Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > HARIHARA : ಮಾನವ ಕಳ್ಳಸಾಗಾಣಿಕೆ ತಡೆ ದಿನಾಚರಣೆ
ತಾಜಾ ಸುದ್ದಿ

HARIHARA : ಮಾನವ ಕಳ್ಳಸಾಗಾಣಿಕೆ ತಡೆ ದಿನಾಚರಣೆ

Dinamaana Kannada News
Last updated: July 31, 2024 1:14 pm
Dinamaana Kannada News
Share
HARIHARA
ಮಾನವ ಕಳ್ಳಸಾಗಾಣಿಕೆ ತಡೆ ದಿನಾಚರಣೆ
SHARE

ಹರಿಹರ (HARIHARA )  :   ದುರುದ್ದೇಶದಿಂದ ಮಹಿಳೆ, ಪುರುಷ ಅಥವಾ ಮಕ್ಕಳನ್ನು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಸಾಗಿಸುವ ಪ್ರಕ್ರಿಯೆಯು ಮಾನವ ಕಳ್ಳಸಾಗಣೆ ಎನಿಸುತ್ತದೆ ಎಂದು ಇಲ್ಲಿನ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷೆ ಪದ್ಮಶ್ರೀ ಮುನ್ನೋಳಿ ಹೇಳಿದರು.

ನಗರದ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಮಾನವ ಕಳ್ಳಸಾಗಾಣಿಕೆ ತಡೆ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಬಡವರಿಗೆ ಒಳ್ಳೆಯ ಉದ್ಯೋಗ ಕೊಡಿಸುವ ಭರವಸೆ ನೀಡಿ ಜೀತಕ್ಕೆ ಇಟ್ಟುಕೊಳ್ಳುವುದು, ಬಲವಂತವಾಗಿ ದುಡಿಸಿಕೊಳ್ಳುವುದು, ಮಹಿಳೆಯರನ್ನು ಲೈಂಗಿಕ ಶೋಷಣೆಗೀಡು ಮಾಡುವುದು, ದೇಹದ ಅಂಗಾAಗಗಳನ್ನು ತೆರವುಗೊಳಿಸುವುದು, ಭಿಕ್ಷಾಟನೆಗೆ ಬಿಡುವಂತಹ ಕೃತ್ಯಗಳನ್ನು ಎಸಗಲಾಗುತ್ತದೆ, ಈ ಕುರಿತು ಎಚ್ಚರಿಕೆ ವಹಿಸಬೇಕೆಂದರು.

ವಕೀಲರ ಸಂಘದ ಅಧ್ಯಕ್ಷ ಬಿ.ಆನಂದ ಕುಮಾರ್ ಮಾತನಾಡಿ, ಮೊಬೈಲ್ ಬಳಕೆ ಮಾಡುವಾಗ ವಿದ್ಯಾರ್ಥಿಗಳು ಎಚ್ಚರಿಕೆ ವಹಿಸಬೇಕು. ಫೇಸ್ ಬುಕ್, ವ್ಹಾಟ್ಸಪ್ ಇತರೆ ಸಾಮಾಜಿಕ ಜಾಲಾತಾಣಗಳಲ್ಲಿ ಯಾವುದಾದರು ಮೆಸೇಜ್ ವೀಡಿಯೋಗಳಿಗೆ ಪ್ರತಿಕ್ರಿಯೆ ನೀಡದೆ ಇದ್ದರೆ ಒಳ್ಳೆಯದು ಮೊಬೈಲನ್ನು ಹಿತ,ಮಿತವಾಗಿ ಬಳಸಬೇಕೆಂದರು.

ಸAಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ವಕೀಲೆ ಜಿ.ಎಚ್.ಭಾಗೀರಥಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಓದಿನ ನಂತರ ದೇಶದೊಳಗೆ ಅಥವಾ ಹೊರ ದೇಶಗಳಲ್ಲಿ ಉದ್ಯೋಗಕ್ಕೆ ಸಂದರ್ಶನ ನೀಡಿ ಉದ್ಯೋಗಕ್ಕೆ ಸೇರುವ ಮುನ್ನ ಉದ್ಯೋಗ ಕೊಡಿಸುವ ಏಜೆನ್ಸಿ, ಉದ್ಯೋಗಕ್ಕೆ ಸೇರುವ ಕಂಪನಿಗಳ ಪೂರ್ವಾಪರ ಪರಿಶೀಲಿಸಬೇಕು, ತಪ್ಪಿದಲ್ಲಿ ನಾವು ಶೋಷಣೆಗೆ, ಮೋಸಕ್ಕೀಡಾಗುವ ಅಪಾಯ ಇರುತ್ತದೆ ಎಂದರು.

