Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > ದಾವಣಗೆರೆಯಲ್ಲಿ ಯಪಿಎಸ್ ಬ್ಲಾಸ್ಟ್ ಶಂಕೆ : ರೂಮಿನಲ್ಲಿದ್ದ ತಾಯಿ, ಮಗ ಧಾರುಣ ಸಾವು
ಅಪರಾಧ ಸುದ್ದಿ

ದಾವಣಗೆರೆಯಲ್ಲಿ ಯಪಿಎಸ್ ಬ್ಲಾಸ್ಟ್ ಶಂಕೆ : ರೂಮಿನಲ್ಲಿದ್ದ ತಾಯಿ, ಮಗ ಧಾರುಣ ಸಾವು

Dinamaana Kannada News
Last updated: July 1, 2025 6:34 am
Dinamaana Kannada News
Share
ups blast davangere-mother-son-dead
SHARE

ದಾವಣಗೆರೆ: ನಗರದ ಕಾಯಿಪೇಟೆಯ ಮನೆಯೊಂದರಲ್ಲಿ ಮಂಗಳವಾರ ಬೆಳಗಿನ ಜಾವ 4 ಗಂಟೆಗೆ ವಿದ್ಯುತ್ ಶಾರ್ಟ್ ಸಕ್ಯೂಟ್‍ನಿಂದ ಸಂಭವಿಸಿದ ಅಗ್ನಿ ಅವಘಡದಲ್ಲಿ (ಯಪಿಎಸ್ ಬ್ಲಾಸ್ಟ್ ? ) ಇಬ್ಬರು ಮೃತಪಟ್ಟಿದ್ದಾರೆ.
ದಾವಣಗೆರೆ ನಗರದ ಕಾಯಿಪೇಟೆ ನಿವಾಸಿ, ಬಿಜೆಪಿ ಮುಖಂಡ ರುದ್ರಮುನಿಸ್ವಾಮಿ ಅವರಿಗೆ ಸಂಬಂಧಿಸಿದ ಮನೆಯಲ್ಲಿ ಈ ಘಟನೆ ನಡೆದಿದ್ದು, ರುದ್ರಮುನಿಸ್ವಾಮಿ ಅವರ ಸಂಬಂಧಿ 75 ವರ್ಷದ ವಿಮಲಾ ಹಾಗೂ ವಿಮಲಾ ಅವರ ಪುತ್ರ 35 ವರ್ಷದ ಕುಮಾರ ಮೃತಪಟ್ಟವರು. ಕುಟುಂಬದ ಇನ್ನೂ ನಾಲ್ವರು ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳವಾರ ನಸುಕಿನ 4 ಗಂಟೆಗೆ ವಿದ್ಯುತ್ ಶಾರ್ಟ್ ಸಕ್ಯೂಟ್‍ನಿಂದ ಬೆಂಕಿ ಕಾಣಿಸಿಕೊಂಡಿದೆ. ಮನೆಯಲ್ಲಿದ್ದ ಆರು ಜನರ ಪೈಕಿ ನಾಲ್ವರು ಹೊರಬಂದಿದ್ದಾರೆ. ತಾಯಿ ಮಗ ಇದ್ದ ರೂಪಿನಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದ್ದು, ಹೊರ ಬರಲು ಸಾಧ್ಯವಾಗಿಲ್ಲ. ನಂತರ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಕೊಠಡಿಯಲ್ಲಿ ಸಿಲುಕಿದ್ದ ತಾಯಿ ಮತ್ತು ಮಗನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಗಂಭೀರವಾಗಿ ಗಾಯಗೊಂಡಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಯಪಿಎಸ್ ಬ್ಲಾಸ್ಟ್ ಶಂಕೆ ?

