Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davangere | ತಾಯಿಯ ಎದೆಹಾಲಿನಷ್ಟೇ ಲಸಿಕೆಯು ಮಹತ್ವದು : ಡಾ ಅಬ್ದುಲ್ ಖಾದರ್
ತಾಜಾ ಸುದ್ದಿ

Davangere | ತಾಯಿಯ ಎದೆಹಾಲಿನಷ್ಟೇ ಲಸಿಕೆಯು ಮಹತ್ವದು : ಡಾ ಅಬ್ದುಲ್ ಖಾದರ್

Dinamaana Kannada News
Last updated: August 27, 2024 3:41 am
Dinamaana Kannada News
Share
Davanagere
ವೈದ್ಯಾಧಿಕಾರಿ ಅಬ್ದುಲ್ ಖಾದರ್ ಬೇಟಿ ನೀಡಿ ಪರಿಶೀಲಿಸಿದರು.
SHARE

ಹರಿಹರ (Davangere District) :  ಬೆಂಕಿ ನಗರದ ಆರೋಗ್ಯ ಕೇಂದ್ರದಲ್ಲಿ, ರಾಷ್ಟ್ರೀಯ ಲಸಿಕಾ ಕಾರ್ಯಕ್ರಮಕ್ಕೆ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆಡಳಿತ ವೈದ್ಯಾಧಿಕಾರಿ ಅಬ್ದುಲ್ ಖಾದರ್ ಬೇಟಿ ನೀಡಿ, ತಾಯಿ ಕಾರ್ಡನ್ನು ಪರಿಶೀಲಿಸಿದರು.

ನಂತರ ತಾಯಂದಿರನ್ನು ಕುರಿತು ಮಾತನಾಡಿ ಹೆರಿಗೆ ಆದ ಅರ್ಧ ಗಂಟೆಗಳ ಒಳಗೆ ಮಗುವಿಗೆ ಎದೆಹಾಲನ್ನು ಕುಡಿಸಬೇಕು ಯಾಕೆಂದರೆ ಅದು ಅಮೃತಕ್ಕೆ ಸಮಾನ.

ನಂತರ’0’ಒಪಿವಿ’0’ಹೆಪಟೈಟಿಷ್‌ ಬಿ.. ಬಿಸಿಜಿ ಲಸಿಕೆಯನ್ನು ಹಾಕಿಸಬೇಕು. ಇವು ಮಗುವಿಗೆ ಮಾರಕ ರೋಗಗಳಿಂದ ರಕ್ಷಣೆ ನೀಡುತ್ತವೆ. ಮಗುವನ್ನು ಯಾವಾಗಲೂ ಬೆಚ್ಚಗೆ ಇಡಬೇಕು.

ಹುಟ್ಟಿದ ಮಗುವಿಗೆ ಪ್ರತಿ 2 ಗಂಟೆಗೊಮ್ಮೆ ಎದೆಹಾಲನ್ನು ಕುಡಿಸಬೇಕು. ಮಗುವಿಗೆ ಆರು ವಾರಗಳ ನಂತರ ಪೆಂಟಾ 1 ರೋಟಾ 1, ಐಪಿವಿ 1, ಪಿಸಿವಿ 1, ಔಷಧಿಗಳನ್ನು ಹಾಕಿಸಬೇಕು. ಎಂದು ತಿಳಿಸಿದರು.

Read also : Davangere news | ಮಾದಿಗರ  ಸಮಾಜದಿಂದ ಸದಸ್ಯತ್ವ ಅಭಿಯಾನ

ಹತ್ತು ವಾರಗಳಲ್ಲಿ ಪೆಂಟಾ 2, ರೋಟಾ 2, ಒಪಿವಿ 2 ಇವುಗಳನ್ನು ಹಾಕಿಸಬೇಕು. ಕಾಲ ಕಾಲಕ್ಕೆ ತಕ್ಕಂತೆ ಮಗುವಿಗೆ ಲಸಿಕೆಗಳನ್ನು ಹಾಕಿಸುವ ಮೂಲಕ ನೀವು ನಿಮ್ಮ ಮಕ್ಕಳ ಆರೋಗ್ಯವನ್ನು ಸುರಕ್ಷಿತವಾಗಿ ಕಾಪಾಡಬಹುದು ಎಂದರು.

