Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಎಸ್ಸಿ ಪಟ್ಟಿಗೆ ವೀರಶೈವ ಜಂಗಮರು ಸೇರ್ಪಡೆ: ತಡೆಯಲು ವಕೀಲರು ಆಗ್ರಹ
ತಾಜಾ ಸುದ್ದಿ

ಎಸ್ಸಿ ಪಟ್ಟಿಗೆ ವೀರಶೈವ ಜಂಗಮರು ಸೇರ್ಪಡೆ: ತಡೆಯಲು ವಕೀಲರು ಆಗ್ರಹ

Dinamaana Kannada News
Last updated: May 27, 2025 4:54 pm
Dinamaana Kannada News
Share
Davanagere
Davanagere
SHARE
ದಾವಣಗೆರೆ (Davanagere): ಒಳಮೀಸಲಾತಿಗಾಗಿ ಈಗ ಸಮೀಕ್ಷೆ ನಡೆಯುತ್ತಿದೆ. ವೀರಶೈವ ಜಂಗಮರು ಬೇಡ ಜಂಗಮರ ಹೆಸರಿನಲ್ಲಿ ಒಳಮೀಸಲಾತಿ ಪಡೆಯಲು ನುಸುಳುತ್ತಿದ್ದಾರೆ. ಇದನ್ನು ಸರ್ಕಾರ ತಡೆಯಬೇಕೆಂದು ಒತ್ತಾಯಿಸಿ ಎಸ್‌ಸಿ-ಎಸ್‌ಟಿ ವಕೀಲರು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ ಒಳಮೀಸಲಾತಿ ಸಮೀಕ್ಷೆ ನಡೆಯುತ್ತಿದೆ. ಇದೇ ಸಂದರ್ಭ ಉಪಯೋಗಿಸಿಕೊಂಡ ವೀರಶೈವ ಜಂಗಮರು ನಾವೇ ಬೇಡ ಜಂಗಮರೆAದು ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಸೇರಿಸಿಕೊಂಡು ಒಳಮೀಸಲಾತಿ ಕಬಳಿಸುವ ಪ್ರಯುತ್ನ ನಡೆಸುತ್ತಿದ್ದಾರೆ. ಇವರು ಸಸ್ಯಹಾರಿಗಳು ಹಾಗೂ ವೀರಶೈವ ಮಠಗಳಿಗೆ ಮಠಾಧೀಶರೂ ಆಗಿದ್ದಾರೆ. ಸರ್ಕಾರ ಕೂಡಲೇ ಇದನ್ನು ತಡೆಯಬೇಕೆಂದು ಆಗ್ರಹಿಸಿದರು.
ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ಬೇಡ ಜಂಗಮರು ಅಲೆಮಾರಿಗಳು. ಊರೂರು, ನಗರ, ಪಟ್ಟಣಗಳಲ್ಲಿ ರಾಮಾಯಣ, ಮಹಾಭಾರತದ, ಬರ‍್ರಾಕತೆಗಳನ್ನು ಹೇಳುತ್ತಾ ಬಿಕ್ಷೆ ಬೇಡುತ್ತಾ, ಮಾಂಸಕ್ಕಾಗಿ ಬೇಟೆಯಾಡುತ್ತಾ ಜೀವನ ನಡೆಸುತ್ತಾರೆ. ಇವರು ಸಾಮಾನ್ಯವಾಗಿ ರೈಲ್ವೆ ಸ್ಟೇಷನ್ ಪಕ್ಕ, ಊರ ಹೊರಗೆ, ರಸ್ತೆಗಳ ಪಕ್ಕದಲ್ಲಿ ಗುಡಿಸಲುಗಳನ್ನು ಹಾಕಿಕೊಂಡು ವಾಸ ಮಾಡುತ್ತಾರೆ. ಇವರು ಕರ್ನಾಟಕದಲ್ಲಿ ಇಲ್ಲ. ಆಂಧ್ರಪ್ರದೇಶದ
ಪಕ್ಕಕ್ಕಿರುವ ಕೆಲವು ಜಿಲ್ಲೆಗಳಲ್ಲಿ ಕಾಣಬಹುದಾಗಿದೆ. ಇವರು ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಬರುವ ಬೇಡ ಜಂಗಮರು. ವೀರಶೈವ ಜಂಗಮರಲ್ಲ. ಕೂಡಲೇ ಸರ್ಕಾರ ಇದನ್ನು ತಪ್ಪಿಸಬೇಕು. ಒಂದು ವೇಳೆ ಪಟ್ಟಿಯಲ್ಲಿ ಸೇರಿಸಿದ್ದೇ ಆದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
Read also : ಕಾಂಗ್ರೆಸ್ ಗೆ ಪಕ್ಷಕ್ಕೆ ಅಧಿಕಾರ ನೀಡಿದರೆ ಪಾಕಿಸ್ತಾನ ನಿರ್ನಾಮ : ದಿನೇಶ್ ಕೆ ಶೆಟ್ಟಿ
ಈ ಸಂದರ್ಭದಲ್ಲಿ ವಕೀಲರಾದ ಬಿ.ಎಂ.ಹನುಮAತಪ್ಪ, ಮಂಜಪ್ಪ ಹಲಗೇರಿ, ಹನುಮಂತರಾಜು ಕೆ.ಎಚ್., ವಿ.ಗೋಪಾಲ್, ಎಂ.ಚೌಡಪ್ಪ, ಕೆ.ಎಚ್.ಹೊನ್ನಪ್ಪ, ಎಸ್.ಬಿ.ನಾಗರಾಜ್, ಮಾರುತಿ ಕೆ.ಕಡ್ಲೇಬಾಳು, ಎಚ್.ದಾನಪ್ಪ, ನಾಗರಾಜ್, ಎನ್.ಟಿ.ರಾಜು, ಟಿ.ನಾಗರಾಜಪ್ಪ, ಬಿ.ಸ್ವಾತಿ, ಎನ್.ಚಿತ್ರಲಿಂಗಪ್ಪ, ಎಲ್.ಶ್ಯಾಮ್ ಸೇರಿದಂತೆ ಇತರರು ಇದ್ದರು
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಕಾಂಗ್ರೆಸ್ ಗೆ ಪಕ್ಷಕ್ಕೆ ಅಧಿಕಾರ ನೀಡಿದರೆ ಪಾಕಿಸ್ತಾನ ನಿರ್ನಾಮ : ದಿನೇಶ್ ಕೆ ಶೆಟ್ಟಿ
Next Article Davanagere ಕ್ರಾಂತಿಕಾರಿ ರಥಯಾತ್ರೆಗೆ ಅಡ್ಡಿ ಖಂಡಿಸಿ ಪ್ರತಿಭಟನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Power outage | ಜೂ. 14 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ (Davanagere)- ಬೆ.ವಿ.ಕಂ.ವತಿಯಿಂದ 11 ಕೆವಿ ಪಿ.ಜೆ.ಫೀಡರ್‍ನಲ್ಲಿ ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 14 ರಂದು ಬೆಳಿಗ್ಗೆ 10 ರಿಂದ…

