Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಲಾರಿ, ಚಾಲಕರು, ಮಾಲಿಕರ ಸಂಘದ ಗಣೇಶೋತ್ಸವ : ಹಿಂದೂ, ಮುಸ್ಲಿಂ ಸಾಮರಸ್ಯಕ್ಕೆ ನಾಂದಿ
ತಾಜಾ ಸುದ್ದಿ

Davanagere | ಲಾರಿ, ಚಾಲಕರು, ಮಾಲಿಕರ ಸಂಘದ ಗಣೇಶೋತ್ಸವ : ಹಿಂದೂ, ಮುಸ್ಲಿಂ ಸಾಮರಸ್ಯಕ್ಕೆ ನಾಂದಿ

Dinamaana Kannada News
Last updated: September 10, 2024 12:58 pm
Dinamaana Kannada News
Share
davanagere
ಹರಿಹರ: ಹರಿಹರದ ತುಂಗಭದ್ರಾ ಲಾರಿ ಚಾಲಕರ ಮತ್ತು ಕ್ಲೀನರ್‌ಗಳ ಶ್ರೇಯೋಭಿವೃದ್ಧಿ ಸಂಘದ ಹಿಂದೂ, ಮುಸ್ಲಿಂ ಸಮುದಾಯದವರು ಸೇರಿ  ಗಣೇಶೋತ್ಸವ ಆಚರಿಸಿದರು.
SHARE

ಹರಿಹರ (Davanagere ): ನಗರದ ತುಂಗಭದ್ರಾ ಲಾರಿ ಚಾಲಕರ ಮತ್ತು ಕ್ಲೀನರ್‌ಗಳ ಶ್ರೇಯೋಭಿವೃದ್ಧಿ ಸಂಘ ದಿಂದ   ಆಯೋಜಿಸಿದ್ದ ಗಣೇಶೋತ್ಸವದಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಸದಸ್ಯರು ಕ್ರಿಯಾಶೀಲವಾಗಿ ಭಾಗವಹಿಸಿ ಸಾಮರಸ್ಯಕ್ಕೆ ಉತ್ತಮ ಉದಾಹರಣೆ ನೀಡಿದರು.

ನಗರದ ಪಿ.ಬಿ.ರಸ್ತೆ ನಂದಾ ಪೆಟ್ರೋಲ್ ಬಂಕ್ ಸಮೀಪ ಇರುವ ಸಂಘದ ಕಚೇರಿಯಲ್ಲಿ ಶನಿವಾರ ಗಣೇಶನ್ನು ಪ್ರತಿಷ್ಟಾಪಿಸಲಾಯಿತು. ಗಣೇಶ ಮೂರ್ತಿಯನ್ನು ತರುವುದರಿಂದ ಹಿಡಿದು ಗಣೇಶ ಮೂರ್ತಿ ಇಡುವ ಕೊಠಡಿಯನ್ನು ಅಲಂಕಾರ ಮಾಡುವುದರಲ್ಲಿ, ಸಂಜೆ ವಿಸರ್ಜನೆ ಮಾಡುವವರೆಗೂ ಸಂಘದ ಮುಸ್ಲಿಂ ಪದಾಧಿಕಾರಿಗಳು ಹಾಗೂ ಸದಸ್ಯರು ಯಾವುದೆ ಅಳುಕಿಲ್ಲದೆ, ಶ್ರದ್ಧೆಯಿಂದ ಭಾಗವಹಿಸಿದ್ದರು.

ಸುದ್ದಿಗಾರರೊಂದಿಗೆ ಸಂಘದ ಅಧ್ಯಕ್ಷ ಸೈಯದ್ ಯೂಸುಫ್ ಮಾತನಾಡಿ, ನಮ್ಮ ಸಂಘದಲ್ಲಿ 97  ಜನ ಸದಸ್ಯರಿದ್ದು, ಅದರಲ್ಲಿ ಮುಸ್ಲಿಮರು 81  ಹಾಗು 16  ಜನ ಹಿಂದೂ ಸಮುದಾಯದವರಿದ್ದಾರೆ. ನಾವೆಲ್ಲರೂ ಸೇರಿ ಗಣೇಶ ಉತ್ಸವವನ್ನು ಈ ವರ್ಷದಿಂದ ಏಕೆ ಆಚರಣೆ ಮಾಡಬಾರದು ಎಂದು ಯೋಚಿಸಿ ಪ್ರಥಮವಾಗಿ ಈ ವರ್ಷ ಆಚರಣೆಗೆ ಆರಂಭಿಸಿದ್ದೇವೆ.

Read also : Davanagere news | ಶೌಚಾಲಯ ತೊಳೆಯಲು ಮಕ್ಕಳ ಬಳಕೆ ತಪ್ಪೇನಿಲ್ಲವೆಂಬ ಕಾರಜೋಳ ಹೇಳಿಕೆಗೆ ಮೊಹಮ್ಮದ್ ಜಿಕ್ರಿಯಾ ಆಕ್ರೋಶ

ಗಣೇಶೋತ್ಸವದ ಆಚರಣೆಯಲ್ಲಿ ಹಿಂದೂ ಸಮುದಾಯದ ಸಂಪ್ರದಾಯಗಳನ್ನು ನಮ್ಮಲ್ಲಿರುವ ಹಿಂದೂ ಸಮುದಾಯದ ಸದಸ್ಯರು ಮಾಡಿದರೆ, ಉಳಿದ ಅಲಂಕಾರ ಹಾಗೂ ಇತರೆ ಕೆಲಸಗಳನ್ನು ಮುಸ್ಲಿಂ ಸದಸ್ಯರು ಮಾಡಿದ್ದೇವೆ. ಎಲ್ಲರೂ ಭಾವೈಕ್ಯತೆಯಿಂದ ಸಹೋದರರಂತೆ ಕೆಲಸ ಮಾಡಿದ್ದರಿಂದ ಉತ್ಸವ ವಿಜೃಂಬಣೆ ಯಿಂದ ನಡೆದಿದೆ. ಮುಂದೆಯೂ ಗಣೇಶೋತ್ಸವವನ್ನು ಎಲ್ಲರೂ ಸೇರಿಯೆ ಆಚರಿಸುತ್ತೇವೆ ಎಂದರು.