ಮೂರು ಬೇಡ್ ರೂಮ್ ಮನೆಯಲ್ಲಿ ತಡ ರಾತ್ರಿ ಸಂಪೂರ್ಣ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮನೆಯಲ್ಲಿದ್ದವರೆಲ್ಲ ಹೊರಗೆ ಬಂದಿದ್ದಾರೆ. ಆದರೆ ವೃದ್ಧೆ ವಿಮಲಾ ಹಾಗೂ ಕುಮಾರ ಮಲಗಿದ್ದ ಬೆಡ್ ಬಾಗಿಲು ತೆಗೆದಾಗ ಸಂಪೂರ್ಣವಾಗಿ ಹೊಗೆ ಅವರಿಸಿದ್ದ ಹೊರ ಬರಲಾಗದೆ ಪರದಾಟ ನಡೆಸಿದ್ದಾರೆ. ಯುಪಿಎಸ್ ಸ್ಫೋಟವಾಗಿ ಈ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಪ್ರಾದೇಶಿಕ ಅಗ್ನಿ ಶಾಮಕದಳದ ಅಧಿಕಾರಿ ನಾಗೇಶ್, ಠಾಣಾಧಿಕಾರಿ ಫಕೀರಿಶ್ ಉಪ್ಪಾರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸ ಬೆಂಕಿ ಹೊಗೆ ನಿಯಂತ್ರಣ ಮಾಡಿದೆ. ಬಸವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

TAGGED:crime newsCrime news Davangereದಾವಣಗೆರೆಯಪಿಎಸ್ ಬ್ಲಾಸ್ಟ್
Share This Article
Twitter Email Copy Link Print
Previous Article Anil Hosamani ಹೋರಾಟಗಳ ಅಂತಃಕರಣ-ಅನಿಲ್  ಹೊಸಮನಿ: ಬಿ.ಶ್ರೀನಿವಾಸ
Next Article Youth Congress ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಡಿವಿಜಿ ಸ್ಮಾರ್ಟ್ ಹೆಲ್ಪ್ ಮೊಬೈಲ್ ಅಪ್ಲಿಕೇಶನ್ ಮೂಲಕ ದೂರು ದಾಖಲಿಸಲು ಪಾಲಿಕೆ ಆಯುಕ್ತೆ ರೇಣುಕಾ ಮನವಿ

ದಾವಣಗೆರೆ : ಮಹಾನಗರ ಪಾಲಿಕೆ ಹಾಗೂ ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ನಾಗರಿಕ ಸೇವೆ ಮತ್ತು ಸಾರ್ವಜನಿಕ ಕುಂದುಕೊರತೆ…

By Dinamaana Kannada News

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 43 ;  ಸಾವಿಗೆ ಎಷ್ಟೂಂತ ದುಃಖಿಸುವುದು?

Kannada News | Sanduru Stories | Dinamaana.com | 03-06-2024 ಮುದುಕರು ಈಗೀಗ  ಮೌನ…(Sanduru Stories) ಮುದುಕರು ಈಗೀಗ…

By Dinamaana Kannada News

Davangere | ಆರೋಗ್ಯ ಭಾಗ್ಯವನ್ನು ಕೊಡುವವನು ಧನ್ವಂತರಿ : ವೇದಬ್ರಹ್ಮ ಗೋಪಾಲ ಆಚಾರ್ ಮಣ್ಣೂರ್

ದಾವಣಗೆರೆ  (Davangere) :  ‘ಧನ್ವಂ ತರತೀ ಇತೀ ಧನ್ವಂತರಿ’ – ಅಂದರೆ ಪಾಪವನ್ನು ಕಳೆಯುವವನು, ದೋಷವನ್ನು ದೂರ ಮಾಡುವವನು, ಅನಾರೋಗ್ಯವನ್ನು…

By Dinamaana Kannada News

You Might Also Like

Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ವೃದ್ಧೆಯ ಸರಗಳ್ಳತನ : ವೃದ್ದೆಯ ಸಂಬಂಧಿಕರ ಬಂಧನ

By Dinamaana Kannada News
Davanagere
ತಾಜಾ ಸುದ್ದಿ

Crime news:ಗಾಂಜಾ ಸೊಪ್ಪು ಸಾಗಾಟ ಇಬ್ಬರ ಬಂಧನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?