Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಚುನಾವಣೆ ಯಶಸ್ವಿಯಾಗಲು ಅಣಕು ಮತದಾನದಲ್ಲಿ ಸಿಆರ್‍ಸಿ ಅತ್ಯವಶ್ಯ
ತಾಜಾ ಸುದ್ದಿ

ಚುನಾವಣೆ ಯಶಸ್ವಿಯಾಗಲು ಅಣಕು ಮತದಾನದಲ್ಲಿ ಸಿಆರ್‍ಸಿ ಅತ್ಯವಶ್ಯ

Dinamaana Kannada News
Last updated: April 5, 2024 4:42 pm
Dinamaana Kannada News
Share
Davangere training worker
ತರಬೇತಿ ಕಾರ್ಯಗಾರ
SHARE

ದಾವಣಗೆರೆ : 

ಲೋಕಸಭಾ ಚುನಾವಣೆ ಮತದಾನವು ಮೇ 7 ರಂದು ನಡೆಯಲಿದೆ. ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳ ಬಳಕೆ ಮಾಡಲಾಗುತ್ತಿದ್ದು ಮತದಾನ ಆರಂಭಕ್ಕೂ ಮೊದಲು ನಡೆಯುವ ಅಣಕು ಮತದಾನದ ವೇಳೆ ಸಿಆರ್‍ಸಿ ಬಹಳ ಮಹತ್ವಪೂರ್ಣವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಶುಕ್ರವಾರ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಸೆಕ್ಟರ್ ಅಧಿಕಾರಿಗಳು ಹಾಗೂ ಮಾಸ್ಟರ್ ಟ್ರೈನರ್ಗಳಿಗೆ  ಏರ್ಪಡಿಸಲಾದ ತರಬೇತಿ ಕಾರ್ಯಗಾರದಲ್ಲಿ ಮಾತನಾಡಿದರು.

ಏ. 8 ರಂದು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಮತದಾನ ಕರ್ತವ್ಯದಲ್ಲಿ ಭಾಗವಹಿಸುವ ಎಲ್ಲಾ ಅಧಿಕಾರಿಗಳು ಹಾಗೂ ಮತದಾನ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಗಾರ ಏರ್ಪಡಿಸಲಾಗಿದೆ. ಈ ತರಬೇತಿಯಲ್ಲಿ ಸೆಕ್ಟರ್ ಅಧಿಕಾರಿಗಳು ಹಾಗೂ ಮಾಸ್ಟರ್ ಟ್ರೈನರ್‍ಗಳು ಭಾಗವಹಿಸಿ ಮತದಾನ ಸಿಬ್ಬಂದಿಗಳಿಗೆ ತರಬೇತಿ ನೀಡುವರು.

ಮತದಾನ ಯಶಸ್ಸು ಸಿಆರ್‍ಸಿ ಮೇಲಿದೆ

ಮತದಾನಕ್ಕೆ ವಿದ್ಯುನ್ಮಾನ ಮತಯಂತ್ರ ಬಳಕೆ ಮಾಡುತ್ತಿರುವುದರಿಂದ ಮೇ.7 ರಂದು ಮತದಾನಕ್ಕೂ ಮುಂಚಿತವಾಗಿ ಮತಗಟ್ಟೆಯಲ್ಲಿ ಏಜೆಂಟರ ಸಮ್ಮುಖ ಅಣಕು ಮತದಾನ ನಡೆಯುತ್ತದೆ. ನಂತರ ಬ್ಯಾಲೆಟ್ ಕ್ಲಿಯರ್ ಮಾಡಿ ರಿಸೆಲ್ಟ್ ಕ್ಲೋಸ್ ಮಾಡುವುದು ಬಹಳ ಮುಖ್ಯವಾಗಿರುತ್ತದೆ. ಒಂದು ವೇಳೆ ಮತಗಟ್ಟೆ ಅಧಿಕಾರಿ ಇದನ್ನು ಕ್ಲಿಯರ್ ಮಾಡದಿದ್ದಲ್ಲಿ ಎಣಿಕೆಯ ವೇಳೆ ಸಮಸ್ಯೆಯಾಗುತ್ತದೆ. ಮತದಾನಕ್ಕೂ ಮೊದಲು ಸಮಚಿತ್ತರಾಗಿ, ಯಾವುದೇ ಗೊಂದಲ, ವಿವಾದಗಳಿಗೆ ಆಸ್ಪದ ನೀಡದೆ ಸರಾಗವಾಗಿ ಮತದಾನ ಆರಂಭವಾಗಿ ಮುಕ್ತಾಯವಾಗಬೇಕು. ಈ ನಿಟ್ಟಿನಲ್ಲಿ ಏ.8 ರಂದು ಏರ್ಪಡಿಸಲಾದ ಮತದಾನ ಸಿಬ್ಬಂದಿಯ ತರಬೇತಿಯಲ್ಲಿ ಸರಿಯಾಗಿ ತಿಳಿಸಿಕೊಡಲು ಸೂಚಿಸಿದರು.

