Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪರಿಸರ ಕಾಪಾಡಲು ಹೆಚ್ಚಿನ ಗಿಡ -ಮರ ನೆಡಲು ಡಾ.ಶಶಿಕುಮಾರ್ ಮನವಿ
ತಾಜಾ ಸುದ್ದಿ

ಪರಿಸರ ಕಾಪಾಡಲು ಹೆಚ್ಚಿನ ಗಿಡ -ಮರ ನೆಡಲು ಡಾ.ಶಶಿಕುಮಾರ್ ಮನವಿ

Dinamaana Kannada News
Last updated: July 6, 2024 1:24 am
Dinamaana Kannada News
Share
davanagere tapovana
ತಪೋವನ ಸಂಸ್ಥೆಯ ಚೇರಮನ್ ಡಾ.ಶಶಿಕುಮಾರ್ ಜನುಮದಿನ ಕಾರ್ಯಕ್ರಮ
SHARE
ದಾವಣಗೆರೆ:  ಸಮಾಜ ನನಗೇನು ಕೊಟ್ಟಿದೆ ಎನ್ನುವುದಕ್ಕಿಂತ ಸಮಾಜಕ್ಕೆ ನಾನು ಏನು ಕೊಡುಗೆ ನೀಡಿದ್ದೇನೆ ಎಂಬುದು ಮುಖ್ಯ. ತಪೋವನ ಸಂಸ್ಥೆ ಬೆಳೆಯಲು ಸಾವಿರಾರು ಕೈಗಳ ಸಹಕಾರ ಕಾರಣ ಎಂದು ತಪೋವನ ಸಂಸ್ಥೆ ಚೇರಮನ್ ಡಾ.ಶಶಿಕುಮಾರ್ ವಿ.ಎಂ. ತಿಳಿಸಿದರು.
ದೊಡ್ಡಬಾತಿ ಗ್ರಾಮದಲ್ಲಿರುವ ತಪೋವನ ಸಂಸ್ಥೆಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ೫೦ನೇ ವರ್ಷದ ಹುಟ್ಟುಹಬ್ಬ ಆಚರಣೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಇತ್ತೀಚಿಗಿನ ದಿನಗಳಲ್ಲಿ ಆಡಂಬರದ ಆಚರಣೆಗಳನ್ನು ಮಾಡಿ ಮೋಜು ಮಸ್ತಿಯನ್ನು ಮಾಡಿ ಸಂಭ್ರಮಿಸುತ್ತೇವೆ. ಆದರೆ ಅದು ತರವಲ್ಲ. ನಾವೆಲ್ಲಾ ಪ್ರಕೃತಿಯ ಕೂಸುಗಳು. ಆರೋಗ್ಯವಂತನಾದ ಮನುಷ್ಯನೇ ನಿಜವಾದ ಭಗವಂತ ಎಂದರು.
ನಾವೆಲ್ಲಾ ಹೆಚ್ಚು ಗಿಡಮರಗಳನ್ನು ಬೆಳೆಸಬೇಕು. ಆಗ ಪರಿಶುದ್ಧ ಗಾಳಿ, ಉತ್ತಮ ಆರೋಗ್ಯ ನಮ್ಮ ಜೊತೆ ಇರುತ್ತದೆ. ಉತ್ತಮ ಆರೋಗ್ಯದ ಜೊತೆಗೆ ಸ್ವಸ್ಥ ಸಮಾಜ ನಮ್ಮದಾಗುತ್ತದೆ. ಹಾಗಾಗಿ ಪರಿಸರವನ್ನು ಬೆಳೆಸಬೇಕು. ನಾವೆಲ್ಲಾ ಪರಿಸರದೊಂದಿಗೆ ಬಾಳಲೇಬೇಕಿದೆ. ಆ ಕಾರಣ ನಮ್ಮ ಸುತ್ತಮುತ್ತ ಹಸುರಿನ ವಾತಾವರಣ ಅಭಿವೃದ್ಧಿಗೊಳಿಸಬೇಕು. ಯೋಗ, ಉತ್ತಮ ಪರಿಸರದಿಂದ ಒಳ್ಳೆಯ ಆರೋಗ್ಯವಂತರಾಗಿ ಬಾಳುತ್ತೇವೆ ಎಂದರು.
