Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಂಚಾರ ನಿಯಮ ಉಲ್ಲಂಘನೆ : ಶಾಲಾ ಬಸ್, ಆಟೋಗಳಿಗೆ ದಂಡ
ತಾಜಾ ಸುದ್ದಿ

ಸಂಚಾರ ನಿಯಮ ಉಲ್ಲಂಘನೆ : ಶಾಲಾ ಬಸ್, ಆಟೋಗಳಿಗೆ ದಂಡ

Dinamaana Kannada News
Last updated: August 19, 2025 5:30 am
Dinamaana Kannada News
Share
Traffic rule violation davanagere
SHARE

ದಾವಣಗೆರೆ : ನಗರದ ವಿವಿಧ ವೃತ್ತಗಳಲ್ಲಿ ಪೊಲೀಸ್ ಇಲಾಖೆ ಶಾಲಾ ಕಾಲೇಜ್ ಬಸ್‌ಗಳು ಹಾಗೂ ಆಟೋ, ವ್ಯಾನ್‌ಗಳು ಪರಿಶೀಲನೆ ನಡೆಸಿ ಸಂಚಾರ ನಿಯಮ ಉಲ್ಲಂಘನೆ ಮಾಡಿದ ವಾಹನ ಸವಾರ ಮೇಲೆ ಐಎಂವಿ ಕಾಯ್ದೆಯಡಿಯಲ್ಲಿ ಪ್ರಕರಣಗಳನ್ನು ದಾಖಲು ಮಾಡಿದರು.

ಎಸ್ಪಿ ಉಮಾ ಪ್ರಶಾಂತ, ಎಎಸ್ಪಿ ಪರಮೇಶ್ವರ ಹೆಗಡೆ, ಡಿವೈಎಸ್.ಪಿ. ಶರಣಬಸವೇಶ್ವರ ಬಿ ಮಾರ್ಗದರ್ಶನದಲ್ಲಿ ನಲುವಾಗಲು ಮಂಜುನಾಥ ಸಿಪಿಐ ನೇತೃತ್ವದಲ್ಲಿ ದಾವಣಗೆರೆ ದಕ್ಷಿಣ ಮತ್ತು ಉತ್ತರ ಸಂಚಾರ ಠಾಣೆಯ ಪಿಎಸ್.ಐಗಳಾದ ಶೈಲಜಾ ಕೆ.ಎನ್. ಮಹಾದೇವ ಭತ್ತೆ, ಜಯಶೀಲಾ ಹಾಗೂ ಎ.ಎಸ್.ಐ ಮತ್ತು ಸಿಬ್ಬಂದಿಗಳೊAದಿಗೆ ಗುಂಡಿಸರ್ಕಲ್,ಅAಬೇಡ್ಕರ್ ಸರ್ಕಲ್, ಅರುಣ ಸರ್ಕಲ್, ನಿಜಲಿಂಗಪ್ಪ ಸರ್ಕಲ್, ಸಮುಧಾಯ ಭವನ ಸರ್ಕಲ್ ಶಾಮನೂರು ರಸ್ತೆ, ಹದಡಿ ರಸ್ತೆ, ಎಂ.ಜಿ. ಸರ್ಕಲ್, ಆವರಗೆರೆ, ಸಂಗೊಳ್ಳಿ ರಾಯಣ್ಣ ಸರ್ಕಲ್, ಆರ್.ಎಂ.ಸಿ ಲಿಂಕ್ ರಸ್ತೆ, ಕೆ.ಆರ್. ರಸ್ತೆ, ಹೊಂಡದ ಸರ್ಕಲ್ , ಅಕ್ತರ್ ರಜಾ ಸರ್ಕಲ್, ಆರ್.ಟಿ.ಓ ಸರ್ಕಲ್ , ಬೆತೂರು ರಸ್ತೆ ಗಳಲ್ಲಿ ವಿಶೇಷ ಕಾರ್ಯಚರಣೆ ನಡೆಸಿದರು.

Traffic rule violation davanagere

ಡ್ರಂಕ್ ಅಂಡ್ ಡ್ರೆöÊವ್, ವಾಹನ ಚಾಲನಾ ಪರವಾನಿಗೆ, ವಾಹನದ ದಾಖಲಾತಿಗಳು, ನೋಂದಣಿ ಫಲಕ, ಅತಿ ವೇಗದ ಚಾಲನೆ, ಅಪಾಯಕಾರಿ ಚಾಲನೆ, ಹೆಚ್ಚು ಶಾಲಾ ಮಕ್ಕಳನ್ನು ಹತ್ತಿಸಿಕೊಂಡು ಮತ್ತು ವಾಹನದಲ್ಲಿ ಜಿ.ಪಿ.ಎಸ್, ಸಿಸಿ ಕ್ಯಾಮಾರ ಅಳವಡಿಕೆ, ಬಗ್ಗೆ ಪರಿಶೀಲನೆ ಮಾಡಿದರು.
ಎರಡು ಪೊಲೀಸ್ ಠಾಣೆಯಿಂದ ಒಟ್ಟು 77 ಶಾಲಾ ವಾಹನಗಳನ್ನು ಪರಿಶೀಲನೆ ಮಾಡಿದ್ದು, ಅದರಲ್ಲಿ ಹೆಚ್ಚು ಶಾಲಾ ಮಕ್ಕಳನ್ನು ಕೆರೆದೊಯ್ಯತ್ತಿದ್ದ 38 ವಾಹನದ ಚಾಲಕರ ಮೇಲೆ ಪ್ರಕರಣ ದಾಖಲು ಮಾಡಿ 9200 ದಂಡ ವಿಧಿಸಿದರು.

