Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > ಕಳವು ಪ್ರಕರಣ : ಆರೋಪಿ ಸೆರೆ,10 ಲಕ್ಷ ಮೌಲ್ಯದ ಒಡವೆ ವಶಕ್ಕೆ
ಅಪರಾಧ ಸುದ್ದಿತಾಜಾ ಸುದ್ದಿ

ಕಳವು ಪ್ರಕರಣ : ಆರೋಪಿ ಸೆರೆ,10 ಲಕ್ಷ ಮೌಲ್ಯದ ಒಡವೆ ವಶಕ್ಕೆ

Dinamaana Kannada News
Last updated: August 19, 2025 4:45 am
Dinamaana Kannada News
Share
Davanagere
SHARE

ದಾವಣಗೆರೆ : ಸ್ವತ್ತು ಕಳವು ಪ್ರಕರಣದಲ್ಲಿ ಆರೋಪಿ ಬಂಧಿಸಿರುವ ಚನ್ನಗಿರಿ ಪೊಲೀಸರು 10 ಲಕ್ಷ ಮೌಲ್ಯದ 100 ಗ್ರಾಂ ತೂಕದ ಬಂಗಾರದ ಒಡವೆಗಳು ಹಾಗೂ 20 ಸಾವಿರ ನಗದು ಹಣ ವಶಕ್ಕೆ ಪಡೆದಿದ್ದಾರೆ.

ಚನ್ನಗಿರಿಯ ಲಷ್ಕರ್ ಮೊಹಲ್ಲಾದ ನಿವಾಸಿ ಮಹಮ್ಮದ್ ಅಲೀಂವುಲ್ಲಾ ಮನೆಗೆ ಹಾಕಿದ ಬೀಗವನ್ನು ಮುರಿದು ಗಾಡ್ರೆಜ್‌ನಲ್ಲಿದ್ದ ಬಂಗಾರದ ಒಡವೆಗಳು ಹಾಗೂ ನಗದು ಹಣ ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಎಸ್ಪಿ ಉಮಾ ಪ್ರಶಾಂತ್ , ಎಎಸ್ಪಿ ಪರಮೇಶ್ವರ ಹೆಗಡೆ ಹಾಗೂ ಚನ್ನಗಿರಿ ಉಪ-ವಿಭಾಗದ ಎ.ಎಸ್.ಪಿ. ಸ್ಯಾಮ್ ವರ್ಗೀಸ್ ಮಾರ್ಗದರ್ಶನದಲ್ಲಿ ಚನ್ನಗಿರಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ರವೀಶ್ ಕೆ ಎನ್ ನೇತೃತ್ವದಲ್ಲಿ ಚನ್ನಗಿರಿ ಪೊಲೀಸ್ ಠಾಣೆಯ ಅಧಿಕಾರಿ-ಸಿಬ್ಬಂದಿ ತಂಡವನ್ನು ರಚಿಸಿ ಆರೋಪಿ ಮಹಮ್ಮದ್ ಸಾಧಿಕ್ ಬಂಧಿಸಿದ್ದಾರೆ. ಆರೋಪಿಯಿಂದ 10 ಲಕ್ಷ ಮೌಲ್ಯದ 100 ಗ್ರಾಂ ತೂಕದ ಬಂಗಾರದ ಒಡವೆಗಳು ಮತ್ತು 20 ಸಾವಿರ ನಗದು ಹಣವನ್ನು ವಶಪಡಿಸಿಕೊಂಡು ನ್ಯಾಯಾಂಗ ಬಂಧನದಲ್ಲಿರಿಸಿದ್ದಾರೆ.

