Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Crime news:ಗಾಂಜಾ ಸೊಪ್ಪು ಸಾಗಾಟ ಇಬ್ಬರ ಬಂಧನ
ತಾಜಾ ಸುದ್ದಿ

Crime news:ಗಾಂಜಾ ಸೊಪ್ಪು ಸಾಗಾಟ ಇಬ್ಬರ ಬಂಧನ

Dinamaana Kannada News
Last updated: October 16, 2025 5:00 am
Dinamaana Kannada News
Share
Davanagere
SHARE

ದಾವಣಗೆರೆ : ಅಕ್ರಮವಾಗಿ ಗಾಂಜಾ ಸೊಪ್ಪನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿತರನ್ನು ಪೊಲೀಸರು ಬಂಧಿಸಿದ್ದಾರೆ.

ಅಖಿಯಾಜ್, ಸೈಯ್ಯದ್ ಶಪೀವುಲ್ಲಾ ಬಂಧಿತರು.

ಶಿಕಾರಿಪುರ ಕಡೆಯಿಂದ ಸವಳಂಗ ಗ್ರಾಮದ ಮೂಲಕ ಗಾಂಜಾ ಸಾಗಾಣಿಕೆ ಬಗ್ಗೆ ಖಚಿತ ಮಾಹಿತಿ ಹಿನ್ನಲೆ ಎಸ್ಪಿ ಉಮಾ ಪ್ರಶಾಂತ, ಚನ್ನಗಿರಿ ಸಹಾಯಕ ಪೊಲೀಸ್ ಅಧೀಕ್ಷಕ ಸ್ಯಾಮ್ ವರ್ಗೀಸ್ ಮಾರ್ಗದರ್ಶನದಲ್ಲಿ ದಾವಣಗೆರೆ ಜಿಲ್ಲಾ ಪೊಲೀಸ್ ಕಛೇರಿಯ ಜಿಲ್ಲಾ ಮಾದಕ ದ್ರವ್ಯ ನಿಗ್ರಹ ಪಡೆಯ ಪಿಎಸ್‌ಐ ಸಾಗರ್ ಅತ್ತಾರ್ ವಾಲಾ ಸಿಬ್ಬಂದಿಗಳು ಹಾಗೂ ನ್ಯಾಮತಿ ಪೊಲೀಸ್ ಠಾಣೆಗೆ ಪೊಲೀಸ್ ನಿರೀಕ್ಷಕ ಎನ್ ಎಸ್ ರವಿ ಮತ್ತು ಪಿಎಸ್‌ಐ ಹೊಳಬಸಪ್ಪ ಹೊಳಿ ಮತ್ತು ಸಿಬ್ಬಂದಿ ತಂಡವು ಮಾಚಗೊಂಡನಹಳ್ಳಿ ಗ್ರಾಮದ ಬಳಿ ಶಿಕಾರಿಪುರದ ಕಡೆಯಿಂದ ಸವಳಂಗ ಗ್ರಾಮದ ಕಡೆಗೆ ಬರುತ್ತ್ತಿದ್ದ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾಗ ಬೈಕ್‌ನಲ್ಲಿ ಇಬ್ಬರನ್ನು ವಿಚಾರಿಸಿ ಪರಿಶೀಲಿಸಿದಾಗ ಗಾಂಜಾ ಸೊಪ್ಪು ಪತ್ತೆಯಾಗಿದೆ.

Read also : ರಸ್ತೆ ಗುಂಡಿ ಮುಚ್ಚಿ ಅಪಘಾತ ತಪ್ಪಿಸಿ:ಅಧಿಕಾರಿಗಳಿಗೆ ಡಿಸಿ ಸೂಚನೆ

ಆರೋಪಿತರಿಂದ ಆಂದಾಜು 1,10,000/- ರೂ ಮೌಲ್ಯದ 1 ಕೆಜಿ 160 ಗ್ರಾಂ ತೂಕ ಇರುವ ಗಾಂಜಾ ಸೊಪ್ಪನ್ನು, ಒಂದು ಹಿರೋ ಹೊಂಡ ಸೆಪ್ಲಂಡರ್ ಪ್ಲಸ್ ಬೈಕ್ , ಒಂದು ಮೊಬೈಲ್ ಪೋನ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.

