Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಲಾರಿ, ಚಾಲಕರು, ಮಾಲಿಕರ ಸಂಘದ ಗಣೇಶೋತ್ಸವ : ಹಿಂದೂ, ಮುಸ್ಲಿಂ ಸಾಮರಸ್ಯಕ್ಕೆ ನಾಂದಿ
ತಾಜಾ ಸುದ್ದಿ

Davanagere | ಲಾರಿ, ಚಾಲಕರು, ಮಾಲಿಕರ ಸಂಘದ ಗಣೇಶೋತ್ಸವ : ಹಿಂದೂ, ಮುಸ್ಲಿಂ ಸಾಮರಸ್ಯಕ್ಕೆ ನಾಂದಿ

Dinamaana Kannada News
Last updated: September 10, 2024 12:58 pm
Dinamaana Kannada News
Share
davanagere
ಹರಿಹರ: ಹರಿಹರದ ತುಂಗಭದ್ರಾ ಲಾರಿ ಚಾಲಕರ ಮತ್ತು ಕ್ಲೀನರ್‌ಗಳ ಶ್ರೇಯೋಭಿವೃದ್ಧಿ ಸಂಘದ ಹಿಂದೂ, ಮುಸ್ಲಿಂ ಸಮುದಾಯದವರು ಸೇರಿ  ಗಣೇಶೋತ್ಸವ ಆಚರಿಸಿದರು.
SHARE

ಹರಿಹರ (Davanagere ): ನಗರದ ತುಂಗಭದ್ರಾ ಲಾರಿ ಚಾಲಕರ ಮತ್ತು ಕ್ಲೀನರ್‌ಗಳ ಶ್ರೇಯೋಭಿವೃದ್ಧಿ ಸಂಘ ದಿಂದ   ಆಯೋಜಿಸಿದ್ದ ಗಣೇಶೋತ್ಸವದಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಸದಸ್ಯರು ಕ್ರಿಯಾಶೀಲವಾಗಿ ಭಾಗವಹಿಸಿ ಸಾಮರಸ್ಯಕ್ಕೆ ಉತ್ತಮ ಉದಾಹರಣೆ ನೀಡಿದರು.

ನಗರದ ಪಿ.ಬಿ.ರಸ್ತೆ ನಂದಾ ಪೆಟ್ರೋಲ್ ಬಂಕ್ ಸಮೀಪ ಇರುವ ಸಂಘದ ಕಚೇರಿಯಲ್ಲಿ ಶನಿವಾರ ಗಣೇಶನ್ನು ಪ್ರತಿಷ್ಟಾಪಿಸಲಾಯಿತು. ಗಣೇಶ ಮೂರ್ತಿಯನ್ನು ತರುವುದರಿಂದ ಹಿಡಿದು ಗಣೇಶ ಮೂರ್ತಿ ಇಡುವ ಕೊಠಡಿಯನ್ನು ಅಲಂಕಾರ ಮಾಡುವುದರಲ್ಲಿ, ಸಂಜೆ ವಿಸರ್ಜನೆ ಮಾಡುವವರೆಗೂ ಸಂಘದ ಮುಸ್ಲಿಂ ಪದಾಧಿಕಾರಿಗಳು ಹಾಗೂ ಸದಸ್ಯರು ಯಾವುದೆ ಅಳುಕಿಲ್ಲದೆ, ಶ್ರದ್ಧೆಯಿಂದ ಭಾಗವಹಿಸಿದ್ದರು.

ಸುದ್ದಿಗಾರರೊಂದಿಗೆ ಸಂಘದ ಅಧ್ಯಕ್ಷ ಸೈಯದ್ ಯೂಸುಫ್ ಮಾತನಾಡಿ, ನಮ್ಮ ಸಂಘದಲ್ಲಿ 97  ಜನ ಸದಸ್ಯರಿದ್ದು, ಅದರಲ್ಲಿ ಮುಸ್ಲಿಮರು 81  ಹಾಗು 16  ಜನ ಹಿಂದೂ ಸಮುದಾಯದವರಿದ್ದಾರೆ. ನಾವೆಲ್ಲರೂ ಸೇರಿ ಗಣೇಶ ಉತ್ಸವವನ್ನು ಈ ವರ್ಷದಿಂದ ಏಕೆ ಆಚರಣೆ ಮಾಡಬಾರದು ಎಂದು ಯೋಚಿಸಿ ಪ್ರಥಮವಾಗಿ ಈ ವರ್ಷ ಆಚರಣೆಗೆ ಆರಂಭಿಸಿದ್ದೇವೆ.

Read also : Davanagere news | ಶೌಚಾಲಯ ತೊಳೆಯಲು ಮಕ್ಕಳ ಬಳಕೆ ತಪ್ಪೇನಿಲ್ಲವೆಂಬ ಕಾರಜೋಳ ಹೇಳಿಕೆಗೆ ಮೊಹಮ್ಮದ್ ಜಿಕ್ರಿಯಾ ಆಕ್ರೋಶ

ಗಣೇಶೋತ್ಸವದ ಆಚರಣೆಯಲ್ಲಿ ಹಿಂದೂ ಸಮುದಾಯದ ಸಂಪ್ರದಾಯಗಳನ್ನು ನಮ್ಮಲ್ಲಿರುವ ಹಿಂದೂ ಸಮುದಾಯದ ಸದಸ್ಯರು ಮಾಡಿದರೆ, ಉಳಿದ ಅಲಂಕಾರ ಹಾಗೂ ಇತರೆ ಕೆಲಸಗಳನ್ನು ಮುಸ್ಲಿಂ ಸದಸ್ಯರು ಮಾಡಿದ್ದೇವೆ. ಎಲ್ಲರೂ ಭಾವೈಕ್ಯತೆಯಿಂದ ಸಹೋದರರಂತೆ ಕೆಲಸ ಮಾಡಿದ್ದರಿಂದ ಉತ್ಸವ ವಿಜೃಂಬಣೆ ಯಿಂದ ನಡೆದಿದೆ. ಮುಂದೆಯೂ ಗಣೇಶೋತ್ಸವವನ್ನು ಎಲ್ಲರೂ ಸೇರಿಯೆ ಆಚರಿಸುತ್ತೇವೆ ಎಂದರು.

