Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪರಿಸರ ಕಾಪಾಡಲು ಹೆಚ್ಚಿನ ಗಿಡ -ಮರ ನೆಡಲು ಡಾ.ಶಶಿಕುಮಾರ್ ಮನವಿ
ತಾಜಾ ಸುದ್ದಿ

ಪರಿಸರ ಕಾಪಾಡಲು ಹೆಚ್ಚಿನ ಗಿಡ -ಮರ ನೆಡಲು ಡಾ.ಶಶಿಕುಮಾರ್ ಮನವಿ

Dinamaana Kannada News
Last updated: July 6, 2024 1:24 am
Dinamaana Kannada News
Share
davanagere tapovana
ತಪೋವನ ಸಂಸ್ಥೆಯ ಚೇರಮನ್ ಡಾ.ಶಶಿಕುಮಾರ್ ಜನುಮದಿನ ಕಾರ್ಯಕ್ರಮ
SHARE
ದಾವಣಗೆರೆ:  ಸಮಾಜ ನನಗೇನು ಕೊಟ್ಟಿದೆ ಎನ್ನುವುದಕ್ಕಿಂತ ಸಮಾಜಕ್ಕೆ ನಾನು ಏನು ಕೊಡುಗೆ ನೀಡಿದ್ದೇನೆ ಎಂಬುದು ಮುಖ್ಯ. ತಪೋವನ ಸಂಸ್ಥೆ ಬೆಳೆಯಲು ಸಾವಿರಾರು ಕೈಗಳ ಸಹಕಾರ ಕಾರಣ ಎಂದು ತಪೋವನ ಸಂಸ್ಥೆ ಚೇರಮನ್ ಡಾ.ಶಶಿಕುಮಾರ್ ವಿ.ಎಂ. ತಿಳಿಸಿದರು.
ದೊಡ್ಡಬಾತಿ ಗ್ರಾಮದಲ್ಲಿರುವ ತಪೋವನ ಸಂಸ್ಥೆಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ೫೦ನೇ ವರ್ಷದ ಹುಟ್ಟುಹಬ್ಬ ಆಚರಣೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಇತ್ತೀಚಿಗಿನ ದಿನಗಳಲ್ಲಿ ಆಡಂಬರದ ಆಚರಣೆಗಳನ್ನು ಮಾಡಿ ಮೋಜು ಮಸ್ತಿಯನ್ನು ಮಾಡಿ ಸಂಭ್ರಮಿಸುತ್ತೇವೆ. ಆದರೆ ಅದು ತರವಲ್ಲ. ನಾವೆಲ್ಲಾ ಪ್ರಕೃತಿಯ ಕೂಸುಗಳು. ಆರೋಗ್ಯವಂತನಾದ ಮನುಷ್ಯನೇ ನಿಜವಾದ ಭಗವಂತ ಎಂದರು.
ನಾವೆಲ್ಲಾ ಹೆಚ್ಚು ಗಿಡಮರಗಳನ್ನು ಬೆಳೆಸಬೇಕು. ಆಗ ಪರಿಶುದ್ಧ ಗಾಳಿ, ಉತ್ತಮ ಆರೋಗ್ಯ ನಮ್ಮ ಜೊತೆ ಇರುತ್ತದೆ. ಉತ್ತಮ ಆರೋಗ್ಯದ ಜೊತೆಗೆ ಸ್ವಸ್ಥ ಸಮಾಜ ನಮ್ಮದಾಗುತ್ತದೆ. ಹಾಗಾಗಿ ಪರಿಸರವನ್ನು ಬೆಳೆಸಬೇಕು. ನಾವೆಲ್ಲಾ ಪರಿಸರದೊಂದಿಗೆ ಬಾಳಲೇಬೇಕಿದೆ. ಆ ಕಾರಣ ನಮ್ಮ ಸುತ್ತಮುತ್ತ ಹಸುರಿನ ವಾತಾವರಣ ಅಭಿವೃದ್ಧಿಗೊಳಿಸಬೇಕು. ಯೋಗ, ಉತ್ತಮ ಪರಿಸರದಿಂದ ಒಳ್ಳೆಯ ಆರೋಗ್ಯವಂತರಾಗಿ ಬಾಳುತ್ತೇವೆ ಎಂದರು.