ಮತದಾನ ಕಾರ್ಯ ಸುಗಮವಾಗಿ ನಡೆಯಲು ಸೆಕ್ಟರ್ ಅಧಿಕಾರಿಗಳ ಜವಾಬ್ದಾರಿ ಹೆಚ್ಚಿರುತ್ತದೆ. ಈ ನಿಟ್ಟಿನಲ್ಲಿ ಯಾವುದೇ ಸೆಕ್ಟರ್ ಅಧಿಕಾರಿಗಳು ಕರ್ತವ್ಯ ನಿರ್ಲಕ್ಷ್ಯತೆ ತೋರದೆ ಶ್ರದ್ದೆಯಿಂದ ಕೆಲಸ ಮಾಡಬೇಕೆಂದರು.

ಜಿಲ್ಲೆಯಲ್ಲಿ ಒಟ್ಟು 164 ಸೆಕ್ಟರ್ ಅಧಿಕಾರಿಗಳನ್ನು ನೇಮಕ ಮಾಡಿದ್ದು ಜಗಳೂರು 31, ಹರಿಹರ 22, ದಾವಣಗೆರೆ ಉತ್ತರ 21, ದಕ್ಷಿಣ 18, ಮಾಯಕೊಂಡ 25, ಚನ್ನಗಿರಿ 23, ಹೊನ್ನಾಳಿ 24 ಸೆಕ್ಟರ್ ಅಧಿಕಾರಿಗಳು ಕೆಲಸ ನಿರ್ವಹಿಸುತ್ತಿದ್ದಾರೆ.

ಅಪರ ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು ಎಸ್.ಬಳ್ಳಾರಿ ಹಾಗೂ ಎಲ್ಲಾ ಸಹಾಯ ಚುನಾವಣಾಧಿಕಾರಿಗಳು ಉಪಸ್ಥಿತರಿದ್ದರು.

TAGGED:dinamaana.comdinamaana.com.davanagere newstraining worker.ತರಬೇತಿ ಕಾರ್ಯಗಾರ.ದಿನಮಾನ.ಕಾಂದಿನಮಾನ.ಕಾಂ.ದಾವಣಗೆರೆ ಸುದ್ದಿ
Share This Article
Twitter Email Copy Link Print
Previous Article Awareness programme ನಿರ್ಲಕ್ಷ್ಯವು ಇನ್ನೋಬ್ಬರ ಜೀವಕ್ಕೆ ಕಂಟಕವಾಗದಿರಲಿ
Next Article M Y GHORAPADY DVG ಮುರಾರಿ ರಾವ್ ಯಶವಂತರಾವ್ ಘೋರ್ಪಡೆ !

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 46 : ಯಾರೋ ರೋದಿಸುತ್ತಿರಬೇಕು!

Kannada News | Sanduru Stories | Dinamaana.com | 06-06-2024 ಸುಮ್ಮನೆ ಕಣ್ಣು ಮುಚ್ಚಿ ಧ್ಯಾನಿಸುತ್ತೇನೆ (Sanduru Stories)…

By Dinamaana Kannada News

ದಾವಣಗೆರೆ ರಾಧಾಕೃಷ್ಣ ಜ್ಯುವೆಲರ್ಸ್‌ ನಿಂದ 1 ಲಕ್ಷ ರೂ. ಮೆಗಾ ಬಂಪರ್‌ ಬಹುಮಾನ ಗೆದ್ದ ವಿನಾಯಕ !

ದಾವಣಗೆರೆ: ನಗರದ ಪ್ರತಿಷ್ಠಿತ ಆಭರಣಗಳ ಮಾರಾಟ ಶೋರೂಮ್‌ ರಾಧಾಕೃಷ್ಣ ಜ್ಯುವೆಲರ್ಸ್‌ ನಿಂದ ಈ ಬಾರಿ ದಸರಾ-ದೀಪಾವಳಿ ಹಬ್ಬದ ಪ್ರಯುಕ್ತ ಲಕ್ಕಿ…

By Dinamaana Kannada News

ಗುರಿ ಸಾಧಿಸಲು ಕ್ರಿಯಾಶೀಲ ಪ್ರಯತ್ನಗಳ ಅವಶ್ಯ

ದಾವಣಗೆರೆ : ಅಭಿವೃದ್ದಿ ಹೊಂದಿದ ಹಾಗೂ ಏಕ ರಾಷ್ಟ್ರ ಮತ್ತು ಮೇಡ್ ಇನ್ ಇಂಡಿಯಾ, ಮೇಕ್ ಇನ್ ಇಂಡಿಯಾ ಗುರಿಯನ್ನು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮ : ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davangere
ತಾಜಾ ಸುದ್ದಿ

ಪಿಎಸ್‍ಐ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ಅವಧಿ ವಿಸ್ತರಣೆ

By Dinamaana Kannada News
Davanagere
ತಾಜಾ ಸುದ್ದಿ

ದೇವರಾಜ ಅರಸು ಅಭಿವೃದ್ದಿ ನಿಗಮ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ವಿಶ್ವಕರ್ಮ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?