Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davangere | ಸಮಾಜಕ್ಕೆ ಶಿಕ್ಷಕರ ಕೊಡುಗೆ ಅಪಾರ : ನಗರಸಭೆ ಅಧ್ಯಕ್ಷೆ ಕವಿತಾ ಮಾರುತಿ ಬೇಡರ್
ತಾಜಾ ಸುದ್ದಿ

Davangere | ಸಮಾಜಕ್ಕೆ ಶಿಕ್ಷಕರ ಕೊಡುಗೆ ಅಪಾರ : ನಗರಸಭೆ ಅಧ್ಯಕ್ಷೆ ಕವಿತಾ ಮಾರುತಿ ಬೇಡರ್

Dinamaana Kannada News
Last updated: September 5, 2024 5:23 pm
Dinamaana Kannada News
Share
DAVANAGERE
ಶಿಕ್ಷಕರ ದಿನಾಚರಣೆ ಕಾರ್ಯಕ್ರಮ
SHARE

ಹರಿಹರ (Davangere District): ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಕೊಡುಗೆ ಅಪಾರವಾಗಿದೆ  ಎಂದು ನಗರಸಭೆ ಅಧ್ಯಕ್ಷೆ ಕವಿತಾ ಮಾರುತಿ ಬೇಡರ್ ಹೇಳಿದರು.

ನಗರದ ಗುರುಭವನ ದಲ್ಲಿ ತಾಲೂಕು ಆಡಳಿತ ಮತ್ತು ಶಿಕ್ಷಣ ಇಲಾಖೆ ವತಿಯಿಂದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರತಿಯೊಬ್ಬ ವಿದ್ಯಾರ್ಥಿಯ  ಬದುಕಿನ ದೀಪವಾಗಿರುವ ಶಿಕ್ಷಕರು  ಮಕ್ಕಳ ಸರ್ವಾಂಗೀಣ ಬೆಳವಣಿಗೆಗಾಗಿ  ಪಠ್ಯ ವಿಷಯದ ಜೊತೆಗೆ ಪಠ್ಯೇತರ ವಿಷಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಮಕ್ಕಳು ಸಾಕಷ್ಟು ಬುದ್ದಿವಂತರಿದ್ದಾರೆ, ಅವರಿಗೆ ಸೂಕ್ತ ಮಾರ್ಗದರ್ಶನದ ಅಗತ್ಯವಿದೆ. ಬಡತನ, ಏಕ ಪೋಷಕತ್ವ ಮಕ್ಕಳನ್ನು ಪ್ರೋತ್ಸಾಹಿಸುವುದು, ಮಕ್ಕಳಲ್ಲಿರುವ ಪ್ರತಿಭೆ ಗುರುತಿಸುವುದು ಶಿಕ್ಷಕರಿಂದ ಮಾತ್ರ ಸಾಧ್ಯ ಎಂದು ಹೇಳಿದರು.

Read also : Davanagere | ಜಿಮ್ ಸ್ಥಾಪನೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಉಪನ್ಯಾಸ ನೀಡಿದ  ಪ್ರಾಂಶುಪಾಲ ಮಂಜಪ್ಪ ಎಂ. ,   ಪ್ರತಿಯೊಬ್ಬ ವಿದ್ಯಾರ್ಥಿಯೂ  ಜೀವನದಲ್ಲಿ ಏನನ್ನಾದರೂ ಸಾಧನೆ ಮಾಡಬೇಕಾದರೆ, ಪ್ರಮುಖ ಪಾತ್ರ ವಹಿಸುವುದು  ಶಿಕ್ಷಕ. ಪ್ರತಿಯೊಬ್ಬರಿಗೂ ಶಿಕ್ಷಣ ಹೇಗೆ ಮುಖ್ಯವೋ, ಹಾಗೇಯೆ ಆ ಶಿಕ್ಷಣ ನೀಡುವ ಗುರುವು ಅಷ್ಟೇ ಮುಖ್ಯ. ಗುರುವಿಲ್ಲದೆ ಗುರಿಯನ್ನು ತಲುಪುವುದು ಅಸಾಧ್ಯ.   ವಿದ್ಯಾರ್ಥಿಗಳ  ಕನಸನ್ನು ಸಾಕಾರಗೊಳಿಸುವ, ಕಲಿಕಾ ಆಸಕ್ತಿಯನ್ನು ಹುಟ್ಟು ಹಾಕುವ ಸೂತ್ರಧಾರನೇ ಶಿಕ್ಷಕ ಎಂದರು.