ತಪೋವನ ಸಂಸ್ಥೆ ನಿಮ್ಮೆಲ್ಲರ ಸಹಕಾರದಿಂದ ಉತ್ತಮ ಸೇವೆ ಸಲ್ಲಿಸುತ್ತಿದೆ. ರಾಜ್ಯದ ನಾನಾ ಭಾಗಗಳಲ್ಲಿ ಶಾಖೆಗಳನ್ನು ಹೊಂದಿ ಸೇವೆಯನ್ನು ಸಲ್ಲಿಸುತ್ತಿದೆ. ನಿಮ್ಮೆಲ್ಲರ ಸಹಕಾರದಿಂದ ಸಂಸ್ಥೆಯು ಅಭಿವೃದ್ಧಿಯತ್ತ ಸಾಗುತ್ತಿದೆ. ನಾನು ಸದಾ ನಿಮ್ಮೆಲ್ಲರಿಗೂ ಋಣಿಯಾಗಿರುತ್ತೇನೆ. ನಮ್ಮ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹೆಚ್ಚು ಅಂಕ ಪಡೆದು ನಮ್ಮ ಸಂಸ್ಥೆಯ ಗೌರವವನ್ನು ಹೆಚ್ಚಿಸಿದ್ದೀರಿ. ಹೆಚ್ಚಿನ ವಿದ್ಯಾರ್ಥಿಗಳು ಪದವಿ ಪೂರೈಸಿ ವೈದ್ಯಕೀಯ ಸೇವೆ ಸಲ್ಲಿಸುತ್ತಿರುವುದು ಹೆಮ್ಮೆಯ ವಿಷಯ ಎಂದರು.
ಮುಂದೆಯೂ ಸಹಾ ತಾವುಗಳು ನಮ್ಮ ಕಾರ್ಯಕ್ಕೆ ಕೈಜೋಡಿಸಲು ಮನವಿ ಮಾಡಿದರು.
ತಪೋವನ ಸಂಸ್ಥೆಯ ಚೇರಮನ್ ಡಾ.ಶಶಿಕುಮಾರ್ ಅವರಿಗೆ 5೦ ವರ್ಷ ತುಂಬಿದ ಕಾರಣ ಕಾಲೇಜಿನ ವಿದ್ಯಾರ್ಥಿಗಳು ರಕ್ತದಾನ ಮಾಡಿ ಹುಟ್ಟುಹಬ್ಬ ಸಂಭ್ರಮಕ್ಕೆ ವಿಶೇಷ ಮೆರಗು ನೀಡಿದರು.ಶ್ರೀಮತಿಜಯ ಲಕ್ಷ್ಮಿ  ಶಶಿಕುಮಾರ್  ಮೆಹರ್ ವಾಡೆ     ಅಭಿಷೇಕ್ ಮೆಹಾರ್ ವಾಡೆ ಉಪಾಧ್ಯಕ್ಷ   ಅಮಿತ್ ಮೆಹರ್ವಾಡೆ  ಡಾಕ್ಟರ್ ಗೀತಾ ಬಿ.ಹೆಚ್. ಡಾಕ್ಟರ್ ಅಶ್ವಿನಿ ಕೆ ಆರ್. ಸುಮನ  ಭಟ್. ಶೈಲಜಾ ಬಿ.ಆರ್. ಡಾಕ್ಟರ್ ಗಂಗಾಧರ್ ವರ್ಮ . ಸೇರಿದಂತೆ ಸಂಸ್ಥೆಯ  ಸಿಬ್ಬಂದಿ ವರ್ಗ ಮತ್ತು.  ಕೆ. ನಾಗಪ್ಪ. ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ . ಇಪ್ತಾ  ಕಲಾವಿದರಾದ ಹೆಗ್ಗೆರೆ ರಂಗಪ್ಪ. ಐರಾಣಿಕದ್ದು ಸಂಗಡಿಗರು ಜಾಗೃತಿ ಗೀತೆಗಳು ನಾಡಿ ಹಾಡಿ ಅವರಿಗೆ ಶುಭಾಶಯ ಕೋರಿದರು. ಸಂಸ್ಥೆಯ ಶಾಲಾ ಮಕ್ಕಳಿಂದ    ಸಾಂಸ್ಕೃತಿಕ    ಕಾರ್ಯಕ್ರಮಗಳು ಕೂಡ ನಡೆದವು
 ಈ ಸಂದರ್ಭದಲ್ಲಿ. ಸಾವಿರಾರು ಅಭಿಮಾನಿ ವರ್ಗ ಡಾಕ್ಟರ್ ಶಶಿಕುಮಾರ್ ವಿಎಂ ಅವರಿಗೆ ಅಭಿನಂದಸಿ  ಸನ್ಮಾನಿಸಿ ಶುಭ ಕೋರಿದರು
TAGGED:Davangere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere ಖಾಸಗಿ ಕಾಲೇಜುಗಳಿಗೆ ಪ್ರವೇಶ ಪಡೆದ ಎಸ್ಸಿ-ಎಸ್ಟಿ ಮಕ್ಕಳಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಿ
Next Article davanagere aap ಇ-ಶೌಚಾಲಯ ದುರಸ್ತಿಗೆ ಜಿಲ್ಲಾ ಎಎಪಿ ಆಗ್ರಹ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davangere | ತಾಯಿಯ ಎದೆಹಾಲಿನಷ್ಟೇ ಲಸಿಕೆಯು ಮಹತ್ವದು : ಡಾ ಅಬ್ದುಲ್ ಖಾದರ್

