Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > crime news | ಮನೆ ಕಳ್ಳತನ ಪ್ರಕರಣ ಆರೋಪಿತರ ಸೆರೆ : 16 ಲಕ್ಷ ರೂ. ಮೌಲ್ಯದ ಸ್ವತ್ತು ವಶಕ್ಕೆ
ಅಪರಾಧ ಸುದ್ದಿತಾಜಾ ಸುದ್ದಿ

crime news | ಮನೆ ಕಳ್ಳತನ ಪ್ರಕರಣ ಆರೋಪಿತರ ಸೆರೆ : 16 ಲಕ್ಷ ರೂ. ಮೌಲ್ಯದ ಸ್ವತ್ತು ವಶಕ್ಕೆ

Dinamaana Kannada News
Last updated: December 17, 2024 5:17 pm
Dinamaana Kannada News
Share
Davanagere
Davanagere
SHARE
ದಾವಣಗೆರೆ (Davanagere):  ಮನೆಯ ಕಿಟಿಕಿ, ಬಾಗಿಲು ಮುರಿದು 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 1 ಕೆಜಿ 600 ಗ್ರಾಂ ಬೆಳ್ಳಿ, ಎರಡು ಬೈಕ್ ಹಾಗೂ 43 ಇಂಚಿನ ಟಿವಿ ಕಳವು ಮಾಡಿದ್ದ ಕಳ್ಳರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ‌.

 

ಬೆಂಗಳೂರಿನ ಕೆ.ಜಿ.ಹಳ್ಳಿಯ ಸೂಫಿಯಾನ್ ಷರೀಪ್, ರಾಜಗೋಪಾಲ್ ನಗರದ ಜಾವೀದ್  ಬಂಧಿತ ಆರೋಪಿಗಳು.

 

ಹರಿಹರ ತಾಲೂಕಿನ ಅಮರಾವತಿ ಕಾಲೋನಿಯ ಜ್ಯೋಹಿತ್ ಡಿಸೋಜ ಅವರ ಮನೆಯಲ್ಲಿ ಕಳ್ಳತನ ನಡೆದಿತ್ತು.

 

ಕಳೆದ ಸೆಪ್ಟೆಂಬರ್ 13ರಂದು ಬೆಳಗ್ಗೆ 8.30 ಗಂಟೆಯ ಅವಧಿಯಲ್ಲಿ ಮನೆಯ ಕಿಟಕಿಯ ಸರಳನ್ನು ಕಟ್ ಮಾಡಿ ಮನೆಯೊಳಗೆ ಪ್ರವೇಶ ಮಾಡಿ, ಬೆಡ್ ರೂಮ್‌ನ ಸ್ಟೋರೆಜ್‌ನಲ್ಲಿದ್ದ 10 ಗ್ರಾಂ ತೂಕದ 65,000 ರೂ. ಬೆಲೆ ಬಾಳುವ ಬಂಗಾರದ ಕಿವಿಯೋಲೆಗಳು ಮತ್ತು 43 ಇಂಚಿನ 35,000 ರೂ. ಬೆಲೆ ಬಾಳುವ ಟಿ.ವಿಯನ್ನು ಕಳ್ಳತನ ಮಾಡಿದ್ದರು.

 

ಎಸ್ಪಿ ಉಮಾ ಪ್ರಶಾಂತ್ , ಹೆಚ್ಚುವರಿ ಎಸ್ಪಿ ವಿಜಯ್ ಕುಮಾರ್ ಸಂತೋಷ, ಜಿ. ಮಂಜುನಾಥ ಜಿ,  ಡಿಎಸ್ಪಿ ಬಿ.ಎಸ್.ಬಸವರಾಜ ಮರ‍್ಗರ‍್ಶನದಲ್ಲಿ ಸಿಪಿಐ ಸುರೇಶ ಸಗರಿ  ನೇತೃತ್ವದಲ್ಲಿ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯ  ಮಂಜುನಾಥ ಎಸ್. ಕುಪ್ಪೇಲೂರು, ಪಿಎಸ್ಐ ಮಹಾದೇವ ಸಿದ್ದಪ್ಪ ಭತ್ತೆ ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡವು ಪತ್ತೆ ಕರ‍್ಯ ನಡೆಸಿ 160 ಗ್ರಾಂ ತೂಕದ ಅಂದಾಜು ಬೆಲೆ ರೂ. 12,80,000 ಬೆಲೆ ಬಾಳುವ ಬಂಗಾರದ ಆಭರಣಗಳು, 1 ಕೆ.ಜಿ 600 ಗ್ರಾಂ ತೂಕ ಅಂದಾಜು ಬೆಲೆ ರೂ . 1,35,000 ಬೆಲೆ ಬಾಳುವ ಬೆಳ್ಳಿಯ ಸಾಮಾನುಗಳು ಮತ್ತು 43 ಇಂಚಿನ ಅಂದಾಜು ಬೆಲೆ  35,000 ರೂ. ಮೌಲ್ಯದ ಟಿ.ವಿ ಹಾಗೂ ಕೃತ್ಯಕ್ಕೆ ಬಳಸಿದ ಸುಮಾರು 1.50.000 ರೂ. ಬೆಲೆಯ 02 ಬೈಕ್‌ಗಳು ಸೇರಿದಂತೆ ಒಟ್ಟು  ಅಂದಾಜು ಮೊತ್ತ 16 ಲಕ್ಷ ರೂ. ಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿದ್ದಾರೆ.

