Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davangere news | ಮಾದಿಗರ  ಸಮಾಜದಿಂದ ಸದಸ್ಯತ್ವ ಅಭಿಯಾನ
ತಾಜಾ ಸುದ್ದಿ

Davangere news | ಮಾದಿಗರ  ಸಮಾಜದಿಂದ ಸದಸ್ಯತ್ವ ಅಭಿಯಾನ

Dinamaana Kannada News
Last updated: August 27, 2024 3:23 am
Dinamaana Kannada News
Share
DAVANAGERE
ಹರಿಹರ: ಹರಿಹರದಲ್ಲಿ ತಾಲ್ಲೂಕು ಮಾದಿಗರ ಸಮಾಜದ ಪದಾಧಿಕಾರಿಗಳು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.
SHARE

ಹರಿಹರ (Davanagere): ತಾಲ್ಲೂಕಿನ ಮಾದಿಗರ ಸಮಾಜದಿಂದ ಸಮುದಾಯದ ಜನರ ಸದಸ್ಯತ್ವ ಅಭಿಯಾನ ಕೈಗೊಳ್ಳಲಾಗಿದೆ ಎಂದು ಹರಿಹರ ತಾಲ್ಲೂಕು ಮಾದಿಗರ ಸಮಾಜದ ಅಧ್ಯಕ್ಷ ಎಂ.ಎಸ್.ಆನಂದಕುಮಾರ್ ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನಗರ ಹಾಗೂ ಗ್ರಾಮೀಣ ಭಾಗದ ಸಮುದಾಯದವರ ಸಂಘಟನೆ, ಸಮುದಾಯದವರನ್ನು ಮುಖ್ಯವಾಹಿನಿಗೆ ತರುವ ಉದ್ದೇಶದಿಂದ 18 ವರ್ಷ ದಾಟಿದ ಪುರುಷ, ಮಹಿಳೆಯರು ಸದಸ್ಯತ್ವ ಪಡೆಯಬಹುದಾಗಿದೆ. ಅಭಿಯಾನ ಒಂದು ತಿಂಗಳ ಅವಧಿವರೆಗೆ ನಡೆಯಲಿದೆ ಎಂದರು.

ಕಾರ್ಯದರ್ಶಿ ಎಚ್.ಶಿವಪ್ಪ ಮಾತನಾಡಿ, ಸದಸ್ಯತ್ವ ಪಡೆಯಲು ನಿರ್ಧಿಷ್ಟ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, 2 ಪಾಸ್‍ಪೋರ್ಟ್ ಅಳತೆ ಫೋಟೊ ನೀಡಬೇಕಿದೆ. ಹೆಚ್ಚಿನ ಮಾಹಿತಿಗೆ ಮೊ.ಸಂಖ್ಯೆ 9342696588, 7406609623 ಸಂಪರ್ಕಿಸಬಹುದೆಂದರು.

ನಮ್ಮದೆ ಅಧಿಕೃತ ಸಂಘ: ಇತ್ತೀಚಿಗೆ ಮಾದಿಗರ ಸಮಾಜದ ಹೊಸ ಸಮಿತಿ ರಚನೆ ಮಾಡಿರುವುದಾಗಿ ಕೆಲವರು ಹೇಳಿದ್ದಾರೆ, ಆದರೆ ನಮ್ಮದು ನೊಂದಾಯಿತ, ಅಧಿಕೃತ ಸಮಿತಿಯಾಗಿದೆ ಎಂದು ಅವರು ಹೇಳಿದರು.

Read also : Davanagere news | ಪ್ರವಾದಿ ಮೊಹಮ್ಮದ್ ಹಾಗೂ ಹಜರತ್ ಆಯಿಷಾ ಅವಹೇಳನ : ಖಂಡಿಸಿ ಮನವಿ

ಸಮಾಜದ ಮುಖಂಡ ಕೊಕ್ಕನೂರು ಬಸವರಾಜಪ್ಪ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಸದಸ್ಯತ್ವಕ್ಕಾಗಿ ಸಮುದಾಯದ ಜನರ ಮನೆ, ಮನೆಗೆ ಭೇಟಿ ನೀಡಲಾಗುವುದು. ಸಮುದಾಯದ ಜನರು ತಮ್ಮ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಂಡಿರಬೇಕೆಂದರು.

