Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಂಚಾರ ನಿಯಮ ಉಲ್ಲಂಘನೆ : ಶಾಲಾ ಬಸ್, ಆಟೋಗಳಿಗೆ ದಂಡ
ತಾಜಾ ಸುದ್ದಿ

ಸಂಚಾರ ನಿಯಮ ಉಲ್ಲಂಘನೆ : ಶಾಲಾ ಬಸ್, ಆಟೋಗಳಿಗೆ ದಂಡ

Dinamaana Kannada News
Last updated: August 19, 2025 5:30 am
Dinamaana Kannada News
Share
Traffic rule violation davanagere
SHARE

ದಾವಣಗೆರೆ : ನಗರದ ವಿವಿಧ ವೃತ್ತಗಳಲ್ಲಿ ಪೊಲೀಸ್ ಇಲಾಖೆ ಶಾಲಾ ಕಾಲೇಜ್ ಬಸ್‌ಗಳು ಹಾಗೂ ಆಟೋ, ವ್ಯಾನ್‌ಗಳು ಪರಿಶೀಲನೆ ನಡೆಸಿ ಸಂಚಾರ ನಿಯಮ ಉಲ್ಲಂಘನೆ ಮಾಡಿದ ವಾಹನ ಸವಾರ ಮೇಲೆ ಐಎಂವಿ ಕಾಯ್ದೆಯಡಿಯಲ್ಲಿ ಪ್ರಕರಣಗಳನ್ನು ದಾಖಲು ಮಾಡಿದರು.

ಎಸ್ಪಿ ಉಮಾ ಪ್ರಶಾಂತ, ಎಎಸ್ಪಿ ಪರಮೇಶ್ವರ ಹೆಗಡೆ, ಡಿವೈಎಸ್.ಪಿ. ಶರಣಬಸವೇಶ್ವರ ಬಿ ಮಾರ್ಗದರ್ಶನದಲ್ಲಿ ನಲುವಾಗಲು ಮಂಜುನಾಥ ಸಿಪಿಐ ನೇತೃತ್ವದಲ್ಲಿ ದಾವಣಗೆರೆ ದಕ್ಷಿಣ ಮತ್ತು ಉತ್ತರ ಸಂಚಾರ ಠಾಣೆಯ ಪಿಎಸ್.ಐಗಳಾದ ಶೈಲಜಾ ಕೆ.ಎನ್. ಮಹಾದೇವ ಭತ್ತೆ, ಜಯಶೀಲಾ ಹಾಗೂ ಎ.ಎಸ್.ಐ ಮತ್ತು ಸಿಬ್ಬಂದಿಗಳೊAದಿಗೆ ಗುಂಡಿಸರ್ಕಲ್,ಅAಬೇಡ್ಕರ್ ಸರ್ಕಲ್, ಅರುಣ ಸರ್ಕಲ್, ನಿಜಲಿಂಗಪ್ಪ ಸರ್ಕಲ್, ಸಮುಧಾಯ ಭವನ ಸರ್ಕಲ್ ಶಾಮನೂರು ರಸ್ತೆ, ಹದಡಿ ರಸ್ತೆ, ಎಂ.ಜಿ. ಸರ್ಕಲ್, ಆವರಗೆರೆ, ಸಂಗೊಳ್ಳಿ ರಾಯಣ್ಣ ಸರ್ಕಲ್, ಆರ್.ಎಂ.ಸಿ ಲಿಂಕ್ ರಸ್ತೆ, ಕೆ.ಆರ್. ರಸ್ತೆ, ಹೊಂಡದ ಸರ್ಕಲ್ , ಅಕ್ತರ್ ರಜಾ ಸರ್ಕಲ್, ಆರ್.ಟಿ.ಓ ಸರ್ಕಲ್ , ಬೆತೂರು ರಸ್ತೆ ಗಳಲ್ಲಿ ವಿಶೇಷ ಕಾರ್ಯಚರಣೆ ನಡೆಸಿದರು.

