Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ |ಇದೇ ಮೊದಲ ಬಾರಿಗೆ ಓಲ್ಡ್ ಟೈರ್ ರಿಪೇರಿದಾರರಿಗೆ ಲೇಬರ್ ಕಾರ್ಡ್ ವಿತರಣೆ
ತಾಜಾ ಸುದ್ದಿ

ದಾವಣಗೆರೆ |ಇದೇ ಮೊದಲ ಬಾರಿಗೆ ಓಲ್ಡ್ ಟೈರ್ ರಿಪೇರಿದಾರರಿಗೆ ಲೇಬರ್ ಕಾರ್ಡ್ ವಿತರಣೆ

Dinamaana Kannada News
Last updated: August 4, 2025 6:13 am
Dinamaana Kannada News
Share
Davanagere
SHARE

ದಾವಣಗೆರೆ : ದಾವಣಗೆರೆ ಜಿಲ್ಲಾ ಓಲ್ಡ್ ಟೈರ್ ರಿಪೇರಿದಾರರು ಹಾಗೂ ಮಾರಾಟಗಾರರ ಸಂಘದ ವತಿಯಿಂದ ಹಾಗೂ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತೆ ಮಂಡಳಿಯಿಂದ ಲೇಬರ್ ಕಾರ್ಡ್ ವಿತರಣಾ ಸಮಾರಂಭ ಬಿಲಾಲ್ ಕಾಂಪೌಂಡನಲ್ಲಿರುವ ಸಂಘದ ಕಚೇರಿಯಲ್ಲಿ ಇತ್ತಿಚೀಗೆ ನಡೆಯಿತು.

ಇದೇ ವೇಳೆ ರಾಜ್ಯದಲ್ಲಿಯೇ ಮೊದಲ ಬಾರಿಗೆ ದಾವಣಗೆರೆಯಲ್ಲಿ ಹಳೇ ಟೈರು ರಿಪೇರಿಗಾರರಿಗೆ ಸ್ಮಾರ್ಟ್ ಲೇಬರ್ ಕಾರ್ಡ್ ವಿತರಣೆ ಮಾಡಲಾಯಿತು.

ಅಧ್ಯಕ್ಷ ಸಮೀವುಲ್ಲಾ ಮಾತನಾಡಿ, ಜಿಲ್ಲೆಯಲ್ಲಿ 500 ಓಲ್ಡ್ ಟೈರ್ ರಿಪೇರಿಗಾರರಿಗೆ  ಇದ್ದಾರೆ.ಅದರಲ್ಲಿ 150 ಜನರಿಗೆ ಈಗ ವಿತರಿಸಲಾಗಿದೆ. ಉಳಿದವರಿಗೂ ಹಂತ -ಹಂತವಾಗಿ ವಿತರಣೆ ಮಾಡಲಾಗುವುದು ಎಂದು ಹೇಳಿದರು.

ಕಾರ್ಯದರ್ಶಿ ಲಿಯಾಖತ್ ಮಾತನಾಡಿ, ಓಲ್ಡ್ ಟೈರ್ ರಿಪೇರಿ ಮಾಡುವವರು ಬಡತನದಿಂದ ಜೀವನ ನಡೆಸುತ್ತಿದ್ದಾರೆ. ರಾಜ್ಯ ಸರಕಾರ ಇವರಿಗೂ ಲೇಬರ್ ಕಾರ್ಡ್ ವಿತರಿಸುವ ಮೂಲಕ ಭದ್ರತೆ ಒದಗಿಸಿದೆ. ಜಿಲ್ಲೆಯಲ್ಲಿರುವ ಎಲ್ಲ ಓಲ್ಡ್ ಟೈರ್ ಕೆಲಸ ಮಾಡುವವರು ಕಚೇರಿಗೆ ಬಂದು ಕಾರ್ಡ್ ಮಾಡಿಕೊಳ್ಳುವ ಮೂಲಕ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಪಂಚರ್‌ಶಾಪ್ , ವಿಲ್ ಆಲೈನ್‍ಮೆಂಟ್ ಟೈರ್ ಕೆಲಸ ಮಾಡುವವರು ಈ ಯೋಜನೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.