Read also : ಇ- ಸ್ವತ್ತು ಮತ್ತು ಖಾತೆ ಬದಲಾವಣೆಗೆ ಹಣಕ್ಕೆ ಬೇಡಿಕೆ : ಪಿಡಿಓ ಲೋಕಾ ಬಲೆಗೆ

ಆರೋಪಿ ಪತ್ತೆ ಹಚ್ಚಿ ಸ್ವತ್ತನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾದ ಚನ್ನಗಿರಿ ಉಪ-ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಸ್ಯಾಮ್ ವರ್ಗೀಸ್, ತನಿಖಾಧಿಕಾರಿ ರವೀಶ್ ಕೆ ಎನ್ ಪೊಲೀಸ್ ಇನ್ಸ್ ಪೆಕ್ಟರ್ ಚನ್ನಗಿರಿ ಠಾಣೆ, ಹಾಗೂ ಎ.ಎಸ್.ಐ. ಶಶಿಧರ್ ಮತ್ತು ಸಿಬ್ಬಂದಿಯರಾದ ರೇವಣಸಿದ್ದಪ್ಪ, ರಮೇಶ್ ಜೆ, ಚನ್ನಕೇಶವ, ಪ್ರಶಾಂತ್, ರೇವಣಸಿದ್ದಪ್ಪ ರವರನ್ನು ಎಸ್ಪಿ ಉಮಾ ಪ್ರಶಾಂತ್ ಪ್ರಶಂಸಿಸಿದ್ದಾರೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Lokayaktha davanagere ಇ- ಸ್ವತ್ತು ಮತ್ತು ಖಾತೆ ಬದಲಾವಣೆಗೆ ಹಣಕ್ಕೆ ಬೇಡಿಕೆ : ಪಿಡಿಓ ಲೋಕಾ ಬಲೆಗೆ
Next Article Traffic rule violation davanagere ಸಂಚಾರ ನಿಯಮ ಉಲ್ಲಂಘನೆ : ಶಾಲಾ ಬಸ್, ಆಟೋಗಳಿಗೆ ದಂಡ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಆರುಂಡಿ ಗ್ರಾಮಕ್ಕೆ ಅಧಿಕಾರಿಗಳ ಭೇಟಿ: ಅಕ್ರಮ ಗಣಿಗಾರಿಕೆ, ಕ್ರಷರ್ ಸ್ಥಗಿತಕ್ಕೆ ಜಿ. ಬಿ. ವಿನಯ್ ಕುಮಾರ್ ಆಗ್ರಹ

ದಾವಣಗೆರೆ (Davanagere): ಹೊನ್ನಾಳಿ - ನ್ಯಾಮತಿ ಅವಳಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ಕಲ್ಲು ಕ್ವಾರೆಗಳಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಹೋರಾಟ…

By Dinamaana Kannada News

ಭದ್ರಾ ಜಲಾಶಯ: ಒಳಹರಿವು ತುಸು ಇಳಿಕೆ

ಶಿವಮೊಗ್ಗ, ಜು. 20:   ಭದ್ರಾ ಜಲಾಶಯದ ಒಳಹರಿವಿನಲ್ಲಿ ಶನಿವಾರ ತುಸು ಇಳಿಕೆ ಕಂಡುಬಂದಿದೆ. ಉಳಿದಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ…

By Dinamaana Kannada News

ಜೂ.8ರಂದು ದ್ವಾರಕೀಶ್ ಸ್ಮರಣಾರ್ಥ ಗಾನನಮನ ಕಾರ್ಯಕ್ರಮ

ದಾವಣಗೆರೆ :  ಸಿನಿಮಾ ಸಿರಿ ಸಂಸ್ಥೆಯಿಂದ ಕಾಲವನ್ನು ತಡೆಯೋರು ಯಾರೂ ಇಲ್ಲ ಎಂಬ ಶೀರ್ಷಿಕೆಯೊಂದಿಗೆ ಚಲನಚಿತ್ರ ನಟ, ನಿರ್ಮಾಪಕ, ನಿರ್ದೇಶಕ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಪುಟ್ಟಣ್ಣ ಕಣಗಾಲ್ ಕನ್ನಡ ಸಂಸ್ಕೃತಿಯ ನೇಕಾರರು: ಕೆ.ವಿ.ಪಿ

By Dinamaana Kannada News
Davanagere
ಅಭಿಪ್ರಾಯ

ಕವಿಗೋಷ್ಠಿ ಹೆಸರಿನಲ್ಲಿ ಕವಿಗಳ ಕಡೆಗಣಿಸದಿರಿ|ಸಾಹಿತ್ಯ ಲೋಕದ ಒಂದು ಆತಂಕ:ಡಾ.ಡಿ. ಫ್ರಾನ್ಸಿಸ್

By Dinamaana Kannada News
Davanagere
ತಾಜಾ ಸುದ್ದಿ

ಕಾಟಾಚಾರದ ರಸ್ತೆ ದುರಸ್ತಿ ಮಾಡಬೇಡಿ : ಶಾಸಕ ಕೆ.ಎಸ್.ಬಸವಂತಪ್ಪ

By Dinamaana Kannada News
Davanagere
ತಾಜಾ ಸುದ್ದಿ

ಕನ್ನಡ ರಾಜ್ಯೋತ್ಸವ ಸಂಭ್ರಮ ಪ್ರತಿ ವಾರ್ಡಿನಲ್ಲೂ ಹೆಚ್ಚೆಚ್ಚು ನಡೆಯಲಿ : ದಿನೇಶ ಕೆ.ಶೆಟ್ಟಿ ಆಶಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?