ಸಮವಸ್ತç ಧರಿಸದೇ ವಾಹನ ಚಾಲನೆ ಮಾಡಿದ 13 ಶಾಲಾ ವಾಹನ ಚಾಲಕರಿಗೆ 6500 ದಂಡವಿಧಿಸಿದ್ದಾರೆ. ಸಿಗ್ನಲ್ ಜಂಪ್ ಮಾಡಿದ 03 ಪ್ರಕರಣಗಳನ್ನು ದಾಖಲಿಸಿ 1500 ದಂಡ ವಿಧಿಸಲಾಗಿದೆ.

ದಕ್ಷಿಣ ಸಂಚಾರ ಪೊಲೀಸ್ ಠಾಣೆಯ ಎ.ಎಸ್.ಐ ಅಣ್ಣಯ್ಯ ಬಿ.ಎಸ್ ಹಾಗೂ ಪೊಲೀಸ್ ಕಾನ್ ಸ್ಟೇಬಲ್ ಡಿ. ನೂರ್ ಅಹ್ಮದ್, ಹಾಗೂ ಉಮೇಶ ಅಜ್ಜೊಳ ರವರು ದಕ್ಷಿಣ ಸಂಚಾರ ಠಾಣಾ ಸರಹದ್ದಿನ ಸಾರ್ವಜನಿಕ ರಸ್ತೆಯಲ್ಲಿ ಮದ್ಯಪಾನ ಮಾಡಿ ಅತಿವೇಗ ಮತ್ತು ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿದ ಚಾಲಕನ ಮೇಲೆ ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Read also : ಕಳವು ಪ್ರಕರಣ : ಆರೋಪಿ ಸೆರೆ,10 ಲಕ್ಷ ಮೌಲ್ಯದ ಒಡವೆ ವಶಕ್ಕೆ

ಎಫ್.ಸಿ ಇಲ್ಲದ ಶಾಲಾ ಬಸ್ಸನ್ನು ಜಪ್ತು ಮಾಡಿ ಮುಂದಿನ ಕ್ರಮ ಜರುಗಿಸಲು ಆರ್.ಟಿ.ಓ ರವರಿಗೆ ನೀಡಿದೆ. ಜಿಲ್ಲೆಯಾದ್ಯಂತ ಯಾವುದೇ ಶಾಲಾ ಮತ್ತು ಕಾಲೇಜ್ ವಾಹನ ಚಾಲಕರು ಕುಡಿದು ವಾಹನಗಳನ್ನು ಚಲಾಯಿಸದಂತೆ, ಮತ್ತು ವಾಹನಗಳ ದಾಖಲಾತಿಗಳನ್ನು ಸರಿಯಾಗಿ ನಿರ್ವಹಿಸಲು ಮತ್ತು ಸುರಕ್ಷಿತವಾಗಿ ಚಾಲನೆ ಮಾಡಲು ಸೂಚಿಸಲಾಗಿದೆ. ವಾಹನ ಅಧಿನಿಯಮ ಉಲ್ಲಂಘಿಸುವ ಶಾಲಾ/ಕಾಲೇಜ್ ಚಾಲಕರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ತಗೆದುಕೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಕಳವು ಪ್ರಕರಣ : ಆರೋಪಿ ಸೆರೆ,10 ಲಕ್ಷ ಮೌಲ್ಯದ ಒಡವೆ ವಶಕ್ಕೆ
Next Article Bhadra dam ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭದ್ರಾಜಲಾಶಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಅನಿಲ ಸೋರಿಕೆ | ಹೊತ್ತಿ ಹುರಿದ ಓಮಿನಿ ವ್ಯಾನ್‌

ದಾವಣಗೆರೆ (Davanagere): ನಗರದ ಗುಂಡಿ ವೃತ್ತದಲ್ಲಿ ಬೆಣ್ಣೆಪಡ್ಡು ಮಾಡುತ್ತಿದ್ದ ಒಮಿನಿ ವ್ಯಾನಿಗೆ ಬೆಂಕಿ ತಗುಲಿ ಲಕ್ಷಾಂತರ ರೂ ಮೌಲ್ಯದ ವಸ್ತುಗಳು…

By Dinamaana Kannada News

Davangere | ಲಾಭದ ಆಸೆಗೆ 3.80 ಲಕ್ಷ ರೂ ಕಳೆದುಕೊಂಡ ವ್ಯಕ್ತಿ

ದಾವಣಗೆರೆ  (Davangere) : ಷೇರು ಮಾರುಕಟ್ಟೆಯಲ್ಲಿ ಹಣ ತೊಗಿಸಿದರೆ ಹೆಚ್ಚು ಲಾಭ ಮಾಡಬಹುದು ಎಂದು ನಂಬಿಸಿ ಇಲ್ಲಿನ ಜಯನಗರ ನಿವಾಸಿಗೆ…

By Dinamaana Kannada News

Davanagere Department of Social Welfare | ಪ್ರಥಮ ಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ

ದಾವಣಗೆರೆ, ಆ.28 (Davanagere) : ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್ ಪಬ್ಲಿಕ್ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ…

By Dinamaana Kannada News

You Might Also Like

vinaykumara G B
ತಾಜಾ ಸುದ್ದಿ

ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

By Dinamaana Kannada News
Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?