ತಪೋವನ ಸಂಸ್ಥೆ ನಿಮ್ಮೆಲ್ಲರ ಸಹಕಾರದಿಂದ ಉತ್ತಮ ಸೇವೆ ಸಲ್ಲಿಸುತ್ತಿದೆ. ರಾಜ್ಯದ ನಾನಾ ಭಾಗಗಳಲ್ಲಿ ಶಾಖೆಗಳನ್ನು ಹೊಂದಿ ಸೇವೆಯನ್ನು ಸಲ್ಲಿಸುತ್ತಿದೆ. ನಿಮ್ಮೆಲ್ಲರ ಸಹಕಾರದಿಂದ ಸಂಸ್ಥೆಯು ಅಭಿವೃದ್ಧಿಯತ್ತ ಸಾಗುತ್ತಿದೆ. ನಾನು ಸದಾ ನಿಮ್ಮೆಲ್ಲರಿಗೂ ಋಣಿಯಾಗಿರುತ್ತೇನೆ. ನಮ್ಮ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹೆಚ್ಚು ಅಂಕ ಪಡೆದು ನಮ್ಮ ಸಂಸ್ಥೆಯ ಗೌರವವನ್ನು ಹೆಚ್ಚಿಸಿದ್ದೀರಿ. ಹೆಚ್ಚಿನ ವಿದ್ಯಾರ್ಥಿಗಳು ಪದವಿ ಪೂರೈಸಿ ವೈದ್ಯಕೀಯ ಸೇವೆ ಸಲ್ಲಿಸುತ್ತಿರುವುದು ಹೆಮ್ಮೆಯ ವಿಷಯ ಎಂದರು.
ಮುಂದೆಯೂ ಸಹಾ ತಾವುಗಳು ನಮ್ಮ ಕಾರ್ಯಕ್ಕೆ ಕೈಜೋಡಿಸಲು ಮನವಿ ಮಾಡಿದರು.
ತಪೋವನ ಸಂಸ್ಥೆಯ ಚೇರಮನ್ ಡಾ.ಶಶಿಕುಮಾರ್ ಅವರಿಗೆ 5೦ ವರ್ಷ ತುಂಬಿದ ಕಾರಣ ಕಾಲೇಜಿನ ವಿದ್ಯಾರ್ಥಿಗಳು ರಕ್ತದಾನ ಮಾಡಿ ಹುಟ್ಟುಹಬ್ಬ ಸಂಭ್ರಮಕ್ಕೆ ವಿಶೇಷ ಮೆರಗು ನೀಡಿದರು.ಶ್ರೀಮತಿಜಯ ಲಕ್ಷ್ಮಿ  ಶಶಿಕುಮಾರ್  ಮೆಹರ್ ವಾಡೆ     ಅಭಿಷೇಕ್ ಮೆಹಾರ್ ವಾಡೆ ಉಪಾಧ್ಯಕ್ಷ   ಅಮಿತ್ ಮೆಹರ್ವಾಡೆ  ಡಾಕ್ಟರ್ ಗೀತಾ ಬಿ.ಹೆಚ್. ಡಾಕ್ಟರ್ ಅಶ್ವಿನಿ ಕೆ ಆರ್. ಸುಮನ  ಭಟ್. ಶೈಲಜಾ ಬಿ.ಆರ್. ಡಾಕ್ಟರ್ ಗಂಗಾಧರ್ ವರ್ಮ . ಸೇರಿದಂತೆ ಸಂಸ್ಥೆಯ  ಸಿಬ್ಬಂದಿ ವರ್ಗ ಮತ್ತು.  ಕೆ. ನಾಗಪ್ಪ. ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ . ಇಪ್ತಾ  ಕಲಾವಿದರಾದ ಹೆಗ್ಗೆರೆ ರಂಗಪ್ಪ. ಐರಾಣಿಕದ್ದು ಸಂಗಡಿಗರು ಜಾಗೃತಿ ಗೀತೆಗಳು ನಾಡಿ ಹಾಡಿ ಅವರಿಗೆ ಶುಭಾಶಯ ಕೋರಿದರು. ಸಂಸ್ಥೆಯ ಶಾಲಾ ಮಕ್ಕಳಿಂದ    ಸಾಂಸ್ಕೃತಿಕ    ಕಾರ್ಯಕ್ರಮಗಳು ಕೂಡ ನಡೆದವು
 ಈ ಸಂದರ್ಭದಲ್ಲಿ. ಸಾವಿರಾರು ಅಭಿಮಾನಿ ವರ್ಗ ಡಾಕ್ಟರ್ ಶಶಿಕುಮಾರ್ ವಿಎಂ ಅವರಿಗೆ ಅಭಿನಂದಸಿ  ಸನ್ಮಾನಿಸಿ ಶುಭ ಕೋರಿದರು
TAGGED:Davangere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere ಖಾಸಗಿ ಕಾಲೇಜುಗಳಿಗೆ ಪ್ರವೇಶ ಪಡೆದ ಎಸ್ಸಿ-ಎಸ್ಟಿ ಮಕ್ಕಳಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಿ
Next Article davanagere aap ಇ-ಶೌಚಾಲಯ ದುರಸ್ತಿಗೆ ಜಿಲ್ಲಾ ಎಎಪಿ ಆಗ್ರಹ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಮಳೆಗಾಲದಲ್ಲಿ ಕಾಡುವ ಉಸಿರಾಟದ ಕಾಯಿಲೆಗಳು 

