Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಶಿಕ್ಷಕರ ದಿನಾಚರಣೆ | ಶಿಕ್ಷಕ – ವಿದ್ಯಾರ್ಥಿ ಜೀವನದ ಬೆಳಕು’
Blog

ಶಿಕ್ಷಕರ ದಿನಾಚರಣೆ | ಶಿಕ್ಷಕ – ವಿದ್ಯಾರ್ಥಿ ಜೀವನದ ಬೆಳಕು’

Dinamaana Kannada News
Last updated: September 4, 2025 3:43 pm
Dinamaana Kannada News
Share
K.S.Prabhukumar
SHARE

‘ಯ ದೇವ ವಿದ್ಯಯಾ ಕರೋತಿ ಶ್ರದ್ಧಯಾ, ಉಪನಿಷದಾ | ತ ದೇವ ವಿರ್ಯವತ್ತರಂ ಭವತಿ’ ॥ – ಉಪನಿಷತ್

‘ಯಾವುದೇ ಕೆಲಸವನ್ನು ಸರಿಯಾಗಿ ತಿಳಿದ ವಿದ್ಯೆಯಿಂದ, ಶ್ರದ್ದೆಯಿಂದ ಮತ್ತು ಆಳವಾದ ಜ್ಞಾನದಿಂದ ಮಾಡಿದಾಗ ಮಾತ್ರ ಅದು ಉತ್ಕೃಷ್ಟವಾಗುತ್ತದೆ ಎನ್ನುವಂತೆ. ಇಂದು ಶಿಕ್ಷಕ. ಸರ್ವ ಶ್ರೇಷ್ಠನೆನೆಸಿಕೊಂಡು ತನ್ನ ವಿದ್ಯಾರ್ಥಿಗಳಿಗೆ ಅವರ ಬದುಕಿಗೆ, ಭವಿಷ್ಯಕ್ಕೆ, ಜೀವನವಿಡೀ ಕಾಪಾಡಿಕೊಂಡು ಬರುವ ರೀತಿ-ನೀತಿಗಳು, ಜವಾಬ್ದಾರಿಗಳು, ಸತ್ಯದ ಅರಿವು, ಸರಳತೆಯ ಅಂತಃಕರಣಗಳನ್ನು ಮರೆಯಲು ಸಾಧ್ಯವಾಗದಂತೆ ಬೋಧನೆ-ಮಾರ್ಗದರ್ಶನಗಳನ್ನು ಮಾಡುವ ‘ಗುರು’ ವಾಗಬೇಕಿದೆ.
ಗುರುವು ಬೆಳೆಯುವ ಮನಸ್ಸಿನ ಮೇಲೆ, ಮೂಡಿಸಿದ ಅಚ್ಚಳಿಯದ ಪ್ರಭಾವವೇ ವಿದ್ಯಾರ್ಥಿಗಳನ್ನು ಸುಸಂಸ್ಕೃತ ವ್ಯಕ್ತಿಗಳನ್ನಾಗಿ, ರೂಪಿಸಿ ದೇಶಕ್ಕೆ ಒಬ್ಬ ಪ್ರಸಿದ್ದ ಇಂಜಿನಿಯರ್, ವೈದ್ಯ, ಕಾನೂನು ತಜ್ಞ, ಮಹಾನ್ ಸನ್ಯಾಸಿ, ಸೈನ್ಯದ ಮುಖ್ಯಸ್ಥ, ಉತ್ತಮ ಆಡಳಿತಗಾರ, ಪ್ರಾಮಾಣಿಕ-ಪ್ರಭುದ್ದ ರಾಜಕಾರಣಿ. ಅಷ್ಟೇ ಏಕೆ ಕ್ರೀಯಾಶೀಲ ರಾಷ್ಟ್ರಪತಿ, ಪ್ರಧಾನ ಮಂತ್ರಿ, ನಾಡಿನ, ದೇಶದ ಪ್ರಜಾಪ್ರತಿನಿಧಿಗಳನ್ನು ರೂಪಿಸುವ ‘ರಾಜಗುರು’ವಾಗಲಿ ಎಂದು ಶಿಕ್ಷಕರ ದಿನದಂದು ಎಲ್ಲಾ ಶಿಕ್ಷಕರಿಗೆ ನಮಿಸೋಣ.
ಶಿಕ್ಷಣ-ಇನ್ನಷ್ಟು ಫಲಪ್ರದವಾಗಬೇಕಾದರೆ ವಿದ್ಯಾರ್ಥಿಗಳಿಗೆ ದೊಡ್ಡ-ದೊಡ್ಡ ತ್ಯಾಗ ಮಾಡಬೇಕಿಲ್ಲ. ಒಳ್ಳೆಯ ಮಾತು, ಉತ್ತಮ ಮಾರ್ಗದರ್ಶನ, ಪ್ರಾಮಾಣಿಕತೆಯಿಂದ ಕೂಡಿದ ಉತ್ತಮ ಬೋಧನೆ ಸಾಕು.
Read also : ಅನಧಿಕೃತ ಸ್ಕಿನ್ ಮತ್ತು ಹೇರ್ ಕೇರ್ ಚಿಕಿತ್ಸೆಯ 4 ಕೇಂದ್ರಗಳಿಗೆ ಬೀಗ ಹಾಕಿದ ಆರೋಗ್ಯ ಇಲಾಖೆ
ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನಾಚರಣೆಯನ್ನು ಭವ್ಯಯುತವಾಗಿ ಆಚರಿಸಿದರೆ ಸಾಲದು, ಕಲಿಸುವುದರಲ್ಲಿ ಶಿಕ್ಷಕರ ಸಾರ್ಥಕತೆ, ಕಲಿಯುವುದರಲ್ಲಿ ವಿದ್ಯಾರ್ಥಿಗಳಿಗೆ ಧನ್ಯತೆ ಇದ್ದರೆ, ಗುರು-ಶಿಷ್ಯರಲ್ಲಿ ಅಡಗಿದೆ ಬಾಂಧವ್ಯ ಎಂದು ತಿಳಿಯುತ್ತಾ ಉತ್ತಮ ಗುರುವಾಗೋಣ, ‘ನಾಡಿನ-ದೇಶದ’ ಅಗತ್ಯಗಳನ್ನು ಈಡೇರಿಸೋಣ. ವಿದ್ಯಾರ್ಥಿಗಳ ಬಾಳಲ್ಲಿ ಮೌಲ್ಯಗಳ ಬೆಳೆಸಿ, ವಿದ್ಯಾರ್ಥಿ ಜೀವನದಲ್ಲಿ ಬೆಳಕಾಗೋಣ ಎನ್ನುವ ಪ್ರತಿಜ್ಞೆ ಇರಲಿ.
– ಕೆ.ಎಸ್.ಪ್ರಭುಕುಮಾರ್
ಪ್ರಾಂಶುಪಾಲರು, ಈಶ್ವರಮ್ಮ ಶಾಲೆ
ಪಿ.ಜೆ.ಬಡಾವಣೆ, ದಾವಣಗೆರೆ. 
TAGGED:Davanagere NewsDinamana.comEeshwaramma School DavanagereKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಅನಧಿಕೃತ ಸ್ಕಿನ್ ಮತ್ತು ಹೇರ್ ಕೇರ್ ಚಿಕಿತ್ಸೆಯ 4 ಕೇಂದ್ರಗಳಿಗೆ ಬೀಗ ಹಾಕಿದ ಆರೋಗ್ಯ ಇಲಾಖೆ
Next Article Geeta Bharamasagar ಶಿಕ್ಷಕರ ದಿನಾಚರಣೆ|ಅರಿವೆಂಬ ರವಿಯು ಮೂಡಲು : ಗೀತಾ ಭರಮಸಾಗರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere news | ಪಾದಯಾತ್ರೆ ಕೂಡಾ ಯೋಗದ ಒಂದು ಭಾಗ: ಬಸವಪ್ರಭು ಶ್ರೀ