ಗೋಷ್ಟಿಯಲ್ಲಿ ಸಮಾಜದ ಮುಖಂಡರಾದ ಎಂ.ಎಸ್.ಶ್ರೀನಿವಾಸ್, ಎಲ್.ಬಿ.ಹನುಮಂತಪ್ಪ, ಬನ್ನಿಕೋಡು ಹನುಮಂತಪ್ಪ, ಕೊಕ್ಕನೂರು ಬಸವರಾಜಪ್ಪ, ರಾಜನಹಳ್ಳಿ ಗ್ರಾಪಂ ಸದಸ್ಯ ಜಿ.ಎಚ್.ಸಿದ್ಧಾರೂಢ, ಎ.ಕೆ.ನಾಗೇಂದ್ರಪ್ಪ, ಎಂ.ಬಿ.ಧರ್ಮದಾತ, ಹಳ್ಳಿಹಾಳ್ ಹನುಮಂತಪ್ಪ, ನಿಂಗಪ್ಪ ಧೂಳೆಹೊಳೆ ಕೊಂಡಜ್ಜಿ ಎ.ಕೆ.ದಾಸಪ್ಪ ಇದ್ದರು.

TAGGED:Davangere District.dinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere news | ಪ್ರವಾದಿ ಮೊಹಮ್ಮದ್ ಹಾಗೂ ಹಜರತ್ ಆಯಿಷಾ ಅವಹೇಳನ : ಖಂಡಿಸಿ ಮನವಿ
Next Article Davanagere Davangere | ತಾಯಿಯ ಎದೆಹಾಲಿನಷ್ಟೇ ಲಸಿಕೆಯು ಮಹತ್ವದು : ಡಾ ಅಬ್ದುಲ್ ಖಾದರ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಿಲ್ಲಿ ದೊರೆಗಳೇಕೆ ಬೆಚ್ಚಿ ಬೀಳಲಿದ್ದಾರೆ?  (Political analysis)

Kannada News | Dinamaana.com | 29-07-2024 ಕಳೆದ ವಾರ ವಿಧಾನಸಭೆಯ ಆಡಳಿತ ಪಕ್ಷದ ಮೊಗಸಾಲೆಯಲ್ಲಿ  ಇಬ್ಬರು ಶಾಸಕರು ಗಂಭೀರ…

By Dinamaana Kannada News

ರಾಮಾಯಣದಲ್ಲಿನ ತತ್ವಾದರ್ಶ, ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು : ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ.ಅ. 17 (Davanagere) ; ರಾಮಾಯಣದಲ್ಲಿನ ತತ್ವಾದರ್ಶ ಹಾಗೂ ಅದರಲ್ಲಿನ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು  ಸಂಸದೆ ಡಾ.…

By Dinamaana Kannada News

ದಿವ್ಯಾಂಗರನ್ನು ಮುಖ್ಯವಾಹಿನಿಗೆ ತರಲು ಕಾರ್ಯಕ್ರಮ: ಸಕ್ಷಮ ಅಧ್ಯಕ್ಷ ಕೇಶವ್

ದಾವಣಗೆರೆ (Davanagere): ದಿವ್ಯಾಂಗರಿಗೆ ಅಗತ್ಯ ಅನುಕೂಲಗಳನ್ನು ನೀಡಿ ಅವರನ್ನು ಮುಖ್ಯವಾಹಿನಿಗೆ ತರಲು ‘ಸಕ್ಷಮ’ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಆರ್‍ಎಸ್‍ಎಸ್‍ನ…

By Dinamaana Kannada News

You Might Also Like

madubanagarappa
ತಾಜಾ ಸುದ್ದಿ

ಶೀಘ್ರವೇ ಶಿಕ್ಷಕರ ನೇಮಕಾತಿ : ಸಚಿವ ಎಸ್.ಮಧು ಬಂಗಾರಪ್ಪ

By Dinamaana Kannada News
suicide
ತಾಜಾ ಸುದ್ದಿಅಪರಾಧ ಸುದ್ದಿ

ದಾವಣಗೆರೆ|ಸಾಲ ತೀರಿಸಲಾಗದೆ ರೈತ ಆತ್ಮಹತ್ಯೆ

By Dinamaana Kannada News
Harihara
ತಾಜಾ ಸುದ್ದಿ

ಪರಿವರ್ತಕ (ಟಿಸಿ) ಆಯಿಲ್ ದುರ್ಬಳಕೆ ಆರೋಪ : ಉಗ್ರಾಣ ಪಾಲಕ ಅಮಾನತ್ತು

By Dinamaana Kannada News
baby girl
ತಾಜಾ ಸುದ್ದಿ

ದಾವಣಗೆರೆ|ಹೆಣ್ಣು ಮಗುವಿಗೆ ಜನ್ಮ ನೀಡಿ ಬಕೆಟ್‌ನಲ್ಲಿಟ್ಟು ಪರಾರಿಯಾದ ತಾಯಿ!

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?