Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಧಾರಾಕಾರ ಮಳೆ : ತುಂಬಿ ಹರಿಯುತ್ತಿರುವ ಜಲಾಶಯ
ತಾಜಾ ಸುದ್ದಿ

ಧಾರಾಕಾರ ಮಳೆ : ತುಂಬಿ ಹರಿಯುತ್ತಿರುವ ಜಲಾಶಯ

Dinamaana Kannada News
Last updated: July 16, 2024 2:01 pm
Dinamaana Kannada News
Share
davanagere
ತುಂಗಾ ಭದ್ರ ನದಿ
SHARE

ಹೊನ್ನಾಳಿ :  ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅದರಲ್ಲೂ ತೀರ್ಥಹಳ್ಳಿ ಯಲ್ಲಿ ಕಳೆದ ಒಂದು ವಾರದಿಂದ ಧಾರಾಕಾರವಾಗಿ ಸುರಿದ ಮಳೆಯಿಂದ ತುಂಗಾ ನದಿ ಜಲಾಶಯ ತುಂಬಿ ಹರಿಯುತ್ತಿರುವುದರಿಂದ ತುಂಗಾ ನದಿ ಮುಖಾಂತರ ನೀರು ಬಿಟ್ಟಿರುವ ಪರಿಣಾಮ ಹೊನ್ನಾಳಿಯಲ್ಲಿ ನದಿ ನೀರಿನ ಮಟ್ಟ ೮.೩೫೦. ಮೀಟರ್‌ಗೆ ಏರಿಕೆ ಕಂಡಿದೆ.

ತುಂಗಾಗಾ ಭದ್ರ ನದಿ ನದಿ ನೀರಿನ ಪ್ರಮಾಣ ೧೦.೫ ಮೀ.ಬಂದರೆ ಅಪಾಯ ಮಟ್ಟಕ್ಕೆರುತ್ತದೆ ಪಟ್ಟಣದ ಬಾಲರಾಜ್‌ಘಾಟ್‌ನ ಕೆಲವು ಮನೆಗಳಿಗೆ ನೀರು ನುಗ್ಗುತ್ತದೆ, ಇನ್ನೂ ಭದ್ರಾ ಡ್ಯಾಂ ಈ ವರ್ಷ ಇನ್ನೂ ೧೮೬ಕ್ಕೆ ೧೪೨ ಅಡಿ ತಲುಪಿದೆ ಇನ್ನೂ ಮಳೆರಾಯ ಅಬ್ಬರಿಸುತ್ತಿದೆ ಡ್ಯಾಂನ ನೀರು ತುಂಬುತ್ತದೆ ಎಂದು ಭದ್ರ ನಾಲೆ ವ್ಯಾಪ್ತಿ ರೈತರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
.
ತುಂಗಾ ಭದ್ರಾ ನದಿ ನೀರು ತುಂಬಿ ಹರಿಯುತ್ತಿರುವುದರಿಂದ ತಾಲೂಕು ತಹಶೀಲ್ದಾರ ಪಟ್ಟರಾಜಗೌಡ ಅವರು ನದಿ ಹರಿಯುತ್ತಿರುವ ಅಕ್ಕ-ಪಕ್ಕ ಗ್ರಾಮಗಳ ಜನರು ಮತ್ತು ತಮ್ಮ ಜಾನುವಾರುಗಳನ್ನು ನದಿ ಕಡೆ ಹೋಗದಂತೆ ಎಚ್ಚರಿಕೆ ನೀಡಿದರು ಗ್ರಾಮ ಪಂಚಾಯ್ತಿ ಅಧಿಕಾರಿಗಳು ಆಯಾ ಗ್ರಾಮಗಳಲ್ಲಿ ನದಿದಡದ ಬಗ ಹೋಗದಂತೆ ಸಲಹೆ ಚೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಹೊನ್ನಾಳಿ ಮತ್ತು ನ್ಯಾಮತಿ ಭಾಗದಲ್ಲಿ ಕಳೆದರಡು ದಿನಗಳಿಂದ ಬಿಟ್ಟು ಬಿಟ್ಟು ಬರುತ್ತಿರುವ ಮಳೆ

ಪ್ರಮಾಣ:- ಹೊನ್ನಾಳಿ,೪೫..ಸವಳಂಗ ೫೬.ಬೆಳಗುತ್ತಿ ೬೬. ಹರಳಹಳ್ಳಿ ೪೩.೪.ಗೋವಿನಕೋವಿ ೩೮.೪..ಕುಂದೂರು ೩೪.೮..ಸಾಸ್ವೆಹಳ್ಳಿ ೩೮.೪. ಒಟ್ಟು ೩೨೬.೬..ಆವರೇಜ್ ೪೬.೦. ಮೀ.ಮೀ.. ನದಿ ನೀರಿನ ಮಟ್ಟ ೯.೮೦೦. ನದಿ ನೀರಿನ ಹರಿವು ಹೆಚ್ಚಾಗುತ್ತಲಿದೆ ರಾತ್ರಿವೇಳೆ ೧೦.ಮೀಟರಿಗಿಂತ ಹೆಚ್ಚಾಗುವ ಸಂಭವವಿದೆ.

