Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಜಿಲ್ಲೆಗೆ ಉಪಲೋಕಾಯುಕ್ತರ ಭೇಟಿ: ಸಾರ್ವಜನಿಕರಿಂದ ನೇರ ದೂರು ಅರ್ಜಿ ಸ್ವೀಕಾರ
ತಾಜಾ ಸುದ್ದಿ

ಜಿಲ್ಲೆಗೆ ಉಪಲೋಕಾಯುಕ್ತರ ಭೇಟಿ: ಸಾರ್ವಜನಿಕರಿಂದ ನೇರ ದೂರು ಅರ್ಜಿ ಸ್ವೀಕಾರ

Dinamaana Kannada News
Last updated: April 15, 2025 2:50 pm
Dinamaana Kannada News
Share
Upalokayukta's visit to the district davanagere
Upalokayukta's visit to the district davanagere
SHARE

ದಾವಣಗೆರೆ ಏಪ್ರಿಲ್ 15  (Davanagere): ನ್ಯಾಮಮೂರ್ತಿ ಹಾಗೂ ಉಪಲೋಕಾಯುಕ್ತರಾದ ಬಿ.ವೀರಪ್ಪ ಅವರು ಏ.22 ರಿಂದ 26 ರವರೆಗೆ ಐದು ದಿನಗಳ ಕಾಲ ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಏ, 24 ರಂದು ಜಿಲ್ಲಾಧಿಕಾರಿಗಳ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ಸಾರ್ವಜನಿಕರಿಂದ ನೇರವಾಗಿ ದೂರು ಅರ್ಜಿಗಳನ್ನು ಸ್ವೀಕರಿಸುವರು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್.ಬಿ.ಇಟ್ನಾಳ್ ತಿಳಿಸಿದರು.

ಮಂಗಳವಾರ  ರಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉಪಲೋಕಾಯುಕ್ತರ ಭೇಟಿ ಹಿನ್ನಲೆಯಲ್ಲಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.  ಏ, 23 ರಂದು ವಿವಿಧ ಸ್ಥಳಗಳ ವೀಕ್ಷಣೆ ಹಾಗೂ ಇಲಾಖೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು.

ಏ.24 ರಂದು ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮ.1.30 ಹಾಗೂ ಮ.2.30 ರಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕರಿಂದ ದೂರು ಹಾಗೂ ಅಹವಾಲು ಸ್ವೀಕರಿಸಿ ನೇರವಾಗಿ ವಿಚಾರಣೆ ನಡೆಸುವರು. ಏ.25 ರಂದು ವಿವಿಧ ಇಲಾಖೆಗಳಿಗೆ ಭೇಟಿ ನೀಡಿ ತುಂಗಭದ್ರಾ ಸಭಾಂಗಣದಲ್ಲಿ ಲೋಕಾಯುಕ್ತದಲ್ಲಿ ಬಾಕಿ ಇರುವ ಬಾಕಿ ಪ್ರಕರಣಗಳನ್ನು ದೂರುದಾರರ ಸಮಕ್ಷಮದಲ್ಲಿ ನೇರವಾಗಿ ವಿಚಾರಣೆ ನಡೆಸುವರು.

Read also : World Hemophilia Day | ವಿಶ್ವ ಹಿಮೋಫಿಲಿಯಾ ದಿನ : ರಾಜ್ಯದಾದ್ಯಂತ ಹತ್ತು ಹಲವು ಕಾರ್ಯಕ್ರಮ

ಸಾರ್ವಜನಿಕರು ಸರ್ಕಾರಿ ಇಲಾಖೆಗಳಲ್ಲಿ ಸಲ್ಲಿಸಿದ ಅರ್ಜಿಗಳನ್ನು ವಿಲೆಮಾಡದೇ ಬಾಕಿ ಇಟ್ಟಿರುವ ಬಗ್ಗೆ ಮತ್ತು ದುರಾಡಳಿತ, ಕರ್ತವ್ಯ ನಿರ್ವಹಣೆಯಲ್ಲಿ ವಿಫಲತೆ, ಯೋಜನೆಗಳು ಮತ್ತು ಸೌಲಭ್ಯಗಳನ್ನು ತಲುಪಿಸುವಲ್ಲಿ ವಿಫಲತೆ ಮತ್ತು ಅವ್ಯಹಾರಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಸಲ್ಲಿಸಬಹುದು. ದೂರು ನೀಡಲು ಆಗಮಿಸುವ ಸಾರ್ವಜನಿಕರಿಗೆ ಪ್ರತ್ಯೇಕ ಕೌಂಟರ್‍ಗಳನ್ನು ಸ್ಥಾಪಿಸಿ ಸ್ವೀಕರಿಸಲಾಗುತ್ತದೆ. ಮತ್ತು ಸಾರ್ವಜನಿಕರಿಗೆ ಊಟ, ಆಸನದ ವ್ಯವಸ್ಥೆಯನ್ನು ಕಲ್ಪಿಸಲಾಗಿರುತ್ತದೆ. ಯಾವುದೇ ಆತಂಕವಿಲ್ಲದೆ ತಮ್ಮ ಕುಂದುಕೊರತೆ ಅರ್ಜಿಗಳನ್ನು ನೀಡಬಹುದಾಗಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್, ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್.ಕೌಲಾಪೊರೆ, ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮಮತಾ ಹೊಸಗೌಡರ್ ಉಪಸ್ಥಿತರಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere World Hemophilia Day | ವಿಶ್ವ ಹಿಮೋಫಿಲಿಯಾ ದಿನ : ರಾಜ್ಯದಾದ್ಯಂತ ಹತ್ತು ಹಲವು ಕಾರ್ಯಕ್ರಮ
Next Article Davanagere ಜಾತಿ ಗಣತಿ | ದನಿ ಎತ್ತದ ಸಚಿವರು ರಾಜೀನಾಮೆ ನೀಡಲಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Colors Kannada | ಸ್ವಾಭಿಮಾನಕ್ಕಾಗಿ ದಿಟ್ಟ ಹೋರಾಟದ ಹೃದಯಸ್ಪರ್ಶಿ ಪಯಣ – ಭಾರ್ಗವಿ LL.B