ಹರಿಹರ (Davangere District) :  ಬೆಂಕಿ ನಗರದ ಆರೋಗ್ಯ ಕೇಂದ್ರದಲ್ಲಿ, ರಾಷ್ಟ್ರೀಯ ಲಸಿಕಾ ಕಾರ್ಯಕ್ರಮಕ್ಕೆ ತಾಲೂಕು ಆರೋಗ್ಯ ಮತ್ತು ಕುಟುಂಬ…

By Dinamaana Kannada News

ಸಂತೋಷಕುಮಾರ್‌ಗೆ ಕರ್ನಾಟಕ “ಮುಕುಟಮಣಿ” ರಾಜ್ಯ ಪ್ರಶಸ್ತಿ

ದಾವಣಗೆರೆ (Davanagere):  ನಗರದ ಚನ್ನಗಿರಿ ವಿರುಪಾಕ್ಷಪ್ಪ ಧರ್ಮಶಾಲಾಮಂಟಪದಲ್ಲಿ ಇತ್ತೀಚೆಗೆ ನಡೆದ 2024ನೇ ವರ್ಷದ ಕರ್ನಾಟಕ ಮುಕುಟಮಣಿ ರಾಜ್ಯಪ್ರಶಸ್ತಿ ಪ್ರಧಾನ ಸಮಾರಂಭ…

By Dinamaana Kannada News

ವಕೀಲರು ಕೌಶಲ್ಯತೆ ವೃದ್ದಿಸಿಕೊಳ್ಳಬೇಕು : ಪ್ರೊ.ಡಾ.ನಟರಾಜ್

ದಾವಣಗೆರೆ: ಕೇಳುವ, ಪ್ರಶ್ನಿಸುವ ಮತ್ತು ಚರ್ಚಿಸುವ ಮನೋಭಾವ ಬೆಳಸಿಕೊಂಡಾಗ ಮಾತ್ರ ಪರಿಪೂರ್ಣರಾಗಲು ಸಾಧ್ಯ ಎಂದು ಚಿತ್ರದುರ್ಗದ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಡಾ.ನಟರಾಜ್…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?