Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ‘ಆರೋಗ್ಯಕ್ಕಿಂತ ಸಂಪತ್ತು ಮತ್ತೊಂದಿಲ್ಲ’: ಡಾ.ಮೂಗನಗೌಡ ಪಾಟೀಲ್
ತಾಜಾ ಸುದ್ದಿ

‘ಆರೋಗ್ಯಕ್ಕಿಂತ ಸಂಪತ್ತು ಮತ್ತೊಂದಿಲ್ಲ’: ಡಾ.ಮೂಗನಗೌಡ ಪಾಟೀಲ್

Dinamaana Kannada News
Last updated: November 11, 2025 12:31 pm
Dinamaana Kannada News
Share
davanagere
SHARE
ದಾವಣಗೆರೆ: ಆರೋಗ್ಯವನ್ನು ಕಾಪಾಡಿಕೊಂಡರೆ ಜೀವನದಲ್ಲಿ ಎಲ್ಲ ಸಂತೃಪ್ತಿಯನ್ನು ಪಡೆಯಬಹುದು ಹಾಗೂ ಆರೋಗ್ಯಕ್ಕಿಂತ ಸಂಪತ್ತು ಮತ್ತೊಂದಿಲ್ಲ ಎಂದು ಬಾಪೂಜಿ ಮಕ್ಕಳ ಆರೋಗ್ಯ ಸಂಸ್ಥೆಯ ಮುಖ್ಯಸ್ಥರಾದ ಡಾ. ಮೂಗನಗೌಡ ಪಾಟೀಲ್ ಪೋಷಕರಿಗೆ ಕಿವಿಮಾತು ಹೇಳಿದರು.
ನಗರದ ಪಿ.ಜೆ.ಬಡಾವಣೆಯ ಈಶ್ವರಮ್ಮ ಹಿರಿಯ ಮತ್ತು ಪ್ರೌಢಶಾಲೆಯಲ್ಲಿ ಮಂಗಳವಾರ ಶ್ರೀಸತ್ಯಸಾಯಿಬಾಬಾರವರ ಜನ್ಮಶತಮಾನೋತ್ಸವದ ಅಂಗವಾಗಿ ಈಶ್ವರಮ್ಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಎಸ್.ಎಸ್.ಕೇರ್ ಟ್ರಸ್ಟ್ನ ಸಹಯೋಗದಲ್ಲಿ ಏರ್ಪಡಿಸಿದ್ದ ಉಚಿತ ವೈದ್ಯಕೀಯ ಶಿಬಿರದಲ್ಲಿ ಅವರು ಮಾತನಾಡಿದರು.
ಶಾಲಾ ಪ್ರಾಂಶುಪಾಲರಾದ ಕೆ.ಎಸ್.ಪ್ರಭುಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸುಮಾರು 400 ಜನ ಶಾಲಾ ಪೋಷಕರು, 600 ವಿದ್ಯಾರ್ಥಿಗಳಿಗೆ ಕೀಲು ಮೂಳೆ ಜನರಲ್ ಮೆಡಿಸಿನ್, ಸ್ತಿçÃರೋಗ, ಮಕ್ಕಳ ಆರೋಗ್ಯ, ಕಣ್ಣು ಮತ್ತು ಚರ್ಮ ಈ ಆರು ವಿಭಾಗಗಳಲ್ಲಿ ಎಸ್.ಎಸ್.ಕೇರ್ ಟ್ರಸ್ಟ್ ಉಚಿತವಾಗಿ ಆರೋಗ್ಯ ತಪಾಸಣೆ ಮತ್ತು ಔಷಧಗಳನ್ನು ನೀಡಿರುವುದಾಗಿ ತಿಳಿಸಿದರು.