ನಿವೃತ್ತಿ ಹೊಂದಿದ ಅಂತಹ ಶಿಕ್ಷಕ- ಶಿಕ್ಷಕಿಯರಿಗೆ ಅಭಿನಂದನ ಪತ್ರವನ್ನು ವಿತರಿಸಿ ಗೌರವಿಸಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ದುರ್ಗಪ್ಪ, ಮುಖ್ಯ ಶಿಕ್ಷಕ ಬೀರಪ್ಪ,  ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಕುಬೇಂದ್ರಪ್ಪ, ಸಹಾಯಕ ನಿರ್ದೇಶಕರು ಅಕ್ಷರ ದಾಸೋಹ ವೀರೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್ ಚಂದ್ರಪ್ಪ, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ವಿಜಯ್ ಮಹಾಂತೇಶ್, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಈಶಪ್ಪ ಬೂದಿಹಾಳ, ನಿಕಟ ಪೂರ್ವ ಅಧ್ಯಕ್ಷರು ಸರ್ಕಾರಿ ನೌಕರ ಸಂಘ ಎ.ಕೆ ಭೂಮೇಶ, ಗೌರವಾಧ್ಯಕ್ಷ ಸರಕಾರಿ ನೌಕರ ಸಂಘ ಉಮಣ್ಣ, ಉರ್ದು ಶಿಕ್ಷಕರ ಸಂಘದ ಅಧ್ಯಕ್ಷ ಅಶ್ಪಕ್ ಅಹಮದ್, ಹಾಗೂ ಶಿಕ್ಷಕರಗಳಾದ ಬಿ.ಬಿ .ರೇವಣ್ಣ ನಾಯಕ್, ಮಂಜುನಾಥ್, ನಾಗರಾಜ್, ವಿ.ಬಿ ಕೊಟ್ರೇಶ್ ಮಂಜುನಾಥ್ ಗೌಡ, ಹೊನಕೆರಪ್ಪ, ರಾಜಶೇಖರ್, ರಿಯಾಜ್ ಅಹ್ಮದ್ ಶಿಕ್ಷಕವೃಂದದವರು ಇದ್ದರೂ.

TAGGED:Davangeredinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited Davanagere | ಜಿಮ್ ಸ್ಥಾಪನೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ
Next Article DAVANAGERE Davanagere | ಡಯಾಲಿಸಿಸ್‌ ರೋಗಿಗಳಿಗೆ ಉಚಿತ ವಾಹನ ಸೇವೆಗೆ ಚಾಲನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ (Davanagere): ಪ್ರಸಕ್ತ ಸಾಲಿಗೆ ಬಿ.ಎಸ್ಸಿ ನರ್ಸಿಂಗ್ ಮತ್ತು ಜಿ.ಎನ್.ಎಂ ನರ್ಸಿಂಗ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ…

By Dinamaana Kannada News

accident news | ರಸ್ತೆ ಅಪಘಾತ: ಬೈಕ್ ಸವಾರ ಸಾವು

ದಾವಣಗೆರೆ (Davanagere): ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟಿರುವ ಘಟನೆ ತೋಳಹುಣಿಸೆ ರೈಲ್ವೆ ಮೇಲ್ಸೇತುವೆ ಮೇಲೆ ಶನಿವಾರ ನಡೆದಿದೆ. ತಾಲೂಕಿನ…

By Dinamaana Kannada News

Davanagere | ಹಾವು ಕಚ್ಚಿ ಬಾಲಕಿ ಸಾವು

ಜಗಳೂರು(Davanagere): ತಾಯಿ ಜೊತೆಗೆ ಜಮೀನಿಗೆ ತೆರಳಿದ ಬಾಲಕಿಗೆ ಹಾವು ಕಚ್ಚಿ ಮೃತಪಟ್ಟಿರುವ ಘಟನೆ ತಾಲೂಕಿನ ಗಡಿಮಾಕುಂಟೆ ಗ್ರಾಮದಲ್ಲಿ ಭಾನುವಾರ ನಡೆದಿದೆ.…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

Bhadra dam | ಭದ್ರಾ ಜಲಾಶಯ : ತುಂಬಲು ದಿನಗಣನೆ ಆರಂಭ

By Dinamaana Kannada News
Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?