Traffic rule violation davanagere

ಡ್ರಂಕ್ ಅಂಡ್ ಡ್ರೆöÊವ್, ವಾಹನ ಚಾಲನಾ ಪರವಾನಿಗೆ, ವಾಹನದ ದಾಖಲಾತಿಗಳು, ನೋಂದಣಿ ಫಲಕ, ಅತಿ ವೇಗದ ಚಾಲನೆ, ಅಪಾಯಕಾರಿ ಚಾಲನೆ, ಹೆಚ್ಚು ಶಾಲಾ ಮಕ್ಕಳನ್ನು ಹತ್ತಿಸಿಕೊಂಡು ಮತ್ತು ವಾಹನದಲ್ಲಿ ಜಿ.ಪಿ.ಎಸ್, ಸಿಸಿ ಕ್ಯಾಮಾರ ಅಳವಡಿಕೆ, ಬಗ್ಗೆ ಪರಿಶೀಲನೆ ಮಾಡಿದರು.
ಎರಡು ಪೊಲೀಸ್ ಠಾಣೆಯಿಂದ ಒಟ್ಟು 77 ಶಾಲಾ ವಾಹನಗಳನ್ನು ಪರಿಶೀಲನೆ ಮಾಡಿದ್ದು, ಅದರಲ್ಲಿ ಹೆಚ್ಚು ಶಾಲಾ ಮಕ್ಕಳನ್ನು ಕೆರೆದೊಯ್ಯತ್ತಿದ್ದ 38 ವಾಹನದ ಚಾಲಕರ ಮೇಲೆ ಪ್ರಕರಣ ದಾಖಲು ಮಾಡಿ 9200 ದಂಡ ವಿಧಿಸಿದರು.

ಸಮವಸ್ತç ಧರಿಸದೇ ವಾಹನ ಚಾಲನೆ ಮಾಡಿದ 13 ಶಾಲಾ ವಾಹನ ಚಾಲಕರಿಗೆ 6500 ದಂಡವಿಧಿಸಿದ್ದಾರೆ. ಸಿಗ್ನಲ್ ಜಂಪ್ ಮಾಡಿದ 03 ಪ್ರಕರಣಗಳನ್ನು ದಾಖಲಿಸಿ 1500 ದಂಡ ವಿಧಿಸಲಾಗಿದೆ.

ದಕ್ಷಿಣ ಸಂಚಾರ ಪೊಲೀಸ್ ಠಾಣೆಯ ಎ.ಎಸ್.ಐ ಅಣ್ಣಯ್ಯ ಬಿ.ಎಸ್ ಹಾಗೂ ಪೊಲೀಸ್ ಕಾನ್ ಸ್ಟೇಬಲ್ ಡಿ. ನೂರ್ ಅಹ್ಮದ್, ಹಾಗೂ ಉಮೇಶ ಅಜ್ಜೊಳ ರವರು ದಕ್ಷಿಣ ಸಂಚಾರ ಠಾಣಾ ಸರಹದ್ದಿನ ಸಾರ್ವಜನಿಕ ರಸ್ತೆಯಲ್ಲಿ ಮದ್ಯಪಾನ ಮಾಡಿ ಅತಿವೇಗ ಮತ್ತು ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿದ ಚಾಲಕನ ಮೇಲೆ ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Read also : ಕಳವು ಪ್ರಕರಣ : ಆರೋಪಿ ಸೆರೆ,10 ಲಕ್ಷ ಮೌಲ್ಯದ ಒಡವೆ ವಶಕ್ಕೆ

