Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಕಾನೂನು ಸೇವಾ ಪ್ರಾಧಿಕಾರದಿಂದ ಉಚಿತ ಕಾನೂನು ನೆರವು : ಮಹಾವೀರ ಕರೆಣ್ಣವರ್‌
ತಾಜಾ ಸುದ್ದಿ

Davanagere | ಕಾನೂನು ಸೇವಾ ಪ್ರಾಧಿಕಾರದಿಂದ ಉಚಿತ ಕಾನೂನು ನೆರವು : ಮಹಾವೀರ ಕರೆಣ್ಣವರ್‌

Dinamaana Kannada News
Last updated: October 27, 2024 4:37 am
Dinamaana Kannada News
Share
Davangere
Davangere
SHARE

ದಾವಣಗೆರೆ  (Davanagere) :  ಕಾನೂನು ಈ ದೇಶದ ಜನರಿಗಾಗಿಯೇ ಇದೆ. ಕಾನೂನು ಬಗ್ಗೆ  ಭಯಬೇಡ  ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರಣ್ಣವರ ಹೇಳಿದರು.

ಇಲ್ಲಿನ ರೋಟರಿ ಬಾಲಭವನದಲ್ಲಿ ವಾಲ್ಮೀಕಿ ಪ್ರತಿಷ್ಠಾನ, ಸಾರ್ವಜನಿಕ ವಾಲ್ಮೀಕಿ ಜಯಂತ್ಯೋತ್ಸವ ಸಮಿತಿಗಳ ಆಶ್ರಯದಲ್ಲಿ 3 ನೇ ವರ್ಷದ ಶ್ರೀ ವಾಲ್ಮೀಕಿ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಜನ ಸಾಮಾನ್ಯರಿಗೆ ಕಾನೂನು ಸೇವೆಗಳ ಕುರಿತು ಮಾಹಿತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಯಾರಿಗೆ ಅನ್ಯಾಯವಾದರೂ ನ್ಯಾಯ ಒದಗಿಸಲು ಕಾನೂನು ಇದೆ. ನ್ಯಾಯ ಸಿಗುತ್ತದೆಯೋ ಇಲ್ಲವೋ ಎನ್ನುವ ಚಿಂತೆ ಮಾಡದೆ. ಕಾನೂನು ಸೇವಾ ಪ್ರಾಧಿಕಾರ ಸಂಪರ್ಕಿಸಬೇಕು. ಇಲ್ಲಿ ಉಚಿತ ಕಾನೂನು ನೆರವು ಸಿಗಲಿದೆ ಎಂದು ಹೇಳಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್.ಅರುಣ್ ಕುಮಾರ್ ಮಾತನಾಡಿ, ದೌರ್ಜನ್ಯ, ಅನ್ಯಾಯವಾದಾಗ ಪ್ರಶ್ನಿಸುವ ಗುಣವನ್ನು ಸಂವಿಧಾನ ನಮಗೆ ನೀಡಿದೆ. ಈ ರೀತಿಯ ಸಂವಿಧಾನ ಜಗತ್ತಿನ ಯಾವ ದೇಶದಲ್ಲಿಯೂ ಇಲ್ಲ ಎಂದರು.

ಹಿರಿಯ ನ್ಯಾಯವಾದಿ ಬಿ.ಎಂ.ಹನುಮಂತಪ್ಪ ಮಾತನಾಡಿದರು. ಸಮಿತಿಯ ಮುಖಂಡ ಕರಿಯಪ್ಪ ನಾಯಕ ಅಧ್ಯಕ್ಷತೆ ವಹಿಸಿದ್ದರು.

