Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಂವಿಧಾನ ರಕ್ಷಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ : ಐಜಿಪಿ ಡಾ.ರವಿಕಾಂತೇಗೌಡ
ತಾಜಾ ಸುದ್ದಿ

ಸಂವಿಧಾನ ರಕ್ಷಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ : ಐಜಿಪಿ ಡಾ.ರವಿಕಾಂತೇಗೌಡ

Dinamaana Kannada News
Last updated: December 27, 2025 4:07 pm
Dinamaana Kannada News
Share
Davanagere
SHARE
ದಾವಣಗೆರೆ : ಸಂವಿಧಾನದ ರಕ್ಷಿಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರ ಮೇಲಿದೆ ಎಂದು ಪೂರ್ವ ವಲಯ ಐಜಿಪಿ ಡಾ.ರವೀಕಾಂತೇಗೌಡ ಹೇಳಿದರು.
ನಗರದ ಕನ್ನಡ ಕುವೆಂಪು ಭವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಏರ್ಪಡಿಸಿದ್ದ “ಪ್ರಸ್ತುತ ದಲಿತ ಚಳುವಳಿ ಹಾಗೂ ಭಾರತೀಯ ಸಂವಿಧಾನ ಅನುಷ್ಠಾನ ಎಂಬ ವಿಷಯದ ಮೇಲೆ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.
ನನಗೂ  ಹಾಗೂ ನನ್ನ ತಂದೆಯವರಿಗೆ ಯಶಸ್ಸು ಹಾಗೂ ಗೌರವಯುತ ಸ್ಥಾನ ಮಾನ ಸಿಗಲು ಪ್ರಮುಖ ಕಾರಣ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್   ಹಾಗೂ ಸಂವಿಧಾನ ಎಂದರು.
ನಟ ಹಾಗೂ ಸಾಮಾಜಿಕ ಹೋರಾಟಗಾರ  ಚೇತನ್ ಅಹಿಂಸಾ ಮಾತನಾಡಿ,  ಅಂಬೇಡ್ಕರ್ ಅವರ ಆಶಯದಂತೆ ಜಾತಿ ರಹಿತ, ವರ್ಣ ರಹಿತ, ಸಮ ಸಮಾಜ ನಿರ್ಮಿಸುವ ಕಡೆಗೆ ಹೋಗಬೇಕು ಎಂದರು.
ಅಧ್ಯಕ್ಷತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ  ಜಿಲ್ಲಾ ಸಂಚಾಲಕ ರಾಘವೇಂದ್ರ ಡಿ. ಕಡೇಮನಿ ವಹಿಸಿದ್ದರು. ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್  ಮಾತನಾಡಿದರು.
ಡಾ. ಎಚ್. ವಿಶ್ವನಾಥ್ , ಸತ್ಯ ಭದ್ರಾವತಿ  ಇಂದಿನ ದಲಿತ ಚಳುವಳಿಯ ಸವಾಲುಗಳು ಮತ್ತು ಸಂವಿಧಾನದ ಅನುಷ್ಠಾನದ ಅಗತ್ಯತೆ ವಿವರಿಸಿದರು.
ಮುಖಂಡರಾದ ಎಸ್.ಟಿ. ವೀರೇಶ್, ಆಲೂರು ನಿಂಗರಾಜ್, ಡಿ.ಎಸ್ ಎಸ್. ಮಲ್ಲೇಶ್, ಚಿನ್ನಯ್ಯ, ಡಾ. ಸಿ.ಎಂ. ರವಿಕುಮಾರ್, ಗುರುರಾಜ್ ಸೊರಬ, ಪ್ರಭಣ್ಣ ಹೂವಿನಮಡು, ಮುಸ್ತಫಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
Read also : ದಾವಣಗೆರೆ: ಡಿ.30ರಂದು ಕಮ್ಮವಾರಿ ಸಂಘದಿಂದ ಸಾಮೂಹಿಕ ಸತ್ಯನಾರಾಯಣ ವ್ರತ ಹಾಗೂ ಪ್ರತಿಭಾ ಪುರಸ್ಕಾರ
ಚಂದನ ಎಚ್.ಎನ್. ಆಲೂರು ನಿರೂಪಿಸಿದರು.. ಟಿ. ರವಿಕುಮಾರ್ ಸ್ವಾಗತಿಸಿದರು. ಆರ್. ಪ್ರಭಾಕರ್ ಪಾಂಡಮಟ್ಟಿ ವಂದಿಸಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಪದಾಧಿಕಾರಿಗಳಾದ ಟಿ. ರವಿಕುಮಾರ್, ಎಂ. ರವಿ (ಕೆಟಿಜೆ ನಗರ), ಆರ್. ಪ್ರಭಾಕರ್ ಪಾಂಡಮಟ್ಟಿ, ರಾಂಪುರ ರಮೇಶ್, ಮಾಯಕೊಂಡ ಗುಮ್ಮನೂರು ಮಂಜುನಾಥ್, ಎಚ್. ಮಲ್ಲಿಕಾರ್ಜುನ, ವಂದಾಲಿ ಬಿ., ಕಲಪನಹಳ್ಳಿ ಜಿಲ್ಲಾ ಖಜಾಂಚಿ, ಹಾಗೂ ವಿವಿಧ ತಾಲೂಕು ಪದಾಧಿಕಾರಿಗಳಾದ ಕೆಂಚಮ್ಮನಹಳ್ಳಿ ರುದ್ರೇಶ್, ಮಾರಿಕೊಪ್ಪ ಮಂಜುನಾಥ್, ಎಂ. ಕೃಷ್ಣಪ್ಪ (ಹರಿಹರ), ಮೂರ್ತಿ (ತಿಪ್ಪಗೊಂಡನಹಳ್ಳಿ), ಸುನಿಲ್ ಬಾತಿ, ಚಿಕ್ಕನಹಳ್ಳಿ ನಿಂಗರಾಜ್, ಚಿಕ್ಕತೊಗಲೇರಿ ಶಿವಕುಮಾರ್ ಸೇರಿದಂತೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ದಾವಣಗೆರೆ: ಡಿ.30ರಂದು ಕಮ್ಮವಾರಿ ಸಂಘದಿಂದ ಸಾಮೂಹಿಕ ಸತ್ಯನಾರಾಯಣ ವ್ರತ ಹಾಗೂ ಪ್ರತಿಭಾ ಪುರಸ್ಕಾರ
Next Article Davanagere crime news ಮಾಂಗಲ್ಯ ಸರ ಕಿತ್ತು ಪರಾರಿ ಪ್ರಕರಣ : ಆರೋಪಿಗಳ ಸೆರೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದೇವದಾಸಿ ಮಹಿಳೆಯರಿಗೆ ಪುನರ್ವಸತಿ ಕಲ್ಪಿಸಲು ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯ

