Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ|ಅಪಾಯಮಟ್ಟ ಮೀರಿ ಹರಿಯುತ್ತಿದೆ ತುಂಗಭದ್ರಾ ನದಿ
ತಾಜಾ ಸುದ್ದಿ

ದಾವಣಗೆರೆ|ಅಪಾಯಮಟ್ಟ ಮೀರಿ ಹರಿಯುತ್ತಿದೆ ತುಂಗಭದ್ರಾ ನದಿ

Dinamaana Kannada News
Last updated: July 28, 2025 8:55 am
Dinamaana Kannada News
Share
Tungabhadra river
SHARE
ದಾವಣಗೆರೆ  : ಮಲೆನಾಡು ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿರುವ ಪರಿಣಾಮ ದಾವಣಗೆರೆ ಮೂಲಕ ಹರಿಯುವ ತುಂಗಭದ್ರಾ ನದಿ ಅಪಾಯಮಟ್ಟ ಮೀರಿ ಹರಿಯುತ್ತಿದೆ. ಭದ್ರಾದಿಂದ 39 ಸಾವಿರ ಕ್ಯೂಸೆಕ್ & ತುಂಗಾದಿಂದ 68 ಸಾವಿರ ಕ್ಯೂಸೆಕ್ ನೀರು ಹೊರ ಹರಿಯುತ್ತಿದೆ. ಈ ಹಿನ್ನೆಲೆ ನದಿ ಪಾತ್ರದ ಜನರಿಗೆ ಜಾಗೃತವಾಗಿರಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ. ತುಂಗಭದ್ರಾ ನದಿಯಲ್ಲಿ 1,12,170 ಕ್ಯೂಸೆಕ್‌ ನೀರು ಹರಿಯುತ್ತಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ತುಂಗಭದ್ರಾ ಜಲಾಶಯದಿಂದ ಒಂದು ಲಕ್ಷ ಕ್ಯೂಸೆಕ್ ನೀರು ಬಿಡುಗಡೆ

ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರಿಂದ ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ತುಂಗಭದ್ರಾ ಜಲಾಶಯದಿಂದ ನದಿಗೆ  1,00,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಪರಿಣಾಮ ಪುರಂದರದಾಸ ಮಂಟಪ, ಚಕ್ರತೀರ್ಥ, ರಾಮ ಸೀತಾ ದೇವಸ್ಥಾನ ಸೇರಿದಂತೆ ಅನೇಕ ಹಂಪಿ ಸ್ಮಾರಕಗಳು ಮುಳುಗಡೆಯಾಗಿವೆ. ಭಾರೀ ಮಳೆಯಿಂದಾಗಿ ಜಲಾಶಯಕ್ಕೆ 90,000 ಕ್ಯೂಸೆಕ್‌ಗಳಿಗೂ ಹೆಚ್ಚು ನೀರಿನ ಒಳಹರಿವು ಬಂದಿದೆ.

Read also : Political analysis|ಸಿದ್ದು ಗುಡುಗಿದ್ರೂ  ಸುರ್ಜೇವಾಲ ಉಳಿದಿದ್ದು ಹೇಗೆ?

