Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಚಲಿಸುವ ರೈಲಿಗೆ ಬಿದ್ದು ಪ್ರಾಣ ಕಳೆದುಕೊಳ್ಳುತ್ತಿದ್ದ ವೃದ್ಧನ ಪ್ರಾಣ ರಕ್ಷಿಸಿದ ರೈಲ್ವೆ ಸಿಬ್ಬಂದಿ
ತಾಜಾ ಸುದ್ದಿ

Davanagere | ಚಲಿಸುವ ರೈಲಿಗೆ ಬಿದ್ದು ಪ್ರಾಣ ಕಳೆದುಕೊಳ್ಳುತ್ತಿದ್ದ ವೃದ್ಧನ ಪ್ರಾಣ ರಕ್ಷಿಸಿದ ರೈಲ್ವೆ ಸಿಬ್ಬಂದಿ

Dinamaana Kannada News
Last updated: November 15, 2024 12:15 pm
Dinamaana Kannada News
Share
davanagere
davanagere
SHARE
ದಾವಣಗೆರೆ (Davanagere): ಕಣ್ಣೆದುರಿಗೆ ರೈಲಿನ ಗಾಲಿಗೆ ಸಿಲುಕಿ ಪ್ರಾಣ ಕಳೆದುಕೊಳ್ಳುತ್ತಿದ್ದ ವಯೋವೃದ್ಧನನ್ನು ಹೋಮ್ ಗಾಡ್೯  ರಕ್ಷಿಸಿ ಪ್ರಾಣ ಉಳಿಸಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ಎನ್ ಲಕ್ಷ್ಮಣ್ ನಾಯ್ಕ್ ವಯೋವೃದ್ಧನ ಪ್ರಾಣ ರಕ್ಷಿಸಿದ ಹೋಮ್ ಗಾಡ್೯. ರಾಧಾಕೃಷ್ಣ (64) ಪ್ರಾಣಾಪಾಯದಿಂದ ಪಾರಾದ ವಯೋವೃದ್ಧ. ಮೂಲತಃ ಬೆಂಗಳೂರಿನಿಂದ ಹುಬ್ಬಳ್ಳಿಗೆ ಜನಶತಾಬ್ಧಿ ಎಕ್ಸ್ ಪ್ರೆಸ್ ರೈಲಿನ  ಡಿ-8ರ ಬೋಗಿಯಲ್ಲಿ 57ನೇ ಸೀಟ್ ನಲ್ಲಿ (ಪಿಎನ್‌ಆರ್ ನಂ.462297393) ಪ್ರಯಾಣಿಸುತ್ತಿದ್ದರು.
ರೈಲು ದಾವಣಗೆರೆ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದಾಗ ಬಿಸ್ಕೆಟ್ ಖರೀದಿಸಲು ಕೆಳಗೆ ಇಳಿದು ಹೋಗಿದ್ದಾರೆ. ಅಷ್ಟರಲ್ಲಿ ರೈಲು ಚಲಿಸಲು ಪ್ರಾರಂಭಿಸಿದೆ. ರೈಲು ಚಲಿಸುವುದನ್ನು ನೋಡಿದ ರಾಧಾಕೃಷ್ಣ ಅವರು ಓಡಿ ಬಂದು ಚಲಿಸುವ ರೈಲು ಹತ್ತಲು ಹೋಗಿ ಸ್ಪಿಪ್ ಆಗಿ ಕೆಳಗೆ ಬಿದ್ದಿದ್ದು, ಇನ್ನೆನೂ ರೈಲಿನ ಚಕ್ರಕ್ಕೆ ಸಿಲುಕಬೇಕೆನ್ನುವಷ್ಟರಲ್ಲಿ ಎದುರಿಗೆ ನಿಂತಿದ್ದ ಹೋಮ್ ಗಾಡ್೯ ಎನ್.ಲಕ್ಷ್ಮಣ್ ನಾಯ್ಕ್ ಕೂಡಲೇ ಕೈಹಿಡಿದು ಎಳೆದಿದ್ದಾರೆ. ಅಷ್ಟರಲ್ಲಿ ಆರ್ ಪಿಎಫ್ ಮುಖ್ಯ ಪೇದೆ ಅಶೋಕ್ ಓಡಿ ಬಂದು ಎಳೆದು ಗಾಬರಿಗೆ ಒಳಗಾಗಿದ್ದ ವಯೋವೃದ್ಧ ರಾಧಾಕೃಷ್ಣ ಅವರನ್ನು ಸಂತೈಷಿ ಧೈರ್ಯ ತುಂಬಿದ್ದಾರೆ.
ಕೆಳಗೆ ಬಿದ್ದ ಪರಿಣಾಮ ರಾಧಾಕೃಷ್ಣ ಅವರ ಗಲ್ಲದ ಮೇಲೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಅವರು ಪ್ರಾಣ ಭಯದ ಅಘಾತದಿಂದ ಹೊರ ಬಂದ ಮೇಲೆ ಇನ್ನೊಂದು ರೈಲಿನ ಕಳುಹಿಸಿದ್ದಾರೆ.
ಈ ಸಂದರ್ಭದಲ್ಲಿ ರಾಧಾಕೃಷ್ಣ ಅವರು ಪ್ರಾಣ ಕಾಪಾಡಿದ ರೈಲ್ವೆ ರಕ್ಷಣಾ ದಳ ದಾವಣಗೆರೆ  ಸಿಬ್ಬಂದಿ ಗೆ   ಧನ್ಯವಾದ ಅರ್ಪಿಸಿದ್ದಾರೆ. ಅಲ್ಲದೇ ಸಮಯ ಪ್ರಜ್ಞೆಯಿಂದ ಜೀವ ಕಳೆದುಕೊಳ್ಳುತ್ತಿದ್ದ ವಯೋವೃದ್ಧನನ್ನು ರಕ್ಷಿಸಿದ ಗೃಹರಕ್ಷಕ ದಳ  ಹಾಗೂ ರೈಲ್ವೆ ರಕ್ಷಣಾ ದಳ ದ  ಸಿಬ್ಬಂದಿಗೆ  ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Read also : ಮಾದಿಗ ಮತ್ತು ಸಹೋದರ ಜಾತಿಗಳಿಗೆ ಒಳಮೀಸಲಾತಿ ವರ : ಮಾಜಿ ಸಚಿವ ಎಚ್.ಆಂಜನೇಯ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಮಾದಿಗ ಮತ್ತು ಸಹೋದರ ಜಾತಿಗಳಿಗೆ ಒಳಮೀಸಲಾತಿ ವರ : ಮಾಜಿ ಸಚಿವ ಎಚ್.ಆಂಜನೇಯ
Next Article davanagere ಅಪಘಾತ ಪ್ರಮಾಣ ತಗ್ಗಿಸಲು ಜಿಲ್ಲೆಯ ರಸ್ತೆಗಳ ದುರಸ್ತಿ ಹಾಗೂ ಸುಧಾರಣೆಗೆ ವಿಶೇಷ ಗಮನ ನೀಡಿ :ಡಿಸಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಸರ್ಕಾರಿ, ಅನುದಾನಿತ ಶಾಲೆಗಳಿಗೆ ಮೊಟ್ಟೆ ಪೊರೈಸಲು ಅಜೀಂ ಪ್ರೇಂಜಿ ಫೌಂಡೇಶನ್ ಜೊತೆ ಒಪ್ಪಂದ : ಸಿಎಂ