ಎಫ್.ಸಿ ಇಲ್ಲದ ಶಾಲಾ ಬಸ್ಸನ್ನು ಜಪ್ತು ಮಾಡಿ ಮುಂದಿನ ಕ್ರಮ ಜರುಗಿಸಲು ಆರ್.ಟಿ.ಓ ರವರಿಗೆ ನೀಡಿದೆ. ಜಿಲ್ಲೆಯಾದ್ಯಂತ ಯಾವುದೇ ಶಾಲಾ ಮತ್ತು ಕಾಲೇಜ್ ವಾಹನ ಚಾಲಕರು ಕುಡಿದು ವಾಹನಗಳನ್ನು ಚಲಾಯಿಸದಂತೆ, ಮತ್ತು ವಾಹನಗಳ ದಾಖಲಾತಿಗಳನ್ನು ಸರಿಯಾಗಿ ನಿರ್ವಹಿಸಲು ಮತ್ತು ಸುರಕ್ಷಿತವಾಗಿ ಚಾಲನೆ ಮಾಡಲು ಸೂಚಿಸಲಾಗಿದೆ. ವಾಹನ ಅಧಿನಿಯಮ ಉಲ್ಲಂಘಿಸುವ ಶಾಲಾ/ಕಾಲೇಜ್ ಚಾಲಕರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ತಗೆದುಕೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಕಳವು ಪ್ರಕರಣ : ಆರೋಪಿ ಸೆರೆ,10 ಲಕ್ಷ ಮೌಲ್ಯದ ಒಡವೆ ವಶಕ್ಕೆ
Next Article Bhadra dam ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭದ್ರಾಜಲಾಶಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಅಂಗ ವೈಕಲ್ಯತೆ ಪಾಪವಲ್ಲ : ನ್ಯಾ. ಮಹಾವೀರ್ ಮ.ಕರೆಣ್ಣವರ

ದಾವಣಗೆರೆ (Davanagere) : ಅಂಗವೈಕಲ್ಯ ಪಾಪವಲ್ಲ,  ಬಿಕ್ಕಟ್ಟನ್ನು ಅವಕಾಶಗಳಾಗಿ ಪರಿವರ್ತಿಸುವ ಅವಕಾಶ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ…

By Dinamaana Kannada News

ಹರಿಹರ: ನಿಯಮಬಾಹಿರ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಮನವಿ

ಹರಿಹರ: ತಾಲ್ಲೂಕಿನ ತುಂಗಭದ್ರ ನದಿ ದಡದ ಹಲವು ಖಾಸಗಿ ಹಾಗೂ ಸರ್ಕಾರಿ ಜಮೀನುಗಳಲ್ಲಿ ಕೈಗೊಂಡಿರುವ ನಿಯಮಬಾಹಿರ ಮಣ್ಣು ಗಣಿಗಾರಿಕೆಯನ್ನು ತಡೆಯಲು…

By Dinamaana Kannada News

ಸಿಎನ್‍ಜಿ ಫಿಲ್ಲಿಂಗ್ ಸ್ಟೇಷನ್‍ಗಳನ್ನು ಹೆಚ್ಚಳ ಮಾಡುವಂತೆ ಒತ್ತಾಯಿಸಿ ಸಂಸದರಿಗೆ ಮನವಿ

ದಾವಣಗೆರೆ (Davanagere): ಸಿಎನ್‍ಜಿ ಫಿಲ್ಲಿಂಗ್ ಸ್ಟೇಷನ್‍ಗಳನ್ನು ಹೆಚ್ಚಳ ಮಾಡುವಂತೆ ಒತ್ತಾಯಿಸಿ ದಾವಣಗೆರೆ ಸ್ಮಾರ್ಟ್ ಸಿಟಿ ಆಟೋ ಚಾಲಕರ–ಮಾಲೀಕರ ಸಂಘ ಹಾಗೂ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಅಗತ್ಯ ಕ್ರಮವಹಿಸಿ : ಸಿಇಒ ಗಿತ್ತೆ ಮಾಧವ ವಿಠಲರಾವ್

By Dinamaana Kannada News
gym fitness
ತಾಜಾ ಸುದ್ದಿ

SC -ST ಯುವಜನರಿಗೆ ಉಚಿತ ಜಿಮ್‌ಫಿಟ್ನೆಸ್ ತರಬೇತಿ

By Dinamaana Kannada News
Applications invited
ತಾಜಾ ಸುದ್ದಿ

ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ರಾಷ್ಟ್ರೀಯ ರಸ್ತೆ ಸುರಕ್ಷತಾ:ಬೈಕ್ ಜಾಥಕ್ಕೆ ಚಾಲನೆ ನೀಡಿದ ಎಸ್ಪಿ ಉಮಾ ಪ್ರಶಾಂತ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?