ಮಳೆಯಾರ್ಭಟಕ್ಕೆ ಕರುನಾಡು ತತ್ತರ.. ಪ್ರವಾಹ

ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಕೃಷ್ಣಾ, ತುಂಗಭದ್ರಾ, ಕಾವೇರಿ, ಶರಾವತಿ, ಭೀಮಾ ಸೇರಿ ಪ್ರಮುಖ ನದಿಗಳು ಉಕ್ಕಿ ಹರಿಯುತ್ತಿವೆ. ಅತ್ತ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಮರದ ಕೊಂಬೆ ಬಿದ್ದು, ರುಕ್ಮಿಣಿ (57) ಮೃತಪಟ್ಟಿದ್ದಾರೆ. ತುಂಗಭದ್ರಾ ನದಿಯ ಪ್ರವಾಹದಿಂದಾಗಿ ಹಂಪಿ ಪುರಂದರ ದಾಸರ ಮಂಟಪ, ತುಂಗಾರತಿ ಸ್ಥಳ, ಸ್ನಾನ ಘಟ್ಟ ಮುಳುಗಿದೆ. ದಾವಣಗೆರೆಯ ಉಕ್ಕಡಗಾತ್ರಿ, ನಂಜನಗೂಡಿನ ಸ್ನಾನ ಘಟ್ಟ ಮುಳುಗಡೆಯಾಗಿದೆ. ಶೃಂಗೇರಿ, ಕುಕ್ಕೆಯಲ್ಲೂ ಪ್ರವಾಹ ಸ್ಥಿತಿಯಿದೆ.

TAGGED:Davanagere NewsDinamana.comKannada NewsTungabhadra Riverಕನ್ನಡ ಸುದ್ದಿತುಂಗಭದ್ರಾ |ದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Political analysis Political analysis|ಸಿದ್ದು ಗುಡುಗಿದ್ರೂ  ಸುರ್ಜೇವಾಲ ಉಳಿದಿದ್ದು ಹೇಗೆ?
Next Article 22 Lake Lift Irrigation Project 22 ಕೆರೆ ಏತ ನೀರಾವರಿ ಯೋಜನೆ: ಹೊಸ ಪೈಪ್‌ಲೈನ್ ಗೆ ಶೀಘ್ರವೇ ಚಾಲನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

ಮಕ್ಕಳು ಅರಳುವ ಹೂಗಳಿದ್ದಂತೆ. ಅವರಿಗೆ ಸಿಗುವ ಪರಿಸರ, ಬೋಧನೆ ಮತ್ತು ಮಾರ್ಗದರ್ಶನ ಅವರ ಭವಿಷ್ಯವನ್ನು ರೂಪಿಸುತ್ತದೆ. ಈ ಮಾರ್ಗದರ್ಶನದಲ್ಲಿ, ನೀತಿ…

By Dinamaana Kannada News

ಆವರಗೆರೆಯ ನಿರಾಶ್ರಿತರಿಗೆ ಹಕ್ಕುಪತ್ರಕ್ಕೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಒತ್ತಾಯ

ದಾವಣಗೆರೆ (Davanagere): ಆವರಗೆರೆಯ ಹಳ್ಳದ ಖರಾಬು ಜಮೀನಿನಲ್ಲಿ ಮನೆಗಳನ್ನು ಕಟ್ಟಿಕೊಂಡಿರುವ ಬಡವರಿಗೆ ಹಕ್ಕುಪತ್ರವನ್ನು ನೀಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ…

By Dinamaana Kannada News

ಪಿಯುಸಿಯಲ್ಲಿ ಚಮನ್ ಬೀ ಶೇ.89ರಷ್ಟು ಫಲಿತಾಂಶ

ದಾವಣಗೆರೆ : ಇಲ್ಲಿನ ಎ.ವಿ.ಕಮಲಮ್ಮ ಮಹಿಳಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ, ಶ್ರೀ ಶೌಕತ್ ಅಲಿ, ಶ್ರೀಮತಿ ಖುರ್ಷಿದಾ ಬಾನು…

By Dinamaana Kannada News

You Might Also Like

CEO Gitte Madhava Vitthal Rao
ತಾಜಾ ಸುದ್ದಿ

ಕುಷ್ಠರೋಗ ನಿವಾರಣೆಗೆ ಅರಿವು ಮೂಡಿಸಿ : ಸಿಇಓ ಗಿತ್ತೆ ಮಾಧವ ವಿಠಲ ರಾವ್

By Dinamaana Kannada News
Davanagere
ತಾಜಾ ಸುದ್ದಿ

ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡಿದರೆ ದೂರು ನೀಡಿ : ಎಸ್ಪಿ

By Dinamaana Kannada News
vinaykumara G B
ತಾಜಾ ಸುದ್ದಿ

ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

By Dinamaana Kannada News
Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?