Read also : ದೆಹಲಿಯಲ್ಲಿ ಸ್ಫೋಟ|ದಾವಣಗೆರೆಯಲ್ಲಿ ಹೈ ಆಲರ್ಟ್: ಜನಸಂದಣಿ ಸ್ಥಳಗಳಲ್ಲಿ ತಪಾಸಣೆ

ಶಾಲಾ ಕಾರ್ಯದರ್ಶಿಗಳು ಮಾತನಾಡಿ, ಶ್ರೀಸತ್ಯಸಾಯಿ ಬಾಬಾರವರು ಪುಟ್ಟಪರ್ತಿ ಮತ್ತು ಬೆಂಗಳೂರಿನಲ್ಲಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಗಳನ್ನು ನಿರ್ಮಿಸಿ, ಹಲವಾರು ವರ್ಷಗಳಿಂದ ಆರೋಗ್ಯ ಸೇವೆಯನ್ನು ಉಚಿತವಾಗಿ ನೀಡುತ್ತಿದ್ದಾರೆ ಎಂದು ತಿಳಿಸಿದರು.
ಆರು ವಿಭಾಗಗಳಿಂದ ಸುಮಾರು 50  ಜನ ವೈದ್ಯರು, ವೈದ್ಯಕೀಯ ಸಿಬ್ಬಂದಿ, ಎಸ್.ಎಸ್.ಕೇರ್‌ನ ಸಂಚಾಲಕರಾದ ಹರೀಶ್ ನೇತೃತ್ವದಲ್ಲಿ ಕಾರ್ಯನಿರ್ವಹಿಸಿದರು.
ಶಾಲಾಡಳಿತ ಮಂಡಳಿಯ ಅಧ್ಯಕ್ಷರಾದ ಕೆ.ಆರ್.ಸುಜಾತ ಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಉಪಪ್ರಾಂಶುಪಾಲರಾದ ಜಿ.ಎಸ್.ಶಶಿರೇಖಾ, ಶಾಲಾ ವಿಜ್ಞಾನ ಶಿಕ್ಷಿಕೆಯರಾದ ಅನುರಾಧ, ಆಶಾಲತಾ, ಸವಿತಾ ಎನ್.ಸ್ವಾಮಿ, ಅನುಪಮಾ, ವಾಣಿಶ್ರೀ, ನಂದಾ ಎ.ಎಚ್. ಕಾವ್ಯ ಡಿ.ಎಂ. ಪಟೇಲ್, ಕೆ.ರವಿ, ಎಂ.ಪ್ರಸನ್ನ ಉಪಸ್ಥಿತರಿದ್ದರು.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ದೆಹಲಿಯಲ್ಲಿ ಸ್ಫೋಟ|ದಾವಣಗೆರೆಯಲ್ಲಿ ಹೈ ಆಲರ್ಟ್: ಜನಸಂದಣಿ ಸ್ಥಳಗಳಲ್ಲಿ ತಪಾಸಣೆ
Next Article Davanagere ಹಿಂದಿ ವಸಾಹತೀಕರಣ ಆತಂಕಕಾರಿ: ಪೂರ್ವವಲಯ ಐಜಿಪಿ ರವಿಕಾಂತೇಗೌಡ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಶಿಕ್ಷಕರ ದಿನಾಚರಣೆ | ಶಿಕ್ಷಕ – ವಿದ್ಯಾರ್ಥಿ ಜೀವನದ ಬೆಳಕು’

'ಯ ದೇವ ವಿದ್ಯಯಾ ಕರೋತಿ ಶ್ರದ್ಧಯಾ, ಉಪನಿಷದಾ | ತ ದೇವ ವಿರ್ಯವತ್ತರಂ ಭವತಿ' ॥ – ಉಪನಿಷತ್ 'ಯಾವುದೇ…

By Dinamaana Kannada News

ಸೆ.20 ರಿಂದ ಕುಟುಂಬಗಳ ಸಮೀಕ್ಷೆ, ಶೈಕ್ಷಣಿಕ, ಸಾಮಾಜಿಕ ದತ್ತಾಂಶಗಳ ಸಂಗ್ರಹ : ಗಿತ್ತೆ ಮಾಧವ ವಿಠ್ಠಲ ರಾವ್

ದಾವಣಗೆರೆ : ಬರುವ ಸೆಪ್ಟೆಂಬರ್ ನಲ್ಲಿ ಮನೆ ಮನೆ ಸಮೀಕ್ಷೆ ಕೈಗೊಂಡು ಪ್ರತಿಯೊಂದು ವರ್ಗದ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ…

By Dinamaana Kannada News

ಮಣ್ಣಿನ ಘಮಲು ಹಚ್ಚಿಕೊಂಡು ಬರೆಯುವ ಕವಿ – ಮೇಟಿ ಕೊಟ್ರಪ್ಪ

Kannada News | Dinamaanada Hemme  | Dinamaana.com | 04-07-2024 ಕವಿತೆಗಳನ್ನು ಓದಿದಾಗ ಮನಸ್ಸು ಅಭಿಮಾನದಿಂದ ತುಂಬಿದೆ.. ಒಬ್ಬ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ|ಬುಳ್ಳಾಪುರ ಕೆರೆ ಜೀರ್ಣೋದ್ಧಾರ:ಗಂಭೀರ ಚರ್ಚೆ

By Dinamaana Kannada News
Davanagere
ತಾಜಾ ಸುದ್ದಿ

ಮತಕಳ್ಳತನ ತಡೆಯಲು ಪ್ರತಿಬೂತಮಟ್ಟದಲ್ಲಿ ಯುವಕರ ನೇಮಕ : ಮಂಜುನಾಥ ಗೌಡ

By Dinamaana Kannada News
Davanagere
ತಾಜಾ ಸುದ್ದಿ

ಹಿಂದಿ ವಸಾಹತೀಕರಣ ಆತಂಕಕಾರಿ: ಪೂರ್ವವಲಯ ಐಜಿಪಿ ರವಿಕಾಂತೇಗೌಡ

By Dinamaana Kannada News
Davanagere
ತಾಜಾ ಸುದ್ದಿ

ದೆಹಲಿಯಲ್ಲಿ ಸ್ಫೋಟ|ದಾವಣಗೆರೆಯಲ್ಲಿ ಹೈ ಆಲರ್ಟ್: ಜನಸಂದಣಿ ಸ್ಥಳಗಳಲ್ಲಿ ತಪಾಸಣೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?