ಕಲರ್ಸ್ ಕನ್ನಡ, ಸದಾ ಪ್ರೇಕ್ಷಕರ ಹೃದಯವನ್ನು ಮುಟ್ಟುವ ಮನಮಿಡಿಯುವ ಕತೆಗಳ ಮೂಲಕ ಜನಪ್ರಿಯವಾಗಿದೆ. ಇದೀಗ, ನ್ಯಾಯ ಮತ್ತು ಅಧಿಕಾರದ ಮುಖಾಮುಖಿಯಾಗುವ…

By Dinamaana Kannada News

ಸಂವಿಧಾನದ ಆಶಯಗಳ ಬಗ್ಗೆ ತಿಳಿವಳಿಕೆ ತುಂಬಾ ಅವಶ್ಯ : ಇಮ್ಮಡಿ ಶ್ರೀ

ದಾವಣಗೆರೆ : ಸಮುದಾಯದ ಯುವಕರು ಸಂವಿಧಾನದ ಆಶಯಗಳ ಬಗ್ಗೆ ತಿಳಿದುಕೊಳ್ಳುವುದು ತುಂಬಾ ಅವಶ್ಯಕತೆ ಇದೆ ಎಂದು ಚಿತ್ರದುರ್ಗದ ಜಗದ್ಗುರು ಸಿದ್ಧರಾಮೇಶ್ವರ…

By Dinamaana Kannada News

ಯುವಕನ ಕೊಲೆ : ಮೂವರು ಆರೋಪಿಗಳ ಸೆರೆ

ದಾವಣಗೆರೆ (Davanagere): ಸಹೋದರಿಯನ್ನು ಚುಡಾಯಿಸಿದ ಎಂಬ ಕಾರಣಕ್ಕೆ ಚಾಕುವಿನಿಂದ ಇರಿದು ಯುವಕನನ್ನು ಕೊಲೆ ಮಾಡಿದ್ದ ಮೂವರನ್ನು ಚನ್ನಗಿರಿ ಪೊಲೀಸರು ಬಂಧಿಸಿದ್ದಾರೆ.…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಓಪಿಎಸ್ ಜಾರಿಗಾಗಿ ಯಾವುದೇ ತೆರನಾದ ಹೋರಾಟಕ್ಕೂ ಸಿದ್ಧ : ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ

By Dinamaana Kannada News
Davanagere
ತಾಜಾ ಸುದ್ದಿ

ಆನಗೋಡು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳ ಸಾವು| ಸೂಕ್ತ ಮುನ್ನಚ್ಚರಿಕೆ ಕ್ರಮ : ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ​

By Dinamaana Kannada News
Davanagere
Blog

ಮಕ್ಕಳಲ್ಲಿ ಕನ್ನಡ ಸಾಹಿತ್ಯ ಓದುವ ಅಭಿರುಚಿ ಬೆಳೆಸಿ : ಶಾಸಕ ಕೆ.ಎಸ್.ಬಸವಂತಪ್ಪ

By Dinamaana Kannada News
Dr. Guruprasad
ಆರೋಗ್ಯ

ಹುಚ್ಚು ನಾಯಿ ಕಡಿತ- ರೇಬಿಸ್ ಕಾಯಿಲೆ- ಮರಣ ಶತಸಿದ್ಧ: ನಗರವನ್ನು ನಾಯಿಗಳಿಂದ ಮುಕ್ತ ಮಾಡಿ-ಅಧಿಕಾರಿಗಳಿಗೆ ಕಳಕಳಿಯ ಮನವಿ   

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?