ಬೆಂಗಳೂರು, ಜುಲೈ 20: ಅಜೀಂ ಪ್ರೇಮ್ ಜಿ ಪ್ರತಿಷ್ಠನದೊಂದಿಗೆ ಮಾಡಿಕೊಂಡಿರುವ ಒಪ್ಪಂದದಲ್ಲಿ ವಾರದ ನಾಲ್ಕು ದಿನಗಳು ಸರ್ಕಾರಿ ಶಾಲೆಗಳು ಹಾಗೂ…

By Dinamaana Kannada News

ವಸತಿ ಶಾಲೆಗೆ ವಿಶೇಷ ವರ್ಗದ ಮಕ್ಕಳ ಪ್ರವೇಶಕ್ಕೆ ಅಹ್ವಾನ

ದಾವಣಗೆರೆ ಜುಲೈ.10 : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ನಡೆಯುತ್ತಿರುವ ವಸತಿ ಶಾಲೆಗಳಿಗೆ 6 ನೇ ತರಗತಿಗೆ…

By Dinamaana Kannada News

ಹರಿಹರ : ಎಸ್‍ಬಿಐ 2ನೇ ಶಾಖೆ ಆರಂಭಿಸಲು ಆಗ್ರಹಿಸಿ ಮನವಿ

ಹರಿಹರ:  ನಗರದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‍ಬಿಐ) 2ನೇ ಶಾಖೆ ಆರಂಭಿಸಲು ಆಗ್ರಹಿಸಿ ಬ್ಯಾಂಕ್ ಗ್ರಾಹಕರ ಹಿತ ರಕ್ಷಣಾ…

By Dinamaana Kannada News

You Might Also Like

Davanagere police
ತಾಜಾ ಸುದ್ದಿ

Davanagere | ಸ್ವಯಂ ಪ್ರೇರಿತ ರಕ್ತದಾನ ಶಿಬಿರ : ಡಾ. ಬಿ ಆರ್ ರವಿಕಾಂತೇಗೌಡ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ರಾಷ್ಟ್ರೀಯ ಹಿತಾಸಕ್ತಿಯ ವಿಷಯಗಳ ಕುರಿತು ಪ್ರಧಾನಿಯವರ ನಿರ್ಧಾರಗಳನ್ನು ಎಲ್ಲರೂ ಬೆಂಬಲಿಸಬೇಕು : ಆಲೂರು ನಿಂಗರಾಜ್

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ : ಮೇ.26 ಕೊನೆಯ ದಿನ

By Dinamaana Kannada News
Davanagere
ತಾಜಾ ಸುದ್ದಿ

Davangere | ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?