Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಬಸವತತ್ವದಿಂದ ಭಯೋತ್ಪಾದನೆ ನಿಯಂತ್ರಣ ಸಾಧ್ಯ : ಬಸವಪ್ರಭುಸ್ವಾಮೀಜಿ
ತಾಜಾ ಸುದ್ದಿ

ಬಸವತತ್ವದಿಂದ ಭಯೋತ್ಪಾದನೆ ನಿಯಂತ್ರಣ ಸಾಧ್ಯ : ಬಸವಪ್ರಭುಸ್ವಾಮೀಜಿ

Dinamaana Kannada News
Last updated: May 12, 2025 5:11 am
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ವಿಶ್ವದಲ್ಲಿನ ಭಯೋತ್ಪಾದನೆ ನಿಯಂತ್ರಣ, ವಿಶ್ವದಲ್ಲಿ ಶಾಂತಿ ನೆಲೆಸಲು ಬಸವತತ್ವದಿಂದ ಮಾತ್ರ ಸಾಧ್ಯ ಎಂದು ವಿರಕ್ತಮಠದ ಶ್ರೀಬಸವಪ್ರಭು ಸ್ವಾಮೀಜಿ ಹೇಳಿದರು.

ಇಲ್ಲಿನ ಕೆಎಸ್‍ಆರ್‍ಟಿಸಿಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಭಾನುವಾರ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಬಸವಜಯಂತಿ ಹಾಗೂ ಶಾಮನೂರು ಶಿವಶಂಕರಪ್ಪನವರಿಗೆ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಬಸವತತ್ವ ಅಳವಡಿಸಿಕೊಂಡರೆ ಜಗತ್ತಲ್ಲಿ ಯಾವ ಯುದ್ಧವೂ ನಡೆಯುವುದೇ ಇಲ್ಲ. ಉಗ್ರವಾದ, ಭಯೋತ್ಪಾದನೆ ನಿಯಂತ್ರಣ ಮಾಡಲು ಬಸವತತ್ವ ಪರಿಪಾಲನೆ ಅಗತ್ಯವಾಗಿದ್ದು, ಬಸವತತ್ವದ ಅನ್ವಯ ಪ್ರೀತಿಯಿಂದ ಮಾತ್ರ ದ್ವೇಷ ಅಳೆದು ಶಾಂತಿ ನೆಲೆಸಲಿದೆ. ಪ್ರೀತಿಯಿಂದ ಮಾತ್ರ ಜಗತ್ತು ಉಳಿಯುತ್ತದೆ ಎಂದು ಪ್ರತಿಪಾದಿಸಿದರು.

ಸಮಾಜದ ಮುಖಂಡ ಚಂದ್ರಶೇಖರ ಪೂಜಾರ್ ಮಾತನಾಡಿ, ಕ್ಷೇಮಾಭಿವೃದ್ಧಿ ಸಂಘ ಎಂದರೆ ಒಳ್ಳೆಯ ಸ್ನೇಹಿತರ ಸಮ್ಮಿಲನದಂತೆ. ಈ ಸಂಘಟನೆಯಿಂದ ಬಸವಜಯಂತಿ ಆಚರಣೆ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ. ಅದೇ ರೀತಿ ನೌಕರರ ಸಮಸ್ಯೆಗಳಿಗೂ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಈ ಸಂಘಟನೆ ಕಾರ್ಯನ್ಮುಖವಾಗಬೇಕು ಎಂದು ಆಶಿಸಿದರು.

Read also : ಮನುಷ್ಯನಿಗೆ ‘ಹಣ-ಆಸ್ತಿಗಿಂತ’ ನೆಮ್ಮದಿ-ಮನಃಶಾಂತಿ ಮುಖ್ಯ : ಶಾಸಕ ಕೆ.ಎಸ್.ಬಸವಂತಪ್ಪ

ಹಿರಿಯ ಸಾಹಿತಿ ಶಾಂತಗಂಗಾಧರ, ಕೆಎಸ್‍ಆರ್‍ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಕಿರಣಕುಮಾರ ಎಫ್. ಬಸಾಪುರ ಅಧ್ಯಕ್ಷತೆ ವಹಿಸಿದ್ದರು, ಶಾಸಕ ಶಿವಗಂಗಾ ಬಸವರಾಜ್, ಸಮಾಜದ ಮುಖಂಡರಾದ ಆರುಂಡಿ ನಾಗರಾಜ್, ವಾಗೀಶಸ್ವಾಮಿ, ವಾಕರಾರಸಾ ಸಂಸ್ಥೆಯ ಮುಖ್ಯ ಅಭಿಯಂತರ ಸಿದ್ದೇಶ್ವರ್ ಹೆಬ್ಬಾಳ್, ಅಶೋಕ್ ಗೋಪನಹಾಳ್ ಇತರರು ಇದ್ದರು.

TAGGED:davanagereKSRTCಬಸವತತ್ವವಿರಕ್ತಮಠವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘ
Share This Article
Twitter Email Copy Link Print
Previous Article Davanagere ಮನುಷ್ಯನಿಗೆ ‘ಹಣ-ಆಸ್ತಿಗಿಂತ’ ನೆಮ್ಮದಿ-ಮನಃಶಾಂತಿ ಮುಖ್ಯ : ಶಾಸಕ ಕೆ.ಎಸ್.ಬಸವಂತಪ್ಪ
Next Article Political analysis Political analysis | ದೇವೇಂದ್ರ ಫಡ್ನವೀಸ್ ಎಂಟ್ರಿ ಆಗಿದ್ದೇಕೆ?

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davangere news | ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಿ : ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ (Davangere District) : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಛಾಯಾಗ್ರಾಹಕರು ಆಧುನಿಕ ತಂತ್ರಜ್ಞಾನವನ್ನು ಮೈಗೂಡಿಸಿಕೊಳ್ಳಬೇಕು ಎಂದು ಸಂಸದರಾದ  ಡಾ.ಪ್ರಭಾ ಮಲ್ಲಿಕಾರ್ಜುನ್…

By Dinamaana Kannada News

ದಾವಣಗೆರೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ

ದಾವಣಗೆರೆ ಚಿತ್ರದುರ್ಗ ಸೇರಿದಂತೆ ರಾಜ್ಯದ ಮಲೆನಾಡು, ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ನದಿಗಳು ತುಂಬಿ ಹರಿಯುತ್ತಿವೆ. ದಕ್ಷಿಣ ಕನ್ನಡ,…

By Dinamaana Kannada News

ವಿಕಲಚೇತನ ಫಲಾನುಭವಿಗಳಿಂದ ಅರ್ಜಿ ಆಹ್ವಾನ

ದಾವಣಗೆರೆ ಜು.02 :  ಪ್ರಸಕ್ತ ಸಾಲಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆಯ ವತಿಯಿಂದ 13 ಫಲಾನುಭವಿ ಆಧಾರಿತ ಯೋಜನೆಗಳಿಗೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

By Dinamaana Kannada News
MLA Basavanthappa
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

By Dinamaana Kannada News
Davanagere
ತಾಜಾ ಸುದ್ದಿ

ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರಿಯಾಯ್ತಿ ದರದಲ್ಲಿ ಬಡ ಪತ್ರಕರ್ತರಿಗೆ ನಿವೇಶನಕ್ಕೆ ಸಿಎಂ ಜೊತೆ ಚರ್ಚಿಸುವೆ: ಕೆ.ವಿ.ಪಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?