Read also : Davanagere | ಬಾರದ ವಾರ್ಡನ್ ವಿರುದ್ಧ ಶಾಸಕ ಬಸವಂತಪ್ಪ ಗರಂ

ಅಣ್ಣಾಪುರದ ಹೇಮಣ್ಣ, ಹಿರಿಯ ವಕೀಲ ಆಂಜನೇಯ ಗುರೂಜಿ .  ಸಾರ್ವಜನಿಕ ವಾಲ್ಮೀಕಿ ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್, ಸಮಿತಿ ಸದಸ್ಯೆ ನಳಿನಮ್ಮ, ರಾಮಚಂದ್ರಪ್ಪ, ಅಂತರಾಷ್ಟ್ರೀಯ ಈಜುಪಟು ರೇವತಿ ನಾಯಕ ಸೇರಿದಂತೆ ಸಮಿತಿಯ ಪದಾಧಿಕಾರಿಗಳು, ಸೀತಮ್ಮ ಕಾಲೇಜಿನ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Mayakonda MLA KS Basavantappa Davanagere | ಬಾರದ ವಾರ್ಡನ್ ವಿರುದ್ಧ ಶಾಸಕ ಬಸವಂತಪ್ಪ ಗರಂ
Next Article Bengalaru ಶಿಕ್ಷಣ, ಸಂಘಟನೆ, ಹೋರಾಟ ಇಲ್ಲದಿದ್ದರೆ ತಮ್ಮ ನ್ಯಾಯಬದ್ದ ಪಾಲನ್ನು ಪಡೆದುಕೊಳ್ಳಲು ಸಾಧ್ಯವಿಲ್ಲ: ಸಿ.ಎಂ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಕಂಪನಿ ನಾಟಕಗಳ ಕಲಾವಿದರಿಗೆ ಶಿಸ್ತಿನ ತರಬೇತಿ ಅಗತ್ಯವಿದೆ : ಪ್ರೊ.ಎಸ್.ಹಾಲಪ್ಪ

ದಾವಣಗೆರೆ (Davanagere): ವೃತ್ತಿರಂಗಭೂಮಿಯು ಪುನರುತ್ಥಾನಗೊಳ್ಳಬೇಕಿದೆ ಎಂದು ಪ್ರತಿಮಾ ಸಭಾದ ಗೌರವಾಧ್ಯಕ್ಷ ಪ್ರೊ.ಎಸ್.ಹಾಲಪ್ಪ ಸಲಹೆ ನೀಡಿದರು. ವೃತ್ತಿ ರಂಗಭೂಮಿ ರಂಗಾಯಣವು ರಾಷ್ಟ್ರೀಯ…

By Dinamaana Kannada News

ಅಂತರಾಷ್ಟ್ರೀಯ ಯೋಗ ದಿನ : ಸಿದ್ದತೆಗೆ ಡಿಸಿ ಸೂಚನೆ

ದಾವಣಗೆರೆ ಜೂ.11 : ಅಂತರಾಷ್ಟ್ರೀಯ ಯೋಗ ದಿನವನ್ನು ಜೂನ್ 21 ರಂದು ಆಚರಿಸಲು ಎಲ್ಲಾ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ;…

By Dinamaana Kannada News

ಗ್ರಾಮೀಣ ಜನರ ಉದ್ಯೋಗ ಕಸಿದ ಕೇಂದ್ರ: ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ : ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಳೆ ಕಡ್ಲೆಬಾಳು ಗ್ರಾಮದಿಂದ   ಮನರೇಗಾ ಯೋಜನೆ ಉಳಿಸಿ ಬಲಪಡಿಸುವ ಉದ್ದೇಶದಿಂದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಅಗತ್ಯ ಕ್ರಮವಹಿಸಿ : ಸಿಇಒ ಗಿತ್ತೆ ಮಾಧವ ವಿಠಲರಾವ್

By Dinamaana Kannada News
gym fitness
ತಾಜಾ ಸುದ್ದಿ

SC -ST ಯುವಜನರಿಗೆ ಉಚಿತ ಜಿಮ್‌ಫಿಟ್ನೆಸ್ ತರಬೇತಿ

By Dinamaana Kannada News
Applications invited
ತಾಜಾ ಸುದ್ದಿ

ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ರಾಷ್ಟ್ರೀಯ ರಸ್ತೆ ಸುರಕ್ಷತಾ:ಬೈಕ್ ಜಾಥಕ್ಕೆ ಚಾಲನೆ ನೀಡಿದ ಎಸ್ಪಿ ಉಮಾ ಪ್ರಶಾಂತ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?