Read also : Political analysis |ಇದು ಡಿಕೆಶಿ ಕ್ಯಾಂಪಿನ ಲೇಟೆಸ್ಟು ಚಿಂತೆ

ಕಾರ್ಯಕ್ರಮದಲ್ಲಿ ಕಾರ್ಮಿಕಾಧಿಕಾರಿ ಅರವಿಂದ್, ಕಾರ್ಮಿಕ ಇಲಾಖೆಯ ಜಿಲ್ಲಾ ಸಂಯೋಜಕ ಚಿಕ್ಕಣ್ಣ, ಗೌರವಾಧ್ಯಕ್ಷ ಶೇಖ್ ಆಹಮದ್, ಹಯಾತ್ ಸಾಬ್, ಜೆ.ಕೆ.ಖಲೀಲ್, ಉಪಾಧ್ಯಕ್ಷ ಮಹಮದ್ ಆಲಿ, ಸಹಕಾರ್ಯದರ್ಶಿ ಇರ್ಫಾನ್, ಎಂ.ಕೆ.ದಾದಾಪೀರ್, ಜಬೀವುಲ್ಲಾ, ಫಯಾಜ್, ಸಲ್ಮಾನ್, ಕಲೀಲ್ ಸೇರಿದಂತೆ ಇತರರು ಇದ್ದರು.

TAGGED:Davanagere districtShimoga districtಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davangere ದಾವಣಗೆರೆ|ವೈಜ್ಞಾನಿಕವಾಗಿ ಯೋಗ ಪರಿಚಯಿಸಿದ ಅಯ್ಯಂಗಾರ್ : ಡಾ.ರಾಘವೇಂದ್ರ ಗುರೂಜಿ
Next Article Applications invited ದಾವಣಗೆರೆ|ಕಂಪ್ಯೂಟರೈಸ್ಡ್ ಅಕೌಂಟಿಂಗ್‍ಕುರಿತ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಮಳೆಗಾಗಿ ದೇವರುಗಳಿಗೆ ನೀರಿನ ಅಭಿಷೇಕ

ದಾವಣಗೆರೆ:  ಮಳೆಗಾಗಿ ಪ್ರಾರ್ಥಿಸಿ ತಾಲ್ಲೂಕಿನ ಕೊಗ್ಗನೂರು ಗ್ರಾಮದಲ್ಲಿ ಯುವಕರು ಮತ್ತು ರೈತರು ಗ್ರಾಮದಲ್ಲಿರುವ ದೇವಸ್ಥಾನಗಳ ದೇವರುಗಳಿಗೆ ನೀರಿನ ಅಭಿಷೇಕ ಮಾಡಿದರು.…

By Dinamaana Kannada News

ಶಿವಮೊಗ್ಗ–ದಾವಣಗೆರೆ ಜಿಲ್ಲೆಗಳ ರೈತರ ಜೀವನಾಡಿ ಭದ್ರಾ ಡ್ಯಾಂನಿಂದ ನೀರು ಹೊರಕ್ಕೆ!

ದಾವಣಗೆರೆ, ಜು. 30: Bhadra dam water release, ಮಧ್ಯ ಕರ್ನಾಟಕ ಭಾಗದ ಪ್ರಮುಖ ಜಲಾಶಯವಾದ, ಶಿವಮೊಗ್ಗ – ದಾವಣಗೆರೆ…

By Dinamaana Kannada News

ವೈಜ್ಞಾನಿಕ ಕೃಷಿಯಿಂದ ಉತ್ತಮ ಆದಾಯ ಸಾಧ್ಯ ; ಸಿಇಓ ಸುರೇಶ್ ಬಿ. ಇಟ್ನಾಳ್

ದಾವಣಗೆರೆ .ಜೂ.19  ;  ವೈಜ್ಞಾನಿಕ ಕೃಷಿಯಿಂದ ಗ್ರಾಮೀಣ ಪ್ರದೇಶದ ರೈತರಿಗೆ, ಕೃಷಿಕರಿಗೆ ಉತ್ತಮ ಆದಾಯ ಬರಲು ಸಾಧ್ಯ ಎಂದು ಸಿಇಓ…

By Dinamaana Kannada News

You Might Also Like

Davangere
ತಾಜಾ ಸುದ್ದಿ

ಕೆಎಸ್ ಆರ್ ಟಿಸಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ : ಜನರಿಗೆ ತೊಂದರೆಯಾಗದಂತೆ ಸಂಚಾರ ವ್ಯವಸ್ಥೆ

By Dinamaana Kannada News
Applications invited
ತಾಜಾ ಸುದ್ದಿ

ದಾವಣಗೆರೆ|ಕಂಪ್ಯೂಟರೈಸ್ಡ್ ಅಕೌಂಟಿಂಗ್‍ಕುರಿತ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Davangere
ತಾಜಾ ಸುದ್ದಿ

ದಾವಣಗೆರೆ|ವೈಜ್ಞಾನಿಕವಾಗಿ ಯೋಗ ಪರಿಚಯಿಸಿದ ಅಯ್ಯಂಗಾರ್ : ಡಾ.ರಾಘವೇಂದ್ರ ಗುರೂಜಿ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ಆ. 5 ರಿಂದ ಕೆಎಸ್‌ಆರ್‌ಟಿಸಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ : ಸಹಾಯವಾಣಿ ಆರಂಭ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?