READ ALSO :  Harihara protest : ವ್ಯವಸ್ಥಿತ ವಸತಿ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ ಧರಣಿ

ಅಧ್ಯಕ್ಷತೆವಹಿಸಿದ್ದ ಬೆಂಗಳೂರಿನ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ಉಪ ವ್ಯವಸ್ಥಾಪಕ ಲಕ್ಷö್ಮಣ ನಾಯ್ಕ ಮಾತನಾಡಿ, ಈ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಓದು ಮುಗಿಸಿದ ನಂತರ ಹೊರ ದೇಶಗಳಿಗೆ ಉದ್ಯೋಗಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಹೋಗುತ್ತಾರೆ, ಮಾನವ ಕಳ್ಳಸಾಗಣೆಯ ಜಾಲಕ್ಕೆ ಬಲಿಪಶು ಆಗದಂತೆ ಎಚ್ಚರಿಕೆ ವಹಿಸಬೇಕೆಂದರು.

ವಕೀಲರ ಸಂಘದ ಉಪಾಧ್ಯಕ್ಷೆ ಕೆ.ಎಸ್.ಶುಭ, ಕಾರ್ಯದರ್ಶಿ ನಾಗರಾಜ್ ಕೆ.ವಿ. ಸಂಸ್ಥೆಯ ಪ್ರಾಚಾರ್ಯ ಶಿವಕುಮಾರ್ ಕೆ.ಎಸ್. ಮಾತನಾಡಿದರು. ೨ನೇ ಸೆಮಿಸ್ಟರ್‌ನ ಶಿವಾನಂದ್ ಬಿಜ್ಜರ್, ೪ನೇ ಸೆಮಿಸ್ಟರ್‌ನ ಪೂರ್ಣಿಮಾ, ೬ನೇ ಸೆಮಿಸ್ಟರ್‌ನ ಹನುಮಂತಪ್ಪ ಟಿ.ಎನ್. ಇವರಿಗೆ ಉತ್ತಮ ಶೈಕ್ಷಣಿಕ ಸಾಧನೆಗಾಗಿ ಪ್ರಶಸ್ತಿ ಪತ್ರ ವಿತರಿಸಲಾಯಿತು.

TAGGED:Davanagere districtDinamana.comKannada Newsಕನ್ನಡದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere World Day Against Human Trafficking : ಮಾನವ ಕಳ್ಳ ಸಾಗಾಣಿಕೆ ತಡೆಗೆ ಎಲ್ಲಾ ಇಲಾಖೆಗಳಿಂದ ಕ್ರಮ : ಡಿಸಿ
Next Article DAVANAGERE : ಖೋಟಾ ನೋಟು ಚಲಾವಣೆ : ಆರೋಪಿಗಳಿಗೆ ಶಿಕ್ಷೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಕರ್ನಾಟಕದಲ್ಲಿ ಅಡಿಕೆ ಮಂಡಳಿ ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ.ಮಾ.12 (Davanagere);  ಅಡಿಕೆ ಬೆಳೆಗಾರರ ದೀರ್ಘಕಾಲಿಕ ಹಿತಕ್ಕಾಗಿ ಬೆಲೆ ಸ್ಥಿರತೆ, ಸಂಶೋಧನೆ, ವಿಸ್ತರಣೆ ಹಾಗೂ ಮಾರುಕಟ್ಟೆ ಸೌಲಭ್ಯಗಳನ್ನು ಒದಗಿಸಲು ಬಿಹಾರದಲ್ಲಿರುವ…

By Dinamaana Kannada News

ಅಬಕಾರಿ ಇಲಾಖಾ ಅಧಿಕಾರಿಗಳ ಅಮಾನತು ಆದೇಶಕ್ಕೆ ತಡೆ ಕೋರಿದ್ದ ಅರ್ಜಿ ವಜಾಗೊಳಿಸಿದ ಕೆಎಟಿ  

ದಾವಣಗೆರೆ :      ಬಾರ್‌ಗೆ ಪರವಾನಿಗೆ ನೀಡಲು ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದು ಸಸ್ಪೆಂಡ್‌ ಆಗದಂತೆ ಕೆಎಟಿ…

By Dinamaana Kannada News

ಐವರು ಅಂತರ್ ರಾಜ್ಯ ದರೋಡೆಕೋರರ ಬಂಧನ

ದಾವಣಗೆರೆ : ಸ್ಕಾರ್ಪಿಯೊ ಕಾರು ನಿಲ್ಲಿಸಿ ಕೊಂಡು ದರೋಡೆ ಮಾಡಲು ಹೊಂಚು ಹಾಕುತ್ತಿದ್ದ ಅಂತರ್‌ ರಾಜ್ಯ ದರೋಡೆಕೋರರನ್ನು ಅಜಾದನಗರದ ಪೊಲೀಸರು…

By Dinamaana Kannada News

You Might Also Like

Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Political analysis
ರಾಜಕೀಯ

Political analysis|ಡಿಸಿಎಂ ಪಟ್ಟಕ್ಕೆ ಪ್ರಿಯಾಂಕ್-ಜಮೀರ್?

By Dinamaana Kannada News
N F Kittur. Teacher. Belgaum
ಅಭಿಪ್ರಾಯ

ಸ್ತ್ರೀಯರ ಸಾಧನೆ : ಎನ್ ಎಫ್ ಕಿತ್ತೂರ್

By Dinamaana Kannada News
Davanagere
ತಾಜಾ ಸುದ್ದಿ

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ:ಹಸಿರೇ ಉಸಿರು|ಡಾ. ಡಿ. ಫ್ರಾನ್ಸಿಸ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?