By Dinamaana Kannada News

ಆಯುಷ್ಮಾನ್ ಭಾರತ್ : ಆರ್ಥಿಕವಾಗಿ ಹಿಂದುಳಿದವರಿಗೂ ಪರಿಗಣಿಸಲು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ 

ದಾವಣಗೆರೆ/ನವದೆಹಲಿ : ಆಯುಷ್ಮಾನ್ ಭಾರತ್ ಯೋಜನೆ ಅಡಿಯಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರ ಜೊತೆಗೆ ಆರ್ಥಿಕವಾಗಿ ಹಿಂದುಳಿದವರನ್ನೂ ಪರಿಗಣಿಸಬೇಕೆಂದು ದಾವಣಗೆರೆ ಸಂಸದರಾದ ಡಾ.ಪ್ರಭಾ…

By Dinamaana Kannada News

ದಿವ್ಯಾಂಗರನ್ನು ಮುಖ್ಯವಾಹಿನಿಗೆ ತರಲು ಕಾರ್ಯಕ್ರಮ: ಸಕ್ಷಮ ಅಧ್ಯಕ್ಷ ಕೇಶವ್

ದಾವಣಗೆರೆ (Davanagere): ದಿವ್ಯಾಂಗರಿಗೆ ಅಗತ್ಯ ಅನುಕೂಲಗಳನ್ನು ನೀಡಿ ಅವರನ್ನು ಮುಖ್ಯವಾಹಿನಿಗೆ ತರಲು ‘ಸಕ್ಷಮ’ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಆರ್‍ಎಸ್‍ಎಸ್‍ನ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಾಳೆಯಿಂದ ನಾಗನೂರಿನಲ್ಲಿ ಅದ್ದೂರಿ ಉಮಾ ಮಹೇಶ್ವರ ಜಾತ್ರೆ

By Dinamaana Kannada News
Davanagere crime news
ಅಪರಾಧ ಸುದ್ದಿ

ನಕಲಿ ಬಂಗಾರ ವಂಚನೆ ಪ್ರಕರಣ:ಇಬ್ಬರ ಬಂಧನ

By Dinamaana Kannada News
DHO DAVANAGERE
ತಾಜಾ ಸುದ್ದಿ

ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ : ಆಕ್ಷೇಪಣೆಗೆ ಆಹ್ವಾನ

By Dinamaana Kannada News
Deadline extended
ತಾಜಾ ಸುದ್ದಿ

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆ :ಅವಧಿ ವಿಸ್ತರಣೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?