ಪತ್ತೆ ಕಾರ್ಯದಲ್ಲಿ ಯಶಸ್ವಿಯಾದ ನ್ಯಾಮತಿ ಠಾಣೆಯ ಪೊಲೀಸ್ ನಿರೀಕ್ಷಕ ರವಿ ಎನ್.ಎಸ್, ಪಿಎಸ್‌ಐ ಜಿಲ್ಲಾ ಮಾದಕ ದ್ರವ್ಯ ನಿಗ್ರಹ ಪಡೆಯ ಸಾಗರ್ ಅತ್ತಾರ್ ವಾಲಾ ಮತ್ತು ನ್ಯಾಮತಿ ಠಾಣೆಯ ಪಿಎಸ್‌ಐ ಹೊಳಬಸಪ್ಪ ಹೊಳಿ ಹಾಗೂ ಜಿಲ್ಲಾ ಪೊಲೀಸ್ ಕಛೇರಿಯ ಸಿಬ್ಬಂದಿಯವರಾದ ಗೋವಿಂದರಾಜು, ಮಂಜಪ್ಪ, ಷಣ್ಮಖ, ಶಿವರಾಜ್, ನ್ಯಾಮತಿ ಠಾಣೆಯ ಸಿಬ್ಬಂದಿಯವರಾದ ಮಂಜಪ್ಪ, ನಾಗರಾಜನಾಯ್ಕ, ಶಿವರಾಜ್, ಪ್ರವೀಣ್ ಕುಮಾರ, ಮತ್ತು ಚನ್ನೇಶ ರವರನ್ನು ಎಸ್ಪಿ ಉಮಾ ಪ್ರಶಾಂತ್ ಪ್ರಶಂಸಿಸಿದ್ದಾರೆ.

TAGGED:crime newsDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ರಸ್ತೆ ಗುಂಡಿ ಮುಚ್ಚಿ ಅಪಘಾತ ತಪ್ಪಿಸಿ:ಅಧಿಕಾರಿಗಳಿಗೆ ಡಿಸಿ ಸೂಚನೆ
Next Article Applications invited ಅಲ್ಪಸಂಖ್ಯಾತರ ಇಲಾಖೆವತಿಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

DAVANGER NEWS : ಮರಾಠ ಸಮುದಾಯ : ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ.ಆ.03 (Davangere district )  ; ಕರ್ನಾಟಕ ಮರಾಠ ಸಮುದಾಯ (Maratha community) ಗಳ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ…

By Dinamaana Kannada News

Davanagere | ಜಿ ಆರ್  ಕುಸುಮಗೆ ರಾಗಾಆವಿವಿವಿ ದಿಂದ ಡಾಕ್ಟರೇಟ್ ಪದವಿ

ದಾವಣಗೆರೆ  (Davanagere): ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಬಿ ಎಮ್ ಸಿ ಆರ್ ಐ)ಯ ಸೂಕ್ಷಾಣುಜೀವಿ ವಿಭಾಗದ…

By Dinamaana Kannada News

Davanagere | ಮಾದಕ ವಸ್ತುಗಳ ಸಾಗಣೆ ತಡೆಗೆ ಸ್ಕ್ಯಾನರ್ ಅಳವಡಿಕೆಗೆ ಚಿಂತನೆ; ನ್ಯಾ.ವೇಲಾ ಡಿ.ಕೆ

ದಾವಣಗೆರೆ (Davanagere):  ಜಾಗತಿಕವಾಗಿ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ನಮ್ಮದಾಗಿದ್ದು ಯುವ ಸಂಪತ್ತನ್ನು ಕಾಪಾಡಿಕೊಳ್ಳಲು ಮಾದಕ ವಸ್ತುಗಳಿಂದ ದೂರವಿರಲು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಇಂದಿನ ವಿದ್ಯಾರ್ಥಿಗಳೇ ನಿಜವಾದ ದೇಶದ ರಕ್ಷಕರು : ವೈ.ಮಂಜಪ್ಪ ಕಾಕನೂರು

By Dinamaana Kannada News
Mohammad Hanif Siddiqui
ತಾಜಾ ಸುದ್ದಿ

77ನೇ ಗಣರಾಜ್ಯೋತ್ಸವ :ಮೊಹಮ್ಮದ್ ಹನೀಫ್ ಸಿದ್ದಿಕಿ ಅವರಿಗೆ ಪ್ರಶಸ್ತಿ ಪತ್ರ ವಿತರಣೆ

By Dinamaana Kannada News
Davanagere
ತಾಜಾ ಸುದ್ದಿ

ಗ್ರಾಮೀಣ ಜನರ ಉದ್ಯೋಗ ಕಸಿದ ಕೇಂದ್ರ: ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

ಜ.27 ಮಂಗಳವಾರ ಅಖಿಲ ಭಾರತ ಬ್ಯಾಂಕ್ ಮುಷ್ಕರ: ಕೆ.ರಾಘವೇಂದ್ರ ನಾಯರಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?