆಂಪೇಗೌಡರು ವಿಜಯನಗರ ಸಾಮ್ರಾಜ್ಯದ ಅಡಿಯಲ್ಲಿ ಆಡಳಿತಗಾರರಾಗಿ
ನಂತರ ಯಲಹಂಕ ಅರಸರಾಗಿ 1513 ರಿಂದ 1559 ರ ವರೆಗೆ 46 ವರ್ಷಗಳ ಕಾಲ ಆಡಳಿತ ನಡೆಸಿದ ಕೆಂಪೇಗೌಡರು ಬೆಂಗಳೂರು ಕೋಟೆ ಮತ್ತು ಬೆಂಗಳೂರು ಪೇಟೆಯ ನಕ್ಷೆಯನ್ನು ಸಿದ್ದಪಡಿಸಿ ಯಶಸ್ವಿಯಾಗಿ ಕಾರ್ಯಗತಗೊಳಿಸಿದರು.

ಹೀಗೆ ನಾಡಿನ ಅನೇಕರು ಮಹನೀಯರ ದಾರ್ಶನಿಕರ ಈ ನಾಡಿಗೆ ಮತ್ತು ದೇಶಕ್ಕೆ ಕೊಡಗಿಯನ್ನು ನೀಡಿದ್ದು ಇವರ ಚರಿತ್ರೆಯ ಪುಸ್ತಕಗಳನ್ನ ಓದುವ ಮೂಲಕ ಅವರ ಆದರ್ಶಗಳನ್ನ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮಕ್ಕೂ ಮುನ್ನ ತಾಲೂಕು ಕಛೇರಿಯಿಂದ ನಾಡಪ್ರಭು ಕೆಂಪೇಗೌಡರ ಭಾವಚಿತ್ರವನ್ನು ಮೆರವಣಿಗೆ ಮೂಲಕ ಸಭಾ ಕಾರ್ಯಕ್ರಮಕ್ಕೆ ಬರಲಾಯಿತು.

ಕೆಂಪೇಗೌಡ ಜಯಂತೋತ್ಸವ ನಿಮಿತ್ಯ ಶಿಕ್ಷಣ ಇಲಾಖೆಯಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಮತ್ತು ಬಹುಮಾನವಾಗಿ ಪುಸ್ತಕ ವಿತರಿಸಲಾಯಿತು.

ವೇದಿಕೆಯಲ್ಲಿ ತಾಲೂಕು ಪಂಚಾಯಿತಿ ಇ ಓ ರಾಮಕೃಷ್ಣಪ್ಪ, ಗಿರಿಯಮ್ಮ ಕಾಲೇಜಿನ ಪ್ರಾಚಾರ್ಯ ಸುಜಾತ, ಬಿ ಆರ್ ಸಿ ಕೃಷ್ಣಪ್ಪ, ಶಿಕ್ಷಣ ಇಲಾಖೆ ಮಂಜುಳಮ್ಮ ಕಂದಾಯ ಇಲಾಖೆಯ ಸಂತೋಷ್ ಸೇರಿದಂತೆ ಇತರರಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Harihar ಅಮೃತ ವರ್ಷಿಣಿ ವಿದ್ಯಾಲಯ : ನಾಯಕರೊಳು ಅಸಾಮಾನ್ಯರೆನಿಸದ ಕೆಂಪೇಗೌಡರು
Next Article Davanagere ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ರಾಜ್ಯ ಪರಿಷತ್‌ಗೆ ಜಿ.ಓಬಳಪ್ಪ ಆಯ್ಕೆ

ದಾವಣಗೆರೆ.ಡಿ.5 (Davanagere): : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ದಾವಣಗೆರೆ ಜಿಲ್ಲಾ ಶಾಖೆಯಿಂದ ರಾಜ್ಯ ಪರಿಷತ್ ಸ್ಥಾನಕ್ಕೆ ದಾವಣಗೆರೆ…

By Dinamaana Kannada News

Davanagere | ರಾಜ್ಯ ಬಜೆಟ್‌ನಲ್ಲಿ ಹೊರಗುತ್ತಿಗೆ ನೌಕರರಿಗೆ ಅನ್ಯಾಯ

ದಾವಣಗೆರೆ (Davanagere) : ರಾಜ್ಯ ಸರಕಾರ ಮಂಡಿಸಿದ ಬಜೆಟ್ ನಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಗುತ್ತಿಗೆ ಪದ್ಧತಿ…

By Dinamaana Kannada News

ಮುಕ್ತ ವಿಶ್ವವಿದ್ಯಾನಿಲಯದ ವಿವಿಧ ಕೋರ್ಸಗಳಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ; ಮಾ.18  : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2023-24ನೇ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ವರ್ಷದ ಬಿ.ಎ, ಬಿ.ಕಾಂ., ಬಿ.ಎಎಸ್ಸಿ,…

By Dinamaana Kannada News

You Might Also Like

davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Davanagere
ತಾಜಾ ಸುದ್ದಿ

ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ : ಡಿಸಿ

By Dinamaana Kannada News
Davanagere
ತಾಜಾ ಸುದ್ದಿ

ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?