ತುಂಗಾ ಭದ್ರಾ ನದಿ ನೀರಿನಿಂದ ನದಿ ಎರಡು ದಡ ಸೇರಿ ನೀರಿನ ಹರಿವು ಹೆಚ್ಚಾಗಿ ಬರುತ್ತದೆ ಜೊತೆಗೆ ಭದ್ರಾ ಡ್ಯಾಂ ನ ನೀರು ಸಹ ಬಂದಿದ್ದರೆ ನದಿ ಅಕ್ಕ-ಪಕ್ಕ ಹಳ್ಳಿಗಳಿಗೆ ನೀರು ನುಗ್ಗುವ ಸಂಭವಿತ್ತು ಎಂದು ತುಂಗಾಭದ್ರ ನದಿ ನೀರಿನ ಹರಿವು ನೋಡಲು ಬಂದ ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದರು.

TAGGED:Davangere District.Dinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere ಮಲಯಾಳಂ ಮನೋರಥಂಗಳ್ ಚಿತ್ರದ ಟ್ರೇಲರ್ ಬಿಡುಗಡೆ : ಒಂಭತ್ತು ಕಥೆಗಳಿಗೆ ೮ ಜನ ನಿರ್ದೇಶಕರು
Next Article Applications invited ಮಲ್ಟಿ ಟಾಸ್ಕಿಂಗ್ ಸ್ಟಾಫ್, ಹವಾಲ್ದಾರ್ ಹುದ್ದೆಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಬಂಜಾರ ಭಾಷೆ (Banjara language) ಸಂವಿಧಾನದ ಷೆಡ್ಯೂಲ್‌ನಲ್ಲಿ ಸೇರಿಸಲು ಸಂಘಟಿತರಾಗಬೇಕು : ಎನ್.ಅನಂತನಾಯ್ಕ

ಹರಿಹರ:  ಬಂಜಾರ ಭಾಷೆಯನ್ನು ಭಾರತದ ಸಂವಿಧಾನದ ಎಂಟನೇ ಷೆಡ್ಯೂಲ್‌ನಲ್ಲಿ ಸೇರಿಸುವ ಅಗತ್ಯವಿದೆ ಎಂದು ಹೈಕೋರ್ಟ್ ವಕೀಲ ಎನ್.ಅನಂತನಾಯ್ಕ ಹೇಳಿದರು. ನಗರದ…

By Dinamaana Kannada News

ದ್ವೇಷದ ವ್ಯಾಜ್ಯ ನೆಮ್ಮದಿ ಭಂಗ : ನ್ಯಾ. ಮಂಜಪ್ಪ ಹನುಮಂತಪ್ಪ ಅಣ್ಣಯ್ಯನವರ್

ಹರಿಹರ:  ದುಡುಕು, ದುರಾಸೆ ಮತ್ತು ದ್ವೇಷದ ಕಾರಣದಿಂದ ದಾಖಲಾಗಿರುವ ದಾವೆಗಳನ್ನು ಮುಕ್ತಾಯಗೊಳಿಸಲು ಪಕ್ಷಗಾರರು ಕೂಡಲೇ ಮುಂದಾಗಬೇಕು ಎಂದು 1ನೇ ಹೆಚ್ಚುವರಿ…

By Dinamaana Kannada News

ಜಾಗೃತವಾಗಿದ್ದರೆ ಮಾತ್ರ ಜನಪರ ಆಡಳಿತ ಪಡೆಯಲು ಸಾಧ್ಯ : ಪಿ.ಜೆ.ಮಹಾಂತೇಶ್

ಹರಿಹರ: ಆಡಳಿತ ನಡೆಸುವ ಸರ್ಕಾರ ಯಾವುದೇ ಪಕ್ಷದಿದ್ದರೂ, ಜನರು ಜಾಗೃತವಾಗಿದ್ದರೆ ಮಾತ್ರ ಜನಪರ ಆಡಳಿತ ಪಡೆಯಲು ಸಾಧ್ಯವೆಂದು ಕರ್ನಾಟಕ ದಲಿತ…

By Dinamaana Kannada News

You Might Also Like

gym fitness
ತಾಜಾ ಸುದ್ದಿ

SC -ST ಯುವಜನರಿಗೆ ಉಚಿತ ಜಿಮ್‌ಫಿಟ್ನೆಸ್ ತರಬೇತಿ

By Dinamaana Kannada News
Applications invited
ತಾಜಾ ಸುದ್ದಿ

ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ರಾಷ್ಟ್ರೀಯ ರಸ್ತೆ ಸುರಕ್ಷತಾ:ಬೈಕ್ ಜಾಥಕ್ಕೆ ಚಾಲನೆ ನೀಡಿದ ಎಸ್ಪಿ ಉಮಾ ಪ್ರಶಾಂತ್

By Dinamaana Kannada News
B.Srineevas davanagere
ಅಭಿಪ್ರಾಯ

ದಿನಮಾನ-ಪುಸ್ತಕ ವಿಮರ್ಶೆ|ಚಾರಿತ್ರಿಕ ಹೋರಾಟದ ಬೆಂಕಿಯ ಮಳೆ : ಬಿ.ಶ್ರೀನಿವಾಸ 

By ಬಿ.ಶ್ರೀನಿವಾಸ
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?