ಸAಘದ ಗೌರವಾಧ್ಯಕ್ಷ ರಾಜು ಬಸಪ್ಪ, ಉಪಾಧ್ಯಕ್ಷ ಫಯಾಜ್ ಅಹಮದ್, ಕಾರ್ಯದರ್ಶಿ ಜಂಬಯ್ಯ ಮಡಿವಾಳ, ಕಾನೂನು ಸಲಹೆಗಾರ ಶಶಿ ನಾಯ್ಕ್, ಜಕಾವುಲ್ಲಾ, ವಾಸು, ಪಾಂಡು, ದಾದಾಪೀರ್, ಎಂ..

ಹೈದರ್‌ಅಲಿ, ಮುಜೀಬ್ ಉಲ್ಲಾ ಸೇರಿದಂತೆ ಸಂಘದ ಸದಸ್ಯರು, ಮೆಕಾನಿಕ್‌ಗಳು ಉಪಸ್ಥಿತರಿದ್ದರು.

TAGGED:Davanagere districtDinamana.comKannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere news | ಶೌಚಾಲಯ ತೊಳೆಯಲು ಮಕ್ಕಳ ಬಳಕೆ ತಪ್ಪೇನಿಲ್ಲವೆಂಬ ಕಾರಜೋಳ ಹೇಳಿಕೆಗೆ ಮೊಹಮ್ಮದ್ ಜಿಕ್ರಿಯಾ ಆಕ್ರೋಶ
Next Article Davanagere job fair | ಸೆ.13 ರಂದು ಉದ್ಯೋಗ ಮೇಳ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ನ್ಯಾ.ಬಿ.ಆರ್.ಗವಾಯಿ ಮೇಲೆ ಶೂ ಎಸೆದವನ್ನನ್ನು ಬಂಧಿಸಿ : ಕುಂದವಾಡ ಮಂಜುನಾಥ ಒತ್ತಾಯ

ದಾವಣಗೆರೆ : ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದು ಅವಮಾನ ಮಾಡಿರುವ ವಕೀಲ ರಾಕೇಶ್ ಕಿಶೋರ…

By Dinamaana Kannada News

Davangere | ಸಮಾಜಕ್ಕೆ ಶಿಕ್ಷಕರ ಕೊಡುಗೆ ಅಪಾರ : ನಗರಸಭೆ ಅಧ್ಯಕ್ಷೆ ಕವಿತಾ ಮಾರುತಿ ಬೇಡರ್

ಹರಿಹರ (Davangere District): ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಕೊಡುಗೆ ಅಪಾರವಾಗಿದೆ  ಎಂದು ನಗರಸಭೆ ಅಧ್ಯಕ್ಷೆ ಕವಿತಾ ಮಾರುತಿ ಬೇಡರ್…

By Dinamaana Kannada News

ಸಸ್ಯದಲ್ಲಿ ಔಷಧ ಗುಣ ಹೆಚ್ಚಿರುವುದರಿಂದ ಸಸ್ಯ ಸಂರಕ್ಷಣೆ ಅಗತ್ಯ : ಡಾ.ಸಿದ್ದಪ್ಪ .ಬಿ.ಕಕ್ಕಳಮೇಲಿ  

ದಾವಣಗೆರೆ:   ಸಸ್ಯದಲ್ಲಿ ಆಯುರ್ವೇದ ಔಷಧ ಗುಣ ಹೇರಳವಾಗಿರುವುದರಿಂದ ಪ್ರಸಕ್ತ ದಿನದಲ್ಲಿ ಸಸ್ಯ ಸಂರಕ್ಷಣೆ ಅಗತ್ಯವೆಂದು ದಾವಣಗೆರೆ ವಿಶ್ವವಿದ್ಯಾನಿಲಯದ ಸಸ್ಯಶಾಸ್ತ್ರ ಅಧ್ಯಯನ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಾಳೆಯಿಂದ ನಾಗನೂರಿನಲ್ಲಿ ಅದ್ದೂರಿ ಉಮಾ ಮಹೇಶ್ವರ ಜಾತ್ರೆ

By Dinamaana Kannada News
Davanagere crime news
ಅಪರಾಧ ಸುದ್ದಿ

ನಕಲಿ ಬಂಗಾರ ವಂಚನೆ ಪ್ರಕರಣ:ಇಬ್ಬರ ಬಂಧನ

By Dinamaana Kannada News
DHO DAVANAGERE
ತಾಜಾ ಸುದ್ದಿ

ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ : ಆಕ್ಷೇಪಣೆಗೆ ಆಹ್ವಾನ

By Dinamaana Kannada News
Deadline extended
ತಾಜಾ ಸುದ್ದಿ

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆ :ಅವಧಿ ವಿಸ್ತರಣೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?