ಈ ಸಂದರ್ಭದಲ್ಲಿ ನಗರ ಆರೋಗ್ಯ ಕೇಂದ್ರದ ಡಾಕ್ಟರ್ ಕಾವ್ಯ. ತಾಲ್ಲೂಕು ಕ್ಷೇತ್ರ ಅರೋಗ್ಯ ಶಿಕ್ಷಣ ಅಧಿಕಾರಿ ನಾಗರಾಜ್, ತಾಲೂಕು ಬಿ ಪಿ ಎಂ. ಸ್ಮಿತಾ ಹಾಗೂ ತಾಯಂದಿರು ಉಪಸ್ಥಿತರಿದ್ದರು.

TAGGED:Davangere District.dinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davangere news | ಮಾದಿಗರ  ಸಮಾಜದಿಂದ ಸದಸ್ಯತ್ವ ಅಭಿಯಾನ
Next Article ss mallikarjun visit durga in davangere ಹಳೇಬಾತಿ ದರ್ಗಾಕ್ಕೆ ಭೇಟಿ ನೀಡಿ ಸಚಿವರಿಂದ ಪೂಜೆ ಸಲ್ಲಿಕೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಸಂಚಾರ ನಿಯಮ ಉಲ್ಲಂಘನೆ : ಶಾಲಾ ಬಸ್, ಆಟೋಗಳಿಗೆ ದಂಡ

ದಾವಣಗೆರೆ : ನಗರದ ವಿವಿಧ ವೃತ್ತಗಳಲ್ಲಿ ಪೊಲೀಸ್ ಇಲಾಖೆ ಶಾಲಾ ಕಾಲೇಜ್ ಬಸ್‌ಗಳು ಹಾಗೂ ಆಟೋ, ವ್ಯಾನ್‌ಗಳು ಪರಿಶೀಲನೆ ನಡೆಸಿ…

By Dinamaana Kannada News

ಹರಿಹರ|ಹಲ್ಲೆ ನಡೆಸಿ ದರೋಡೆ ಪ್ರಕರಣ: ಆರು ಜನರ ಬಂಧನ

ದಾವಣಗೆರೆ : ಬೈಕ್ ತಡೆದು ಹಲ್ಲೆ ಮಾಡಿ ದರೋಡೆ ಮಾಡಿದ್ದ 06 ಜನ ಆರೋಪಿಗಳನ್ನು ಪ್ರಕರಣ ದಾಖಲಾಗಿ ಕೆಲವೇ ಗಂಟೆಗಳಲ್ಲಿ…

By Dinamaana Kannada News

Davangere news | ಡಿ.ದೇವರಾಜ ಅರಸು ಜಯಂತಿ : ಬಡವರ ಏಳ್ಗಿಗೆ ಶ್ರಮಿಸಿದ ನಾಯಕ

ಹರಿಹರ (Davangere)  : ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಹಾಗೂ ದೇಶದಲ್ಲಿ ಮೊದಲ ಭಾರಿಗೆ ಭೂ ಸುಧಾರಣೆ ಕಾಯ್ದೆ ಜಾರಿ ಮೂಲಕ…

By Dinamaana Kannada News

You Might Also Like

Benaga;ore
ತಾಜಾ ಸುದ್ದಿ

ದೆಹಲಿಯಲ್ಲಿ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ಮಂಜುನಾಥ್ ಗೌಡ ನೇತೃತ್ವದಲ್ಲಿ ರಾಜ್ಯದ ಕಾರ್ಯಕರ್ತರ ಭಾಗಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಮಾರ್ಗದರ್ಶಕ ಎನ್.ಎಫ್.ಕಿತ್ತೂರ

By Dinamaana Kannada News
ಡಾ. ಶಾಲಿನಿ ಮೆನನ್
ತಾಜಾ ಸುದ್ದಿ

ಮಧುಮೇಹ, ಬಿಪಿ, ಹೃದಯದ ಸಮಸ್ಯೆ ಇದೆಯಾ? ನಿಮ್ಮನ್ನು ಕಾಡಬಹುದು ‘ಸರ್ಪಸುತ್ತು’ ಎಂಬ ಭೀಕರ ನೋವು! 50 ದಾಟಿದವರು ಇದನ್ನು ಓದಲೇಬೇಕು

By Dinamaana Kannada News
H. Anjaneya
ತಾಜಾ ಸುದ್ದಿ

ರಾಜ್ಯ ಸರಕಾರ ಒಳಮೀಸಲಾತಿ ಅನ್ವಯವೇ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಿ : ಮಾಜಿ ಸಚಿವ ಎಚ್‌.ಅಂಜನೇಯ ಆಗ್ರಹ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?