ದಾವಣಗೆರೆ, ಸೆ. 1, (Davangere District)  : ನಡಿಗೆ, ಯೋಗ ಮಾಡುವುದರಿಂದ ಆರೋಗ್ಯ ಉತ್ತಮವಾಗಿರುತ್ತದೆ, ಇದರೊಂದಿಗೆ ನಿತ್ಯ ನಡಿಗೆ, ಪಾದಯಾತ್ರೆ…

By Dinamaana Kannada News

ಮತದಾರ ಜಾಗೃತಿಗೆ ಹಾಟ್ ಏರ್ ಬಲೂನ್ ಹಾರಾಟ

ದಾವಣಗೆರೆ.ಮೇ.5 : ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಸ್ವೀಪ್ ಸಮಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ  ಆಶ್ರಯದಲ್ಲಿ ಜಿಲ್ಲಾ…

By Dinamaana Kannada News

ವಕೀಲರು ಕೌಶಲ್ಯತೆ ವೃದ್ದಿಸಿಕೊಳ್ಳಬೇಕು : ಪ್ರೊ.ಡಾ.ನಟರಾಜ್

ದಾವಣಗೆರೆ: ಕೇಳುವ, ಪ್ರಶ್ನಿಸುವ ಮತ್ತು ಚರ್ಚಿಸುವ ಮನೋಭಾವ ಬೆಳಸಿಕೊಂಡಾಗ ಮಾತ್ರ ಪರಿಪೂರ್ಣರಾಗಲು ಸಾಧ್ಯ ಎಂದು ಚಿತ್ರದುರ್ಗದ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಡಾ.ನಟರಾಜ್…

By Dinamaana Kannada News

You Might Also Like

gym fitness
ತಾಜಾ ಸುದ್ದಿ

SC -ST ಯುವಜನರಿಗೆ ಉಚಿತ ಜಿಮ್‌ಫಿಟ್ನೆಸ್ ತರಬೇತಿ

By Dinamaana Kannada News
Applications invited
ತಾಜಾ ಸುದ್ದಿ

ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ರಾಷ್ಟ್ರೀಯ ರಸ್ತೆ ಸುರಕ್ಷತಾ:ಬೈಕ್ ಜಾಥಕ್ಕೆ ಚಾಲನೆ ನೀಡಿದ ಎಸ್ಪಿ ಉಮಾ ಪ್ರಶಾಂತ್

By Dinamaana Kannada News
B.Srineevas davanagere
ಅಭಿಪ್ರಾಯ

ದಿನಮಾನ-ಪುಸ್ತಕ ವಿಮರ್ಶೆ|ಚಾರಿತ್ರಿಕ ಹೋರಾಟದ ಬೆಂಕಿಯ ಮಳೆ : ಬಿ.ಶ್ರೀನಿವಾಸ 

By ಬಿ.ಶ್ರೀನಿವಾಸ
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?