ದಾವಣಗೆರೆ (Davanagere): ದೇವದಾಸಿ ಮಹಿಳೆಯರ ಮಕ್ಕಳಿಗೆ ನಿವೇಶನ ಮತ್ತು ಮನೆ ನಿರ್ಮಿಸಿಕೊಳ್ಳಲು ಸರ್ಕಾರ 10  ಲಕ್ಷ ರೂ. ನೀಡಬೇಕು ಎಂದು …

By Dinamaana Kannada News

Davangere news | ನಮ್ಮ ಸೈನಿಕರಿಗೆ ಗೌರವ ಕೊಡಬೇಕು : ಎಚ್.ಬಸವರಾಜಪ್ಪ

ದಾವಣಗೆರೆ (Davangere) : ನಮ್ಮ ದೇಶದ ಗಡಿ ಭದ್ರವಾಗಿರುವುದರಿಂದ ದೇಶದ ಒಳಗಡೆ ಇರುವ ನಾವೆಲ್ಲರೂ ಇಲ್ಲಿ ಶಾಂತವಾಗಿ ನೆಮ್ಮದಿಯುತ ಜೀವನ…

By Dinamaana Kannada News

ಅಪ್ರಾಪ್ತ ಬಾಲಕಿಯ ಅಪಹರಣ ಪ್ರಕರಣ: ಆರೋಪಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದ ದಾವಣಗೆರೆ ನ್ಯಾಯಾಲಯ

ದಾವಣಗೆರೆ  ಫೆ.6 : ಮದುವೆಯಾಗುವುದಾಗಿ ನಂಬಿಸಿ 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿದ್ದ ಪ್ರಕರಣದ ಆರೋಪಿಗೆ ದಾವಣಗೆರೆಯ ಹೆಚ್ಚುವರಿ ಜಿಲ್ಲಾ…

By Dinamaana Kannada News

You Might Also Like

Davanagere lok raide
ತಾಜಾ ಸುದ್ದಿ

ಬೆಸ್ಕಾಂ ಎಇಇಗೆ ಲೋಕಾಯುಕ್ತ ಬಿಸಿ: ಶಿವಮೊಗ್ಗ, ದಾವಣಗೆರೆಯಲ್ಲಿ ಏಕಕಾಲಕ್ಕೆ ದಾಳಿ

By Dinamaana Kannada News
Davanagere
ತಾಜಾ ಸುದ್ದಿ

ಕನ್ನಡ ಭಾಷೆಯಲ್ಲಿ ನಾಮಫಲಕ ಕಡ್ಡಾಯ : ಪಾಲಿಕೆ ಆಯುಕ್ತೆ ರೇಣುಕಾ

By Dinamaana Kannada News
Job fair
ತಾಜಾ ಸುದ್ದಿ

ಮಾಜಿ ಸೈನಿಕರಿಗೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ

By Dinamaana Kannada News
jagalore
ತಾಜಾ ಸುದ್ದಿ

ಬಡ ಕೂಲಿ ಕಾರ್ಮಿಕರ ತತ್ತಿನ ಚೀಲ ಕಸಿದ ಕೇಂದ್ರ : ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?