 

ಪತ್ತೆ ಕರ‍್ಯದಲ್ಲಿ  ಸಿಬ್ಬಂದಿಗಳಾದ ತಿಪ್ಪೇಸ್ವಾಮಿ, ರಮೇಶ ಜಿ.ಎನ್. ನೀಲಮರ‍್ತಿ, ದಾದಾಪೀರ್, ಬಸವನಗೌಡ, ಲಿಂಗರಾಜ, ಸತೀಶ್, ಪ್ರಸನ್ನಕಾಂತ, ಅನಿಲ್ ಕುಮಾರ್ ನಾಯ್ಕ, ರಿಜ್ವಾನ್ ನಾಸೂರ್, ರ‍್ಜುನ್ ರಾಯಲ್,  ಗಂಗಾಧರ, ಸುರೇಶ ಉಪ್ಪಾರ, ನಾಗರಾಜ ಎನ್.ಎಸ್, ವೆಂಕಟೇಶ, ರಾಮಾಂಜನೇಯ, ಋಷಿರಾಜ, ಸಿದ್ದಪ,್ಪ ಮುರುಳಿ ಹಾಗು ಜಿಲ್ಲಾ ಪೊಲೀಸ್ ಕಚೇರಿಯ ಮಂಜುನಾಥ ಎಸ್. ಕಲ್ಲೆದೇವರ, ರಾಘವೇಂದ್ರ, ಶಾಂತರಾಜ ಅವರನ್ನೊಳಗೊಂಡ ತಂಡವನ್ನು ಎಸ್ಪಿ ಉಮಾ ಪ್ರಶಾಂತ್ ಶ್ಲಾಘಿಸಿದ್ದಾರೆ.

 

Read also : ಮಕ್ಕಳ ದೌರ್ಜನ್ಯದ ವಿರುದ್ಧ ಮಾಧ್ಯಮಗಳು ಧ್ವನಿಯಾಗಬೇಕು : ಪ್ರೊ.ಕುಂಬಾರ ಅಭಿಮತ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere vvv ಮಕ್ಕಳ ದೌರ್ಜನ್ಯದ ವಿರುದ್ಧ ಮಾಧ್ಯಮಗಳು ಧ್ವನಿಯಾಗಬೇಕು : ಪ್ರೊ.ಕುಂಬಾರ ಅಭಿಮತ
Next Article davangere ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | 5 ಲಕ್ಷಕ್ಕೆ ಶಿಶು ಮಾರಾಟ : ವೈದ್ಯೆ ಸೇರಿ ಎಂಟು ಮಂದಿ ಬಂಧನ

ದಾವಣಗೆರೆ  (Davanagere ):  ನಕಲಿ ದಾಖಲೆ ಸೃಷ್ಟಿಸಿ 5 ಲಕ್ಷ ರೂ.ಗೆ ಶಿಶು ಮಾರಾಟ ಮಾಡಿರುವ ಜಾಲ ಭೇದಿಸಿರುವ ಜಿಲ್ಲಾ…

By Dinamaana Kannada News

2 ಬೆಳೆಗೆ ನೀರು ಕೊಡುವುದು ಅಧಿಕಾರಿಗಳ ಹೊಣೆ : ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ:  ಭದ್ರಾ ಜಲಾಶಯದಲ್ಲಿ ಸಂಗ್ರಹವಾಗಿರುವ ನೀರು ಯಾವುದೇ ರೀತಿಯಲ್ಲಿ ಪೋಲಾಗದಂತೆ ಸಂಗ್ರಹಿಸಿ ರೈತರ ಎರಡು ಬೆಳೆಗಳಿಗೆ ನೀರು ಕೊಡುವುದು ಅಧಿಕಾರಿಗಳ…

By Dinamaana Kannada News

ಹೆಗಡೆಯವರ ಅಭಿಪ್ರಾಯಕ್ಕೆ ಪ್ರಧಾನಿಗಳ ಒಪ್ಪಿಗೆ ಇಲ್ಲದಿದ್ದರೆ ಅವರನ್ನು ಪಕ್ಷದಿಂದ ವಜಾ ಮಾಡಲಿ – ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು  

ಹಿಂದೂ ಧರ್ಮವನ್ನು ರಕ್ಷಿಸಬೇಕಾದರೆ ಸಂವಿಧಾನವನ್ನು ಬದಲಾಯಿಸಬೇಕು. ಅದಕ್ಕಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ಗೆಲ್ಲಿಸಿಕೊಡಬೇಕು" ಎಂದು ಸಂಸದ ಅನಂತ್‍ಕುಮಾರ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Davanagere
ತಾಜಾ ಸುದ್ದಿ

ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ : ಡಿಸಿ

By Dinamaana Kannada News
Davanagere
ತಾಜಾ ಸುದ್ದಿ

ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಮಾಜಿ ಸೈನಿಕರಿಗೆ ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?