Kannada News | Dinamaana.com | 25-05-2024 ಮಳೆಗಾಲ ಶುರು ಆದಂತೆ ಹಲವು ಶ್ವಾಸಕೋಶದ ಕಾಯಿಲೆಗಳು ವಿಜೃಂಭಿಸಲು ಪ್ರಾರಂಭಿಸುತ್ತವೆ. ಇದರಲ್ಲಿ…

By Dinamaana Kannada News

ಜನಪ್ರತಿನಿಧಿಗಳು – ಸಮಾಜದ ನಡುವೆ ದೊಡ್ಡ ಕಂದಕ ಉಂಟಾಗಿದ್ದರಿಂದ ಸಮಸ್ಯೆ ಬಗೆಹರಿಯುತ್ತಿಲ್ಲ: ಜಿ. ಬಿ. ವಿನಯ್ ಕುಮಾರ್

ದಾವಣಗೆರೆ (Davanagere): ಜನಪ್ರತಿನಿಧಿಗಳು ಹಾಗೂ ಸಮಾಜದ ನಡುವೆ ದೊಡ್ಡ ಕಂದಕ ಉಂಟಾಗಿದೆ. ಆದ್ದರಿಂದಲೇ ಮತ ನೀಡಿದ ಜನರಿಗೆ ಯಾವುದೇ ಅಭಿವೃದ್ಧಿ…

By Dinamaana Kannada News

ಕಮಲ್ ಹಾಸನ್ ಕನ್ನಡಿಗರ ಬೇಷರತ್ ಕ್ಷಮೆಯಾಚಿಸಲೇಬೇಕು : ಸೈಯದ್ ಖಾಲಿದ್ ಅಹ್ಮದ್

ದಾವಣಗೆರೆ (Davanagere): ತಮಿಳು ಕನ್ನಡಕ್ಕೆ ಜನ್ಮ ನೀಡಿತು" ಎಂಬ ಹೇಳಿಕೆ ನೀಡಿರುವ ನಟ ಕಮಲ ಹಾಸನ್ ಕೂಡಲೇ ಕನ್ನಡಿಗರ ಕ್ಷಮೆಯಾಚಿಸಬೇಕು…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

Bhadra dam | ಭದ್ರಾ ಜಲಾಶಯ : ತುಂಬಲು ದಿನಗಣನೆ ಆರಂಭ

By Dinamaana Kannada News
Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?