ಸAಘದ ಗೌರವಾಧ್ಯಕ್ಷ ರಾಜು ಬಸಪ್ಪ, ಉಪಾಧ್ಯಕ್ಷ ಫಯಾಜ್ ಅಹಮದ್, ಕಾರ್ಯದರ್ಶಿ ಜಂಬಯ್ಯ ಮಡಿವಾಳ, ಕಾನೂನು ಸಲಹೆಗಾರ ಶಶಿ ನಾಯ್ಕ್, ಜಕಾವುಲ್ಲಾ, ವಾಸು, ಪಾಂಡು, ದಾದಾಪೀರ್, ಎಂ..

ಹೈದರ್‌ಅಲಿ, ಮುಜೀಬ್ ಉಲ್ಲಾ ಸೇರಿದಂತೆ ಸಂಘದ ಸದಸ್ಯರು, ಮೆಕಾನಿಕ್‌ಗಳು ಉಪಸ್ಥಿತರಿದ್ದರು.

TAGGED:Davanagere districtDinamana.comKannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere news | ಶೌಚಾಲಯ ತೊಳೆಯಲು ಮಕ್ಕಳ ಬಳಕೆ ತಪ್ಪೇನಿಲ್ಲವೆಂಬ ಕಾರಜೋಳ ಹೇಳಿಕೆಗೆ ಮೊಹಮ್ಮದ್ ಜಿಕ್ರಿಯಾ ಆಕ್ರೋಶ
Next Article Davanagere job fair | ಸೆ.13 ರಂದು ಉದ್ಯೋಗ ಮೇಳ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Crime News | ವಯೋವೃದ್ದರ ಪಾಲನೆ ಮಾಡುವ ನೆಪದಲ್ಲಿ ಕಳ್ಳತನ : ಆರೋಪಿ ಸೆರೆ

ದಾವಣಗೆರೆ (Davanagere): ಮನೆಯಲ್ಲಿ ಹಾಸಿಗೆ ಹಿಡಿದ ವಯೋವೃದ್ದರ ಪಾಲನೆ ಮಾಡುವ ನೆಪದಲ್ಲಿ ಕೆಲಸಕ್ಕೆ ಸೇರಿ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿಕೊಂಡು…

By Dinamaana Kannada News

ಮಾದಿಗ ಮತ್ತು ಸಹೋದರ ಜಾತಿಗಳಿಗೆ ಒಳಮೀಸಲಾತಿ ವರ : ಮಾಜಿ ಸಚಿವ ಎಚ್.ಆಂಜನೇಯ

ದಾವಣಗೆರೆ, ನ.15 (Davanagere): ಅಸ್ಪೃಶ್ಯತೆ ನೋವು, ಸೌಲಭ್ಯಗಳ ಮರಿಚೀಕೆ, ಕೈಗೆಟುಕದ ಮೀಸಲಾತಿ ಹೀಗೆ ಅನೇಕ ಸಮಸ್ಯೆಗಳ ಸುಳಿಗೆ ಸಿಲುಕಿದ್ದ ಮಾದಿಗ…

By Dinamaana Kannada News

Harihara | ವಿದ್ಯೆಯನ್ನು ಯಾರೂ ಅಪಹರಿಸಲು ಸಾಧ್ಯವಿಲ್ಲ : ಲೂಸಿ ಸಾಲ್ಡಾನ

ಹರಿಹರ (Harihara ): ನಾವು ಮಾಡಿದ ಆಸ್ತಿಯನ್ನು ಅಪಹರಿಸಲು ಅನೇಕರು ಪ್ರಯತ್ನಿಸಬಹುದು ಆದರೆ ನಾವು ಗಳಿಸಿದ ವಿದ್ಯೆಯನ್ನು ಯಾರೂ ಅಪಹರಿಸಲು…

By Dinamaana Kannada News

You Might Also Like

Davanagere
Blog

ಬಾಲಕಾರ್ಮಿಕ ಪದ್ದತಿ ವಿರುದ್ದ ಅರಿವು ಮೂಡಿಸಲು ಜಾಥಾ ಆಂದೋಲನಕ್ಕೆ ಚಾಲನೆ

By Dinamaana Kannada News
Davanagere
Blog

Harihar | ನೀರಿನ ಪೂರೈಕೆಯಲ್ಲಿ ವ್ಯತ್ಯಯ

By Dinamaana Kannada News
Davanagere
Blog

Davanagere | ನಗರ ಸಚ್ಚತೆಗೆ ಸಹಕರಿಸಿ, ಉಲ್ಲಂಘನೆಯಾದಲ್ಲಿ ದಂಡ ಪಾವತಿಸಿ : ಡಿಸಿ

By Dinamaana Kannada News
Davanagere
Blog

ನಾಗರಿಕ ರಕ್ಷಣಾ ಸ್ವಯಂ ಸೇವಕರಾಗಿ ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?